ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಮೋದಿ ಅಲೆಯಿಲ್ಲ, ಗ್ಯಾರಂಟಿ ಅಲೆಯಿದೆ: ಸಿದ್ದರಾಮಯ್ಯ

ಟಿ20 ವಿಶ್ವಕಪ್ |ಶೀಘ್ರದಲ್ಲಿ ಭಾರತ ತಂಡ ಪ್ರಕಟ: 2ನೇ ಕೀಪರ್‌ ಸ್ಥಾನಕ್ಕೆ ರಾಹುಲ್?

ಟಿ20 ವಿಶ್ವಕಪ್ |ಶೀಘ್ರದಲ್ಲಿ ಭಾರತ ತಂಡ ಪ್ರಕಟ: 2ನೇ ಕೀಪರ್‌ ಸ್ಥಾನಕ್ಕೆ ರಾಹುಲ್?
ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಅಮೋಘವಾಗಿ ಆಡುತ್ತಿರುವ ರಿಷಭ್ ಪಂತ್ ಅವರು ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ.

ಗುಜರಾತ್ ದೋಣಿ ದುರಂತ: ವಡೋದರಾ ಪಾಲಿಕೆ ಆಯುಕ್ತರ ವಿರುದ್ಧ ತನಿಖೆಗೆ HC ಆದೇಶ

ಗುಜರಾತ್ ದೋಣಿ ದುರಂತ: ವಡೋದರಾ ಪಾಲಿಕೆ ಆಯುಕ್ತರ ವಿರುದ್ಧ ತನಿಖೆಗೆ HC ಆದೇಶ
ಗುಜರಾತ್‌ನ ವಡೋದರಾದಲ್ಲಿ 14 ಜನರ ಸಾವಿಗೆ ಕಾರಣವಾದ ಹರ್ನಿ ಕೆರೆಯಲ್ಲಿನ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿನ ಪಾಲಿಕೆ ಆಯುಕ್ತರ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಗುಜರಾತ್ ಹೈಕೋರ್ಟ್ ಗುರುವಾರ ಆದೇಶಿಸಿದೆ.

LS Polls: 'ಜೈಲಿಗೆ ಉತ್ತರ ಮತಗಳಲ್ಲಿ ಕೊಡುತ್ತೇವೆ': ಎಎಪಿ ಪ್ರಚಾರ ಗೀತೆ ಬಿಡುಗಡೆ

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ: HDKಗೆ ಕಾಂಗ್ರೆಸ್ ಪ್ರಶ್ನೆ

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ: HDKಗೆ ಕಾಂಗ್ರೆಸ್ ಪ್ರಶ್ನೆ
ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್‌ ಡ್ರೈವ್‌ ನಿಮ್ಮದೇ ಎಂದು ರಾಜ್ಯ ಕಾಂಗ್ರೆಸ್ ಘಟಕ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದೆ.

ಅಹಮದಾಬಾದ್‌ | ಗುಂಪು ಘರ್ಷಣೆ: ವೃದ್ಧೆ ಸಾವು

ಅಹಮದಾಬಾದ್‌ | ಗುಂಪು ಘರ್ಷಣೆ: ವೃದ್ಧೆ ಸಾವು
‘ಗುಜರಾತ್‌ನ ಅಹಮದಾಬಾದ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ 80 ವರ್ಷದ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ನಾಲ್ಕು ಮಂದಿಗೆ ಗಾಯವಾಗಿದೆ’ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ? HDKಗೆ ಕಾಂಗ್ರೆಸ್ ಪ್ರಶ್ನೆ

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ? HDKಗೆ ಕಾಂಗ್ರೆಸ್ ಪ್ರಶ್ನೆ
ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್‌ ಡ್ರೈವ್‌ ನಿಮ್ಮದೇ ಎಂದು ರಾಜ್ಯ ಕಾಂಗ್ರೆಸ್ ಘಟಕ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದೆ.

ರಾಜ್ಯದಲ್ಲಿ ಮೋದಿ ಅಲೆಯಿಲ್ಲ, ಗ್ಯಾರಂಟಿ ಅಲೆಯಿದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಮೋದಿ ಅಲೆಯಿಲ್ಲ, ಗ್ಯಾರಂಟಿ ಅಲೆಯಿದೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಇರುವುದು ‘ಗ್ಯಾರಂಟಿ ಅಲೆ’ ಮಾತ್ರ. ಪ್ರವಾಹ, ಬರಗಾಲ ಬಂದಾಗ ರಾಜ್ಯಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ, ಚುನಾವಣೆ ಬಂದಾಗ ಓಡೋಡಿ ಬರುತ್ತಾರೆ. ಗೆಲ್ಲುವ ಅಹಂನಲ್ಲಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಟಿ20 ವಿಶ್ವಕಪ್ |ಶೀಘ್ರದಲ್ಲಿ ಭಾರತ ತಂಡ ಪ್ರಕಟ: 2ನೇ ಕೀಪರ್‌ ಸ್ಥಾನಕ್ಕೆ ರಾಹುಲ್?

ಟಿ20 ವಿಶ್ವಕಪ್ |ಶೀಘ್ರದಲ್ಲಿ ಭಾರತ ತಂಡ ಪ್ರಕಟ: 2ನೇ ಕೀಪರ್‌ ಸ್ಥಾನಕ್ಕೆ ರಾಹುಲ್?
ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಅಮೋಘವಾಗಿ ಆಡುತ್ತಿರುವ ರಿಷಭ್ ಪಂತ್ ಅವರು ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ.
ADVERTISEMENT

ಗುಜರಾತ್ ದೋಣಿ ದುರಂತ: ವಡೋದರಾ ಪಾಲಿಕೆ ಆಯುಕ್ತರ ವಿರುದ್ಧ ತನಿಖೆಗೆ HC ಆದೇಶ

ಗುಜರಾತ್ ದೋಣಿ ದುರಂತ: ವಡೋದರಾ ಪಾಲಿಕೆ ಆಯುಕ್ತರ ವಿರುದ್ಧ ತನಿಖೆಗೆ HC ಆದೇಶ
ಗುಜರಾತ್‌ನ ವಡೋದರಾದಲ್ಲಿ 14 ಜನರ ಸಾವಿಗೆ ಕಾರಣವಾದ ಹರ್ನಿ ಕೆರೆಯಲ್ಲಿನ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿನ ಪಾಲಿಕೆ ಆಯುಕ್ತರ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಗುಜರಾತ್ ಹೈಕೋರ್ಟ್ ಗುರುವಾರ ಆದೇಶಿಸಿದೆ.

LS Polls: 'ಜೈಲಿಗೆ ಉತ್ತರ ಮತಗಳಲ್ಲಿ ಕೊಡುತ್ತೇವೆ': ಎಎಪಿ ಪ್ರಚಾರ ಗೀತೆ ಬಿಡುಗಡೆ

LS Polls: 'ಜೈಲಿಗೆ ಉತ್ತರ ಮತಗಳಲ್ಲಿ ಕೊಡುತ್ತೇವೆ': ಎಎಪಿ ಪ್ರಚಾರ ಗೀತೆ ಬಿಡುಗಡೆ
2024ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ತನ್ನ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ.

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ: HDKಗೆ ಕಾಂಗ್ರೆಸ್ ಪ್ರಶ್ನೆ

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ: HDKಗೆ ಕಾಂಗ್ರೆಸ್ ಪ್ರಶ್ನೆ
ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್‌ ಡ್ರೈವ್‌ ನಿಮ್ಮದೇ ಎಂದು ರಾಜ್ಯ ಕಾಂಗ್ರೆಸ್ ಘಟಕ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದೆ.

ಅಹಮದಾಬಾದ್‌ | ಗುಂಪು ಘರ್ಷಣೆ: ವೃದ್ಧೆ ಸಾವು

ಅಹಮದಾಬಾದ್‌ | ಗುಂಪು ಘರ್ಷಣೆ: ವೃದ್ಧೆ ಸಾವು
‘ಗುಜರಾತ್‌ನ ಅಹಮದಾಬಾದ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ 80 ವರ್ಷದ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ನಾಲ್ಕು ಮಂದಿಗೆ ಗಾಯವಾಗಿದೆ’ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ದೇಶದ ಸೇವಾ ರಫ್ತು ಶೇ 11ರಷ್ಟು ಹೆಚ್ಚಳ

 ದೇಶದ ಸೇವಾ ರಫ್ತು ಶೇ 11ರಷ್ಟು ಹೆಚ್ಚಳ
ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆಯೂ 2023ನೇ ಸಾಲಿನಡಿ ದೇಶದ ಸೇವಾ ವಲಯದ ರಫ್ತು ವಹಿವಾಟಿನ ಮೌಲ್ಯವು ₹28.74 ಲಕ್ಷ ಕೋಟಿಗೆ ಮುಟ್ಟಿದೆ.

ಜೈಸಲ್ಮೇರ್: ರಿಮೋಟ್‌ ನಿಯಂತ್ರಿತ ಐಎಎಫ್‌ ವಿಮಾನ ಪತನ

ಜೈಸಲ್ಮೇರ್: ರಿಮೋಟ್‌ ನಿಯಂತ್ರಿತ ಐಎಎಫ್‌ ವಿಮಾನ ಪತನ
ವಾಯುಪಡೆಗೆ ಸೇರಿದ, ರಿಮೋಟ್‌ ಮೂಲಕ ನಿಯಂತ್ರಿಸಲಾಗುತ್ತಿದ್ದ ವಿಮಾನವೊಂದು ಜಿಲ್ಲೆಯ ಪಿತಾಲಾ ಗ್ರಾಮದಲ್ಲಿ ಪತನಗೊಂಡಿದೆ.

ಬೀಸುತಿದೆ ಬಿಸಿ ಗಾಳಿ: ಇರಲಿ ಆರೋಗ್ಯದ ಕಾಳಜಿ: ಆರೆಂಜ್ ಅಲರ್ಟ್ ಘೋಷಿಸಿದ KSNMDC

ಬೀಸುತಿದೆ ಬಿಸಿ ಗಾಳಿ: ಇರಲಿ ಆರೋಗ್ಯದ ಕಾಳಜಿ: ಆರೆಂಜ್ ಅಲರ್ಟ್ ಘೋಷಿಸಿದ KSNMDC
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳ ಹೆಚ್ಚಿದ್ದು, ಬಿಸಿಗಾಳಿ ಬೀಸುತ್ತಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ ಅಲ್ಲದೆ ಕೆಲವು ಮಾರ್ಗಸೂಚಿಗಳನ್ನು ಬಿಡೆಗಡೆ ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣ | ಎಎಪಿ ಪ್ರಮುಖ ಫಲಾನುಭವಿ: ಇ.ಡಿ

ದೆಹಲಿ ಅಬಕಾರಿ ನೀತಿ ಹಗರಣ | ಎಎಪಿ ಪ್ರಮುಖ ಫಲಾನುಭವಿ: ಇ.ಡಿ
ದೆಹಲಿ ಅಬಕಾರಿ ನೀತಿ ಹಗರಣದ ಅಪರಾಧದ ಆದಾಯದಲ್ಲಿ ಎಎಪಿ ಪ್ರಮುಖ ಫಲಾನುಭವಿ ಆಗಿದ್ದು, ಅದರ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಮೂಲಕ ಹಣ ಅಕ್ರಮ ವರ್ಗಾವಣೆ ಅಪರಾಧ ಎಸಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಅವರ ಹೊರತು ನಾನು ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ..ವಿಶಿ ಸರ್‌ಗೆ ಆಭಾರಿ: ಗುಕೇಶ್‌

ಅವರ ಹೊರತು ನಾನು ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ..ವಿಶಿ ಸರ್‌ಗೆ ಆಭಾರಿ: ಗುಕೇಶ್‌
ತಮ್ಮ ಚೆಸ್‌ ಬದುಕು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ವಿಶ್ವನಾಥನ್ ಆನಂದ್ ಅವರಿಗೆ ಭಾರತದ ಚೆಸ್‌ ತಾರೆ ಡಿ.ಗುಕೇಶ್‌ ಕೃತಜ್ಞತೆ ಸಲ್ಲಿಸಿದ್ದಾರೆ. ‘ಅವರಲ್ಲದೇ ಇದ್ದರೆ, ನಾನೀಗ ಯಾವ ಮಟ್ಟಕ್ಕೆ ಬೆಳೆದಿದ್ದೇನೆಯೊ, ಅದರ ಹತ್ತಿರವೂ ಇರುತ್ತಿರಲಿಲ್ಲ’ ಎಂದು ಹೇಳಿದ್ದಾರೆ.
ಸುಭಾಷಿತ: ಗುರುವಾರ, 25 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು