ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

LS Polls 2024 | ನಾನು ಒಕ್ಕಲಿಗ: ಜಾತಿ ಪ್ರಮಾಣಪತ್ರ ಪ್ರದರ್ಶಿಸಿದ ಲಕ್ಷ್ಮಣ್‌

ರಸ್ತೆಗಾಗಿ 4ದಶಕಗಳಿಂದ ಬೇಡಿಕೆ; ಸಿಗದ ಮನ್ನಣೆ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

ರಸ್ತೆಗಾಗಿ 4ದಶಕಗಳಿಂದ ಬೇಡಿಕೆ; ಸಿಗದ ಮನ್ನಣೆ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ
ಗ್ರಾಮಕ್ಕೆ ಸರಿಯಾದ ರಸ್ತೆ ನಿರ್ಮಿಸುವಂತೆ ಕಳೆದ ನಾಲ್ಕು ದಶಕಗಳ ಬೇಡಿಕೆ ಈವರೆಗೂ ಈಡೇರದ್ದಕ್ಕೆ ನೊಂದಿರುವ ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯ ದಮಕ್ ಗ್ರಾಮಸ್ಥರು ಈ ಬಾರಿ ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ

LS Polls 2024: ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ– ಮುನಿಯಪ್ಪ

LS Polls 2024: ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ– ಮುನಿಯಪ್ಪ
‘ನಾನು ಕೇಂದ್ರ ಮಟ್ಟದಲ್ಲಿ ರಾಜಕಾರಣ ಮಾಡಿರುವ ನಾಯಕ. ಕಾಂಗ್ರೆಸ್ ಪಕ್ಷ ಕುಟುಂಬದ ಹಲವರಿಗೆ ಟಿಕೆಟ್ ನೀಡಿರುವುದರಿಂದ ಸಹಜವಾಗಿ ನಾನೂ, ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ.

ಶಿವಸೇನಾ ಶಿಂದೆ ಬಣ ಸೇರಿದ ಬಾಲಿವುಡ್ ನಟ ಗೋವಿಂದ

ಮೇಕೆದಾಟು: ಅವಿನಾಭಾವ ಸಂಬಂಧವಿದ್ದರೆ ಅನುಮತಿ ಕೊಡಿಸಿ– ದೇವೇಗೌಡರಿಗೆ ಸಿಎಂ ಸವಾಲು

ಮೇಕೆದಾಟು: ಅವಿನಾಭಾವ ಸಂಬಂಧವಿದ್ದರೆ ಅನುಮತಿ ಕೊಡಿಸಿ– ದೇವೇಗೌಡರಿಗೆ ಸಿಎಂ ಸವಾಲು
ls polls 2024; ‘ಪ್ರಧಾನಿ ನರೇಂದ್ರ ಮೋದಿ ಮತ್ತು ನನ್ನ ನಡುವೆ ಅವಿನಾಭಾವ ಸಂಬಂಧವಿದೆ ಎಂದು ಹೇಳುವ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಅವರು, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

6 ಬಾರಿ ಸಂಸದ, ಬಿಜೆಡಿಯ ಸ್ಥಾಪಕ ಸದಸ್ಯ ಭರ್ತೃಹರಿ ಬಿಜೆಪಿ ಸೇರ್ಪಡೆ

6 ಬಾರಿ ಸಂಸದ, ಬಿಜೆಡಿಯ ಸ್ಥಾಪಕ ಸದಸ್ಯ ಭರ್ತೃಹರಿ ಬಿಜೆಪಿ ಸೇರ್ಪಡೆ
ಬಿಜು ಜನತಾದಳದ (ಬಿಜೆಡಿ) ಸ್ಥಾಪಕ ಸದಸ್ಯರಲ್ಲಿ ಓರ್ವರೂ, ಕಟಕ್‌ನಿಂದ ಆರು ಬಾರಿಯ ಸಂಸದರೂ ಆಗಿರುವ ಭರ್ತುಹರಿ ಮಹತಾಬ್‌ ಅವರು ಗುರುವಾರ ಇಲ್ಲಿ ಬಿಜೆಪಿಗೆ ಸೇರಿದರು.

Exclusive Interview: ‘ಬ್ಲಿಂಕ್‌’ಗೆ ಸೈ ಎಂದ ಪ್ರೇಕ್ಷಕ: ಏನಂತಾರೆ ನಿರ್ದೇಶಕ ?

Exclusive Interview: ‘ಬ್ಲಿಂಕ್‌’ಗೆ ಸೈ ಎಂದ ಪ್ರೇಕ್ಷಕ: ಏನಂತಾರೆ ನಿರ್ದೇಶಕ ?
‘ಬ್ಲಿಂಕ್’ ಕನ್ನಡ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಯಶಸ್ವಿಯಾಗುತ್ತಿದೆ. ಯುವ ತಂಡ ರೂಪಿಸಿದ ಈ ಚಿತ್ರ ಯುವಸಮೂಹವನ್ನು ಆಕರ್ಷಿಸುತ್ತಿದೆ. ಈ ಚಿತ್ರದ ಯಶಸ್ಸಿನ ಬಗ್ಗೆ ಈ ಸಂದರ್ಶನದಲ್ಲಿ ಮಾತನಾಡಿದ್ದಾರೆ ‘ಬ್ಲಿಂಕ್‌’ ನಿರ್ದೇಶಕ ಮತ್ತು ನಿರ್ಮಾಪಕ.

ಪಿಟಿಐ ಮಹಿಳಾ ಪತ್ರಕರ್ತೆಯ ಮೇಲೆ ಹಲ್ಲೆ: NCW ಸದಸ್ಯೆ ಖುಷ್ಬೂ ಸುಂದರ್ ಖಂಡನೆ

ಪಿಟಿಐ ಮಹಿಳಾ ಪತ್ರಕರ್ತೆಯ ಮೇಲೆ ಹಲ್ಲೆ:  NCW ಸದಸ್ಯೆ ಖುಷ್ಬೂ ಸುಂದರ್ ಖಂಡನೆ
ಪಿಟಿಐ ಸುದ್ದಿ ಸಂಸ್ಥೆಯ ಮಹಿಳಾ ಪತ್ರಕರ್ತೆಯ ಮೇಲೆ ಎಎನ್‌ಐ ಸುದ್ದಿ ಸಂಸ್ಥೆಯ ಪತ್ರಕರ್ತ ಹಲ್ಲೆ ನಡೆಸಿರುವುದಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಸದಸ್ಯೆ ಖುಷ್ಬೂ ಸುಂದರ್ ಆಘಾತ ವ್ಯಕ್ತಪಡಿಸಿದ್ದು, ಆತನ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

IPL 2024: ರಾಜಸ್ಥಾನ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

IPL 2024: ರಾಜಸ್ಥಾನ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ
ಐಪಿಎಲ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡವು ರಿಷಭ್ ಪಂತ್ ಮುನ್ನಡೆಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸೆಣಸುತ್ತಿದೆ.
ADVERTISEMENT

ಫಲಕ ಹಂಚಿಕೊಂಡು ಭಾವೈಕ್ಯತೆ ಸಾರಿದ ಕೇರಳದ ದೇಗುಲ, ಮಸೀದಿ

ಫಲಕ ಹಂಚಿಕೊಂಡು ಭಾವೈಕ್ಯತೆ ಸಾರಿದ ಕೇರಳದ ದೇಗುಲ, ಮಸೀದಿ
ದೇವಸ್ಥಾನ ಮತ್ತು ಮಸೀದಿಯ ಹೆಸರನ್ನು ಒಂದೇ ನಾಮಫಲಕದಲ್ಲಿ ಛಾಪಿಸುವ ಮೂಲಕ ಕೇರಳದ ತಿರುವನಂತಪುರದಲ್ಲಿ ಕೋಮು ಸೌಹಾರ್ದತೆ ಸಾರಲಾಗಿದೆ.

LS Polls 2024 | ನಾನು ಒಕ್ಕಲಿಗ: ಜಾತಿ ಪ್ರಮಾಣಪತ್ರ ಪ್ರದರ್ಶಿಸಿದ ಲಕ್ಷ್ಮಣ್‌

LS Polls 2024 | ನಾನು ಒಕ್ಕಲಿಗ: ಜಾತಿ ಪ್ರಮಾಣಪತ್ರ ಪ್ರದರ್ಶಿಸಿದ ಲಕ್ಷ್ಮಣ್‌
ನಾನು ಒಕ್ಕಲಿಗ ಸಮುದಾಯದ ಮತ ಸೆಳೆಯುತ್ತೇನೆ ಎಂಬ ಆತಂಕದಿಂದ ಬಿಜೆಪಿಯು ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದೆ’ ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ದೂರಿದರು.

ರಸ್ತೆಗಾಗಿ 4ದಶಕಗಳಿಂದ ಬೇಡಿಕೆ; ಸಿಗದ ಮನ್ನಣೆ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

ರಸ್ತೆಗಾಗಿ 4ದಶಕಗಳಿಂದ ಬೇಡಿಕೆ; ಸಿಗದ ಮನ್ನಣೆ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ
ಗ್ರಾಮಕ್ಕೆ ಸರಿಯಾದ ರಸ್ತೆ ನಿರ್ಮಿಸುವಂತೆ ಕಳೆದ ನಾಲ್ಕು ದಶಕಗಳ ಬೇಡಿಕೆ ಈವರೆಗೂ ಈಡೇರದ್ದಕ್ಕೆ ನೊಂದಿರುವ ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯ ದಮಕ್ ಗ್ರಾಮಸ್ಥರು ಈ ಬಾರಿ ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ
ADVERTISEMENT

LS Polls 2024: ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ– ಮುನಿಯಪ್ಪ

LS Polls 2024: ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ– ಮುನಿಯಪ್ಪ
‘ನಾನು ಕೇಂದ್ರ ಮಟ್ಟದಲ್ಲಿ ರಾಜಕಾರಣ ಮಾಡಿರುವ ನಾಯಕ. ಕಾಂಗ್ರೆಸ್ ಪಕ್ಷ ಕುಟುಂಬದ ಹಲವರಿಗೆ ಟಿಕೆಟ್ ನೀಡಿರುವುದರಿಂದ ಸಹಜವಾಗಿ ನಾನೂ, ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ.

ಶಿವಸೇನಾ ಶಿಂದೆ ಬಣ ಸೇರಿದ ಬಾಲಿವುಡ್ ನಟ ಗೋವಿಂದ

ಶಿವಸೇನಾ ಶಿಂದೆ ಬಣ ಸೇರಿದ ಬಾಲಿವುಡ್ ನಟ ಗೋವಿಂದ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಸಮ್ಮುಖದಲ್ಲಿ ಬಾಲಿವುಡ್ ಹಿರಿಯ ನಟ ಗೋವಿಂದ ಅವರು ಗುರುವಾರ ಶಿವಸೇನಾಗೆ ಸೇರ್ಪಡೆಗೊಂಡರು.

ಮೇಕೆದಾಟು: ಅವಿನಾಭಾವ ಸಂಬಂಧವಿದ್ದರೆ ಅನುಮತಿ ಕೊಡಿಸಿ– ದೇವೇಗೌಡರಿಗೆ ಸಿಎಂ ಸವಾಲು

ಮೇಕೆದಾಟು: ಅವಿನಾಭಾವ ಸಂಬಂಧವಿದ್ದರೆ ಅನುಮತಿ ಕೊಡಿಸಿ– ದೇವೇಗೌಡರಿಗೆ ಸಿಎಂ ಸವಾಲು
ls polls 2024; ‘ಪ್ರಧಾನಿ ನರೇಂದ್ರ ಮೋದಿ ಮತ್ತು ನನ್ನ ನಡುವೆ ಅವಿನಾಭಾವ ಸಂಬಂಧವಿದೆ ಎಂದು ಹೇಳುವ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಅವರು, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

6 ಬಾರಿ ಸಂಸದ, ಬಿಜೆಡಿಯ ಸ್ಥಾಪಕ ಸದಸ್ಯ ಭರ್ತೃಹರಿ ಬಿಜೆಪಿ ಸೇರ್ಪಡೆ

6 ಬಾರಿ ಸಂಸದ, ಬಿಜೆಡಿಯ ಸ್ಥಾಪಕ ಸದಸ್ಯ ಭರ್ತೃಹರಿ ಬಿಜೆಪಿ ಸೇರ್ಪಡೆ
ಬಿಜು ಜನತಾದಳದ (ಬಿಜೆಡಿ) ಸ್ಥಾಪಕ ಸದಸ್ಯರಲ್ಲಿ ಓರ್ವರೂ, ಕಟಕ್‌ನಿಂದ ಆರು ಬಾರಿಯ ಸಂಸದರೂ ಆಗಿರುವ ಭರ್ತುಹರಿ ಮಹತಾಬ್‌ ಅವರು ಗುರುವಾರ ಇಲ್ಲಿ ಬಿಜೆಪಿಗೆ ಸೇರಿದರು.

LS Polls 2024 | ಕೋಲಾರ ಟಿಕೆಟ್‌: ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಭೆ

LS Polls 2024 | ಕೋಲಾರ ಟಿಕೆಟ್‌: ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಭೆ
LS Polls 2024 : ಕೋಲಾರ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಕುರಿತ ಗೊಂದಲ ಪರಿಹರಿಸಲು ಆ ಜಿಲ್ಲೆಯ ಪಕ್ಷದ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ.

LS Polls 2024: ಬಿಜೆಪಿ–ಜೆಡಿಎಸ್‌ ಮೈತ್ರಿ ಅವಕಾಶವಾದಿ ರಾಜಕಾರಣ–ಸಚಿವ ಖಂಡ್ರೆ

LS Polls 2024: ಬಿಜೆಪಿ–ಜೆಡಿಎಸ್‌ ಮೈತ್ರಿ ಅವಕಾಶವಾದಿ ರಾಜಕಾರಣ–ಸಚಿವ ಖಂಡ್ರೆ
‘ಬಿಜೆಪಿ–ಜೆಡಿಎಸ್‌ ಮೈತ್ರಿ ಅವಕಾಶವಾದಿ ರಾಜಕಾರಣ’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಭಾರತದ ಗಡಿ ಸಂಪೂರ್ಣ ಸುರಕ್ಷಿತ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಭಾರತದ ಗಡಿ ಸಂಪೂರ್ಣ ಸುರಕ್ಷಿತ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಭಾರತ ಮತ್ತು ಅದರ ಗಡಿಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ದೇಶದ ಜನರು ಸಶಸ್ತ್ರ ಪಡೆಗಳ ಮೇಲೆ ಸಂಪೂರ್ಣ ನಂಬಿಕೆಯಿಡಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ: ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ: ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ
ರಾಜ್ಯದಲ್ಲಿ ಬಿರುಬಿಸಿಲು ನೆತ್ತಿ ಸುಡುತ್ತಿದ್ದು, ಬಿಸಿಲಿನ ಬೇಗೆಯಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಬೆನ್ನಿಗೆ ಚೂರಿ ಹಾಕಿದ ಸಂಜಯ್ ರಾವುತ್: ಪ್ರಕಾಶ್ ಅಂಬೇಡ್ಕರ್ ನೇತೃತ್ವದ VBA ಆರೋಪ

ಬೆನ್ನಿಗೆ ಚೂರಿ ಹಾಕಿದ ಸಂಜಯ್ ರಾವುತ್: ಪ್ರಕಾಶ್ ಅಂಬೇಡ್ಕರ್ ನೇತೃತ್ವದ VBA ಆರೋಪ
ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯಲ್ಲಿ ಲೋಕಸಭಾ ಸೀಟು ಹಂಚಿಕೆ ವಿಷಯದಲ್ಲಿ ಶಿವಸೇನೆ (ಉದ್ಧವ್ ಠಾಕ್ರೆ) ಬಣದ ಸಂಜಯ್ ರಾವುತ್ ಅವರು ಬೆನ್ನಿಗೆ ಚೂರಿ ಹಾಕುವಂತ ನಂಬಿಕೆ ದ್ರೋಹದ ಕೆಲಸ ಮಾಡಿದ್ದಾರೆ ಎಂದು ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (VBA) ಗುರುವಾರ ಆರೋಪಿಸಿದೆ.
ಸುಭಾಷಿತ: 28 ಮಾರ್ಚ್ 2024, ಗುರುವಾರ
ADVERTISEMENT

ಸಿನಿಮಾ

ಇನ್ನಷ್ಟು