ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು |SSLC ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಮೂವರಿಗೆ ಚಾಕು ಇರಿತ

ಗುದದ್ವಾರಕ್ಕೆ ಏರ್ ಪ್ರೆಷರ್ ಗಾಳಿ: ಯುವಕ ಸಾವು

ಗುದದ್ವಾರಕ್ಕೆ ಏರ್ ಪ್ರೆಷರ್ ಗಾಳಿ: ಯುವಕ ಸಾವು
ಕರುಳು ತುಂಡರಿಸಿ ರಕ್ತಸ್ರಾವ – ‘ಸಿಎನ್‌ಎಸ್ ಕಾರ್ ಸ್ಪಾ’ ಮಳಿಗೆ ಕೆಲಸಗಾರ ಬಂಧನ

Video | ಬಕರಾ ಮಾಡಲು ಬೆಳಗಾವಿಗೆ ಬಂದಿದ್ದೀರಾ? - ಶೆಟ್ಟರ್‌ಗೆ ಲಕ್ಷ್ಮಿ ಪ್ರಶ್ನೆ

Video | ಬಕರಾ ಮಾಡಲು ಬೆಳಗಾವಿಗೆ ಬಂದಿದ್ದೀರಾ? - ಶೆಟ್ಟರ್‌ಗೆ ಲಕ್ಷ್ಮಿ ಪ್ರಶ್ನೆ
‘ಕೋವಿಡ್‌ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಮಂಜೂರಾಗಿದ್ದ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಹುಬ್ಬಳ್ಳಿ– ಧಾರವಾಡ ತೆಗೆದುಕೊಂಡು ಹೋಗಿದ್ದ ಜಗದೀಶ ಶೆಟ್ಟರ್‌ ಅವರೇ, ಬೆಳಗಾವಿಗೆ ನಿಮ್ಮ ಕೊಡುಗೆ ಏನು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಿಡಿ ಕಾರಿದರು.

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಮತ್ತೆ ಹೆಚ್ಚಳ: ಏಪ್ರಿಲ್‌ 1ರಿಂದ ಜಾರಿ

ಕೌಟುಂಬಿಕ ಕಾರ್ಯಕ್ರಮಕ್ಕೆ ಯಾವುದೇ ನಿರ್ಬಂಧ ಇಲ್ಲ: ಮನೋಜ್‌ ಕುಮಾರ್‌ ಮೀನಾ

ಕೌಟುಂಬಿಕ ಕಾರ್ಯಕ್ರಮಕ್ಕೆ ಯಾವುದೇ ನಿರ್ಬಂಧ ಇಲ್ಲ: ಮನೋಜ್‌ ಕುಮಾರ್‌ ಮೀನಾ
ಅನುಮತಿ ಪಡೆಯುವ ಅಗತ್ಯವೂ ಇಲ್ಲ: ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ಬಂಧನ, ಪ್ರಕರಣ ಭೇದಿಸಿದ ಎನ್‌ಐಎ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ಬಂಧನ, ಪ್ರಕರಣ ಭೇದಿಸಿದ ಎನ್‌ಐಎ
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಎನ್ನಲಾದ ಮುಜಾಮೀಲ್ ಶರೀಫ್‌ನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಗುರುವಾರ ಬಂಧಿಸಿದ್ದು, ಪ್ರಕರಣದಲ್ಲಿ ಮೊದಲ ವ್ಯಕ್ತಿ ಬಂಧನ ಇದಾಗಿದೆ.

Video | ಬಕರಾ ಮಾಡಲು ಬೆಳಗಾವಿಗೆ ಬಂದಿದ್ದೀರಾ? - ಶೆಟ್ಟರ್‌ಗೆ ಲಕ್ಷ್ಮಿ ಪ್ರಶ್ನೆ

Video | ಬಕರಾ ಮಾಡಲು ಬೆಳಗಾವಿಗೆ ಬಂದಿದ್ದೀರಾ? - ಶೆಟ್ಟರ್‌ಗೆ ಲಕ್ಷ್ಮಿ ಪ್ರಶ್ನೆ
‘ಕೋವಿಡ್‌ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಮಂಜೂರಾಗಿದ್ದ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಹುಬ್ಬಳ್ಳಿ– ಧಾರವಾಡ ತೆಗೆದುಕೊಂಡು ಹೋಗಿದ್ದ ಜಗದೀಶ ಶೆಟ್ಟರ್‌ ಅವರೇ, ಬೆಳಗಾವಿಗೆ ನಿಮ್ಮ ಕೊಡುಗೆ ಏನು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಿಡಿ ಕಾರಿದರು.

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಮತ್ತೆ ಹೆಚ್ಚಳ: ಏಪ್ರಿಲ್‌ 1ರಿಂದ ಜಾರಿ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಮತ್ತೆ ಹೆಚ್ಚಳ: ಏಪ್ರಿಲ್‌ 1ರಿಂದ ಜಾರಿ
ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್ ದರ ಹೆಚ್ಚಳ ಮಾಡಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಧಾರ ಮಾಡಿದೆ. ಈ ಮೂಲಕ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ನೀಡಿದ್ದು ಒಂದು ವರ್ಷದ ಅವಧಿಯಲ್ಲಿ ಹೆದ್ದಾರಿ ಟೋಲ್ ಎರಡು ಸಲ ಪರಿಷ್ಕರಣೆಯಾಗಿದೆ.

ಕೌಟುಂಬಿಕ ಕಾರ್ಯಕ್ರಮಕ್ಕೆ ಯಾವುದೇ ನಿರ್ಬಂಧ ಇಲ್ಲ: ಮನೋಜ್‌ ಕುಮಾರ್‌ ಮೀನಾ

ಕೌಟುಂಬಿಕ ಕಾರ್ಯಕ್ರಮಕ್ಕೆ ಯಾವುದೇ ನಿರ್ಬಂಧ ಇಲ್ಲ: ಮನೋಜ್‌ ಕುಮಾರ್‌ ಮೀನಾ
ಅನುಮತಿ ಪಡೆಯುವ ಅಗತ್ಯವೂ ಇಲ್ಲ: ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ಬಂಧನ, ಪ್ರಕರಣ ಭೇದಿಸಿದ ಎನ್‌ಐಎ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ಬಂಧನ, ಪ್ರಕರಣ ಭೇದಿಸಿದ ಎನ್‌ಐಎ
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಎನ್ನಲಾದ ಮುಜಾಮೀಲ್ ಶರೀಫ್‌ನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಗುರುವಾರ ಬಂಧಿಸಿದ್ದು, ಪ್ರಕರಣದಲ್ಲಿ ಮೊದಲ ವ್ಯಕ್ತಿ ಬಂಧನ ಇದಾಗಿದೆ.

EXPLAINER-ಅಮೆರಿಕ ಬಾಲ್ಟಿಮೋರ್ ಬಂದರಿನ ಸೇತುವೆಗೆ ಡಾಲಿ ಡಿಕ್ಕಿಯಿಂದ ಆಗಿದ್ದೇನು?

EXPLAINER-ಅಮೆರಿಕ ಬಾಲ್ಟಿಮೋರ್ ಬಂದರಿನ ಸೇತುವೆಗೆ ಡಾಲಿ ಡಿಕ್ಕಿಯಿಂದ ಆಗಿದ್ದೇನು?
ಸುಗಮ ಸಂಚಾರಕ್ಕೆ ನೆರವಾಗುತ್ತಿದ್ದ ಫ್ರಾನ್ಸಿಸ್‌ ಸ್ಕಾಟ್‌ ಕೀ ಸೇತುವೆಗೆ ಡಾಲಿ ಎಂಬ ಹಡಗು ಮಾರ್ಚ್ 26ರಂದು ಡಿಕ್ಕಿ ಹೊಡೆದ ಪರಿಣಾಮ ಆರು ಜನ ಮೃತಪಟ್ಟಿದ್ದಾರೆ. ಅಷ್ಟು ಮಾತ್ರವಲ್ಲ, ಅಮೆರಿಕಕ್ಕೆ ಅತಿ ಹೆಚ್ಚಿನ ಆದಾಯ ತಂದುಕೊಡುತ್ತಿದ್ದ ಬಂದರಿನ ಸಂಪರ್ಕ ಕೊಂಡಿಯೇ ಕಳಚಿಬಿದ್ದಿದೆ. ಅದರ ಮಾಹಿತಿ ಇಲ್ಲಿದೆ

ಸಿಎಎ ಬಗ್ಗೆ ರಾಹುಲ್‌ ಗಾಂಧಿ ಮೌನ: ಕೇರಳ ಸಿಎಂ ಪಿಣರಾಯಿ ವಿಜಯನ್

ಸಿಎಎ ಬಗ್ಗೆ ರಾಹುಲ್‌ ಗಾಂಧಿ ಮೌನ: ಕೇರಳ ಸಿಎಂ ಪಿಣರಾಯಿ ವಿಜಯನ್
‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತಂತೆ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಮೌನ ವಹಿಸಿದ್ದಾರೆ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದೂರಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಬಸವರಾಜ ರಾಯರೆಡ್ಡಿ

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಬಸವರಾಜ ರಾಯರೆಡ್ಡಿ
‘ರಾಜ್ಯಕ್ಕೆ ₹11,495 ಕೋಟಿ ಅನುದಾನ ಬಿಡುಗಡೆ ಮಾಡುವಂತೆ 15ನೇ ಹಣಕಾಸು ಆಯೋಗವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಅದನ್ನು ತಿರಸ್ಕರಿಸುವ ಮೂಲಕ ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದೆ’ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ದೂರಿದರು.

ಗಡಿ ವಿಚಾರ: ಭಾರತ– ಚೀನಾ ಮಾತುಕತೆ

ಗಡಿ ವಿಚಾರ: ಭಾರತ– ಚೀನಾ ಮಾತುಕತೆ
ಪೂರ್ವ ಲಡಾಖ್‌ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ರಾಜತಾಂತ್ರಿಕರ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಡೆದಿದ್ದು, ಉಭಯ ದೇಶಗಳು ರಾಜತಾಂತ್ರಿಕ ಮತ್ತು ಸೇನಾ ಕಾರ್ಯವಿಧಾನಗಳ ಮೂಲಕ ನಿಯಮಿತ ಸಂಪರ್ಕ ಕಾಯ್ದುಕೊಳ್ಳಲು ಸಮ್ಮತಿಸಿವೆ.

ದೆಹಲಿ ಮೆಟ್ರೋ ಕಂಬದಲ್ಲಿ ‘ಖಾಲಿಸ್ತಾನ’ ಪರ ಬರಹ

ದೆಹಲಿ ಮೆಟ್ರೋ ಕಂಬದಲ್ಲಿ ‘ಖಾಲಿಸ್ತಾನ’ ಪರ ಬರಹ
ದೆಹಲಿಯ ಮೆಟ್ರೊ ನಿಲ್ದಾಣದಲ್ಲಿ ಖಾಲಿಸ್ತಾನ ಪರ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. ಪಶ್ಚಿಮ ದೆಹಲಿಯ ಪಂಜಾಬಿ ಬಾಗ್‌ ಮೆಟ್ರೊ ನಿಲ್ದಾಣದ ಕಂಬದ ಮೇಲೆ ಗುರುವಾರ ಮುಂಜಾನೆ ಖಾಲಿಸ್ತಾನ ಪರ ಬರಹಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಭಾಷಿತ: 28 ಮಾರ್ಚ್ 2024, ಗುರುವಾರ
ADVERTISEMENT

ಸಿನಿಮಾ

ಇನ್ನಷ್ಟು