ಗುರುವಾರ, 18 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ನನ್ನನ್ನು ಸೋಲಿಸಿದ್ದೀರಿ, ಯಾರನ್ನು ನಂಬುವುದು?: ರಮೇಶ್ ಕುಮಾರ್
ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ರಮೇಶ್ ಕುಮಾರ್ ಪ್ರಶ್ನೆ
49 minutes ago
ಗ್ಯಾರೆಂಟಿ ಯೋಜನೆ ಜನರಿಗೆ ನೆರವು: ಯತೀಂದ್ರ
DKS ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಲೋಕಾಯುಕ್ತ ತನಿಖೆಗೆ CBI ಆಕ್ಷೇಪ
‘ಡಿಡಿ ನ್ಯೂಸ್’ ಲಾಂಛನದ ಬಣ್ಣ ಬದಲು: ರಾಷ್ಟ್ರೀಯ ಸುದ್ದಿವಾಹಿನಿಯ ಕೇಸರೀಕರಣ–ಟೀಕೆ
ಆಲ್ರೌಂಡರ್ ಬೆಳವಣಿಗೆಗೆ ’ಇಂಪ್ಯಾಕ್ಟ್ ಪ್ಲೇಯರ್‘ ಅಡ್ಡಿ: ರೋಹಿತ್ ಶರ್ಮಾ
ಮೂರು ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ: ಹವಾಮಾನ ಇಲಾಖೆ
3 hours ago
ಹುಬ್ಬಳ್ಳಿ | BVB ಕಾಲೇಜು ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಸಹಪಾಠಿ
ಹುಬ್ಬಳ್ಳಿ: ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಸಂಜೆ ಸಹಪಾಠಿಯೇ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
2 hours ago
ದಾಖಲೆ ಇಲ್ಲದ ₹73.99 ಲಕ್ಷ ಮೌಲ್ಯದ ಆಭರಣ ವಶ
ಸೂಕ್ತ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ₹73.99 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ತಾಲ್ಲೂಕಿನ ಅರ್ಗಾ ಚೆಕ್ಪೋಸ್ಟ್ ನಲ್ಲಿ ಕ್ಷಿಪ್ರ ಪಡೆ ಅಧಿಕಾರಿಗಳು ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
3 hours ago
ಇ.ಡಿ ಸುಳ್ಳು ಹೇಳಿದೆ; ಕೇಜ್ರಿವಾಲ್ ಕೊಲ್ಲಲು ಸಂಚು ನಡೆದಿದೆ– ಆತಿಶಿ
2 hours ago
ಜೆಎನ್ಯು ಎಂದಿಗೂ ತುಕ್ಡೆ, ತುಕ್ಡೆ ಗ್ಯಾಂಗ್ ಭಾಗ ಆಗಿರಲಿಲ್ಲ: ಕುಲಪತಿ
ಜವಹರ್ಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು) ಎಂದಿಗೂ ರಾಷ್ಟ್ರ ವಿರೋಧಿ ಆಗಿರಲಿಲ್ಲ. ತುಕ್ಡೆ, ತುಕ್ಡೆ ಗ್ಯಾಂಗ್ನ ಭಾಗವೂ ಆಗಿರಲಿಲ್ಲ’ ಎಂದು ಕುಲಪತಿ ಶಾಂತಿಶ್ರೀ ಡಿ.ಪಂಡಿತ್ ಪ್ರತಿಪಾದಿಸಿದ್ದಾರೆ.
2 hours ago
ಕಾಂಗ್ರೆಸ್, ಎಎಪಿ ಪಕ್ಷಗಳು ಬೇರೆ, ನಿಲುವು ಒಂದೇ: ಸಚಿವ ಸಂತೋಷ ಲಾಡ್
ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಬೇರೆ ಆಗಿದ್ದರೂ, ಸೈದ್ಧಾಂತಿಕ ನಿಲುವು ಒಂದೇ ಆಗಿದೆ. ಪ್ರಸ್ತುತ ಲೋಕಸಭಾ ಚುನಾವಣೆಯನ್ನು ಎರಡೂ ಪಕ್ಷಗಳು ಒಂದಾಗಿ ಎದುರಿಸಲು ಸಿದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
3 hours ago
ADVERTISEMENT
ಇನ್ನಷ್ಟು
ಕೈಗಾರಿಕಾ ಕ್ರಾಂತಿ ಮಾಡಿದ ಪಕ್ಷ ಕಾಂಗ್ರೆಸ್: ಸಚಿವ ಎಂ. ಬಿ. ಪಾಟೀಲ
3 hours ago
ಒಕ್ಕಲಿಗ ಸಮುದಾಯದವರು ಸ್ವಾಭಿಮಾನಿಗಳು; ಸದಾನಂದಗೌಡ
3 hours ago
ಕೋವಿಡ್ ಭ್ರಷ್ಟಾಚಾರದಲ್ಲಿ ಸುಧಾಕರ್ ಜೈಲಿಗೆ: ಸಿದ್ಧರಾಮಯ್ಯ ಸುಳಿವು
3 hours ago
ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ
3 hours ago
ನನ್ನನ್ನು ಸೋಲಿಸಿದ್ದೀರಿ, ಯಾರನ್ನು ನಂಬುವುದು?: ರಮೇಶ್ ಕುಮಾರ್
ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ರಮೇಶ್ ಕುಮಾರ್ ಪ್ರಶ್ನೆ
49 minutes ago
ADVERTISEMENT
ಗ್ಯಾರೆಂಟಿ ಯೋಜನೆ ಜನರಿಗೆ ನೆರವು: ಯತೀಂದ್ರ
ತಿ.ನರಸೀಪುರ: ‘ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬರಗಾಲದಲ್ಲೂ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ’ ಎಂದು ವರುಣ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
44 minutes ago
DKS ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಲೋಕಾಯುಕ್ತ ತನಿಖೆಗೆ CBI ಆಕ್ಷೇಪ
‘ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐನಿಂದ ಲೋಕಾಯುಕ್ತದ ಸುಪರ್ದಿಗೆ ನೀಡಿರುವುದು ಕಣ್ಣೊರೆಸುವ ತಂತ್ರ’ ಎಂದು ಸಿಬಿಐ, ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
1 hour ago
‘ಡಿಡಿ ನ್ಯೂಸ್’ ಲಾಂಛನದ ಬಣ್ಣ ಬದಲು: ರಾಷ್ಟ್ರೀಯ ಸುದ್ದಿವಾಹಿನಿಯ ಕೇಸರೀಕರಣ–ಟೀಕೆ
ಸರ್ಕಾರಿ ಸ್ವಾಮ್ಯದ ಸುದ್ದಿವಾಹಿನಿ ‘ಡಿಡಿ ನ್ಯೂಸ್’ನ ಲಾಂಛನದ ಬಣ್ಣ ಬದಲಾಗಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
2 hours ago
ADVERTISEMENT
ಆಲ್ರೌಂಡರ್ ಬೆಳವಣಿಗೆಗೆ ’ಇಂಪ್ಯಾಕ್ಟ್ ಪ್ಲೇಯರ್‘ ಅಡ್ಡಿ: ರೋಹಿತ್ ಶರ್ಮಾ
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅಭಿಪ್ರಾಯ
2 hours ago
ಮೂರು ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು: ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
3 hours ago
ಹುಬ್ಬಳ್ಳಿ | BVB ಕಾಲೇಜು ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಸಹಪಾಠಿ
ಹುಬ್ಬಳ್ಳಿ: ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಸಂಜೆ ಸಹಪಾಠಿಯೇ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
2 hours ago
ADVERTISEMENT
ದಾಖಲೆ ಇಲ್ಲದ ₹73.99 ಲಕ್ಷ ಮೌಲ್ಯದ ಆಭರಣ ವಶ
ಸೂಕ್ತ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ₹73.99 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ತಾಲ್ಲೂಕಿನ ಅರ್ಗಾ ಚೆಕ್ಪೋಸ್ಟ್ ನಲ್ಲಿ ಕ್ಷಿಪ್ರ ಪಡೆ ಅಧಿಕಾರಿಗಳು ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
3 hours ago
ಇ.ಡಿ ಸುಳ್ಳು ಹೇಳಿದೆ; ಕೇಜ್ರಿವಾಲ್ ಕೊಲ್ಲಲು ಸಂಚು ನಡೆದಿದೆ– ಆತಿಶಿ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮನೆ ಆಹಾರವನ್ನು ನಿರಾಕರಿಸುವ ಮೂಲಕ ಅವರನ್ನು ಕೊಲ್ಲಲು ದೊಡ್ಡ ಸಂಚು ನಡೆದಿದೆ ಎಂದು ದೆಹಲಿ ಸಚಿವೆ ಆತಿಶಿ ಗುರುವಾರ ಆರೋಪಿಸಿದ್ದಾರೆ.
2 hours ago
ಜೆಎನ್ಯು ಎಂದಿಗೂ ತುಕ್ಡೆ, ತುಕ್ಡೆ ಗ್ಯಾಂಗ್ ಭಾಗ ಆಗಿರಲಿಲ್ಲ: ಕುಲಪತಿ
ಜವಹರ್ಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು) ಎಂದಿಗೂ ರಾಷ್ಟ್ರ ವಿರೋಧಿ ಆಗಿರಲಿಲ್ಲ. ತುಕ್ಡೆ, ತುಕ್ಡೆ ಗ್ಯಾಂಗ್ನ ಭಾಗವೂ ಆಗಿರಲಿಲ್ಲ’ ಎಂದು ಕುಲಪತಿ ಶಾಂತಿಶ್ರೀ ಡಿ.ಪಂಡಿತ್ ಪ್ರತಿಪಾದಿಸಿದ್ದಾರೆ.
2 hours ago
ಕಾಂಗ್ರೆಸ್, ಎಎಪಿ ಪಕ್ಷಗಳು ಬೇರೆ, ನಿಲುವು ಒಂದೇ: ಸಚಿವ ಸಂತೋಷ ಲಾಡ್
ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಬೇರೆ ಆಗಿದ್ದರೂ, ಸೈದ್ಧಾಂತಿಕ ನಿಲುವು ಒಂದೇ ಆಗಿದೆ. ಪ್ರಸ್ತುತ ಲೋಕಸಭಾ ಚುನಾವಣೆಯನ್ನು ಎರಡೂ ಪಕ್ಷಗಳು ಒಂದಾಗಿ ಎದುರಿಸಲು ಸಿದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
3 hours ago
ಕೈಗಾರಿಕಾ ಕ್ರಾಂತಿ ಮಾಡಿದ ಪಕ್ಷ ಕಾಂಗ್ರೆಸ್: ಸಚಿವ ಎಂ. ಬಿ. ಪಾಟೀಲ
‘ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವುದು ಮಾತ್ರವಲ್ಲ, ಸೂಜಿಯಿಂದ ಹಿಡಿದು ವಿಮಾನ ತಯಾರಿಕೆವರೆಗೆ ಕೈಗಾರಿಕೆ ಕ್ರಾಂತಿ ಮಾಡಿದ ಪಕ್ಷವಾಗಿದೆ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.
3 hours ago
ಒಕ್ಕಲಿಗ ಸಮುದಾಯದವರು ಸ್ವಾಭಿಮಾನಿಗಳು; ಸದಾನಂದಗೌಡ
ರಾಜ್ಯದಲ್ಲಿರುವ ಒಕ್ಕಲಿಗ ಗೌಡರೆಲ್ಲ ಸ್ವಾಭಿಮಾನಿಗಳು ಎಂದು ಬಿಜೆಪಿ ಮುಖಂಡ ಡಿ.ವಿ.ಸದಾನಂದಗೌಡ ತಿಳಿಸಿದರು.
3 hours ago
ಕೋವಿಡ್ ಭ್ರಷ್ಟಾಚಾರದಲ್ಲಿ ಸುಧಾಕರ್ ಜೈಲಿಗೆ: ಸಿದ್ಧರಾಮಯ್ಯ ಸುಳಿವು
‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ತನಿಖೆಗೆ ಆಯೋಗ ರಚಿಸಿದ್ದೇನೆ. ನನಗೆ ಇರುವ ಮಾಹಿತಿ ಪ್ರಕಾರ ಭ್ರಷ್ಟಾಚಾರ ನಡೆಸಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ’
3 hours ago
ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ
ಮಂಗಳೂರಿನ ಉರ್ವ ಚಿಲಿಂಬಿಯ ಶಿರ್ಡಿ ಸಾಯಿಬಾಬಾ ದೇವಸ್ಥಾನದ ಬಳಿ ಮತ ಯಾಚನೆ ಮಾಡುವ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂದಿರದ ಮೊಕ್ತೇಸರ ವಿಶ್ವಾಸ್ದಾಸ್ ನಡುವೆ ಗುರುವಾರ ಸಂಜೆ ಮಾತಿನ ಚಕಮಕಿ ನಡೆಯಿತು
3 hours ago
ಕೊಡಗು | ಹುಲಿ ದಾಳಿಗೆ ಅಸ್ಸಾಂನ ವ್ಯಕ್ತಿ ಸಾವು
ಗೋಣಿಕೊಪ್ಪಲು ಸಮೀಪದ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಅಸ್ಸಾಂನಿಂದ ಬಂದು ಇಲ್ಲಿ ಕೆಲಸ ಮಾಡುತ್ತಿದ್ದ ಮುಝೀದ್ ರೆಹಮಾನ್ (55) ಎಂಬುವವರು ಗುರುವಾರ ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
3 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
ಕಾರ್ಮಿಕರ ಧ್ವನಿಯಾಗಿರುವ ಎಸ್ಯುಸಿಐ ಬೆಂಬಲಿಸಿ: ಕಮ್ಯುನಿಸ್ಟ್ ಅಭ್ಯರ್ಥಿಗಳು
ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ಸೋಸಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಗಳು ಗುರುವಾರ ಪ್ರಚಾರ ನಡೆಸಿದರು.
54 minutes ago
ದ್ವೇಷ ಬಿಟ್ಟು, ದೇಶ ಕಟ್ಟುವವರಿಗೆ ಮತ ನೀಡಿ: ಹಂಸಲೇಖ ಅಭಿಮತ
18 ಏಪ್ರಿಲ್ 2024, 16:47 IST
ಪ್ರಜ್ವಲ್ ರೇವಣ್ಣ ಗೆಲುವಿಗೆ ಎಲ್ಲರೂ ಸಹಕರಿಸಿ: ಸೂರಜ್ ರೇವಣ್ಣ
18 ಏಪ್ರಿಲ್ 2024, 16:36 IST
ಲೋಕಸಭಾ ಚುನಾವಣೆ | ನಾಮಪತ್ರ ಸಲ್ಲಿಕೆಯ ಜತೆ ಶಕ್ತಿ ಪ್ರದರ್ಶನ
18 ಏಪ್ರಿಲ್ 2024, 16:20 IST
ಮೋದಿ ಮತ್ತೊಮ್ಮೆ: ಕೋಟ ಗೆಲುವಿಗೆ ಬದ್ಧತೆಯಿಂದ ಶ್ರಮಿಸಿ; ಯಶ್ಪಾಲ್ ಸುವರ್ಣ
18 ಏಪ್ರಿಲ್ 2024, 16:19 IST
ಶಾಸಕ ನರೇಂದ್ರಸ್ವಾಮಿ ಸಹಾಯ ಮರೆಯಲಾಗದು: ನಟ ದರ್ಶನ್
18 ಏಪ್ರಿಲ್ 2024, 16:17 IST
ಕೈ ಹಿಡಿದ ನರಸೇಗೌಡ, ದೀಪಕ್ಗೌಡ
18 ಏಪ್ರಿಲ್ 2024, 16:15 IST