ಗುರುವಾರ, 28 ಮಾರ್ಚ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಭಾನುವಾರ
ಮಹಿಳೆ
ಸಿನಿ ಸಮ್ಮಾನ
ಬಜೆಟ್ 2024
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ವಿಶೇಷ
ಪ್ರಜಾಮತ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ರಾಜ್ಯದ ಹಲವೆಡೆ ಸುಡು ಬಿಸಿಲು: ರಾಯಚೂರಲ್ಲಿ 44.3 ಡಿಗ್ರಿ ಸೆಲ್ಸಿಯಸ್ ದಾಖಲು
ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಳವಾಗುತ್ತಿದ್ದು, 30 ಜಿಲ್ಲೆಗಳಲ್ಲಿ ಗುರುವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ದಾಟಿದೆ. 18 ಜಿಲ್ಲೆಗಳು ಬಿಸಿ ಗಾಳಿಯ ಮಿತಿಯಾದ 40 ಡಿಗ್ರಿ ಸೆಲ್ಸಿಯಸ್ ಗಡಿ ಮೀರಿವೆ.
51 minutes ago
IPL 2024: ರಿಯಾಗ್ ಪರಾಗ್ ಅಬ್ಬರ; ಡೆಲ್ಲಿ ವಿರುದ್ಧ ರಾಜಸ್ಥಾನಕ್ಕೆ 12 ರನ್ ಜಯ
ನರೇಗಾ ಕೂಲಿ: ರಾಜ್ಯದಲ್ಲಿ ಶೇ 10ರಷ್ಟು ಹೆಚ್ಚಳ
ಅದಾನಿ ಕಂಪನಿಯ ಷೇರು ಖರೀದಿಸಿದ ಮುಕೇಶ್ ಅಂಬಾನಿ
ಟಿಕೆಟ್ ಮಿಸ್: ವರುಣ್ ಗಾಂಧಿ ಭಾವುಕ ಪತ್ರ
ಭಾರತ ರತ್ನ ಪ್ರದಾನ ದಿನ ಅಂಗರಕ್ಷಕರ ಬದಲಾವಣೆ ಕಾರ್ಯಕ್ರಮ ಇಲ್ಲ: ರಾಷ್ಟ್ರಪತಿ ಭವನ
6 hours ago
ಬೆಂಗಳೂರು | ರಾಜಕಾಲುವೆ ಬಳಿ ಶುಚಿರಹಿತ ಫಲೂಡಾ ತಯಾರಿಕೆ: ನೋಟಿಸ್
ಶೇಷಾದ್ರಿಪುರ ರಾಜಕಾಲುವೆ ಬಳಿಯಲ್ಲಿನ ಪಾಳುಬಿದ್ದ ಕಟ್ಟಡದಲ್ಲಿ ಫಲೂಡಾ, ಐಸ್ ಕ್ರೀಂ, ಬಾದಾಮ್ ಹಾಲು ಹಾಗೂ ಇತರೆ ಪಾನೀಯಗಳನ್ನು ತಯಾರಿಸಿ ರಸ್ತೆ ಬದಿಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.
6 hours ago
25 ಪತ್ರಕರ್ತರಿಗೆ ‘ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ’
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ‘ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ’ಗಳನ್ನು ಗುರುವಾರ ಪ್ರಕಟಿಸಿದ್ದು, 25 ಪತ್ರಕರ್ತರು ಆಯ್ಕೆಯಾಗಿದ್ದಾರೆ.
6 hours ago
ಸುಳ್ಳು ಜಾಹೀರಾತು: ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್
6 hours ago
ಮತ ಕೇಳುವ ಧೈರ್ಯ ಕಾಂಗ್ರೆಸ್ಗಿಲ್ಲ: ಆರ್. ಅಶೋಕ
ಜನರ ಬಳಿ ಹೋಗಿ ಮತಯಾಚಿಸುವ ಧೈರ್ಯ ಬಿಜೆಪಿಗಿದೆ. ಆದರೆ, ಕಾಂಗ್ರೆಸ್ಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
6 hours ago
ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ: ಏಳು ವರ್ಷಗಳಲ್ಲಿ ಅಧಿಕ
ಬೆಂಗಳೂರು ನಗರದ ವಾತಾವರಣದಲ್ಲಿ ಉಷ್ಣತೆ ಹೆಚ್ಚಳವಾಗುತ್ತಿದ್ದು, ಗುರುವಾರ (ಮಾ.28) ಗರಿಷ್ಠ ತಾಪಮಾನ 37.9 ಡಿಗ್ರಿ ಸೆಲ್ಸಿಯಸ್ಗೆ ತಲುಪಿದೆ. ಇದು ಕಳೆದ ಏಳು ವರ್ಷಗಳಲ್ಲಿ ಈ ದಿನ ವರದಿಯಾದ ಗರಿಷ್ಠ ತಾಪಮಾನವಾಗಿದೆ.
7 hours ago
ADVERTISEMENT
ಇನ್ನಷ್ಟು
ಐಸಿಸಿ ಅಂಪೈರ್ಗಳ ಎಲಿಟ್ ಪ್ಯಾನೆಲ್: ನಿತಿನ್ ಮೆನನ್, ಶರ್ಫುದ್ದೌಲಾಗೆ ಸ್ಥಾನ
6 hours ago
ಬಾಲ್ಟಿಮೋರ್ ಸೇತುವೆ ದುರಂತ: ಹಡಗಿನಲ್ಲಿದ್ದ ಭಾರತೀಯರ ವಿಚಾರಣೆ ಆರಂಭಿಸಿದ NTSB
7 hours ago
ಕೆಆರ್ಎಸ್ಗೆ ಧಕ್ಕೆಯಾಗಬಾರದು: ಹೈಕೋರ್ಟ್ ಕಾಳಜಿ
8 hours ago
ಎದುರಾಳಿ ಹತ್ಯೆಗೆ ಸಂಚು | ಸಹಚರರಿಂದ ರೌಡಿ ಕೊಲೆ: 12 ಮಂದಿ ಬಂಧನ
7 hours ago
ರಾಜ್ಯದ ಹಲವೆಡೆ ಸುಡು ಬಿಸಿಲು: ರಾಯಚೂರಲ್ಲಿ 44.3 ಡಿಗ್ರಿ ಸೆಲ್ಸಿಯಸ್ ದಾಖಲು
ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಳವಾಗುತ್ತಿದ್ದು, 30 ಜಿಲ್ಲೆಗಳಲ್ಲಿ ಗುರುವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ದಾಟಿದೆ. 18 ಜಿಲ್ಲೆಗಳು ಬಿಸಿ ಗಾಳಿಯ ಮಿತಿಯಾದ 40 ಡಿಗ್ರಿ ಸೆಲ್ಸಿಯಸ್ ಗಡಿ ಮೀರಿವೆ.
51 minutes ago
ADVERTISEMENT
IPL 2024: ರಿಯಾಗ್ ಪರಾಗ್ ಅಬ್ಬರ; ಡೆಲ್ಲಿ ವಿರುದ್ಧ ರಾಜಸ್ಥಾನಕ್ಕೆ 12 ರನ್ ಜಯ
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ 12 ರನ್ಗಳ ಗೆಲುವು ದಾಖಲಿಸಿದೆ.
9 hours ago
ನರೇಗಾ ಕೂಲಿ: ರಾಜ್ಯದಲ್ಲಿ ಶೇ 10ರಷ್ಟು ಹೆಚ್ಚಳ
ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಕೂಲಿ ದರವನ್ನು ಪರಿಷ್ಕರಿಸಿದ್ದು, ವಿವಿಧ ರಾಜ್ಯಗಳಿಗೆ ಅಂದಾಜು ಶೇ 4ರಿಂದ ಶೇ 10ರಷ್ಟನ್ನು ಏರಿಕೆ ಮಾಡಿದೆ.
6 hours ago
ಅದಾನಿ ಕಂಪನಿಯ ಷೇರು ಖರೀದಿಸಿದ ಮುಕೇಶ್ ಅಂಬಾನಿ
ರಿಲಯನ್ಸ್ ಇಂಡಸ್ಟ್ರೀಸ್ನ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು, ಉದ್ಯಮಿ ಗೌತಮ್ ಅದಾನಿ ಸಮೂಹಕ್ಕೆ ಸೇರಿದ ಮಧ್ಯಪ್ರದೇಶದ ಮಹಾನ್ ಎನರ್ಜಿ ಲಿಮಿಟೆಡ್ನಲ್ಲಿ ಶೇ 26ರಷ್ಟು ಷೇರುಗಳನ್ನು ಖರೀದಿಸಿದ್ದಾರೆ.
6 hours ago
ADVERTISEMENT
ಟಿಕೆಟ್ ಮಿಸ್: ವರುಣ್ ಗಾಂಧಿ ಭಾವುಕ ಪತ್ರ
ಬಿಜೆಪಿ ಟಿಕೆಟ್ ವಂಚಿತರಾಗಿರುವ ಪಿಲಿಭಿತ್ ಕ್ಷೇತ್ರದ ಸಂಸದ ವರುಣ್ ಗಾಂಧಿ ಅವರು ತಮ್ಮ ಕ್ಷೇತ್ರದ ಜನರಿಗೆ ಭಾವುಕ ಪತ್ರ ಬರೆದಿದ್ದಾರೆ.
6 hours ago
ಭಾರತ ರತ್ನ ಪ್ರದಾನ ದಿನ ಅಂಗರಕ್ಷಕರ ಬದಲಾವಣೆ ಕಾರ್ಯಕ್ರಮ ಇಲ್ಲ: ರಾಷ್ಟ್ರಪತಿ ಭವನ
‘ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಪ್ರದಾನ ಸಮಾರಂಭ ಮಾರ್ಚ್ 30ರಂದು ನಡೆಯಲಿದೆ. ಹೀಗಾಗಿ ಆ ದಿನ ನಡೆಯಬೇಕಿದ್ದ ಅಂಗರಕ್ಷಕರ ಬದಲಾವಣೆಗಾಗಿ ಆಯೋಜಿಸುವ ಕಾರ್ಯಕ್ರಮ ನಡೆಯದು’ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
6 hours ago
ಬೆಂಗಳೂರು | ರಾಜಕಾಲುವೆ ಬಳಿ ಶುಚಿರಹಿತ ಫಲೂಡಾ ತಯಾರಿಕೆ: ನೋಟಿಸ್
ಶೇಷಾದ್ರಿಪುರ ರಾಜಕಾಲುವೆ ಬಳಿಯಲ್ಲಿನ ಪಾಳುಬಿದ್ದ ಕಟ್ಟಡದಲ್ಲಿ ಫಲೂಡಾ, ಐಸ್ ಕ್ರೀಂ, ಬಾದಾಮ್ ಹಾಲು ಹಾಗೂ ಇತರೆ ಪಾನೀಯಗಳನ್ನು ತಯಾರಿಸಿ ರಸ್ತೆ ಬದಿಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.
6 hours ago
ADVERTISEMENT
25 ಪತ್ರಕರ್ತರಿಗೆ ‘ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ’
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ‘ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ’ಗಳನ್ನು ಗುರುವಾರ ಪ್ರಕಟಿಸಿದ್ದು, 25 ಪತ್ರಕರ್ತರು ಆಯ್ಕೆಯಾಗಿದ್ದಾರೆ.
6 hours ago
ಸುಳ್ಳು ಜಾಹೀರಾತು: ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
6 hours ago
ಮತ ಕೇಳುವ ಧೈರ್ಯ ಕಾಂಗ್ರೆಸ್ಗಿಲ್ಲ: ಆರ್. ಅಶೋಕ
ಜನರ ಬಳಿ ಹೋಗಿ ಮತಯಾಚಿಸುವ ಧೈರ್ಯ ಬಿಜೆಪಿಗಿದೆ. ಆದರೆ, ಕಾಂಗ್ರೆಸ್ಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
6 hours ago
ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ: ಏಳು ವರ್ಷಗಳಲ್ಲಿ ಅಧಿಕ
ಬೆಂಗಳೂರು ನಗರದ ವಾತಾವರಣದಲ್ಲಿ ಉಷ್ಣತೆ ಹೆಚ್ಚಳವಾಗುತ್ತಿದ್ದು, ಗುರುವಾರ (ಮಾ.28) ಗರಿಷ್ಠ ತಾಪಮಾನ 37.9 ಡಿಗ್ರಿ ಸೆಲ್ಸಿಯಸ್ಗೆ ತಲುಪಿದೆ. ಇದು ಕಳೆದ ಏಳು ವರ್ಷಗಳಲ್ಲಿ ಈ ದಿನ ವರದಿಯಾದ ಗರಿಷ್ಠ ತಾಪಮಾನವಾಗಿದೆ.
7 hours ago
ಐಸಿಸಿ ಅಂಪೈರ್ಗಳ ಎಲಿಟ್ ಪ್ಯಾನೆಲ್: ನಿತಿನ್ ಮೆನನ್, ಶರ್ಫುದ್ದೌಲಾಗೆ ಸ್ಥಾನ
ಭಾರತದ ನಿತಿನ್ ಮೆನನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅಂಪೈರ್ಗಳ ಎಲಿಟ್ ಪ್ಯಾನೆಲ್ನಲ್ಲಿ ಐದನೇ ಬಾರಿ ಸ್ಥಾನ ಗಳಿಸಿದ್ದಾರೆ.
6 hours ago
ಬಾಲ್ಟಿಮೋರ್ ಸೇತುವೆ ದುರಂತ: ಹಡಗಿನಲ್ಲಿದ್ದ ಭಾರತೀಯರ ವಿಚಾರಣೆ ಆರಂಭಿಸಿದ NTSB
ಅಮೆರಿಕದ ಮೆರಿಲ್ಯಾಂಡ್ ಪ್ರದೇಶದ ಬಾಲ್ಟಿಮೋರ್ನ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿತ ದುರಂತಕ್ಕೆ ಕಾರಣವಾದ ಸರಕು ಸಾಗಣೆ ಹಡಗು ಡಾಲಿಯಲ್ಲಿದ್ದ ಭಾರತೀಯರನ್ನೂ ಒಳಗೊಂಡ ಸಿಬ್ಬಂದಿಯ ವಿಚಾರಣೆಯನ್ನು ಅಮೆರಿಕದ ರಾಷ್ಟ್ರೀಯ ಸಂಚಾರ ಸುರಕ್ಷತಾ ಮಂಡಳಿಯ (NTSB) ಅಧಿಕಾರಿಗಳು ಆರಂಭಿಸಿದ್ದಾರೆ.
7 hours ago
ಕೆಆರ್ಎಸ್ಗೆ ಧಕ್ಕೆಯಾಗಬಾರದು: ಹೈಕೋರ್ಟ್ ಕಾಳಜಿ
ಗಣಿಗಾರಿಕೆ –ತಜ್ಞರ ಸಮಿತಿ ತೀರ್ಮಾನವೇ ಅಂತಿಮ
8 hours ago
ಎದುರಾಳಿ ಹತ್ಯೆಗೆ ಸಂಚು | ಸಹಚರರಿಂದ ರೌಡಿ ಕೊಲೆ: 12 ಮಂದಿ ಬಂಧನ
ಬಾಣಸವಾಡಿ ಪೊಲೀಸರ ಕಾರ್ಯಾಚರಣೆ- ರೌಡಿಗಳು ಸೇರಿ 12 ಮಂದಿ ಬಂಧನ
7 hours ago
ದಣ್ಣೂರು: ನರೇಗಾ ಕೆಲಸದ ವೇಳೆ ಕಾರ್ಮಿಕ ಸಾವು
ಶಾಸಕ ಬಿ.ಆರ್.ಪಾಟೀಲ ಸ್ಥಳಕ್ಕೆ ಭೇಟಿ, ಪರಿಹಾರಕ್ಕೆ ಕ್ರಮ
7 hours ago
ADVERTISEMENT
ಸಿನಿಮಾ
ಇನ್ನಷ್ಟು
Exclusive Interview: ‘ಬ್ಲಿಂಕ್’ಗೆ ಸೈ ಎಂದ ಪ್ರೇಕ್ಷಕ: ಏನಂತಾರೆ ನಿರ್ದೇಶಕ ?
‘ಬ್ಲಿಂಕ್’ ಕನ್ನಡ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಯಶಸ್ವಿಯಾಗುತ್ತಿದೆ. ಯುವ ತಂಡ ರೂಪಿಸಿದ ಈ ಚಿತ್ರ ಯುವಸಮೂಹವನ್ನು ಆಕರ್ಷಿಸುತ್ತಿದೆ. ಈ ಚಿತ್ರದ ಯಶಸ್ಸಿನ ಬಗ್ಗೆ ಈ ಸಂದರ್ಶನದಲ್ಲಿ ಮಾತನಾಡಿದ್ದಾರೆ ‘ಬ್ಲಿಂಕ್’ ನಿರ್ದೇಶಕ ಮತ್ತು ನಿರ್ಮಾಪಕ.
9 hours ago
PHOTOS | ಸಿಂಪಲ್ ಲುಕ್ನಲ್ಲಿ ಗಮನ ಸೆಳೆದ ನಟಿ ಅದಿತಿ ರಾವ್ ಹೈದರಿ
28 ಮಾರ್ಚ್ 2024, 5:20 IST
ಒಳ್ಳೆ ಸಿನಿಮಾ ಗೆಲ್ಲಿಸಿ ಎಂದ ಧ್ರುವ ಸರ್ಜಾ
27 ಮಾರ್ಚ್ 2024, 20:47 IST
‘ಉತ್ತರಕಾಂಡ’ದಿಂದ ಹೊರನಡೆದ ರಮ್ಯಾ
27 ಮಾರ್ಚ್ 2024, 20:31 IST
ನಟ ಸಿದ್ಧಾರ್ಥ್–ನಟಿ ಅದಿತಿ ರಾವ್ ಹೈದರಿ ಎಂಗೇಜ್ಡ್: ವರದಿ
27 ಮಾರ್ಚ್ 2024, 11:35 IST
PHOTOS | ಚೆಂದದ ಫೋಟೊ ಶೂಟ್ನಲ್ಲಿ ಚಂದನವನದ ನಟಿ ಆದಿತಿ ಪ್ರಭುದೇವ
27 ಮಾರ್ಚ್ 2024, 6:27 IST