ಶುಕ್ರವಾರ, 19 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ನೇಹಾ ಕೊಲೆ: ರಾಜ್ಯದಾದ್ಯಂತ ಎಬಿವಿಪಿಯಿಂದ ಪ್ರತಿಭಟನೆ ನಾಳೆ
ಹುಬ್ಬಳ್ಳಿ: ‘ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ನಾಳೆ( ಎ. 20) ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಹೇಳಿದರು.
48 minutes ago
TN | ಪರಂದೂರು ವಿಮಾನ ನಿಲ್ದಾಣಕ್ಕೆ ವಿರೋಧ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ
ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳಾ ದೌರ್ಜನ್ಯ ಹೆಚ್ಚಳ: ಬಸವರಾಜ ಬೊಮ್ಮಾಯಿ
ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ
ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಸಂಚು: ಡಿಕೆಶಿ ಆರೋಪ
Video | ನೇಹಾ ಕೊಲೆ ಪ್ರಕರಣ: ಆರೋಪಿ ಗಲ್ಲು ಶಿಕ್ಷೆಗೆ ಪ್ರತಿಭಟನೆ
13 minutes ago
LS Polls | ಬಿಜೆಪಿಗೆ ಸೇರಿದ್ದ ಛಿಂದವಾಢ ಮೇಯರ್ ಮತದಾನದ ದಿನ ‘ಯೂ–ಟರ್ನ್’
ಮಧ್ಯಪ್ರದೇಶದ ಛಿಂದವಾಡ ನಗರದ ಮೇಯರ್ ವಿಕ್ರಮ್ ಅಹಾಕೆ ಅವರು ಮತದಾನದ ದಿನ ‘ಉಲ್ಟಾ’ ಹೊಡೆದಿದ್ದು, ಕಾಂಗ್ರೆಸ್ಗೆ ಬೆಂಬಲ ನೀಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.
30 minutes ago
ಚುನಾವಣೆ ವೇಳೆ ನಿಷೇಧಾಜ್ಞೆ ರದ್ದು: ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಚುನಾವಣೆ ಕಾರಣದಿಂದ ಸಿಆರ್ಪಿಸಿ ಸೆಕ್ಷನ್ 144 ಅಡಿಯಲ್ಲಿ ಹೇರಲಾಗುವ ನಿಷೇಧಾಜ್ಞೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದೆ.
1 hour ago
ಮಹಾನಗರದ ಮೂರು ಕೆರೆಗಳ ಜೀರ್ಣೋದ್ಧಾರ; ನೀರಿನ ಸಮಸ್ಯೆ ಪರಿಹಾರಕ್ಕೆ ಕೈಜೋಡಿಸಿದ RCB
1 hour ago
ಮೋದಿ ಅವರಂತೆ ನಂಬಿಸಿ ದ್ರೋಹ ಬಗೆಯಲ್ಲ, ನುಡಿದಂತೆ ನಡೆದಿದ್ದೇವೆ: ಸಿದ್ದರಾಮಯ್ಯ
ನಾವು ಪ್ರಧಾನಿ ನರೇಂದ್ರ ಮೋದಿ ಅವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ. ನಾವು ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜೊತೆಗೆ ನಿಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.
2 hours ago
LS polls | ತಾಂತ್ರಿಕ ದೋಷ: ಅಸ್ಸಾಂನಲ್ಲಿ 150 EVM, 400 ವಿವಿಪ್ಯಾಟ್ ಬದಲಾವಣೆ
ಅಸ್ಸಾಂನ ಐದು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ 150 ವಿದ್ಯುನ್ಮಾನ ಮತಯಂತ್ರಗಳು (ಇವಿಎಂ), 400ಕ್ಕೂ ಹೆಚ್ಚು ವಿವಿಪ್ಯಾಟ್ಗಳನ್ನು (ಮತದಾನ ದೃಢೀಕರಣ ರಸೀದಿ ಯಂತ್ರ) ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
1 hour ago
ADVERTISEMENT
ಇನ್ನಷ್ಟು
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಎಲ್ಲಿದೆ?: ಶೋಭಾ ಕರಂದ್ಲಾಜೆ
2 hours ago
ರಾಮನವಮಿ | ಪ.ಬಂಗಾಳದಲ್ಲಿ ಹಿಂಸಾಚಾರಕ್ಕೆ ಬಿಜೆಪಿ ಪ್ರಚೋದನೆ: ಮಮತಾ ಬ್ಯಾನರ್ಜಿ
3 hours ago
ಮುಂದಿನ 5 ವರ್ಷಗಳಲ್ಲಿ ಬೃಹತ್ ಜಾಗತಿಕ ಶಕ್ತಿ ಆಗಲಿರುವ ಭಾರತ: ಪ್ರಧಾನಿ ಮೋದಿ
3 hours ago
ವಿದ್ಯಾರ್ಥಿನಿ ನೇಹಾ ಹತ್ಯೆ: ಸರ್ಕಾರ ಜಿಹಾದಿಗಳ ರಕ್ಷಣೆಗೆ ನಿಂತಿದೆ; ಆರ್. ಅಶೋಕ
2 hours ago
ನೇಹಾ ಕೊಲೆ: ರಾಜ್ಯದಾದ್ಯಂತ ಎಬಿವಿಪಿಯಿಂದ ಪ್ರತಿಭಟನೆ ನಾಳೆ
ಹುಬ್ಬಳ್ಳಿ: ‘ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ನಾಳೆ( ಎ. 20) ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಹೇಳಿದರು.
48 minutes ago
ADVERTISEMENT
TN | ಪರಂದೂರು ವಿಮಾನ ನಿಲ್ದಾಣಕ್ಕೆ ವಿರೋಧ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ
ತಮಿಳುನಾಡಿನ ಪರಂದೂರಿನಲ್ಲಿ ನಿರ್ಮಿಸಲಾಗುತ್ತಿರುವ ಚೆನ್ನೈ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣವನ್ನು ವಿರೋಧಿಸಿ ಪದುಕ್ಕೋಟ್ಟೈ ಜಿಲ್ಲೆಯ ವೆಂಗೈವಾಯಲ್ ಗ್ರಾಮಸ್ಥರು ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸಿದ್ದಾರೆ.
12 minutes ago
ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳಾ ದೌರ್ಜನ್ಯ ಹೆಚ್ಚಳ: ಬಸವರಾಜ ಬೊಮ್ಮಾಯಿ
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43ರಷ್ಟು ಹೆಚ್ಚಳವಾಗಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ’
41 minutes ago
ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ
ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್ನ 6 ಜಿಲ್ಲೆಗಳಲ್ಲಿ ಇಂದು (ಶುಕ್ರವಾರ) ಚುನಾವಣೆ ಬಹಿಷ್ಕರಿಸಲಾಗಿದೆ.
27 minutes ago
ADVERTISEMENT
ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಸಂಚು: ಡಿಕೆಶಿ ಆರೋಪ
‘ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹುಯಿಲೆಬ್ಬಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಸಂಚು ನಡೆಸುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.
38 minutes ago
Video | ನೇಹಾ ಕೊಲೆ ಪ್ರಕರಣ: ಆರೋಪಿ ಗಲ್ಲು ಶಿಕ್ಷೆಗೆ ಪ್ರತಿಭಟನೆ
ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಗೆ ಹುಬ್ಬಳ್ಳಿ ನಗರ ಬೆಚ್ಚಿ ಬಿದ್ದಿದೆ. ಆರೋಪಿ ಫಯಾಜ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
13 minutes ago
LS Polls | ಬಿಜೆಪಿಗೆ ಸೇರಿದ್ದ ಛಿಂದವಾಢ ಮೇಯರ್ ಮತದಾನದ ದಿನ ‘ಯೂ–ಟರ್ನ್’
ಮಧ್ಯಪ್ರದೇಶದ ಛಿಂದವಾಡ ನಗರದ ಮೇಯರ್ ವಿಕ್ರಮ್ ಅಹಾಕೆ ಅವರು ಮತದಾನದ ದಿನ ‘ಉಲ್ಟಾ’ ಹೊಡೆದಿದ್ದು, ಕಾಂಗ್ರೆಸ್ಗೆ ಬೆಂಬಲ ನೀಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.
30 minutes ago
ADVERTISEMENT
ಚುನಾವಣೆ ವೇಳೆ ನಿಷೇಧಾಜ್ಞೆ ರದ್ದು: ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಚುನಾವಣೆ ಕಾರಣದಿಂದ ಸಿಆರ್ಪಿಸಿ ಸೆಕ್ಷನ್ 144 ಅಡಿಯಲ್ಲಿ ಹೇರಲಾಗುವ ನಿಷೇಧಾಜ್ಞೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದೆ.
1 hour ago
ಮಹಾನಗರದ ಮೂರು ಕೆರೆಗಳ ಜೀರ್ಣೋದ್ಧಾರ; ನೀರಿನ ಸಮಸ್ಯೆ ಪರಿಹಾರಕ್ಕೆ ಕೈಜೋಡಿಸಿದ RCB
ಬೆಂಗಳೂರು: ಕಳೆದ ಕೆಲ ತಿಂಗಳಿಂದ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಬೆಂಗಳೂರಿನ ಮೂರು ಪ್ರಮುಖ ಕೆರೆಗಳ ಜೀರ್ಣೋದ್ಧಾರವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಡೆಸಿದೆ.
1 hour ago
ಮೋದಿ ಅವರಂತೆ ನಂಬಿಸಿ ದ್ರೋಹ ಬಗೆಯಲ್ಲ, ನುಡಿದಂತೆ ನಡೆದಿದ್ದೇವೆ: ಸಿದ್ದರಾಮಯ್ಯ
ನಾವು ಪ್ರಧಾನಿ ನರೇಂದ್ರ ಮೋದಿ ಅವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ. ನಾವು ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜೊತೆಗೆ ನಿಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.
2 hours ago
LS polls | ತಾಂತ್ರಿಕ ದೋಷ: ಅಸ್ಸಾಂನಲ್ಲಿ 150 EVM, 400 ವಿವಿಪ್ಯಾಟ್ ಬದಲಾವಣೆ
ಅಸ್ಸಾಂನ ಐದು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ 150 ವಿದ್ಯುನ್ಮಾನ ಮತಯಂತ್ರಗಳು (ಇವಿಎಂ), 400ಕ್ಕೂ ಹೆಚ್ಚು ವಿವಿಪ್ಯಾಟ್ಗಳನ್ನು (ಮತದಾನ ದೃಢೀಕರಣ ರಸೀದಿ ಯಂತ್ರ) ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
1 hour ago
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಎಲ್ಲಿದೆ?: ಶೋಭಾ ಕರಂದ್ಲಾಜೆ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಎಲ್ಲಿದೆ? ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಎನ್.ಡಿ.ಎ ಅಭ್ಯರ್ಥಿ ಕು.ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದರು.
2 hours ago
ರಾಮನವಮಿ | ಪ.ಬಂಗಾಳದಲ್ಲಿ ಹಿಂಸಾಚಾರಕ್ಕೆ ಬಿಜೆಪಿ ಪ್ರಚೋದನೆ: ಮಮತಾ ಬ್ಯಾನರ್ಜಿ
ರಾಮನವಮಿ ಆಚರಣೆಯ ಸಂದರ್ಭದಲ್ಲಿ ಬಿಜೆಪಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
3 hours ago
ಮುಂದಿನ 5 ವರ್ಷಗಳಲ್ಲಿ ಬೃಹತ್ ಜಾಗತಿಕ ಶಕ್ತಿ ಆಗಲಿರುವ ಭಾರತ: ಪ್ರಧಾನಿ ಮೋದಿ
ಈ ಬಾರಿಯ ಲೋಕಸಭೆ ಚುನಾವಣೆಯು ಮುಂದಿನ ಐದು ವರ್ಷಗಳಲ್ಲಿ ಭಾರತವನ್ನು ಬೃಹತ್ ಜಾಗತಿಕ ಶಕ್ತಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
3 hours ago
ವಿದ್ಯಾರ್ಥಿನಿ ನೇಹಾ ಹತ್ಯೆ: ಸರ್ಕಾರ ಜಿಹಾದಿಗಳ ರಕ್ಷಣೆಗೆ ನಿಂತಿದೆ; ಆರ್. ಅಶೋಕ
‘ಲವ್ ಜಿಹಾದ್ಗೆ ಒಪ್ಪದ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಲವ್ಜಿಹಾದ್ ನಡೆದಿಲ್ಲ ಎಂದು ಜಿಹಾದಿಗಳ ರಕ್ಷಣೆಗೆ ನಿಂತಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.
2 hours ago
ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
ಬೆಂಗಳೂರು: “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂದು ಚುನಾವಣಾ ಪ್ರಚಾರ ವೇಳೆ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ ನೀಡಿದೆ.
3 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
ಚಕ್ಕಡಿಯಲ್ಲಿ ಮಹಾದೇವ ಪಾಟೀಲ ಮೆರವಣಿಗೆ, ಮಾರ್ಗದುದ್ದಕ್ಕೂ ಮಹಾರಾಷ್ಟ್ರಕ್ಕೆ ಜೈಕಾರ
ಎಂಇಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
3 seconds ago
ಆಂಧ್ರ ಪ್ರದೇಶ: ನಾಮಪತ್ರ ಸಲ್ಲಿಸಿದ ಚಂದ್ರಬಾಬು ನಾಯ್ಡು, ಬಿಜೆಪಿಯ ಪುರಂದೇಶ್ವರಿ
19 ಏಪ್ರಿಲ್ 2024, 13:17 IST
ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ
19 ಏಪ್ರಿಲ್ 2024, 13:10 IST
LS Polls | ಬಿಜೆಪಿಗೆ ಸೇರಿದ್ದ ಛಿಂದವಾಢ ಮೇಯರ್ ಮತದಾನದ ದಿನ ‘ಯೂ–ಟರ್ನ್’
19 ಏಪ್ರಿಲ್ 2024, 13:06 IST
ರಾಹುಲ್ ಗಾಂಧಿಗೆ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ: ನಡ್ಡಾ ಟೀಕೆ
19 ಏಪ್ರಿಲ್ 2024, 12:36 IST
ಚುನಾವಣೆ ವೇಳೆ ನಿಷೇಧಾಜ್ಞೆ ರದ್ದು: ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
19 ಏಪ್ರಿಲ್ 2024, 12:34 IST
LS Polls Voting Live Updates: ಸಂಜೆ 5 ಗಂಟೆವರೆಗೆ ಶೇ 59ರಷ್ಟು ಮತದಾನ
19 ಏಪ್ರಿಲ್ 2024, 2:54 IST