ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಕ್ಕೆ ಚೊಂಬು ಕೊಟ್ಟಿದ್ದೀರಾ ಎಂದು ಮೋದಿಗೆ ಕೇಳುತ್ತೇವೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು: ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕರು ನಗರದ ಮೇಕ್ರಿ ಸರ್ಕಲ್ ಬಳಿ ಚೊಂಬು ಹಿಡಿದು ಪ್ರತಿಟನೆ ನಡೆಸಿದರು.

ಚೊಂಬು ಹಿಡಿದು ಪ್ರಧಾನಿ ಎದುರು ರಾಜ್ಯ ಸರ್ಕಾರ ಭಿಕ್ಷೆ: ಕುಮಾರಸ್ವಾಮಿ ಟೀಕೆ

ಚೊಂಬು ಹಿಡಿದು ಪ್ರಧಾನಿ ಎದುರು ರಾಜ್ಯ ಸರ್ಕಾರ ಭಿಕ್ಷೆ: ಕುಮಾರಸ್ವಾಮಿ ಟೀಕೆ
ರಾಜ್ಯ ಸರ್ಕಾರವು ಚೊಂಬು ಹಿಡಿದುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಭಿಕ್ಷೆ ಬೇಡುತ್ತಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು

Rain: ರಾಜ್ಯದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ

LSG vs CSK Match Highlights: ರಾಹುಲ್, ಡಿಕಾಕ್ ಶತಕದ ಜೊತೆಯಾಟ 

LSG vs CSK Match Highlights: ರಾಹುಲ್, ಡಿಕಾಕ್ ಶತಕದ ಜೊತೆಯಾಟ 
ನಾಯಕ ಕೆ.ಎಲ್‌.ರಾಹುಲ್ ಅವರ ಬಿರುಸಿನ ಆಟದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡ ಐಪಿಎಲ್‌ ಪಂದ್ಯದಲ್ಲಿ ನಿರೀಕ್ಷೆಗಿಂತ ಸುಲಭವಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು.

ಪ್ರಧಾನಿಯದ್ದು ಭ್ರಷ್ಟಾಚಾರದ ಶಾಲೆ, ಎಂಟಾಯರ್‌ ಕರಪ್ಷನ್ ಸೈನ್ಸ್ ‍ಪಠ್ಯ: ರಾಹುಲ್

ಪ್ರಧಾನಿಯದ್ದು ಭ್ರಷ್ಟಾಚಾರದ ಶಾಲೆ, ಎಂಟಾಯರ್‌ ಕರಪ್ಷನ್ ಸೈನ್ಸ್ ‍ಪಠ್ಯ: ರಾಹುಲ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಪ್ರಧಾನಿ ಮೋದಿ ದೇಶದಲ್ಲಿ ಭ್ರಷ್ಟಾಚಾರದ ಶಾಲೆಯನ್ನು ನಡೆಸುತ್ತಿದ್ದಾರೆ. ಎಂಟಾಯರ್‌ ಕರಪ್ಷನ್ ಸೈನ್ಸ್‌ನ ಪಾಠಗಳನ್ನು ಬೋಧಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ

ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ
ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌ ಶರ್ಮಿಳಾ ಅವರು ಕಡಪ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸಿದರು.

ನೇಹಾ ಕುಟುಂಬದ ಜೊತೆ‌ ನಾವಿದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ನೇಹಾ ಕುಟುಂಬದ ಜೊತೆ‌ ನಾವಿದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ ಕೊಲೆಯಾದ ಇಲ್ಲಿನ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕಲಬುರಗಿಯಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟ: ಇಳೆ ತಂಪಾಗಿಸಿದ ಮಳೆ

ಕಲಬುರಗಿಯಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟ: ಇಳೆ ತಂಪಾಗಿಸಿದ ಮಳೆ
ಬಿಸಿಲಿನ ಬೇಗೆಗೆ ತತ್ತರಿಸಿದ್ದ ಕಲಬುರಗಿ ಜನರಿಗೆ ಶನಿವಾರ ಮಧ್ಯಾಹ್ನ ಸುರಿದ ಮಳೆ ತಂಪಿನ ಕಂಪು ನೀಡಿತು. ದ್ವಿಚಕ್ರ ವಾಹನಗಳ ಸವಾರರು, ಪಾದಚಾರಿಗಳು ಮಳೆಯಲ್ಲಿ ನೆನೆದು ಮಳೆಯ ಪುಳಕ ಅನುಭವಿಸಿದರು.
ADVERTISEMENT

ನೇಹಾ ಹತ್ಯೆ ಪ್ರಕರಣ: ಬಳ್ಳಾರಿಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ನೇಹಾ ಹತ್ಯೆ ಪ್ರಕರಣ: ಬಳ್ಳಾರಿಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ
ಹುಬ್ಬಳ್ಳಿಯ ನೇಹಾ ಹೀರೆಮಠ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ಶನಿವಾರ ಬಳ್ಳಾರಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯಕ್ಕೆ ಚೊಂಬು ಕೊಟ್ಟಿದ್ದೀರಾ ಎಂದು ಮೋದಿಗೆ ಕೇಳುತ್ತೇವೆ: ಪ್ರಿಯಾಂಕ್ ಖರ್ಗೆ

ರಾಜ್ಯಕ್ಕೆ ಚೊಂಬು ಕೊಟ್ಟಿದ್ದೀರಾ ಎಂದು ಮೋದಿಗೆ ಕೇಳುತ್ತೇವೆ: ಪ್ರಿಯಾಂಕ್ ಖರ್ಗೆ
ರಾಜ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು, ರಾಜ್ಯಕ್ಕೆ ಏಕೆ ಬರೀ ಚೊಂಬು ಕೊಟ್ಟಿದ್ದೀರಾ ಎಂದು ಕೇಳುತ್ತಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ‌ಖರ್ಗೆ ತಿಳಿಸಿದರು.

ಬೆಂಗಳೂರು: ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು: ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕರು ನಗರದ ಮೇಕ್ರಿ ಸರ್ಕಲ್ ಬಳಿ ಚೊಂಬು ಹಿಡಿದು ಪ್ರತಿಟನೆ ನಡೆಸಿದರು.
ADVERTISEMENT

ಚೊಂಬು ಹಿಡಿದು ಪ್ರಧಾನಿ ಎದುರು ರಾಜ್ಯ ಸರ್ಕಾರ ಭಿಕ್ಷೆ: ಕುಮಾರಸ್ವಾಮಿ ಟೀಕೆ

ಚೊಂಬು ಹಿಡಿದು ಪ್ರಧಾನಿ ಎದುರು ರಾಜ್ಯ ಸರ್ಕಾರ ಭಿಕ್ಷೆ: ಕುಮಾರಸ್ವಾಮಿ ಟೀಕೆ
ರಾಜ್ಯ ಸರ್ಕಾರವು ಚೊಂಬು ಹಿಡಿದುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಭಿಕ್ಷೆ ಬೇಡುತ್ತಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು

Rain: ರಾಜ್ಯದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ

Rain: ರಾಜ್ಯದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ
ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆಯಾಗುತ್ತಿದೆ.

LSG vs CSK Match Highlights: ರಾಹುಲ್, ಡಿಕಾಕ್ ಶತಕದ ಜೊತೆಯಾಟ 

LSG vs CSK Match Highlights: ರಾಹುಲ್, ಡಿಕಾಕ್ ಶತಕದ ಜೊತೆಯಾಟ 
ನಾಯಕ ಕೆ.ಎಲ್‌.ರಾಹುಲ್ ಅವರ ಬಿರುಸಿನ ಆಟದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡ ಐಪಿಎಲ್‌ ಪಂದ್ಯದಲ್ಲಿ ನಿರೀಕ್ಷೆಗಿಂತ ಸುಲಭವಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು.

ಪ್ರಧಾನಿಯದ್ದು ಭ್ರಷ್ಟಾಚಾರದ ಶಾಲೆ, ಎಂಟಾಯರ್‌ ಕರಪ್ಷನ್ ಸೈನ್ಸ್ ‍ಪಠ್ಯ: ರಾಹುಲ್

ಪ್ರಧಾನಿಯದ್ದು ಭ್ರಷ್ಟಾಚಾರದ ಶಾಲೆ, ಎಂಟಾಯರ್‌ ಕರಪ್ಷನ್ ಸೈನ್ಸ್ ‍ಪಠ್ಯ: ರಾಹುಲ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಪ್ರಧಾನಿ ಮೋದಿ ದೇಶದಲ್ಲಿ ಭ್ರಷ್ಟಾಚಾರದ ಶಾಲೆಯನ್ನು ನಡೆಸುತ್ತಿದ್ದಾರೆ. ಎಂಟಾಯರ್‌ ಕರಪ್ಷನ್ ಸೈನ್ಸ್‌ನ ಪಾಠಗಳನ್ನು ಬೋಧಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

PSI ಅಕ್ರಮದ ಆರೋಪಿ ಜೊತೆ ಸಂಸದ ಜಾಧವ ಫೋಟೊ: ತನಿಖೆಗೆ ಒತ್ತಾಯಿಸಿ ಕಾಂಗ್ರೆಸ್ ದೂರು

PSI ಅಕ್ರಮದ ಆರೋಪಿ ಜೊತೆ ಸಂಸದ ಜಾಧವ ಫೋಟೊ: ತನಿಖೆಗೆ ಒತ್ತಾಯಿಸಿ ಕಾಂಗ್ರೆಸ್ ದೂರು
ಪಿಎಸ್ಐ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜೊತೆಗೆ ಸಂಸದ ಡಾ.ಉಮೇಶ ಜಾಧವ ಅವರು ನಿಂತಿರುವ ಫೋಟೊ ಬಹಿರಂಗವಾಗಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ.

ಬಿಜೆಪಿ ಪ್ರಚಾರದಲ್ಲಿ ಭಾಗವಹಿಸುವ ವಾತಾವರಣ ಇಟ್ಟಿಲ್ಲ: ಹೆಬ್ಬಾರ್ ಆರೋಪ

ಬಿಜೆಪಿ ಪ್ರಚಾರದಲ್ಲಿ ಭಾಗವಹಿಸುವ ವಾತಾವರಣ ಇಟ್ಟಿಲ್ಲ: ಹೆಬ್ಬಾರ್ ಆರೋಪ
'ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ಭಾಗವಹಿಸುವ ವಾತಾವರಣ ಅವರೇ ಇಟ್ಟಿಲ್ಲ. ಅವರಿಗೇ ನಾವು ಬೇಡ ಅಂದರೆ ನಾವ್ಯಾಕೆ ಅವರ ಪರ ಮತ ಕೇಳಬೇಕು?' ಎಂದು ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪ್ರತಿಕ್ರಿಯಿಸಿದರು.

ನೇಹಾ ಕೊಲೆ ಪ್ರಕರಣ; ಮಠಾಧೀಶರಿಂದ ಪ್ರತಿಭಟನೆ

ನೇಹಾ ಕೊಲೆ ಪ್ರಕರಣ; ಮಠಾಧೀಶರಿಂದ ಪ್ರತಿಭಟನೆ
ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಸಾಧು ಸಂತರು, ವಿವಿಧ ಸಂಘಟನೆ ಪದಾಧಿಕಾರಿಗಳು ನಗರದ ಚನ್ನಮ್ಮ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ಯಪಡಿಸಿದರು. ಆರೋಪಿಗೆ ತಕ್ಷಣ ಕಠಿಣ ಶಿಕ್ಷೆಯಾಗಬೇಕು, ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡಬೇಕು

ಎಲಾನ್‌ ಮಸ್ಕ್ ಭಾರತ ಭೇಟಿ ಮುಂದಕ್ಕೆ

ಎಲಾನ್‌ ಮಸ್ಕ್ ಭಾರತ ಭೇಟಿ ಮುಂದಕ್ಕೆ
ಕಂಪನಿಯ ಜವಾಬ್ದಾರಿಗಳಿಂದ ಭಾರತ ಭೇಟಿ ಮುಂದುಡಿರುವುದಾಗಿ ಟೆಸ್ಲಾ ಕಂಪನಿಯ ಒಡೆಯ ಎಲಾನ್ ಮಸ್ಕ್‌ ತಿಳಿಸಿದ್ದಾರೆ.

ಒಡಿಶಾ | ದೋಣಿ ಮಗುಚಿದ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಒಡಿಶಾ | ದೋಣಿ ಮಗುಚಿದ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಒಡಿಶಾದ ಮಹಾನದಿಯಲ್ಲಿ ದೋಣಿ ಮಗುಚಿ ಸಾವಗೀಡಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು