ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ರಾಜಕೀಯ ನಷ್ಟ ತುಂಬಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಪ್ರಲ್ಹಾದ್ ಜೋಶಿ

LS Polls | ದ್ವೇಷ ಭಾಷಣ ಆರೋಪ: ವಿವಿಧ ಪಕ್ಷಗಳ ವಿರುದ್ಧ 23 ಪ್ರಕರಣ ದಾಖಲು– EC

LS Polls | ದ್ವೇಷ ಭಾಷಣ ಆರೋಪ: ವಿವಿಧ ಪಕ್ಷಗಳ ವಿರುದ್ಧ 23 ಪ್ರಕರಣ ದಾಖಲು– EC
ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ವಿವಿಧ ರಾಜಕೀಯ ಪಕ್ಷಗಳ ವಿರುದ್ಧ 23 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದರು.

ಎಐಸಿಸಿ ಸದಸ್ಯ, ಮಾಜಿ ಸಚಿವ ರಾಜ್‌ಕುಮಾರ್‌ ಚೌಹಾಣ್ ಕಾಂಗ್ರೆಸ್‌ಗೆ ರಾಜೀನಾಮೆ

ಎಐಸಿಸಿ ಸದಸ್ಯ, ಮಾಜಿ ಸಚಿವ ರಾಜ್‌ಕುಮಾರ್‌ ಚೌಹಾಣ್ ಕಾಂಗ್ರೆಸ್‌ಗೆ ರಾಜೀನಾಮೆ
ದೆಹಲಿ ಮಾಜಿ ಸಚಿವ ಹಾಗೂ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್‌ ಸಮಿತಿ) ಸದಸ್ಯ ರಾಜ್‌ಕುಮಾರ್‌ ಚೌಹಾಣ್‌ ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ CID ಪೊಲೀಸರು

Video | ನೇಹಾ ಕೊಲೆ ಪ್ರಕರಣ: ಸಿಬಿಐಗೆ ವಹಿಸುವಂತೆ ಸಹಿ ಸಂಗ್ರಹ ಅಭಿಯಾನ

Video | ನೇಹಾ ಕೊಲೆ ಪ್ರಕರಣ: ಸಿಬಿಐಗೆ ವಹಿಸುವಂತೆ ಸಹಿ ಸಂಗ್ರಹ ಅಭಿಯಾನ
ನೇಹಾ ಕೊಲೆ ಪ್ರಕರಣದ ಪ್ರಾಮಾಣಿಕ ತನಿಖೆಗೆ ಸಿಐಡಿಯಿಂದ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ಶ್ರೀ ಗಜಾನನ ಮಹಾಮಂಡಳದ ಸದಸ್ಯರು ನಗರದ ದುರ್ಗದ ಬೈಲ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ದೆಹಲಿ: ಪ್ರತಿಭಟನೆ ವೇಳೆ ಮರ, ಟವರ್‌ ಏರಿದ ತಮಿಳುನಾಡಿನ ರೈತರು

ದೆಹಲಿ: ಪ್ರತಿಭಟನೆ ವೇಳೆ ಮರ, ಟವರ್‌ ಏರಿದ ತಮಿಳುನಾಡಿನ ರೈತರು
ವಿವಿಧ ಬೇಡಿಕೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡಿನ ರೈತರಲ್ಲಿ ಕೆಲವರು ಮರ ಮತ್ತು ಟವರ್ ಏರಿದ್ದು, ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

EVM ಹಾಗೂ VVಪ್ಯಾಟ್‌ ಮತಗಳ ತಾಳೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

EVM ಹಾಗೂ VVಪ್ಯಾಟ್‌ ಮತಗಳ ತಾಳೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಇವಿಎಂ ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾಗಿರುವ ಮತಗಳನ್ನು ಶೇ 100ರಷ್ಟು ತಾಳೆ ಹಾಕಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗದ ಅಧ್ಯಕ್ಷರಾಗಿ ನರಸಿಂಗ್‌ ಯಾದವ್ ನೇಮಕ

ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗದ ಅಧ್ಯಕ್ಷರಾಗಿ ನರಸಿಂಗ್‌ ಯಾದವ್ ನೇಮಕ
ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತ, ಮಾಜಿ ಕುಸ್ತಿಪಟು ನರಸಿಂಗ್ ಪಂಚಮ್ ಯಾದವ್ ಅವರು ಭಾರತೀಯ ಕುಸ್ತಿ ಫೆಡರೇಷನ್‌ನ ಏಳು ಸದಸ್ಯರನ್ನು ಒಳಗೊಂಡ ಅಥ್ಲೀಟ್ ವಿಭಾಗದ ಅಧ್ಯಕ್ಷರಾಗಿ ಬುಧವಾರ ನೇಮಕಗೊಂಡಿದ್ದಾರೆ.

ಶಿಕ್ಷಕರ ನೇಮಕಾತಿ ರದ್ದು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರ್ಕಾರ

ಶಿಕ್ಷಕರ ನೇಮಕಾತಿ ರದ್ದು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರ್ಕಾರ
ಸುಮಾರು 26 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದು ಮಾಡಿದ್ದ ಕಲ್ಕತ್ತ ಹೈಕೋರ್ಟ್‌ ತೀರ್ಪಿನ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದೆ.
ADVERTISEMENT

ನೇಹಾ ಕೊಲೆ ಪ್ರಕರಣ; ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು

ನೇಹಾ ಕೊಲೆ ಪ್ರಕರಣ; ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು
ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಧಾರವಾಡ ಕೇಂದ್ರ ಕಾರಾಹೃಹದಿಂದ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು, ಕೃತ್ಯ ನಡೆದ ಸ್ಥಳಕ್ಕೆ ಕರೆತಂದು ಮಹಜರು ಪ್ರಕ್ರಿಯೆ ಆರಂಭಿಸಿದ್ದಾರೆ.

Video | ರಾಜಕೀಯ ನಷ್ಟ ತುಂಬಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಪ್ರಲ್ಹಾದ್ ಜೋಶಿ

Video | ರಾಜಕೀಯ ನಷ್ಟ ತುಂಬಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಪ್ರಲ್ಹಾದ್ ಜೋಶಿ
ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

LS Polls | ದ್ವೇಷ ಭಾಷಣ ಆರೋಪ: ವಿವಿಧ ಪಕ್ಷಗಳ ವಿರುದ್ಧ 23 ಪ್ರಕರಣ ದಾಖಲು– EC

LS Polls | ದ್ವೇಷ ಭಾಷಣ ಆರೋಪ: ವಿವಿಧ ಪಕ್ಷಗಳ ವಿರುದ್ಧ 23 ಪ್ರಕರಣ ದಾಖಲು– EC
ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ವಿವಿಧ ರಾಜಕೀಯ ಪಕ್ಷಗಳ ವಿರುದ್ಧ 23 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದರು.
ADVERTISEMENT

ಎಐಸಿಸಿ ಸದಸ್ಯ, ಮಾಜಿ ಸಚಿವ ರಾಜ್‌ಕುಮಾರ್‌ ಚೌಹಾಣ್ ಕಾಂಗ್ರೆಸ್‌ಗೆ ರಾಜೀನಾಮೆ

ಎಐಸಿಸಿ ಸದಸ್ಯ, ಮಾಜಿ ಸಚಿವ ರಾಜ್‌ಕುಮಾರ್‌ ಚೌಹಾಣ್ ಕಾಂಗ್ರೆಸ್‌ಗೆ ರಾಜೀನಾಮೆ
ದೆಹಲಿ ಮಾಜಿ ಸಚಿವ ಹಾಗೂ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್‌ ಸಮಿತಿ) ಸದಸ್ಯ ರಾಜ್‌ಕುಮಾರ್‌ ಚೌಹಾಣ್‌ ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ CID ಪೊಲೀಸರು

ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ CID ಪೊಲೀಸರು
ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಧಾರವಾಡದ ಕಾರಾಗೃಹದಿಂದ ಸಿಐಡಿ ಪೊಲೀಸರು ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ವಾಹನದಲ್ಲಿ ಕರೆದೊಯ್ಯಲಾಯಿತು.

Video | ನೇಹಾ ಕೊಲೆ ಪ್ರಕರಣ: ಸಿಬಿಐಗೆ ವಹಿಸುವಂತೆ ಸಹಿ ಸಂಗ್ರಹ ಅಭಿಯಾನ

Video | ನೇಹಾ ಕೊಲೆ ಪ್ರಕರಣ: ಸಿಬಿಐಗೆ ವಹಿಸುವಂತೆ ಸಹಿ ಸಂಗ್ರಹ ಅಭಿಯಾನ
ನೇಹಾ ಕೊಲೆ ಪ್ರಕರಣದ ಪ್ರಾಮಾಣಿಕ ತನಿಖೆಗೆ ಸಿಐಡಿಯಿಂದ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ಶ್ರೀ ಗಜಾನನ ಮಹಾಮಂಡಳದ ಸದಸ್ಯರು ನಗರದ ದುರ್ಗದ ಬೈಲ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ದೆಹಲಿ: ಪ್ರತಿಭಟನೆ ವೇಳೆ ಮರ, ಟವರ್‌ ಏರಿದ ತಮಿಳುನಾಡಿನ ರೈತರು

ದೆಹಲಿ: ಪ್ರತಿಭಟನೆ ವೇಳೆ ಮರ, ಟವರ್‌ ಏರಿದ ತಮಿಳುನಾಡಿನ ರೈತರು
ವಿವಿಧ ಬೇಡಿಕೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡಿನ ರೈತರಲ್ಲಿ ಕೆಲವರು ಮರ ಮತ್ತು ಟವರ್ ಏರಿದ್ದು, ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LS Polls | ಕೇರಳದಲ್ಲಿ ಉ‌ಗ್ರವಾದಕ್ಕೆ ಕಾಂಗ್ರೆಸ್‌, ಎಡಪಕ್ಷಗಳ ಬೆಂಬಲ: ಅಮಿತ್ ಶಾ

LS Polls | ಕೇರಳದಲ್ಲಿ ಉ‌ಗ್ರವಾದಕ್ಕೆ ಕಾಂಗ್ರೆಸ್‌, ಎಡಪಕ್ಷಗಳ ಬೆಂಬಲ: ಅಮಿತ್ ಶಾ
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಬೆಂಬಲ ಪಡೆದುಕೊಂಡು ಕೇರಳದಲ್ಲಿ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಉಗ್ರವಾದಕ್ಕೆ ರಕ್ಷಣೆ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದರು.

ಕಾಂಗ್ರೆಸ್‌ ಪ್ರಣಾಳಿಕೆಯಿಂದ ಬಿಜೆಪಿಯ ಶಕ್ತಿಗುಂದಿದೆ: ಮೆಹಬೂಬಾ ಮುಫ್ತಿ

ಕಾಂಗ್ರೆಸ್‌ ಪ್ರಣಾಳಿಕೆಯಿಂದ ಬಿಜೆಪಿಯ ಶಕ್ತಿಗುಂದಿದೆ: ಮೆಹಬೂಬಾ ಮುಫ್ತಿ
ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದೆ. ಇದು ಬಿಜೆಪಿಯ ಶಕ್ತಿಗುಂದಿಸಿದ್ದು, ಹೀಗಾಗಿ ಹತಾಶೆಗೊಂಡು ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ಪ್ರಯತ್ನಿಸುತ್ತಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದರು.

Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ
ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್ ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.

ಉದ್ಯಮಿ ಮಿತ್ರರ ₹16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಪ್ರಧಾನಿ: ರಾಹುಲ್ ಆರೋಪ

ಉದ್ಯಮಿ ಮಿತ್ರರ ₹16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಪ್ರಧಾನಿ: ರಾಹುಲ್ ಆರೋಪ
'ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬಿಲಿಯನೇರ್ ಉದ್ಯಮಿ ಮಿತ್ರರ ₹16 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದಾರೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

EVM ಕಾರ್ಯನಿರ್ವಹಣೆ ಬಗ್ಗೆ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್

EVM ಕಾರ್ಯನಿರ್ವಹಣೆ ಬಗ್ಗೆ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್
ಇವಿಎಂನಲ್ಲಿ ಮತಗಳ ಸಂಗ್ರಹ, ಇವಿಎಂ ಕಂಟ್ರೋಲಿಂಗ್ ಯೂನಿಟ್‌ನ ಮೈಕ್ರೋಚಿಪ್ ಮತ್ತು ಇತರ ಅಂಶಗಳ ಕುರಿತಂತೆ ಚುನಾವಣಾ ಆಯೋಗದಿಂದ ನ್ಯಾಯಾಲಯ ಸ್ಪಷ್ಟನೆ ಕೇಳಲು ಬಯಸಿದೆ.
ಸುಭಾಷಿತ: ಬುಧವಾರ, 24 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು