ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರಿನಲ್ಲಿ ಸ್ಥಳೀಯರು ಎಷ್ಟು ಸುರಕ್ಷಿತ..? ಕಹಿ ಘಟನೆ ಹಂಚಿಕೊಂಡ ನಟಿ ಹರ್ಷಿಕಾ

ನೇಹಾ ಕೊಲೆ ಪ್ರಕರಣ: ಗೃಹ ಸಚಿವರ ಕ್ಷಮೆಗೆ ಆಗ್ರಹ- ಶವ ಇಟ್ಟು ಪ್ರತಿಭಟನೆ

ನೇಹಾ ಕೊಲೆ ಪ್ರಕರಣ: ಗೃಹ ಸಚಿವರ ಕ್ಷಮೆಗೆ ಆಗ್ರಹ- ಶವ ಇಟ್ಟು ಪ್ರತಿಭಟನೆ
'ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆಕಸ್ಮಿಕ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಜಿ. ಪರಮೇಶ್ವರ ಅವರು, ಕೂಡಲೇ ಕ್ಷಮೆಯಾಚಿಸಬೇಕು' ಎಂದು ಬಿನೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಟ ಆರಂಭವಾಗಿದೆ: ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಟ ಆರಂಭವಾಗಿದೆ: ಮಲ್ಲಿಕಾರ್ಜುನ ಖರ್ಗೆ
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆಯುತ್ತಿದೆ. ಎಚ್ಚರಿಕೆಯಿಂದ ಮತ ಚಲಾಯಿಸಿ ಎಂದು ದೇಶದ ಜನತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

Photos | ಲೋಕಸಭೆ ಚುನಾವಣೆ 2024: ಸಾಮಾನ್ಯರೂ ಸೇರಿ ಪ್ರಮುಖ ನಾಯಕರಿಂದ ಮತದಾನ

ನೇಹಾ ಕೊಲೆ: ಎನ್‌ಕೌಂಟರ್‌ ಕಾನೂನು ಜಾರಿಯಾಗಬೇಕು– ಸಚಿವ ಸಂತೋಷ ಲಾಡ್

ನೇಹಾ ಕೊಲೆ: ಎನ್‌ಕೌಂಟರ್‌ ಕಾನೂನು ಜಾರಿಯಾಗಬೇಕು– ಸಚಿವ ಸಂತೋಷ ಲಾಡ್
ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ ಎನ್'ಕೌಂಟರ್ ಕಾನೂನು ಜಾರಿಗೆ ಬರಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ನೇಹಾ ಕೊಲೆ ಪ್ರಕರಣ: ಆರೋಪಿಯನ್ನು ಎನ್‌ಕೌಂಟರ್ ಮಾಡಿ, ಮನೆ ನೆಲಸಮ ಮಾಡಿ– ಮುತಾಲಿಕ್

ನೇಹಾ ಕೊಲೆ ಪ್ರಕರಣ: ಆರೋಪಿಯನ್ನು ಎನ್‌ಕೌಂಟರ್ ಮಾಡಿ, ಮನೆ ನೆಲಸಮ ಮಾಡಿ– ಮುತಾಲಿಕ್
'ವಿದ್ಯಾರ್ಥಿನಿಯರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಳಕಳಿಯಿದ್ದರೆ, ನೇಹಾ ಕೊಲೆ ಪ್ರಕರಣದ ಆರೋಪಿಯನ್ನು ಎನ್'ಕೌಂಟರ್ ಮಾಡಲು ಆದೇಶ ಹೊರಡಿಸಬೇಕು

ನೇಹಾ ಕೊಲೆ | ರಾಜ್ಯದಲ್ಲಿ ಮಾಸ್ ಮರ್ಡರ್ ಸಾಮಾನ್ಯ: ಬಸವರಾಜ ಬೊಮ್ಮಾಯಿ ಆಕ್ರೋಶ

ನೇಹಾ ಕೊಲೆ | ರಾಜ್ಯದಲ್ಲಿ ಮಾಸ್ ಮರ್ಡರ್ ಸಾಮಾನ್ಯ: ಬಸವರಾಜ ಬೊಮ್ಮಾಯಿ ಆಕ್ರೋಶ
'ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಎಲ್ಲೆಡೆ ಮಾಸ್ ಮರ್ಡರ್ ಸಾಮಾನ್ಯವಾಗಿದೆ' ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಸ್ಥಳೀಯರು ಎಷ್ಟು ಸುರಕ್ಷಿತ..? ಕಹಿ ಘಟನೆ ಹಂಚಿಕೊಂಡ ನಟಿ ಹರ್ಷಿಕಾ

ಬೆಂಗಳೂರಿನಲ್ಲಿ ಸ್ಥಳೀಯರು ಎಷ್ಟು ಸುರಕ್ಷಿತ..? ಕಹಿ ಘಟನೆ ಹಂಚಿಕೊಂಡ ನಟಿ ಹರ್ಷಿಕಾ
‘ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. ಇದಕ್ಕೆ ಪೂರಕವಾಗಿ ಕೆಲ ದಿನಗಳ ಹಿಂದೆ ನಡೆದ ಒಂದು ಭಯಾನಕ ಅನುಭವವನ್ನು ತಿಳಿಸಲು ನಿರ್ಧರಿಸಿದ್ದೇನೆ’ ಎಂದು ಚಂದನವನದ ನಟಿ ಹರ್ಷಿಕಾ ಪೂಣಚ್ಚ ತಮಗಾದ ಅನುಭವವನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನೇಹಾ ಕೊಲೆ ಪ್ರಕರಣ: ಗೃಹ ಸಚಿವರ ಕ್ಷಮೆಗೆ ಆಗ್ರಹ- ಶವ ಇಟ್ಟು ಪ್ರತಿಭಟನೆ

ನೇಹಾ ಕೊಲೆ ಪ್ರಕರಣ: ಗೃಹ ಸಚಿವರ ಕ್ಷಮೆಗೆ ಆಗ್ರಹ- ಶವ ಇಟ್ಟು ಪ್ರತಿಭಟನೆ
'ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆಕಸ್ಮಿಕ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಜಿ. ಪರಮೇಶ್ವರ ಅವರು, ಕೂಡಲೇ ಕ್ಷಮೆಯಾಚಿಸಬೇಕು' ಎಂದು ಬಿನೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ADVERTISEMENT

ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಟ ಆರಂಭವಾಗಿದೆ: ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಟ ಆರಂಭವಾಗಿದೆ: ಮಲ್ಲಿಕಾರ್ಜುನ ಖರ್ಗೆ
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆಯುತ್ತಿದೆ. ಎಚ್ಚರಿಕೆಯಿಂದ ಮತ ಚಲಾಯಿಸಿ ಎಂದು ದೇಶದ ಜನತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

Photos | ಲೋಕಸಭೆ ಚುನಾವಣೆ 2024: ಸಾಮಾನ್ಯರೂ ಸೇರಿ ಪ್ರಮುಖ ನಾಯಕರಿಂದ ಮತದಾನ

Photos | ಲೋಕಸಭೆ ಚುನಾವಣೆ 2024: ಸಾಮಾನ್ಯರೂ ಸೇರಿ ಪ್ರಮುಖ ನಾಯಕರಿಂದ ಮತದಾನ
err
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಸಾಮಾನ್ಯರೂ ಸೇರಿ ಪ್ರಮುಖ ರಾಜಕೀಯ ನಾಯಕರು ಹಾಗೂ ಚಿತ್ರ ನಟರು ಮತದಾನ ಮಾಡಿದ್ದಾರೆ.

ನೇಹಾ ಕೊಲೆ: ಎನ್‌ಕೌಂಟರ್‌ ಕಾನೂನು ಜಾರಿಯಾಗಬೇಕು– ಸಚಿವ ಸಂತೋಷ ಲಾಡ್

ನೇಹಾ ಕೊಲೆ: ಎನ್‌ಕೌಂಟರ್‌ ಕಾನೂನು ಜಾರಿಯಾಗಬೇಕು– ಸಚಿವ ಸಂತೋಷ ಲಾಡ್
ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ ಎನ್'ಕೌಂಟರ್ ಕಾನೂನು ಜಾರಿಗೆ ಬರಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ನೇಹಾ ಕೊಲೆ ಪ್ರಕರಣ: ಆರೋಪಿಯನ್ನು ಎನ್‌ಕೌಂಟರ್ ಮಾಡಿ, ಮನೆ ನೆಲಸಮ ಮಾಡಿ– ಮುತಾಲಿಕ್

ನೇಹಾ ಕೊಲೆ ಪ್ರಕರಣ: ಆರೋಪಿಯನ್ನು ಎನ್‌ಕೌಂಟರ್ ಮಾಡಿ, ಮನೆ ನೆಲಸಮ ಮಾಡಿ– ಮುತಾಲಿಕ್
'ವಿದ್ಯಾರ್ಥಿನಿಯರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಳಕಳಿಯಿದ್ದರೆ, ನೇಹಾ ಕೊಲೆ ಪ್ರಕರಣದ ಆರೋಪಿಯನ್ನು ಎನ್'ಕೌಂಟರ್ ಮಾಡಲು ಆದೇಶ ಹೊರಡಿಸಬೇಕು

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ನೇಮಕ

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ನೇಮಕ
ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಅವರನ್ನು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.

Helicopter Crash: ಕೀನ್ಯಾ ಸೇನಾ ಮುಖ್ಯಸ್ಥ ಸೇರಿ 10 ಮಂದಿ ಸಾವು

Helicopter Crash: ಕೀನ್ಯಾ ಸೇನಾ ಮುಖ್ಯಸ್ಥ ಸೇರಿ 10 ಮಂದಿ ಸಾವು
ಗುರುವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಕೀನ್ಯಾ ರಕ್ಷಣಾ ಪಡೆಗಳ (CDF) ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ ಸೇರಿ 10 ಮಂದಿ ಮಿಲಿಟರಿ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಕೀನ್ಯಾ ಅಧ್ಯಕ್ಷ ವಿಲಿಯಂ ರುಟೊ ತಿಳಿಸಿದ್ದಾರೆ.

IPL Match Highlights: ಹೋರಾಡಿ ಸೋತ ಪಂಜಾಬ್‌; ಮುಂಬೈಗೆ ರೋಚಕ ಜಯ

IPL Match Highlights: ಹೋರಾಡಿ ಸೋತ ಪಂಜಾಬ್‌; ಮುಂಬೈಗೆ ರೋಚಕ ಜಯ
ಸೂರ್ಯಕುಮಾರ್‌ ಯಾದವ್‌ ಅವರ ಮಿಂಚಿನ ಬ್ಯಾಟಿಂಗ್‌ ಮತ್ತು ಜಸ್‌ಪ್ರೀತ್‌ ಬೂಮ್ರಾ ಅವರ ಪರಿಣಾಮಕಾರಿ ಬೌಲಿಂಗ್‌ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್‌ ತಂಡವು ಐಪಿಎಲ್‌ನ ರೋಚಕ ಹಣಾಹಣಿಯಲ್ಲಿ 9 ರನ್‌ಗಳಿಂದ ಪಂಜಾಬ್‌ ಕಿಂಗ್ಸ್‌ ತಂಡವನ್ನು ಮಣಿಸಿತು.

ದೇಶದ ‍ಪ್ರತಿ ಮೂಲೆಯಲ್ಲಿ ಪ್ರೀತಿಯ ಅಂಗಡಿ ತೆರೆಯಿರಿ: ಮತದಾರರಿಗೆ ರಾಹುಲ್ ಕರೆ

ದೇಶದ ‍ಪ್ರತಿ ಮೂಲೆಯಲ್ಲಿ ಪ್ರೀತಿಯ ಅಂಗಡಿ ತೆರೆಯಿರಿ: ಮತದಾರರಿಗೆ ರಾಹುಲ್ ಕರೆ
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದೇಶದ ಪ್ರತಿ ಮೂಲೆತಲ್ಲಿ ದ್ವೇಷವನ್ನು ಸೋಲಿಸಿ, ಪ್ರೀತಿಯ ಅಂಗಡಿಯನ್ನು ತೆರೆಯುವ ಮೂಲಕ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆನೀಡಿದ್ದಾರೆ.

ಗದಗ: ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಗದಗ: ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ
ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು