ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ನೇಹಾ ತಂದೆಗೆ ಧೈರ್ಯ ತುಂಬಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೋದಿಯಿಂದ ಕೀಳುಮಟ್ಟದ ರಾಜಕಾರಣ: 'ಮಾಂಗಲ್ಯ' ಹೇಳಿಕೆಗೆ ಮಧು ಬಂಗಾರಪ್ಪ ಟೀಕೆ

ಮೋದಿಯಿಂದ ಕೀಳುಮಟ್ಟದ ರಾಜಕಾರಣ: 'ಮಾಂಗಲ್ಯ' ಹೇಳಿಕೆಗೆ ಮಧು ಬಂಗಾರಪ್ಪ ಟೀಕೆ
ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಟೀಕೆ

ವಿಜಯೇಂದ್ರ ಎಳಸು, ಅಪ್ಪನ ಮಾತು ಕೇಳಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ: ಈಶ್ವರಪ್ಪ

ವಿಜಯೇಂದ್ರ ಎಳಸು, ಅಪ್ಪನ ಮಾತು ಕೇಳಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ: ಈಶ್ವರಪ್ಪ
ಅಪ್ಪ-ಮಕ್ಕಳ ಕುತಂತ್ರದಿಂದ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ‌‌.‌ ಆದರೆ ಇದು ತಾತ್ಕಾಲಿಕ. ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ' ಎಂದು ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಶಪಥ ಮಾಡಿದರು.

Coolie Title Teaser: ರಜನಿಕಾಂತ್‌ ಅಬ್ಬರದಲ್ಲಿ ಮಿಂದ ಅಭಿಮಾನಿಗಳು

ಅಲೋಪಥಿ ವಿರುದ್ಧ ಜಾಹೀರಾತಿಗೆ ಪೂರ್ಣ ಮನಸ್ಸಿನಿಂದ ಕ್ಷಮೆ– SCಗೆ ಬಾಬಾ ರಾಮದೇವ

ಅಲೋಪಥಿ ವಿರುದ್ಧ ಜಾಹೀರಾತಿಗೆ ಪೂರ್ಣ ಮನಸ್ಸಿನಿಂದ ಕ್ಷಮೆ– SCಗೆ ಬಾಬಾ ರಾಮದೇವ
ಅಲೋಪಥಿ ಔಷಧಗಳ ಕುರಿತ ಅಪಾರ್ಥ ಕಲ್ಪಿಸುವ ಜಾಹೀರಾತು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಪೂರ್ಣ ಮನಸ್ಸಿನಿಂದ ಕ್ಷಮೆ ಕೋರಿ ಪತ್ರಿಕೆಯಲ್ಲಿ ಪ್ರಕಟಿಸಿರುವುದಾಗಿ ಯೋಗ ಗುರು ಬಾಬಾ ರಾಮದೇವ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಮಂಗಳವಾರ ಹೇಳಿದ್ದಾರೆ.

ಹುಬ್ಬಳ್ಳಿ: ಸಿಐಡಿ ಅಧಿಕಾರಿಗಳ ಹೆಸರಲ್ಲಿ ಮಹಿಳೆಗೆ ವಂಚಿಸಿದ್ದ ಮೂವರ ಬಂಧನ

ಹುಬ್ಬಳ್ಳಿ: ಸಿಐಡಿ ಅಧಿಕಾರಿಗಳ ಹೆಸರಲ್ಲಿ ಮಹಿಳೆಗೆ ವಂಚಿಸಿದ್ದ ಮೂವರ ಬಂಧನ
ಹಳೇಹುಬ್ಬಳ್ಳಿ ಠಾಣೆ ಪೊಲೀಸರಿಂದ ಬಂಧನ

ಎಂಡಿಎಚ್‌, ಎವರೆಸ್ಟ್‌ ಪದಾರ್ಥಗಳಿಗೆ ನಿಷೇಧ: ವರದಿ ಪರಿಶೀಲಿಸಲು ಕೇಂದ್ರ ನಿರ್ಧಾರ

ಎಂಡಿಎಚ್‌, ಎವರೆಸ್ಟ್‌ ಪದಾರ್ಥಗಳಿಗೆ ನಿಷೇಧ: ವರದಿ ಪರಿಶೀಲಿಸಲು ಕೇಂದ್ರ ನಿರ್ಧಾರ
ಹಾಂಗ್‌ಕಾಂಗ್‌ ಮತ್ತು ಸಿಂಗ‍ಪುರದಲ್ಲಿ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರಿರುವುದಕ್ಕೆ ಸಂಬಂಧಿಸಿದಂತೆ ಅಲ್ಲಿನ ಆಹಾರ ಸುರಕ್ಷತೆ ಕೇಂದ್ರಗಳು ಸಿದ್ಧಪಡಿಸಿರುವ ವರದಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಲೋಕಸಭೆ ಚುನಾವಣೆ: ಏಪ್ರಿಲ್‌ 28ರಂದು ಬೆಳಗಾವಿಗೆ ನರೇಂದ್ರ ಮೋದಿ

ಲೋಕಸಭೆ ಚುನಾವಣೆ: ಏಪ್ರಿಲ್‌ 28ರಂದು ಬೆಳಗಾವಿಗೆ ನರೇಂದ್ರ ಮೋದಿ
ಹಿಂದಿನ ವೇಳಾಪಟ್ಟಿ ಪ್ರಕಾರ, ಏ.28ರಂದು ಸಂಜೆ 6ಕ್ಕೆ ಮೋದಿ ಪ್ರಚಾರ ಸಭೆ ನಿಗದಿಯಾಗಿತ್ತು

ತೈವಾನ್​ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ: 200 ಬಾರಿ ಕಂಪಿಸಿದ ಭೂಮಿ

ತೈವಾನ್​ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ: 200 ಬಾರಿ ಕಂಪಿಸಿದ ಭೂಮಿ
ತೈವಾನ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಇದು ರಿಕ್ಟರ್ ಮಾಪನದಲ್ಲಿ 6.3ರಷ್ಟಿದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.
ADVERTISEMENT

ವಿಜಯೇಂದ್ರ ಎಳಸು, ಅಪ್ಪನ ಮಾತು ಕೇಳಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ: ಈಶ್ವರಪ್ಪ

ವಿಜಯೇಂದ್ರ ಎಳಸು, ಅಪ್ಪನ ಮಾತು ಕೇಳಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ: ಈಶ್ವರಪ್ಪ
ಅಪ್ಪ-ಮಕ್ಕಳ ಕುತಂತ್ರದಿಂದ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ‌‌.‌ ಆದರೆ ಇದು ತಾತ್ಕಾಲಿಕ. ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ' ಎಂದು ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಶಪಥ ಮಾಡಿದರು.

Coolie Title Teaser: ರಜನಿಕಾಂತ್‌ ಅಬ್ಬರದಲ್ಲಿ ಮಿಂದ ಅಭಿಮಾನಿಗಳು

Coolie Title Teaser: ರಜನಿಕಾಂತ್‌ ಅಬ್ಬರದಲ್ಲಿ ಮಿಂದ ಅಭಿಮಾನಿಗಳು
ಸೂಪರ್‌ ಸ್ಟಾರ್‌ ರಜನಿಕಾಂತ್‌ ನಟನೆಯ ಕೂಲಿ ಸಿನಿಮಾದ ಟೈಟಲ್‌ ಟೀಸರ್‌ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಲೋಪಥಿ ವಿರುದ್ಧ ಜಾಹೀರಾತಿಗೆ ಪೂರ್ಣ ಮನಸ್ಸಿನಿಂದ ಕ್ಷಮೆ– SCಗೆ ಬಾಬಾ ರಾಮದೇವ

ಅಲೋಪಥಿ ವಿರುದ್ಧ ಜಾಹೀರಾತಿಗೆ ಪೂರ್ಣ ಮನಸ್ಸಿನಿಂದ ಕ್ಷಮೆ– SCಗೆ ಬಾಬಾ ರಾಮದೇವ
ಅಲೋಪಥಿ ಔಷಧಗಳ ಕುರಿತ ಅಪಾರ್ಥ ಕಲ್ಪಿಸುವ ಜಾಹೀರಾತು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಪೂರ್ಣ ಮನಸ್ಸಿನಿಂದ ಕ್ಷಮೆ ಕೋರಿ ಪತ್ರಿಕೆಯಲ್ಲಿ ಪ್ರಕಟಿಸಿರುವುದಾಗಿ ಯೋಗ ಗುರು ಬಾಬಾ ರಾಮದೇವ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಮಂಗಳವಾರ ಹೇಳಿದ್ದಾರೆ.

ಹುಬ್ಬಳ್ಳಿ: ಸಿಐಡಿ ಅಧಿಕಾರಿಗಳ ಹೆಸರಲ್ಲಿ ಮಹಿಳೆಗೆ ವಂಚಿಸಿದ್ದ ಮೂವರ ಬಂಧನ

ಹುಬ್ಬಳ್ಳಿ: ಸಿಐಡಿ ಅಧಿಕಾರಿಗಳ ಹೆಸರಲ್ಲಿ ಮಹಿಳೆಗೆ ವಂಚಿಸಿದ್ದ ಮೂವರ ಬಂಧನ
ಹಳೇಹುಬ್ಬಳ್ಳಿ ಠಾಣೆ ಪೊಲೀಸರಿಂದ ಬಂಧನ

LS Polls 2024: ಬಹುಜನ ಸಮಾಜ ಪಕ್ಷ ಬಿಜೆಪಿಯ ಬಿ ಟೀಂ– ಡ್ಯಾನಿಶ್ ಅಲಿ

LS Polls 2024: ಬಹುಜನ ಸಮಾಜ ಪಕ್ಷ ಬಿಜೆಪಿಯ ಬಿ ಟೀಂ– ಡ್ಯಾನಿಶ್ ಅಲಿ
ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ ಟೀಂ ಆಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ನಾಯಕ ಡ್ಯಾನಿಶ್ ಅಲಿ ಹೇಳಿದ್ದಾರೆ.

UPSC ಸಂದರ್ಶನ | ಯೂಟ್ಯೂಬ್‌ನಲ್ಲಿರುವಂತೆ ಇರುವುದಿಲ್ಲ: ಶಾಂತಪ್ಪ ಕುರುಬರ

UPSC ಸಂದರ್ಶನ | ಯೂಟ್ಯೂಬ್‌ನಲ್ಲಿರುವಂತೆ ಇರುವುದಿಲ್ಲ: ಶಾಂತಪ್ಪ ಕುರುಬರ
ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ 2023ನೇ ಸಾಲಿನಲ್ಲಿ 644ನೇ ರ‍್ಯಾಂಕ್‌ ಪಡೆದಿರುವ ಬಳ್ಳಾರಿಯ ಶಾಂತಪ್ಪ ಕುರುಬರ (ಜಡೆಮ್ಮನವರ) ಉತ್ತಮ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.

ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ತಾಪಿ ನದಿಯಲ್ಲಿ 2 ಪಿಸ್ತೂಲ್ ಪತ್ತೆ

ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ತಾಪಿ ನದಿಯಲ್ಲಿ 2 ಪಿಸ್ತೂಲ್ ಪತ್ತೆ
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದಿದ್ದ ಗುಂಡಿನ ದಾಳಿ ಪ್ರಕರಣದಲ್ಲಿ ಆರೋಪಿಗಳು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗ ಯಶಸ್ವಿಯಾಗಿದೆ.

ಮೋದಿ ಬಿಟ್ಟರೆ ಯಾರಿಗೂ ಪ್ರಧಾನಿ ಆಗುವ ಯೋಗ್ಯತೆ ಇಲ್ಲ: ಎಚ್.ಡಿ. ದೇವೇಗೌಡ

ಮೋದಿ ಬಿಟ್ಟರೆ ಯಾರಿಗೂ ಪ್ರಧಾನಿ ಆಗುವ ಯೋಗ್ಯತೆ ಇಲ್ಲ: ಎಚ್.ಡಿ. ದೇವೇಗೌಡ
ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ಆಂಧ್ರ: ಟಿಡಿಪಿ ಅಭ್ಯರ್ಥಿ ಚಂದ್ರಶೇಖರ್ ₹ 5,785 ಕೋಟಿ ಆಸ್ತಿ ಘೋಷಣೆ

ಆಂಧ್ರ: ಟಿಡಿಪಿ ಅಭ್ಯರ್ಥಿ ಚಂದ್ರಶೇಖರ್ ₹ 5,785 ಕೋಟಿ ಆಸ್ತಿ ಘೋಷಣೆ
ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಪಿ. ಚಂದ್ರಶೇಖರ್ ಅವರು ಚುನಾವಣಾ ಅಫಿಡವಿಟ್‌ನಲ್ಲಿ ಸ್ಥಿರ ಮತ್ತು ಚರ ಆಸ್ತಿ ಸೇರಿ ಒಟ್ಟು ₹ 5,785 ಕೋಟಿಯನ್ನು ಘೋಷಣೆ ಮಾಡಿದ್ದಾರೆ.
ಸುಭಾಷಿತ: ಮಂಗಳವಾರ 23, ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು