ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವು

ಸಂದೇಶ್‌ಖಾಲಿ | ಪ್ರಕರಣ ಹಿಂಪಡೆಯಲು ಸಂತ್ರಸ್ತೆಯರಿಗೆ ಒತ್ತಾಯ: ಮಹಿಳಾ ಆಯೋಗ

ಸಂದೇಶ್‌ಖಾಲಿ | ಪ್ರಕರಣ ಹಿಂಪಡೆಯಲು ಸಂತ್ರಸ್ತೆಯರಿಗೆ ಒತ್ತಾಯ: ಮಹಿಳಾ ಆಯೋಗ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿನ ಮಹಿಳೆಯರು ತಾವು ನೀಡಿದ ದೂರುಗಳನ್ನು ಹಿಂಪಡೆಯುವಂತೆ ಟಿಎಂಸಿ ಕಾರ್ಯಕರ್ತರು ಬಲವಂತ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಆರೋಪಿಸಿದೆ. ಅಲ್ಲದೆ ಈ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಅದು ಮನವಿ ಮಾಡಿದೆ.

IPL 2024 | GT Vs CSK: ಸುದರ್ಶನ್, ಗಿಲ್ ಶತಕ: ಚೆನ್ನೈಗೆ 232ರನ್‌ ಗುರಿ

IPL 2024 | GT Vs CSK: ಸುದರ್ಶನ್, ಗಿಲ್ ಶತಕ: ಚೆನ್ನೈಗೆ 232ರನ್‌ ಗುರಿ
ಆರಂಭಿಕ ಬ್ಯಾಟರ್‌ಗಳಾದ ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್ ಅವರ ಸ್ಫೋಟಕ ಆಟದ ನೆರವಿನಿಂದ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ 3 ನಷ್ಟಕ್ಕೆ 231 ರನ್ ಪೇರಿಸಿದೆ.

LS Polls: ನೀತಿ ಸಂಹಿತೆ ಉಲ್ಲಂಘನೆ ಆರೋಪ; BJPಯ ನವನೀತ್ ವಿರುದ್ಧ ಪ್ರಕರಣ

48 ಗಂಟೆ ಒಳಗೆ ಮತದಾನದ ಮಾಹಿತಿ ನೀಡಲು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

48 ಗಂಟೆ ಒಳಗೆ ಮತದಾನದ ಮಾಹಿತಿ ನೀಡಲು ಕೋರಿ  ಸುಪ್ರೀಂಕೋರ್ಟ್‌ಗೆ ಅರ್ಜಿ
ಲೋಕಸಭೆ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ಒಳಗೆ ಮತಗಟ್ಟೆವಾರು ಮತದಾನದ ಸಂಪೂರ್ಣ ಅಂಕಿ ಅಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಎಡಿಆರ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಆರೋಪ: ಅಮೆರಿಕ ನಿರಾಕರಣೆ

ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಆರೋಪ: ಅಮೆರಿಕ ನಿರಾಕರಣೆ
ನಮ್ಮ ಪಾತ್ರ ಖಂಡಿತವಾಗಿ ಇಲ್ಲ –ಅಮೆರಿಕದ ವಿದೇಶಾಂಗ ಇಲಾಖೆ ವಕ್ತಾರ ಮ್ಯಾಥ್ಯೂ ಮಿಲ್ಲರ್

ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ: ಪ್ರಜ್ವಲ್ ವಿರುದ್ಧ ಮೂರನೇ ಎಫ್‌ಐಆರ್

ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ: ಪ್ರಜ್ವಲ್ ವಿರುದ್ಧ ಮೂರನೇ ಎಫ್‌ಐಆರ್
ಎಚ್‌.ಡಿ. ರೇವಣ್ಣ ಮನೆಯಲ್ಲಿ ಎಸ್‌ಐಟಿ ಮಹಜರು

ಮಧ್ಯಂತರ ಜಾಮೀನು: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಅರವಿಂದ ಕೇಜ್ರಿವಾಲ್

ಮಧ್ಯಂತರ ಜಾಮೀನು: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಅರವಿಂದ ಕೇಜ್ರಿವಾಲ್
ಅಬಕಾರಿ ನೀತಿ ಹಗರಣ ಸಂಬಂಧ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಹೊತ್ತಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಶುಕ್ರವಾರ ಸಂಜೆ ತಿಹಾರ್‌ ಜೈಲಿನಿಂದ ಹೊರಬಂದರು.

ಮತದಾನ ಪ್ರಮಾಣ: ಎಐಸಿಸಿ ಅಧ್ಯಕ್ಷರ ಪತ್ರಕ್ಕೆ ಚುನಾವಣಾ ಆಯೋಗ ತೀವ್ರ ಆಕ್ಷೇಪ

ಮತದಾನ ಪ್ರಮಾಣ: ಎಐಸಿಸಿ ಅಧ್ಯಕ್ಷರ ಪತ್ರಕ್ಕೆ ಚುನಾವಣಾ ಆಯೋಗ ತೀವ್ರ ಆಕ್ಷೇಪ
ಮತದಾನ ಪ್ರಮಾಣದ ಮಾಹಿತಿ ನೀಡುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷಗಳ ನಾಯಕರಿಗೆ ಬರೆದಿದ್ದ ಪತ್ರಕ್ಕೆ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದು ‘ಪಕ್ಷಪಾತದ ನಿರೂಪಣೆ’ ಸೃಷ್ಟಿಸುವ ಪ್ರಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ADVERTISEMENT

ಪ್ಯಾಲೆಸ್ಟೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ –ನಿರ್ಣಯಕ್ಕೆ ಅಸ್ತು

ಪ್ಯಾಲೆಸ್ಟೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ –ನಿರ್ಣಯಕ್ಕೆ ಅಸ್ತು
ವಿಶ್ವಸಂಸ್ಥೆಯ ಪೂರ್ಣಾವಧಿ ಸದಸ್ಯತ್ವ ಪಡೆಯಲು ಪ್ಯಾಲೆಸ್ಟೀನ್‌ ಅರ್ಹವಾಗಿದ್ದು, ಅದಕ್ಕೆ ಸದಸ್ಯತ್ವ ನೀಡಬೇಕು ಎಂಬ ನಿರ್ಣಯದ ಪರವಾಗಿ ಭಾರತವು ಶುಕ್ರವಾರ ಮತಚಲಾಯಿಸಿತು.

ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವು

ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವು
ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣುದೇವ್‌ ಸಾಯ್‌ ತಿಳಿಸಿದರು.

ಸಂದೇಶ್‌ಖಾಲಿ | ಪ್ರಕರಣ ಹಿಂಪಡೆಯಲು ಸಂತ್ರಸ್ತೆಯರಿಗೆ ಒತ್ತಾಯ: ಮಹಿಳಾ ಆಯೋಗ

ಸಂದೇಶ್‌ಖಾಲಿ | ಪ್ರಕರಣ ಹಿಂಪಡೆಯಲು ಸಂತ್ರಸ್ತೆಯರಿಗೆ ಒತ್ತಾಯ: ಮಹಿಳಾ ಆಯೋಗ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿನ ಮಹಿಳೆಯರು ತಾವು ನೀಡಿದ ದೂರುಗಳನ್ನು ಹಿಂಪಡೆಯುವಂತೆ ಟಿಎಂಸಿ ಕಾರ್ಯಕರ್ತರು ಬಲವಂತ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಆರೋಪಿಸಿದೆ. ಅಲ್ಲದೆ ಈ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಅದು ಮನವಿ ಮಾಡಿದೆ.
ADVERTISEMENT

IPL 2024 | GT Vs CSK: ಸುದರ್ಶನ್, ಗಿಲ್ ಶತಕ: ಚೆನ್ನೈಗೆ 232ರನ್‌ ಗುರಿ

IPL 2024 | GT Vs CSK: ಸುದರ್ಶನ್, ಗಿಲ್ ಶತಕ: ಚೆನ್ನೈಗೆ 232ರನ್‌ ಗುರಿ
ಆರಂಭಿಕ ಬ್ಯಾಟರ್‌ಗಳಾದ ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್ ಅವರ ಸ್ಫೋಟಕ ಆಟದ ನೆರವಿನಿಂದ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ 3 ನಷ್ಟಕ್ಕೆ 231 ರನ್ ಪೇರಿಸಿದೆ.

LS Polls: ನೀತಿ ಸಂಹಿತೆ ಉಲ್ಲಂಘನೆ ಆರೋಪ; BJPಯ ನವನೀತ್ ವಿರುದ್ಧ ಪ್ರಕರಣ

LS Polls: ನೀತಿ ಸಂಹಿತೆ ಉಲ್ಲಂಘನೆ ಆರೋಪ; BJPಯ ನವನೀತ್ ವಿರುದ್ಧ ಪ್ರಕರಣ
‘ಕಾಂಗ್ರೆಸ್‌ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ’ ಎಂಬ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

48 ಗಂಟೆ ಒಳಗೆ ಮತದಾನದ ಮಾಹಿತಿ ನೀಡಲು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

48 ಗಂಟೆ ಒಳಗೆ ಮತದಾನದ ಮಾಹಿತಿ ನೀಡಲು ಕೋರಿ  ಸುಪ್ರೀಂಕೋರ್ಟ್‌ಗೆ ಅರ್ಜಿ
ಲೋಕಸಭೆ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ಒಳಗೆ ಮತಗಟ್ಟೆವಾರು ಮತದಾನದ ಸಂಪೂರ್ಣ ಅಂಕಿ ಅಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಎಡಿಆರ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಆರೋಪ: ಅಮೆರಿಕ ನಿರಾಕರಣೆ

ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಆರೋಪ: ಅಮೆರಿಕ ನಿರಾಕರಣೆ
ನಮ್ಮ ಪಾತ್ರ ಖಂಡಿತವಾಗಿ ಇಲ್ಲ –ಅಮೆರಿಕದ ವಿದೇಶಾಂಗ ಇಲಾಖೆ ವಕ್ತಾರ ಮ್ಯಾಥ್ಯೂ ಮಿಲ್ಲರ್

ಅಲ್ಪಮತಕ್ಕೆ ಕುಸಿದ ಹರಿಯಾಣ ಸರ್ಕಾರ ವಜಾಕ್ಕೆ ಕಾಂಗ್ರೆಸ್‌ ಮನವಿ

ಅಲ್ಪಮತಕ್ಕೆ ಕುಸಿದ ಹರಿಯಾಣ ಸರ್ಕಾರ ವಜಾಕ್ಕೆ ಕಾಂಗ್ರೆಸ್‌ ಮನವಿ
ರಾಷ್ಟ್ರಪತಿ ಆಡಳಿತ ಹೇರಲು ರಾಜ್ಯಪಾಲರಿಗೆ ಕೋರಿಕೆ

ವರದಕ್ಷಿಣೆ ಕಿರುಕುಳ ಆರೋಪ: ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಕಾರ

ವರದಕ್ಷಿಣೆ ಕಿರುಕುಳ ಆರೋಪ: ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಕಾರ
ಸೊಸೆಗೆ ವರದಕ್ಷಿಣೆ ಕಿರುಕುಳ ಕೊಟ್ಟು ಆಕೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅತ್ತೆ ಹಾಗೂ ಆಕೆಯ ಪುತ್ರಿಯ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಆಹಾರ, ಇಂಧನ ಪೂರೈಕೆಯಲ್ಲಿ ಭಾರಿ ವ್ಯತ್ಯಯ: ರಫಾ ತೊರೆದ 1 ಲಕ್ಷಕ್ಕೂ ಹೆಚ್ಚು ಮಂದಿ

ಆಹಾರ, ಇಂಧನ ಪೂರೈಕೆಯಲ್ಲಿ ಭಾರಿ ವ್ಯತ್ಯಯ: ರಫಾ  ತೊರೆದ 1 ಲಕ್ಷಕ್ಕೂ ಹೆಚ್ಚು ಮಂದಿ
‘ಆಹಾರ, ಇಂಧನ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿರುವ 1,10,000ಕ್ಕೂ ಹೆಚ್ಚು ಮಂದಿ ಗಾಜಾದ ದಕ್ಷಿಣ ಭಾಗದಲ್ಲಿರುವ ರಫಾ ನಗರ ತೊರೆದಿದ್ದಾರೆ’ ಎಂದು ವಿಶ್ವಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಷ್ಯಾದ ಪ್ರಧಾನಿಯಾಗಿ ಮಿಶುಸ್ಟಿನ್ ಮರುನೇಮಕ

ರಷ್ಯಾದ ಪ್ರಧಾನಿಯಾಗಿ ಮಿಶುಸ್ಟಿನ್ ಮರುನೇಮಕ
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಿಖಾಯಿಲ್ ಮಿಶುಸ್ಟಿನ್ ಅವರನ್ನು ಪ್ರಧಾನಿಯಾಗಿ ಮರುನೇಮಕ ಮಾಡಿದ್ದಾರೆ.

ಜಿಂಬಾಬ್ವೆ ತೀವ್ರ ಬರಪೀಡಿತ ನೆರವಿಗೆ ವಿಶ್ವಸಂಸ್ಥೆ ಮನವಿ

ಜಿಂಬಾಬ್ವೆ ತೀವ್ರ ಬರಪೀಡಿತ ನೆರವಿಗೆ ವಿಶ್ವಸಂಸ್ಥೆ ಮನವಿ
ತೀವ್ರ ಬರ ಪರಿಸ್ಥಿತಿಯಿಂದಾಗಿ ಜಿಂಬಾಬ್ವೆಯ ಶೇ 50ರಷ್ಟು ಜನಸಂಖ್ಯೆಯು ಆಹಾರ ಮತ್ತು ನೀರಿನ ತೀವ್ರ ಕೊರತೆಯಿಂದ ಬಳಲುತ್ತಿದೆ, 430 ಮಿಲಿಯನ್‌ ಡಾಲರ್ ನೆರವಿನ ಅಗತ್ಯವಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು