ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೀನ್ಯಾ | ಭಾರಿ ಮಳೆ, ಪ್ರವಾಹ: 38 ಮಂದಿ ಸಾವು

ಸಬ್ ಕಾ ಸಾಥ್ – ಸಬ್ ಕಾ ವಿಕಾಸ್‌ ಎನ್ನುವುದು ಮೋದಿಯ ಬೋಗಸ್‌ ಘೋಷಣೆ: ಸಿದ್ದರಾಮಯ್ಯ

ಸಬ್ ಕಾ ಸಾಥ್ – ಸಬ್ ಕಾ ವಿಕಾಸ್‌ ಎನ್ನುವುದು ಮೋದಿಯ ಬೋಗಸ್‌ ಘೋಷಣೆ: ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

‘ಕೈ’–‘ಕಮಲ’ದ ತೆರಿಗೆ ಸಂಘರ್ಷ

‘ಕೈ’–‘ಕಮಲ’ದ ತೆರಿಗೆ ಸಂಘರ್ಷ
ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರಿಕೆ ಕುರಿತು ಆರೋಪ–ಪ್ರತ್ಯಾರೋಪ

ಆಧಾರ ನೀಡಿ ಸಾಬೀತುಪಡಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಮೈಸೂರು: 52 ಮತಗಟ್ಟೆಗಳ ಸುತ್ತಲೂ ಅರಣ್ಯ ಸಿಬ್ಬಂದಿಯ ಪಹರೆ!

ಮೈಸೂರು: 52 ಮತಗಟ್ಟೆಗಳ ಸುತ್ತಲೂ ಅರಣ್ಯ ಸಿಬ್ಬಂದಿಯ ಪಹರೆ!
ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಿರುವ ಕಡೆಗಳಲ್ಲಿ ವಿಶೇಷ ಕಣ್ಗಾವಲು

ಲೋಕಸಭೆ ಚುನಾವಣೆ | ಮತದಾನಕ್ಕೆ ಬರುವವರಿಗೆ ಬಸ್‌ ದರ ಏರಿಕೆ ಬಿಸಿ

ಲೋಕಸಭೆ ಚುನಾವಣೆ | ಮತದಾನಕ್ಕೆ ಬರುವವರಿಗೆ ಬಸ್‌ ದರ ಏರಿಕೆ ಬಿಸಿ
ಬೆಂಗಳೂರು– ಮಂಗಳೂರು, ಮೈಸೂರು–ಮಂಗಳೂರು ಖಾಸಗಿ ಬಸ್‌ಗಳಿಗೆ ಹೆಚ್ಚಿದ ಬೇಡಿಕೆ

ತೆಲಂಗಾಣ: ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ; 6 ಮಂದಿ ಸಾವು

ತೆಲಂಗಾಣ: ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ; 6 ಮಂದಿ ಸಾವು
ಸೂರ್ಯಪೇಟ್(ತೆಲಂಗಾಣ): ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ನಡೆದಿದೆ.

ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ನಿಧನ
ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ (67) ಗುರುವಾರ ಬೆಳಗಿನ ಜಾವ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ನಿಧನರಾದರು.

ಹಮಾಸ್ ಉಗ್ರರು ಒತ್ತೆಯಾಳಾಗಿರಿಸಿಕೊಂಡಿದ್ದ 4 ವರ್ಷದ ಬಾಲಕಿಯನ್ನು ಭೇಟಿಯಾದ ಬೈಡನ್

ಹಮಾಸ್ ಉಗ್ರರು ಒತ್ತೆಯಾಳಾಗಿರಿಸಿಕೊಂಡಿದ್ದ 4 ವರ್ಷದ ಬಾಲಕಿಯನ್ನು ಭೇಟಿಯಾದ ಬೈಡನ್
ಹಮಾಸ್ ಉಗ್ರರು ಗಾಜಾದಲ್ಲಿ ಹಲವು ವಾರಗಳ ಕಾಲ ಒತ್ತೆಯಾಳಾಗಿರಿಸಿಕೊಂಡಿದ್ದ 4 ವರ್ಷದ ಬಾಲಕಿ, ಅಮೆರಿಕ ಪ್ರಜೆ ಅಬಿಗೈಲ್ ಇಡನ್ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಭೇಟಿ ಮಾಡಿದ್ದಾರೆ.
ADVERTISEMENT

DC vs GT Highlights: ಪಂತ್ ಅಬ್ಬರ, ಅಕ್ಷರ್ ಆಲ್‌ರೌಂಡ್ ಆಟ, ಮೋಹಿತ್ ದುಬಾರಿ

DC vs GT Highlights: ಪಂತ್ ಅಬ್ಬರ, ಅಕ್ಷರ್ ಆಲ್‌ರೌಂಡ್ ಆಟ, ಮೋಹಿತ್ ದುಬಾರಿ
ನಾಯಕ ರಿಷಭ್ ಪಂತ್ (88*) ಹಾಗೂ ಅಕ್ಷರ್ ಪಟೇಲ್ (66) ಬಿರುಸಿನ ಅರ್ಧಶತಕಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುರುವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ನಾಲ್ಕು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.

ಕೀನ್ಯಾ | ಭಾರಿ ಮಳೆ, ಪ್ರವಾಹ: 38 ಮಂದಿ ಸಾವು

ಕೀನ್ಯಾ | ಭಾರಿ ಮಳೆ, ಪ್ರವಾಹ: 38 ಮಂದಿ ಸಾವು
ಕೀನ್ಯಾದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ದಿಢೀರ್ ಪ್ರವಾಹದಲ್ಲಿ 38 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸಬ್ ಕಾ ಸಾಥ್ – ಸಬ್ ಕಾ ವಿಕಾಸ್‌ ಎನ್ನುವುದು ಮೋದಿಯ ಬೋಗಸ್‌ ಘೋಷಣೆ: ಸಿದ್ದರಾಮಯ್ಯ

ಸಬ್ ಕಾ ಸಾಥ್ – ಸಬ್ ಕಾ ವಿಕಾಸ್‌ ಎನ್ನುವುದು ಮೋದಿಯ ಬೋಗಸ್‌ ಘೋಷಣೆ: ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.
ADVERTISEMENT

‘ಕೈ’–‘ಕಮಲ’ದ ತೆರಿಗೆ ಸಂಘರ್ಷ

‘ಕೈ’–‘ಕಮಲ’ದ ತೆರಿಗೆ ಸಂಘರ್ಷ
ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರಿಕೆ ಕುರಿತು ಆರೋಪ–ಪ್ರತ್ಯಾರೋಪ

ಆಧಾರ ನೀಡಿ ಸಾಬೀತುಪಡಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಆಧಾರ ನೀಡಿ ಸಾಬೀತುಪಡಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು
‘ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ, ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ’

ಮೈಸೂರು: 52 ಮತಗಟ್ಟೆಗಳ ಸುತ್ತಲೂ ಅರಣ್ಯ ಸಿಬ್ಬಂದಿಯ ಪಹರೆ!

ಮೈಸೂರು: 52 ಮತಗಟ್ಟೆಗಳ ಸುತ್ತಲೂ ಅರಣ್ಯ ಸಿಬ್ಬಂದಿಯ ಪಹರೆ!
ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಿರುವ ಕಡೆಗಳಲ್ಲಿ ವಿಶೇಷ ಕಣ್ಗಾವಲು

ಲೋಕಸಭೆ ಚುನಾವಣೆ | ಮತದಾನಕ್ಕೆ ಬರುವವರಿಗೆ ಬಸ್‌ ದರ ಏರಿಕೆ ಬಿಸಿ

ಲೋಕಸಭೆ ಚುನಾವಣೆ | ಮತದಾನಕ್ಕೆ ಬರುವವರಿಗೆ ಬಸ್‌ ದರ ಏರಿಕೆ ಬಿಸಿ
ಬೆಂಗಳೂರು– ಮಂಗಳೂರು, ಮೈಸೂರು–ಮಂಗಳೂರು ಖಾಸಗಿ ಬಸ್‌ಗಳಿಗೆ ಹೆಚ್ಚಿದ ಬೇಡಿಕೆ

14 ಲೋಕಸಭೆ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಅಂತ್ಯ: ಮತ ಸೆಳೆತಕ್ಕೆ ‘ಒಳ’ತಂತ್ರ

14 ಲೋಕಸಭೆ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಅಂತ್ಯ: ಮತ ಸೆಳೆತಕ್ಕೆ ‘ಒಳ’ತಂತ್ರ
ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಬಿದ್ದ ನಂತರ ಬೇಸಿಗೆ ಬಿರುಬಿಸಿಲಿಗಿಂತ ಮಿಗಿಲಾಗಿ ಪ್ರಚಾರದ ಅಬ್ಬರ, ರಾಜಕೀಯ ಪಕ್ಷಗಳ ನಾಯಕರ ಮಾತಿನ ಮೇಲಾಟಗಳಿಗೆ ಭೂಮಿಕೆಯಾಗಿದ್ದ 14 ಕ್ಷೇತ್ರಗಳಲ್ಲಿನ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ 6ಕ್ಕೆ ತೆರೆ ಬಿದ್ದಿದೆ.

ಸಂಪಾದಕೀಯ | ಚೆಸ್ ಕ್ರೀಡೆಯಲ್ಲಿ ಸಂಚಲನ ಸೃಷ್ಟಿಸಿದ ಗುಕೇಶ್ ಸಾಧನೆ

ಸಂಪಾದಕೀಯ | ಚೆಸ್ ಕ್ರೀಡೆಯಲ್ಲಿ ಸಂಚಲನ ಸೃಷ್ಟಿಸಿದ ಗುಕೇಶ್ ಸಾಧನೆ
ಒಂದು ದಶಕದ ಅವಧಿಯಲ್ಲಿ ಪ್ರವರ್ಧಮಾನಕ್ಕೆ ಬಂದ ಭಾರತದ ಯುವ ಪ್ರತಿಭಾನ್ವಿತ ಚೆಸ್‌ ಆಟಗಾರರಲ್ಲಿ ಒಬ್ಬರಾದ ದೊಮ್ಮರಾಜು ಗುಕೇಶ್‌ ಅವರು ಪ್ರತಿಷ್ಠಿತ ಕ್ಯಾಂಡಿಡೇಟ್ಸ್‌ ಚೆಸ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಪಕ್ಷದ ಅಭ್ಯರ್ಥಿ ವಿರುದ್ಧವೇ ಕಾಂಗ್ರೆಸ್ ಪ್ರಚಾರ

ಪಕ್ಷದ ಅಭ್ಯರ್ಥಿ ವಿರುದ್ಧವೇ ಕಾಂಗ್ರೆಸ್ ಪ್ರಚಾರ
ರಾಜಸ್ಥಾನದ ಆದಿವಾಸಿಗಳ ಪ್ರಾಬಲ್ಯದ ಬನ್ಸ್ವಾರ–ದುಂಗರ್‌ಪುರ್ ಲೋಕಸಭಾ ಕ್ಷೇತ್ರದಲ್ಲಿ ವಿಚಿತ್ರ ಪೈಪೋಟಿ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡದಂತೆ ಆ ಪಕ್ಷವೇ ಪ್ರಚಾರ ಮಾಡುತ್ತಿದೆ.

ಪೆನ್‌ಡ್ರೈವ್‌ ಪ್ರಕರಣದ ಸಮಗ್ರ ತನಿಖೆ ಆಗಲಿ: ಕಾಂಗ್ರೆಸ್ ಅಭ್ಯರ್ಥಿಯ ತಾಯಿ ಒತ್ತಾಯ

ಪೆನ್‌ಡ್ರೈವ್‌ ಪ್ರಕರಣದ ಸಮಗ್ರ ತನಿಖೆ ಆಗಲಿ: ಕಾಂಗ್ರೆಸ್ ಅಭ್ಯರ್ಥಿಯ ತಾಯಿ ಒತ್ತಾಯ
ಹಾಸನ ‘ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪೆನ್‌ ಡ್ರೈವ್ ಹಂಚಿಕೆ ಪ್ರಕರಣದ ಸಮಗ್ರ ತನಿಖೆ ನಡೆಯಬೇಕು’ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ ಅವರ ತಾಯಿ ಅನುಪಮಾ ಮಹೇಶ್ ಒತ್ತಾಯಿಸಿದರು.

ಆಳ–ಅಗಲ | ಕೇರಳ: ತ್ರಿಕೋನ ಸ್ಪರ್ಧೆ ಮತ್ತು ಬಹು ಆಯಾಮದ ಚುನಾವಣೆ

ಆಳ–ಅಗಲ | ಕೇರಳ: ತ್ರಿಕೋನ ಸ್ಪರ್ಧೆ ಮತ್ತು ಬಹು ಆಯಾಮದ ಚುನಾವಣೆ
ಕೇರಳದಲ್ಲಿ ಈ ಬಾರಿ ಬಿಜೆಪಿಯ ಮತಪ್ರಮಾಣವು ಭಾರಿ ಏರಿಕೆಯಾಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದರು. ಹೊರಗಿನಿಂದ ನೋಡಿದಾಗ ಇದೊಂದು ಚುನಾವಣಾ ಪ್ರಚಾರದ ಮಾತು ಎಂದಷ್ಟೇ ಎನಿಸುತ್ತದೆ. ಆದರೆ...
ಸುಭಾಷಿತ: ಗುರುವಾರ, 25 ಏಪ್ರಿಲ್ 2024