ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ ಚುನಾವಣೆ | ವೃಂದಾವನದ ವಿಧವೆಯರಿಗೆ ಮತದಾನದ ಹಕ್ಕೂ ಇಲ್ಲ

ಲೋಕಸಭೆ ಚುನಾವಣೆ | ಅಖಾಡದಲ್ಲಿ ನಟ–ನಟಿಯರ ಖದರು

fallback
ಲೋಕಸಭಾ ಚುನಾವಣಾ ಕಣಕ್ಕೆ ಹುರಿಯಾಳುಗಳಾಗಿ ಧುಮುಕಿರುವ ಹೆಸರಾಂತ ನಟ ನಟಿಯರು ಕಣದ ರಂಗನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಆಳ–ಅಗಲ | ಚುನಾವಣಾ ಚಾಣಾಕ್ಷರಿಗೆ ಬಲು ಬೇಡಿಕೆ

ಆಳ–ಅಗಲ | ಚುನಾವಣಾ ಚಾಣಾಕ್ಷರಿಗೆ ಬಲು ಬೇಡಿಕೆ
ಚುನಾವಣೆ ಬಂತೆಂದರೆ, ಪಕ್ಷಗಳ ಕಾರ್ಯಾಲಯಗಳು ಗಿಜಿ ಗಿಜಿ ಎನ್ನುತ್ತವೆ. ಚುನಾವಣೆ ಮುಗಿಯುವವರೆಗೂ ಇದೇ ಸ್ಥಿತಿ. ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರ ಏನಾಗಿರಬೇಕು, ಪ್ರಣಾಳಿಕೆ ಏನು, ಜನರು ಏನು ಬಯಸುತ್ತಿದ್ದಾರೆ... ಇವೇ ಮಾತುಕತೆಗಳು. ಆದರೆ,

ಲೋಕಸಭೆ ಚುನಾವಣೆ | 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಮಿಲಿಟರಿ ವೆಚ್ಚ: ನಾಲ್ಕನೆಯ ಸ್ಥಾನದಲ್ಲಿ ಭಾರತ

ಮಿಲಿಟರಿ ವೆಚ್ಚ: ನಾಲ್ಕನೆಯ ಸ್ಥಾನದಲ್ಲಿ ಭಾರತ
ಜಾಗತಿಕವಾಗಿ ಮಿಲಿಟರಿ ಅಗತ್ಯಗಳಿಗಾಗಿ ಅತಿ ಹೆಚ್ಚಿನ ಮೊತ್ತವನ್ನು ವಿನಿಯೋಗಿಸುವ ದೇಶಗಳ ಸಾಲಿನಲ್ಲಿ ಭಾರತವು ನಾಲ್ಕನೆಯ ಸ್ಥಾನದಲ್ಲಿ ಇದೆ ಎಂದು ‘ಸ್ಟಾಕ್‌ಹೋಂ ಇಂಟರ್‌ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್’ (ಎಸ್‌ಐಪಿಆರ್‌ಐ) ವರದಿ ಹೇಳಿದೆ.

IPL 2024 | ಸ್ಟೊಯಿನಿಸ್ ಶತಕ; ಚೆನ್ನೈ ಎದುರು ಲಖನೌಗೆ 6 ವಿಕೆಟ್ ಜಯ

IPL 2024 | ಸ್ಟೊಯಿನಿಸ್ ಶತಕ; ಚೆನ್ನೈ ಎದುರು ಲಖನೌಗೆ 6 ವಿಕೆಟ್ ಜಯ
ಮಾರ್ಕ್‌ ಸ್ಟೋಯಿನಸ್‌ ಸಿಡಿಸಿದ ಅಬ್ಬರದ ಶತಕದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡವು ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಐಪಿಎಲ್‌ ಟಿ20 ಪಂದ್ಯದಲ್ಲಿ 6 ವಿಕೆಟ್ ಅಂತರದ ಗೆಲುವು ದಾಖಲಿಸಿತು.

ಆಳ–ಅಗಲ | ಚುನಾವಣಾ ಚಾಣಾಕ್ಷರಿಗೆ ಬಲು ಬೇಡಿಕೆ

ಆಳ–ಅಗಲ | ಚುನಾವಣಾ ಚಾಣಾಕ್ಷರಿಗೆ ಬಲು ಬೇಡಿಕೆ
ಚುನಾವಣೆ ಬಂತೆಂದರೆ, ಪಕ್ಷಗಳ ಕಾರ್ಯಾಲಯಗಳು ಗಿಜಿ ಗಿಜಿ ಎನ್ನುತ್ತವೆ. ಚುನಾವಣೆ ಮುಗಿಯುವವರೆಗೂ ಇದೇ ಸ್ಥಿತಿ. ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರ ಏನಾಗಿರಬೇಕು, ಪ್ರಣಾಳಿಕೆ ಏನು, ಜನರು ಏನು ಬಯಸುತ್ತಿದ್ದಾರೆ... ಇವೇ ಮಾತುಕತೆಗಳು. ಆದರೆ,

ಲೋಕಸಭೆ ಚುನಾವಣೆ | 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಲೋಕಸಭೆ ಚುನಾವಣೆ | 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ
ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್‌ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ.

ಮಿಲಿಟರಿ ವೆಚ್ಚ: ನಾಲ್ಕನೆಯ ಸ್ಥಾನದಲ್ಲಿ ಭಾರತ

ಮಿಲಿಟರಿ ವೆಚ್ಚ: ನಾಲ್ಕನೆಯ ಸ್ಥಾನದಲ್ಲಿ ಭಾರತ
ಜಾಗತಿಕವಾಗಿ ಮಿಲಿಟರಿ ಅಗತ್ಯಗಳಿಗಾಗಿ ಅತಿ ಹೆಚ್ಚಿನ ಮೊತ್ತವನ್ನು ವಿನಿಯೋಗಿಸುವ ದೇಶಗಳ ಸಾಲಿನಲ್ಲಿ ಭಾರತವು ನಾಲ್ಕನೆಯ ಸ್ಥಾನದಲ್ಲಿ ಇದೆ ಎಂದು ‘ಸ್ಟಾಕ್‌ಹೋಂ ಇಂಟರ್‌ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್’ (ಎಸ್‌ಐಪಿಆರ್‌ಐ) ವರದಿ ಹೇಳಿದೆ.

IPL 2024 | ಸ್ಟೊಯಿನಿಸ್ ಶತಕ; ಚೆನ್ನೈ ಎದುರು ಲಖನೌಗೆ 6 ವಿಕೆಟ್ ಜಯ

IPL 2024 | ಸ್ಟೊಯಿನಿಸ್ ಶತಕ; ಚೆನ್ನೈ ಎದುರು ಲಖನೌಗೆ 6 ವಿಕೆಟ್ ಜಯ
ಮಾರ್ಕ್‌ ಸ್ಟೋಯಿನಸ್‌ ಸಿಡಿಸಿದ ಅಬ್ಬರದ ಶತಕದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡವು ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಐಪಿಎಲ್‌ ಟಿ20 ಪಂದ್ಯದಲ್ಲಿ 6 ವಿಕೆಟ್ ಅಂತರದ ಗೆಲುವು ದಾಖಲಿಸಿತು.

ಕನ್ನಡಿಗರಿಗೆ ಜವಾನ–ಜಾಡಮಾಲಿ ಹುದ್ದೆಯೇ?ಖಾಸಗಿ ಕಂಪನಿಗಳ ನಿಲುವಿಗೆ ಹೈಕೋರ್ಟ್ ಕೆಂಡ

ಕನ್ನಡಿಗರಿಗೆ ಜವಾನ–ಜಾಡಮಾಲಿ ಹುದ್ದೆಯೇ?ಖಾಸಗಿ ಕಂಪನಿಗಳ ನಿಲುವಿಗೆ ಹೈಕೋರ್ಟ್ ಕೆಂಡ
ಕನ್ನಡೇತರ ಕಂಪನಿ ಸ್ಥಾಪಕರ ನಿಲುವಿಗೆ ಗಟ್ಟಿ ಧ್ವನಿಯಲ್ಲಿ ಹೈಕೋರ್ಟ್‌ ಚಾಟಿ ಬೀಸಿದೆ

CSK vs LSG: ಋತುರಾಜ್‌ ಶತಕ; ಲಖನೌಗೆ 211 ರನ್‌ಗಳ ಗೆಲುವಿನ ಗುರಿ ನೀಡಿದ ಚೆನ್ನೈ

CSK vs LSG: ಋತುರಾಜ್‌ ಶತಕ; ಲಖನೌಗೆ 211 ರನ್‌ಗಳ ಗೆಲುವಿನ ಗುರಿ ನೀಡಿದ ಚೆನ್ನೈ
IPL 2024 ಐಪಿಎಲ್‌ ಟೂರ್ನಿಯಲ್ಲಿ ಮಂಗಳವಾರ ಸಂಜೆ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಲಖನೌ ಸೂಪರ್‌ ಜೈಂಟ್ಸ್‌ ತಂಡಗಳು ಮುಖಾಮುಖಿಯಾಗಿವೆ.

‘10 ದಿನಗಳ ಎಂಬಿಎ’ ಕೋರ್ಸ್‌ ಬಗ್ಗೆ ಯುಜಿಸಿ ಎಚ್ಚರಿಕೆ

‘10 ದಿನಗಳ ಎಂಬಿಎ’ ಕೋರ್ಸ್‌ ಬಗ್ಗೆ ಯುಜಿಸಿ ಎಚ್ಚರಿಕೆ
ಮಾನ್ಯತೆ ಇರುವ ಪದವಿ ಕೋರ್ಸ್‌ಗಳ ಹೆಸರಗಳನ್ನೇ ಹೋಲುವ ಸಂಕ್ಷಿಪ್ತ ಹೆಸರುಗಳ ಮೂಲಕ ನಕಲಿ ಆನ್‌ಲೈನ್ ಕಾರ್ಯಕ್ರಮಗಳನ್ನು ನಡೆಸುತ್ತಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ಬಗ್ಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ವಿದ್ಯುತ್ ಪೂರೈಕೆ: ಕರ್ನಾಟಕ, ಗುಜರಾತ್ ಮುಂದೆ

ವಿದ್ಯುತ್ ಪೂರೈಕೆ: ಕರ್ನಾಟಕ, ಗುಜರಾತ್ ಮುಂದೆ
ವಿದ್ಯುತ್ ಪೂರೈಕೆಯ ಗುಣಮಟ್ಟದ ಜಾಲ ನಿರ್ವಹಣೆಯಲ್ಲಿ ಕರ್ನಾಟಕ ಮತ್ತು ಗುಜರಾತ್‌ ಮಂಚೂಣಿಯಲ್ಲಿವೆ ಎಂದು ಇಂಧನ ಆರ್ಥಿಕತೆ ಮತ್ತು ಹಣಕಾಸು ವಿಶ್ಲೇಷಣೆ ಸಂಸ್ಥೆ (ಐಇಇಎಫ್‌ಎ) ಮತ್ತು ಎಂಬರ್‌ ಜಂಟಿಯಾಗಿ ಪ್ರಕಟಿಸಿರುವ ವರದಿ ತಿಳಿಸಿದೆ.

ತಪ್ಪು ಮಾಹಿತಿ ಪೋಸ್ಟ್‌: ಅಣ್ಣಾಮಲೈ ವಿರುದ್ಧ ಪ್ರಕರಣ

ತಪ್ಪು ಮಾಹಿತಿ ಪೋಸ್ಟ್‌: ಅಣ್ಣಾಮಲೈ ವಿರುದ್ಧ ಪ್ರಕರಣ
ಡಿಎಂಕೆ ಕಾರ್ಯಕರ್ತರು 45 ವರ್ಷದ ಮಹಿಳೆಯೊಬ್ಬರನ್ನು ಥಳಿಸಿ, ಹತ್ಯೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ‘ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ’ ಪೋಸ್ಟ್‌ ಮಾಡಿದ ಆರೋಪದಡಿ ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸುಭಾಷಿತ: ಬುಧವಾರ, 24 ಏಪ್ರಿಲ್ 2024