ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ನನ್ನ ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆ ಪತ್ರ: ಪ್ರಿಯಾಂಕ್ ಖರ್ಗೆ

ಹರಿಯಾಣ | ಕಾಂಗ್ರೆಸ್‌ ತೊರೆದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಹರಿಯಾಣ | ಕಾಂಗ್ರೆಸ್‌ ತೊರೆದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್
ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸೋತ ವ್ಯಕ್ತಿ ಚಿತ್ರದುರ್ಗದ BJP ಅಭ್ಯರ್ಥಿ: ಆಕಾಂಕ್ಷಿಯಾಗಿದ್ದ ರಘುಚಂದನ್‌ ಆಕ್ರೋಶ

ಸೋತ ವ್ಯಕ್ತಿ ಚಿತ್ರದುರ್ಗದ BJP ಅಭ್ಯರ್ಥಿ: ಆಕಾಂಕ್ಷಿಯಾಗಿದ್ದ ರಘುಚಂದನ್‌ ಆಕ್ರೋಶ
ತೀವ್ರ ಕುತೂಹಲ ಕೆರಳಿಸಿದ್ದ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಘೋಷಣೆಯಾದ ಬೆನ್ನಲ್ಲೇ ಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಇಟಾನಗರ: ಒಂದೇ ಮತಕ್ಕಾಗಿ ಅಧಿಕಾರಿಗಳ 40 ಕಿ.ಮೀ. ಕಾಲ್ನಡಿಗೆ

ಐಎಸ್‌ಗೆ ಮಾಸ್ಕೊ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯವಿದೆ ಎನಿಸುತ್ತಿಲ್ಲ: ರಷ್ಯಾ

ಐಎಸ್‌ಗೆ ಮಾಸ್ಕೊ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯವಿದೆ ಎನಿಸುತ್ತಿಲ್ಲ: ರಷ್ಯಾ
ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆಯು ಮಾಸ್ಕೊದ ಸಭಾಂಗಣದ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯ ಹೊಂದಿರಬಹುದು ಎಂಬುದನ್ನು ನಂಬಲಾಗುತ್ತಿಲ್ಲ ಎಂದು ರಷ್ಯಾ ವಿದೇಶಾಂಗ ಇಲಾಖೆ ವಕ್ತಾರೆ ಮರಿಯಾ ಝಖರೋವಾ ಹೇಳಿದ್ದಾರೆ.

Tamil Nadu | ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ನಿಧನ

Tamil Nadu | ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ನಿಧನ
ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಎ.ಗಣೇಶಮೂರ್ತಿ ಗುರುವಾರ ಬೆಳಿಗ್ಗೆ ಕೊಯಮತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾನು ಹೊರಗಿನವನೆಂದು ಕರೆಯುವ ನೈತಿಕತೆ ಕಾಂಗ್ರೆಸ್ಸಿಗರಿಗಿಲ್ಲ: ಜಗದೀಶ ಶೆಟ್ಟರ್

ನಾನು ಹೊರಗಿನವನೆಂದು ಕರೆಯುವ ನೈತಿಕತೆ ಕಾಂಗ್ರೆಸ್ಸಿಗರಿಗಿಲ್ಲ: ಜಗದೀಶ ಶೆಟ್ಟರ್
‘ದೆಹಲಿಯ ಅಜಯ್ ಮಾಕನ್ ಅವರನ್ನು ಕಾಂಗ್ರೆಸ್‌ನವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಮಾಡಿದ್ದಾರೆ. ರಾಹುಲ್‌ ಗಾಂಧಿ ಕೇರಳದ ವಯ್ನಾಡ್‌ನಿಂದ ಲೋಕಸಭೆಗೆ ಸ್ಪರ್ಧಿಸಿದ್ದಾರೆ. ಅವರ್‍ಯಾರೂ ಕ್ಷೇತ್ರದ ಹೊರಗಿನವರಲ್ಲವೇ?

IPL 2024 | ಹಾರ್ದಿಕ್ ಪಾಂಡ್ಯ ಕಳಪೆ ನಾಯಕತ್ವ; ವ್ಯಾಪಕ ಟ್ರೋಲ್

IPL 2024 | ಹಾರ್ದಿಕ್ ಪಾಂಡ್ಯ ಕಳಪೆ ನಾಯಕತ್ವ; ವ್ಯಾಪಕ ಟ್ರೋಲ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಕಪ್ತಾನ ಹಾರ್ದಿಕ್ ಪಾಂಡ್ಯ ನಾಯಕತ್ವವು ತೀರಾ ಕಳಪೆ ಮಟ್ಟದಲ್ಲಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಟೀಕಿಸಿದ್ದಾರೆ.

ಇ.ಡಿ ಮುಂದೆ ಹಾಜರಾಗದ ಮಹುವಾ ಮೊಯಿತ್ರಾ ಪ್ರಚಾರದಲ್ಲಿ ಭಾಗಿ

ಇ.ಡಿ ಮುಂದೆ ಹಾಜರಾಗದ ಮಹುವಾ ಮೊಯಿತ್ರಾ ಪ್ರಚಾರದಲ್ಲಿ ಭಾಗಿ
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು (ಎಫ್‌ಇಎಂಎ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಇಂದು (ಗುರುವಾರ) ಜಾರಿ ನಿರ್ದೇಶನಾಯಲದ ಮುಂದೆ ವಿಚಾರಣೆಗೆ ಹಾಜರಾಗಲಿಲ್ಲ.
ADVERTISEMENT

LS Polls | ತಮಿಳುನಾಡು ಕಾಂಗ್ರೆಸ್ ಮಾಜಿ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

LS Polls | ತಮಿಳುನಾಡು ಕಾಂಗ್ರೆಸ್ ಮಾಜಿ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಿ.ಆರ್‌.ಕೇಶವನ್‌ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.

ನನ್ನ ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆ ಪತ್ರ: ಪ್ರಿಯಾಂಕ್ ಖರ್ಗೆ

ನನ್ನ ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆ ಪತ್ರ: ಪ್ರಿಯಾಂಕ್ ಖರ್ಗೆ
'ಬಿಜೆಪಿಯ ಮನುವಾದಿಗಳು ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ಹತ್ತು ದಿನಗಳ ಹಿಂದೆ ನನ್ನ ಕಚೇರಿಗೆ ಕಳುಹಿಸಿದ್ದಾರೆ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಹರಿಯಾಣ | ಕಾಂಗ್ರೆಸ್‌ ತೊರೆದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಹರಿಯಾಣ | ಕಾಂಗ್ರೆಸ್‌ ತೊರೆದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್
ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ADVERTISEMENT

ಸೋತ ವ್ಯಕ್ತಿ ಚಿತ್ರದುರ್ಗದ BJP ಅಭ್ಯರ್ಥಿ: ಆಕಾಂಕ್ಷಿಯಾಗಿದ್ದ ರಘುಚಂದನ್‌ ಆಕ್ರೋಶ

ಸೋತ ವ್ಯಕ್ತಿ ಚಿತ್ರದುರ್ಗದ BJP ಅಭ್ಯರ್ಥಿ: ಆಕಾಂಕ್ಷಿಯಾಗಿದ್ದ ರಘುಚಂದನ್‌ ಆಕ್ರೋಶ
ತೀವ್ರ ಕುತೂಹಲ ಕೆರಳಿಸಿದ್ದ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಘೋಷಣೆಯಾದ ಬೆನ್ನಲ್ಲೇ ಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಇಟಾನಗರ: ಒಂದೇ ಮತಕ್ಕಾಗಿ ಅಧಿಕಾರಿಗಳ 40 ಕಿ.ಮೀ. ಕಾಲ್ನಡಿಗೆ

ಇಟಾನಗರ: ಒಂದೇ ಮತಕ್ಕಾಗಿ ಅಧಿಕಾರಿಗಳ 40 ಕಿ.ಮೀ. ಕಾಲ್ನಡಿಗೆ
ಚೀನಾ ಗಡಿ ಸಮೀಪ ಇರುವ ಅರುಣಾಚಲ ಪ್ರದೇಶದ ಮಲೋಗಾಮ್ ಗ್ರಾಮದಲ್ಲಿರುವ ಏಕೈಕ ಮತದಾರೆಗಾಗಿ ಚುನಾವಣಾ ಬೂತ್‌ ಸ್ಥಾಪಿಸಲು ಅಧಿಕಾರಿಗಳ ತಂಡ 40 ಕಿ.ಮಿ ದುರ್ಗಮ ಹಾದಿಯನ್ನು ಕ್ರಮಿಸಲಿದೆ.

ಐಎಸ್‌ಗೆ ಮಾಸ್ಕೊ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯವಿದೆ ಎನಿಸುತ್ತಿಲ್ಲ: ರಷ್ಯಾ

ಐಎಸ್‌ಗೆ ಮಾಸ್ಕೊ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯವಿದೆ ಎನಿಸುತ್ತಿಲ್ಲ: ರಷ್ಯಾ
ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆಯು ಮಾಸ್ಕೊದ ಸಭಾಂಗಣದ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯ ಹೊಂದಿರಬಹುದು ಎಂಬುದನ್ನು ನಂಬಲಾಗುತ್ತಿಲ್ಲ ಎಂದು ರಷ್ಯಾ ವಿದೇಶಾಂಗ ಇಲಾಖೆ ವಕ್ತಾರೆ ಮರಿಯಾ ಝಖರೋವಾ ಹೇಳಿದ್ದಾರೆ.

Tamil Nadu | ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ನಿಧನ

Tamil Nadu | ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ನಿಧನ
ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಎ.ಗಣೇಶಮೂರ್ತಿ ಗುರುವಾರ ಬೆಳಿಗ್ಗೆ ಕೊಯಮತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

SRH vs MI: 523 ರನ್, 38 ಸಿಕ್ಸರ್; ಆರ್‌ಸಿಬಿಯ ಸೇರಿದಂತೆ ಹಲವು ದಾಖಲೆ ಉಡೀಸ್

SRH vs MI: 523 ರನ್, 38 ಸಿಕ್ಸರ್; ಆರ್‌ಸಿಬಿಯ ಸೇರಿದಂತೆ ಹಲವು ದಾಖಲೆ ಉಡೀಸ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ರನ್ ಹೊಳೆ ಹರಿಯಿತು.

ಕೊಪ್ಪಳ: ಕೃಷಿ ಇಲಾಖೆ ಉಪ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ

ಕೊಪ್ಪಳ: ಕೃಷಿ ಇಲಾಖೆ ಉಪ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ
ಕೊಪ್ಪಳದ ಕೃಷಿ ಇಲಾಖೆಯ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು (ಗುರುವಾರ) ದಾಳಿ ನಡೆಸಿದ್ದಾರೆ.

ನ್ಯಾಯಯುತ ತನಿಖೆಯನ್ನು ಪ್ರೋತ್ಸಾಹಿಸುತ್ತೇವೆ: ಸಮನ್ಸ್ ನಂತರವೂ ಅಮೆರಿಕ ಹೇಳಿಕೆ

ನ್ಯಾಯಯುತ ತನಿಖೆಯನ್ನು ಪ್ರೋತ್ಸಾಹಿಸುತ್ತೇವೆ: ಸಮನ್ಸ್ ನಂತರವೂ ಅಮೆರಿಕ ಹೇಳಿಕೆ
ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿರುವ ಕುರಿತು ಮತ್ತೆ ಪ್ರತಿಕ್ರಿಯಿಸಿರುವ ಅಮೆರಿಕ, ನ್ಯಾಯಯುತ, ಪಾರದರ್ಶಕ, ಸಕಾಲಿಕ ಕಾನೂನು ಪ್ರಕ್ರಿಯೆಯನ್ನು ಬೆಂಬಲಿಸುವುದಾಗಿ ಹೇಳಿದೆ.

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ
ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ನಾಮಪತ್ರ ಸಲ್ಲಿಕೆ ಇಂದಿನಿಂದ (ಮಾರ್ಚ್‌ 28) ಆರಂಭವಾಗುತ್ತಿದೆ.

PHOTOS | ಸಿಂಪಲ್‌ ಲುಕ್‌ನಲ್ಲಿ ಗಮನ ಸೆಳೆದ ನಟಿ ಅದಿತಿ ರಾವ್ ಹೈದರಿ

PHOTOS | ಸಿಂಪಲ್‌ ಲುಕ್‌ನಲ್ಲಿ ಗಮನ ಸೆಳೆದ ನಟಿ ಅದಿತಿ ರಾವ್ ಹೈದರಿ
err
PHOTOS | ಸಿಂಪಲ್‌ ಲುಕ್‌ನಲ್ಲಿ ಗಮನ ಸೆಳೆದ ನಟಿ ಅದಿತಿ ರಾವ್ ಹೈದರಿ
ಸುಭಾಷಿತ: 28 ಮಾರ್ಚ್ 2024, ಗುರುವಾರ