ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಅಪಘಾತದ ಸಾವು; ಆರೋಪಿಗಳಿಗೆ ಕನಿಷ್ಠ ಶಿಕ್ಷೆ ಅಗತ್ಯ: ಹೈಕೋರ್ಟ್

ಕೇರಳ: ಕೆ.ಸುಧಾಕರನ್‌ಗೆ ಮತ್ತೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ

ಕೇರಳ: ಕೆ.ಸುಧಾಕರನ್‌ಗೆ ಮತ್ತೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ
ಪಕ್ಷದ ಒಂದು ವಿಭಾಗದ ಮುಖಂಡರ ತೀವ್ರ ಆಕ್ಷೇಪದ ನಡುವೆಯೇ ಕೆ.ಸುಧಾಕರನ್ ಅವರು ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು.

ರಾಜಧಾನಿ ಬೆಂಗಳೂರಿನಲ್ಲಿ ವರ್ಷಧಾರೆ: ಕೊಂಚ ತಣಿದ ಬಿಸಿಲ ಧಗೆ

ರಾಜಧಾನಿ ಬೆಂಗಳೂರಿನಲ್ಲಿ ವರ್ಷಧಾರೆ: ಕೊಂಚ ತಣಿದ ಬಿಸಿಲ ಧಗೆ
ನೆಲಕ್ಕುರುಳಿದ ಮರಗಳು: ರಸ್ತೆಗಳು ಜಲಾವೃತ: ಸಂಚಾರ ಅಸ್ತವ್ಯಸ್ತ

ಬಾಗಲಕೋಟೆ ಹಿಂದೂ ಜಾಗರಣ ವೇದಿಕೆ ಸದಸ್ಯರ ಮೇಲೆ ಕಲ್ಲು ತೂರಾಟ: ಲಾಠಿ ಚಾರ್ಜ್

ಅಂಬಾನಿ–ಅದಾನಿ ಜತೆ ಸಖ್ಯ: ಮೋದಿ–ರಾಹುಲ್‌ ಜಟಾಪಟಿ

ಅಂಬಾನಿ–ಅದಾನಿ ಜತೆ ಸಖ್ಯ: ಮೋದಿ–ರಾಹುಲ್‌ ಜಟಾಪಟಿ
ಉದ್ಯಮಿಗಳಾದ ಗೌತಮ್‌ ಅದಾನಿ ಮತ್ತು ಮುಕೇಶ್‌ ಅಂಬಾನಿ ಅವರೊಂದಿಗಿನ ನಂಟಿನ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಡುವೆ ಮಾತಿನ ಜಟಾಪಟಿ ತೀವ್ರಗೊಂಡಿದೆ.

ರಾಜ್ಯ ಸರ್ಕಾರದ ಹತ್ತು ಯಡವಟ್ಟುಗಳು: CM ಸಿದ್ದರಾಮಯ್ಯ ವಿರುದ್ಧ BJP ಪಟ್ಟಿ

ರಾಜ್ಯ ಸರ್ಕಾರದ ಹತ್ತು ಯಡವಟ್ಟುಗಳು: CM ಸಿದ್ದರಾಮಯ್ಯ ವಿರುದ್ಧ BJP ಪಟ್ಟಿ
‘ಊಟಿಯಲ್ಲಿ ಪಾರ್ಟಿ ಮಾಡುತ್ತಿರುವ ಸೋಗಲಾಡಿ ಸಿಎಂ ಸಿದ್ದರಾಮಯ್ಯ ಅವರೇ, ಸರ್ಕಾರದ ಯಡವಟ್ಟುಗಳು, ದುರಾಡಳಿತ ಹಾಗೂ ಬೇಜವಾಬ್ದಾರಿಯಿಂದ ಜನರು ಅನುಭವಿಸುವ ಸಂಕಷ್ಟಗಳ ಬಗ್ಗೆ ಒಮ್ಮೆ ನೆನಪಿಸಿಕೊಳ್ಳಿ’ ಎಂದು ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಕಿಡಿಯಾಡಿದೆ.

ಲಿವ್‌–ಇನ್ ಎಂಬುದು ಎರವಲು ಸಂಬಂಧ: ಹೈಕೋರ್ಟ್

ಲಿವ್‌–ಇನ್ ಎಂಬುದು ಎರವಲು ಸಂಬಂಧ: ಹೈಕೋರ್ಟ್
ಲಿವ್–ಇನ್ ಸಂಬಂಧಗಳು ‘ಎರವಲು ಪಡೆದವು’, ಇವು ಭಾರತೀಯ ನಂಬಿಕೆಗಳಿಗೆ ವಿರುದ್ಧವಾಗಿವೆ ಎಂದು ಹೇಳಿರುವ ಛತ್ತೀಸಗಢ ಹೈಕೋರ್ಟ್‌, ಈಗ ಮದುವೆ ಎಂಬ ಪದ್ಧತಿಯು ಜನರನ್ನು ಈ ಹಿಂದಿನಷ್ಟು ಪ್ರಮಾಣದಲ್ಲಿ ಪ್ರಭಾವಿಸುತ್ತಿಲ್ಲ ಎಂದು ಹೇಳಿದೆ.

ಅಪಘಾತದ ಸಾವು; ಆರೋಪಿಗಳಿಗೆ ಕನಿಷ್ಠ ಶಿಕ್ಷೆ ಅಗತ್ಯ: ಹೈಕೋರ್ಟ್

ಅಪಘಾತದ ಸಾವು; ಆರೋಪಿಗಳಿಗೆ ಕನಿಷ್ಠ ಶಿಕ್ಷೆ ಅಗತ್ಯ: ಹೈಕೋರ್ಟ್
ಅಜಾಗರೂಕಯಿಂದ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣರಾಗುವವರಿಗೆ ಕನಿಷ್ಠ ಶಿಕ್ಷೆ ವಿಧಿಸದೇ ಇದ್ದಲ್ಲಿ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತೆ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಕೇರಳ: ಕೆ.ಸುಧಾಕರನ್‌ಗೆ ಮತ್ತೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ

ಕೇರಳ: ಕೆ.ಸುಧಾಕರನ್‌ಗೆ ಮತ್ತೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ
ಪಕ್ಷದ ಒಂದು ವಿಭಾಗದ ಮುಖಂಡರ ತೀವ್ರ ಆಕ್ಷೇಪದ ನಡುವೆಯೇ ಕೆ.ಸುಧಾಕರನ್ ಅವರು ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು.
ADVERTISEMENT

ರಾಜಧಾನಿ ಬೆಂಗಳೂರಿನಲ್ಲಿ ವರ್ಷಧಾರೆ: ಕೊಂಚ ತಣಿದ ಬಿಸಿಲ ಧಗೆ

ರಾಜಧಾನಿ ಬೆಂಗಳೂರಿನಲ್ಲಿ ವರ್ಷಧಾರೆ: ಕೊಂಚ ತಣಿದ ಬಿಸಿಲ ಧಗೆ
ನೆಲಕ್ಕುರುಳಿದ ಮರಗಳು: ರಸ್ತೆಗಳು ಜಲಾವೃತ: ಸಂಚಾರ ಅಸ್ತವ್ಯಸ್ತ

ಬಾಗಲಕೋಟೆ ಹಿಂದೂ ಜಾಗರಣ ವೇದಿಕೆ ಸದಸ್ಯರ ಮೇಲೆ ಕಲ್ಲು ತೂರಾಟ: ಲಾಠಿ ಚಾರ್ಜ್

ಬಾಗಲಕೋಟೆ ಹಿಂದೂ ಜಾಗರಣ ವೇದಿಕೆ ಸದಸ್ಯರ ಮೇಲೆ ಕಲ್ಲು ತೂರಾಟ: ಲಾಠಿ ಚಾರ್ಜ್
ಕಲ್ಲು ತೂರಾಟದಿಂದ ಕೋಪಗೊಂಡ ವೇದಿಕೆ ಸದಸ್ಯರು ಪೊಲೀಸರೊಂದಿಗೆ ಮಾತಿಗೆ ಇಳಿದಾಗ ಎಲ್ಲರನ್ನು ಚದುರಿಸಲು ಲಾಠಿ ಬೀಸಲಾಯಿತು.

ಅಂಬಾನಿ–ಅದಾನಿ ಜತೆ ಸಖ್ಯ: ಮೋದಿ–ರಾಹುಲ್‌ ಜಟಾಪಟಿ

ಅಂಬಾನಿ–ಅದಾನಿ ಜತೆ ಸಖ್ಯ: ಮೋದಿ–ರಾಹುಲ್‌ ಜಟಾಪಟಿ
ಉದ್ಯಮಿಗಳಾದ ಗೌತಮ್‌ ಅದಾನಿ ಮತ್ತು ಮುಕೇಶ್‌ ಅಂಬಾನಿ ಅವರೊಂದಿಗಿನ ನಂಟಿನ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಡುವೆ ಮಾತಿನ ಜಟಾಪಟಿ ತೀವ್ರಗೊಂಡಿದೆ.

ರಾಜ್ಯ ಸರ್ಕಾರದ ಹತ್ತು ಯಡವಟ್ಟುಗಳು: CM ಸಿದ್ದರಾಮಯ್ಯ ವಿರುದ್ಧ BJP ಪಟ್ಟಿ

ರಾಜ್ಯ ಸರ್ಕಾರದ ಹತ್ತು ಯಡವಟ್ಟುಗಳು: CM ಸಿದ್ದರಾಮಯ್ಯ ವಿರುದ್ಧ BJP ಪಟ್ಟಿ
‘ಊಟಿಯಲ್ಲಿ ಪಾರ್ಟಿ ಮಾಡುತ್ತಿರುವ ಸೋಗಲಾಡಿ ಸಿಎಂ ಸಿದ್ದರಾಮಯ್ಯ ಅವರೇ, ಸರ್ಕಾರದ ಯಡವಟ್ಟುಗಳು, ದುರಾಡಳಿತ ಹಾಗೂ ಬೇಜವಾಬ್ದಾರಿಯಿಂದ ಜನರು ಅನುಭವಿಸುವ ಸಂಕಷ್ಟಗಳ ಬಗ್ಗೆ ಒಮ್ಮೆ ನೆನಪಿಸಿಕೊಳ್ಳಿ’ ಎಂದು ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಕಿಡಿಯಾಡಿದೆ.

ಕರ್ನಾಟಕ ಬಿಜೆಪಿಯ ಮೀಸಲಾತಿ ವಿಡಿಯೊ ತೆಗೆದು ಹಾಕಿದ ‘ಎಕ್ಸ್‌’

ಕರ್ನಾಟಕ ಬಿಜೆಪಿಯ ಮೀಸಲಾತಿ ವಿಡಿಯೊ ತೆಗೆದು ಹಾಕಿದ ‘ಎಕ್ಸ್‌’
ಮುಸ್ಲಿಂ ಮೀಸಲಾತಿ ಸಂಬಂಧ ಕರ್ನಾಟಕ ಬಿಜೆಪಿ ಘಟಕ ಹಂಚಿಕೊಂಡಿದ್ದ ಅನಿಮೇಟೆಡ್ ವಿಡಿಯೊವನ್ನು ‘ಎಕ್ಸ್’ ತೆಗೆದುಹಾಕಿದೆ.

ವಿಶ್ರಾಂತಿಗಾಗಿ ರೆಸಾರ್ಟ್‌ ಸೇರಿದ ಸಿಎಂ, ಡಿಸಿಎಂ

ವಿಶ್ರಾಂತಿಗಾಗಿ ರೆಸಾರ್ಟ್‌ ಸೇರಿದ ಸಿಎಂ, ಡಿಸಿಎಂ
ಕಳೆದ ಎರಡು ತಿಂಗಳಿಗೂ ಹೆಚ್ಚು ಸಮಯದಿಂದ ಲೋಕಸಭಾ ಚುನಾವಣೆಗಾಗಿ ಬೆವರು ಹರಿಸಿದ್ದ ವಿವಿಧ ರಾಜಕೀಯ ಪಕ್ಷಗಳ ನಾಯಕರು ಎರಡನೇ ಹಂತದ ಮತದಾನದ ಬಳಿಕ ವಿಶ್ರಾಂತಿಗೆ ಮೊರೆ ಹೋಗಿದ್ದಾರೆ.

ಸ್ವಾರ್ಥಕ್ಕಾಗಿ ಪ್ರಕರಣ ಬಳಕೆ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಸ್ವಾರ್ಥಕ್ಕಾಗಿ ಪ್ರಕರಣ ಬಳಕೆ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ
‘ಕಿಂಗ್‌ ಆಫ್‌ ಬ್ಲ್ಯಾಕ್‌ ಮೇಲರ್ ನಾನಲ್ಲ, ಇಡೀ ಪ್ರಕರಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡ ವ್ಯಕ್ತಿ ನೀನು’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ವಾಗ್ವಾದಕ್ಕೆ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್

ರಾಜಕೀಯ ವಾಗ್ವಾದಕ್ಕೆ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್‌ ಮೆಹ್ತಾ ಅವರನ್ನು ಒಳಗೊಂಡ ನ್ಯಾಯಪೀಠವು, ಕೋರ್ಟ್‌ ಕಾನೂನಾತ್ಮಕ ವಿಚಾರಗಳನ್ನು ಮಾತ್ರ ನಿರ್ಧರಿಸುತ್ತದೆ. ಇಲ್ಲಿ ರಾಜಕೀಯ ವಾಗ್ವಾದಕ್ಕೆ ಅವಕಾಶ ಇಲ್ಲ ಎಂದು ಹೇಳಿತು.

ವಿದೇಶದಲ್ಲಿರುವ ವಲಸೆ ನೌಕರರಿಂದ 2022ರಲ್ಲಿ ಭಾರತಕ್ಕೆ ₹9.3 ಲಕ್ಷ ಕೋಟಿ ಹಣ ಸಂದಾಯ

ವಿದೇಶದಲ್ಲಿರುವ ವಲಸೆ ನೌಕರರಿಂದ 2022ರಲ್ಲಿ ಭಾರತಕ್ಕೆ ₹9.3 ಲಕ್ಷ ಕೋಟಿ ಹಣ ಸಂದಾಯ
ವಿದೇಶದಲ್ಲಿರುವ ಭಾರತೀಯ ವಲಸೆ ನೌಕರರಿಂದ ಕುಟುಂಬಗಳಿಗೆ ಹೆಚ್ಚಿನ ಹಣ
ಸುಭಾಷಿತ