ಗುರುವಾರ, 18 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಮೂರು ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು: ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
55 minutes ago
ಹುಬ್ಬಳ್ಳಿ | BVB ಕಾಲೇಜು ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಸಹಪಾಠಿ
ದಾಖಲೆ ಇಲ್ಲದ ₹73.99 ಲಕ್ಷ ಮೌಲ್ಯದ ಆಭರಣ ವಶ
ಇ.ಡಿ ಸುಳ್ಳು ಹೇಳಿದೆ; ಕೇಜ್ರಿವಾಲ್ ಕೊಲ್ಲಲು ಸಂಚು ನಡೆದಿದೆ– ಆತಿಶಿ
ಜೆಎನ್ಯು ಎಂದಿಗೂ ತುಕ್ಡೆ, ತುಕ್ಡೆ ಗ್ಯಾಂಗ್ ಭಾಗ ಆಗಿರಲಿಲ್ಲ: ಕುಲಪತಿ
ಕಾಂಗ್ರೆಸ್, ಎಎಪಿ ಪಕ್ಷಗಳು ಬೇರೆ, ನಿಲುವು ಒಂದೇ: ಸಚಿವ ಸಂತೋಷ ಲಾಡ್
2 hours ago
ಕೈಗಾರಿಕಾ ಕ್ರಾಂತಿ ಮಾಡಿದ ಪಕ್ಷ ಕಾಂಗ್ರೆಸ್: ಸಚಿವ ಎಂ. ಬಿ. ಪಾಟೀಲ
‘ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವುದು ಮಾತ್ರವಲ್ಲ, ಸೂಜಿಯಿಂದ ಹಿಡಿದು ವಿಮಾನ ತಯಾರಿಕೆವರೆಗೆ ಕೈಗಾರಿಕೆ ಕ್ರಾಂತಿ ಮಾಡಿದ ಪಕ್ಷವಾಗಿದೆ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.
2 hours ago
ಒಕ್ಕಲಿಗ ಸಮುದಾಯದವರು ಸ್ವಾಭಿಮಾನಿಗಳು; ಸದಾನಂದಗೌಡ
ರಾಜ್ಯದಲ್ಲಿರುವ ಒಕ್ಕಲಿಗ ಗೌಡರೆಲ್ಲ ಸ್ವಾಭಿಮಾನಿಗಳು ಎಂದು ಬಿಜೆಪಿ ಮುಖಂಡ ಡಿ.ವಿ.ಸದಾನಂದಗೌಡ ತಿಳಿಸಿದರು.
1 hour ago
ಕೋವಿಡ್ ಭ್ರಷ್ಟಾಚಾರದಲ್ಲಿ ಸುಧಾಕರ್ ಜೈಲಿಗೆ: ಸಿದ್ಧರಾಮಯ್ಯ ಸುಳಿವು
1 hour ago
ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ
ಮಂಗಳೂರಿನ ಉರ್ವ ಚಿಲಿಂಬಿಯ ಶಿರ್ಡಿ ಸಾಯಿಬಾಬಾ ದೇವಸ್ಥಾನದ ಬಳಿ ಮತ ಯಾಚನೆ ಮಾಡುವ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂದಿರದ ಮೊಕ್ತೇಸರ ವಿಶ್ವಾಸ್ದಾಸ್ ನಡುವೆ ಗುರುವಾರ ಸಂಜೆ ಮಾತಿನ ಚಕಮಕಿ ನಡೆಯಿತು
2 hours ago
ಕೊಡಗು | ಹುಲಿ ದಾಳಿಗೆ ಅಸ್ಸಾಂನ ವ್ಯಕ್ತಿ ಸಾವು
ಗೋಣಿಕೊಪ್ಪಲು ಸಮೀಪದ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಅಸ್ಸಾಂನಿಂದ ಬಂದು ಇಲ್ಲಿ ಕೆಲಸ ಮಾಡುತ್ತಿದ್ದ ಮುಝೀದ್ ರೆಹಮಾನ್ (55) ಎಂಬುವವರು ಗುರುವಾರ ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
1 hour ago
ADVERTISEMENT
ಇನ್ನಷ್ಟು
ವಿಜಯಪುರ | ಸಿಡಿಲು ಬಡಿದು ಮೆಹತರ್ ಮಹಲ್ ಮಿನಾರ್ಗೆ ಹಾನಿ
2 hours ago
ದಾರುಕೇಶ್ವರಯ್ಯ ನಾಮಪತ್ರ ವಜಾ ಮಾಡಲು ಮನವಿ: CECಗೆ ಹೈಕೋರ್ಟ್ ನೋಟಿಸ್
2 hours ago
IPL 2024: ಪಂಜಾಬ್ಗೆ 193 ರನ್ ಗುರಿ ನೀಡಿದ ಮುಂಬೈ
2 hours ago
ದೇಶದಲ್ಲಿ 15 ದಿನದಲ್ಲಿ 7 ಸಾವಿರ ಕೋಟಿ ಯೂನಿಟ್ ವಿದ್ಯುತ್ ಬಳಕೆ!
2 hours ago
ಮೂರು ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು: ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
55 minutes ago
ADVERTISEMENT
ಹುಬ್ಬಳ್ಳಿ | BVB ಕಾಲೇಜು ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಸಹಪಾಠಿ
ಹುಬ್ಬಳ್ಳಿ: ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಸಂಜೆ ಸಹಪಾಠಿಯೇ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
47 minutes ago
ದಾಖಲೆ ಇಲ್ಲದ ₹73.99 ಲಕ್ಷ ಮೌಲ್ಯದ ಆಭರಣ ವಶ
ಸೂಕ್ತ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ₹73.99 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ತಾಲ್ಲೂಕಿನ ಅರ್ಗಾ ಚೆಕ್ಪೋಸ್ಟ್ ನಲ್ಲಿ ಕ್ಷಿಪ್ರ ಪಡೆ ಅಧಿಕಾರಿಗಳು ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
2 hours ago
ಇ.ಡಿ ಸುಳ್ಳು ಹೇಳಿದೆ; ಕೇಜ್ರಿವಾಲ್ ಕೊಲ್ಲಲು ಸಂಚು ನಡೆದಿದೆ– ಆತಿಶಿ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮನೆ ಆಹಾರವನ್ನು ನಿರಾಕರಿಸುವ ಮೂಲಕ ಅವರನ್ನು ಕೊಲ್ಲಲು ದೊಡ್ಡ ಸಂಚು ನಡೆದಿದೆ ಎಂದು ದೆಹಲಿ ಸಚಿವೆ ಆತಿಶಿ ಗುರುವಾರ ಆರೋಪಿಸಿದ್ದಾರೆ.
29 minutes ago
ADVERTISEMENT
ಜೆಎನ್ಯು ಎಂದಿಗೂ ತುಕ್ಡೆ, ತುಕ್ಡೆ ಗ್ಯಾಂಗ್ ಭಾಗ ಆಗಿರಲಿಲ್ಲ: ಕುಲಪತಿ
ಜವಹರ್ಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು) ಎಂದಿಗೂ ರಾಷ್ಟ್ರ ವಿರೋಧಿ ಆಗಿರಲಿಲ್ಲ. ತುಕ್ಡೆ, ತುಕ್ಡೆ ಗ್ಯಾಂಗ್ನ ಭಾಗವೂ ಆಗಿರಲಿಲ್ಲ’ ಎಂದು ಕುಲಪತಿ ಶಾಂತಿಶ್ರೀ ಡಿ.ಪಂಡಿತ್ ಪ್ರತಿಪಾದಿಸಿದ್ದಾರೆ.
30 minutes ago
ಕಾಂಗ್ರೆಸ್, ಎಎಪಿ ಪಕ್ಷಗಳು ಬೇರೆ, ನಿಲುವು ಒಂದೇ: ಸಚಿವ ಸಂತೋಷ ಲಾಡ್
ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಬೇರೆ ಆಗಿದ್ದರೂ, ಸೈದ್ಧಾಂತಿಕ ನಿಲುವು ಒಂದೇ ಆಗಿದೆ. ಪ್ರಸ್ತುತ ಲೋಕಸಭಾ ಚುನಾವಣೆಯನ್ನು ಎರಡೂ ಪಕ್ಷಗಳು ಒಂದಾಗಿ ಎದುರಿಸಲು ಸಿದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
2 hours ago
ಕೈಗಾರಿಕಾ ಕ್ರಾಂತಿ ಮಾಡಿದ ಪಕ್ಷ ಕಾಂಗ್ರೆಸ್: ಸಚಿವ ಎಂ. ಬಿ. ಪಾಟೀಲ
‘ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವುದು ಮಾತ್ರವಲ್ಲ, ಸೂಜಿಯಿಂದ ಹಿಡಿದು ವಿಮಾನ ತಯಾರಿಕೆವರೆಗೆ ಕೈಗಾರಿಕೆ ಕ್ರಾಂತಿ ಮಾಡಿದ ಪಕ್ಷವಾಗಿದೆ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.
2 hours ago
ADVERTISEMENT
ಒಕ್ಕಲಿಗ ಸಮುದಾಯದವರು ಸ್ವಾಭಿಮಾನಿಗಳು; ಸದಾನಂದಗೌಡ
ರಾಜ್ಯದಲ್ಲಿರುವ ಒಕ್ಕಲಿಗ ಗೌಡರೆಲ್ಲ ಸ್ವಾಭಿಮಾನಿಗಳು ಎಂದು ಬಿಜೆಪಿ ಮುಖಂಡ ಡಿ.ವಿ.ಸದಾನಂದಗೌಡ ತಿಳಿಸಿದರು.
1 hour ago
ಕೋವಿಡ್ ಭ್ರಷ್ಟಾಚಾರದಲ್ಲಿ ಸುಧಾಕರ್ ಜೈಲಿಗೆ: ಸಿದ್ಧರಾಮಯ್ಯ ಸುಳಿವು
‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ತನಿಖೆಗೆ ಆಯೋಗ ರಚಿಸಿದ್ದೇನೆ. ನನಗೆ ಇರುವ ಮಾಹಿತಿ ಪ್ರಕಾರ ಭ್ರಷ್ಟಾಚಾರ ನಡೆಸಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ’
1 hour ago
ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ
ಮಂಗಳೂರಿನ ಉರ್ವ ಚಿಲಿಂಬಿಯ ಶಿರ್ಡಿ ಸಾಯಿಬಾಬಾ ದೇವಸ್ಥಾನದ ಬಳಿ ಮತ ಯಾಚನೆ ಮಾಡುವ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂದಿರದ ಮೊಕ್ತೇಸರ ವಿಶ್ವಾಸ್ದಾಸ್ ನಡುವೆ ಗುರುವಾರ ಸಂಜೆ ಮಾತಿನ ಚಕಮಕಿ ನಡೆಯಿತು
2 hours ago
ಕೊಡಗು | ಹುಲಿ ದಾಳಿಗೆ ಅಸ್ಸಾಂನ ವ್ಯಕ್ತಿ ಸಾವು
ಗೋಣಿಕೊಪ್ಪಲು ಸಮೀಪದ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಅಸ್ಸಾಂನಿಂದ ಬಂದು ಇಲ್ಲಿ ಕೆಲಸ ಮಾಡುತ್ತಿದ್ದ ಮುಝೀದ್ ರೆಹಮಾನ್ (55) ಎಂಬುವವರು ಗುರುವಾರ ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
1 hour ago
ವಿಜಯಪುರ | ಸಿಡಿಲು ಬಡಿದು ಮೆಹತರ್ ಮಹಲ್ ಮಿನಾರ್ಗೆ ಹಾನಿ
ವಿಜಯಪುರದ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಆದಿಲ್ ಶಾಹಿ ಅರಸರ ಕಾಲದ ಐತಿಹಾಸಿಕ ಸ್ಮಾರಕ ಮೆಹತರ್ ಮಹಲ್ಗೆ ಗುರುವಾರ ಸಂಜೆ ಸಿಡಿಲು ಬಡಿದು, ಮಿನಾರ್ನ ಗೋಪುರಕ್ಕೆ ಹಾನಿಯಾಗಿದೆ.
2 hours ago
ದಾರುಕೇಶ್ವರಯ್ಯ ನಾಮಪತ್ರ ವಜಾ ಮಾಡಲು ಮನವಿ: CECಗೆ ಹೈಕೋರ್ಟ್ ನೋಟಿಸ್
'ಬೇಡ ಜಂಗಮ ಜಾತಿಯ ಪ್ರಮಾಣ ಪತ್ರ ಪಡೆದು ಸ್ಪರ್ಧಿಸಿ ಕಣದಲ್ಲಿ ಉಳಿದಿರುವ ಎಂ.ಪಿ.ದಾರುಕೇಶ್ವರಯ್ಯ ಅವರ ನಾಮಪತ್ರ ಸ್ವೀಕಾರ ಮಾಡಿರುವುದನ್ನು ವಜಾಗೊಳಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
2 hours ago
IPL 2024: ಪಂಜಾಬ್ಗೆ 193 ರನ್ ಗುರಿ ನೀಡಿದ ಮುಂಬೈ
ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 192 ರನ್ ಕಲೆ ಹಾಕಿದೆ.
2 hours ago
ದೇಶದಲ್ಲಿ 15 ದಿನದಲ್ಲಿ 7 ಸಾವಿರ ಕೋಟಿ ಯೂನಿಟ್ ವಿದ್ಯುತ್ ಬಳಕೆ!
ಆರ್ಥಿಕ ಚಟುವಟಿಕೆ ಮತ್ತು ಬಳಕೆಯಲ್ಲಿನ ಸುಧಾರಣೆಯಿಂದಾಗಿ ಏಪ್ರಿಲ್ ತಿಂಗಳ ಮೊದಲ 15 ದಿನದಲ್ಲಿ ದೇಶದ ವಿದ್ಯುತ್ ಬಳಕೆ ಶೇ 10ರಷ್ಟು ಏರಿಕೆಯಾಗಿದೆ.
2 hours ago
ಚೂರಿ ಇರಿತ ಪ್ರಕರಣ ನಡೆದಿದ್ದ ಸಿಡ್ನಿ ಶಾಪಿಂಗ್ ಮಾಲ್ ಪುನರಾರಂಭ
ಯುವಕನೊಬ್ಬ ಹಲವರಿಗೆ ಚೂರಿಯಿಂದ ಇರಿದು, ಆರು ಜನ ಮೃತಪಟ್ಟ ಪ್ರಕರಣ ನಡೆದಿದ್ದ ಇಲ್ಲಿನ ಶಾಪಿಂಗ್ ಮಾಲ್ ಗುರುವಾರ ಮತ್ತೆ ಗ್ರಾಹಕರಿಗೆ ತೆರೆದುಕೊಂಡಿತು
2 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
ಕೈ ಹಿಡಿದ ನರಸೇಗೌಡ, ದೀಪಕ್ಗೌಡ
ತುಮಕೂರು: ಬಿಜೆಪಿ ಮುಖಂಡ ನಗರದ ನರಸೇಗೌಡ, ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಮುಖಂಡ ದೀಪ್ಗೌಡ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.
4 seconds ago
ಬೋಸ್ ವಿರುದ್ದ ಅಪಪ್ರಚಾರ: ಡಿ.ಸಿಗೆ ದೂರು
18 ಏಪ್ರಿಲ್ 2024, 16:13 IST
ರಾಮಮಂದಿರ ಹೆಸರಿನಲ್ಲಿ ಬಿಜೆಪಿ ಮತಯಾಚನೆ: ಸಚಿವ ಸಂತೋಷ್ ಲಾಡ್
18 ಏಪ್ರಿಲ್ 2024, 16:08 IST
ಚುನಾವಣೆ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆ: ವಿಚಾರಣೆ ಏ.20ಕ್ಕೆ ಮುಂದೂಡಿಕೆ
18 ಏಪ್ರಿಲ್ 2024, 16:04 IST
ನಾಲ್ಕನೇ ಹಂತ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ
18 ಏಪ್ರಿಲ್ 2024, 15:54 IST
ಲೋಕಸಭಾ ಚುನವಣೆ | ಮೊದಲ ಹಂತದ ಮತದಾನ ನಾಳೆ
18 ಏಪ್ರಿಲ್ 2024, 15:50 IST
ಸುಪ್ರಿಯಾ, ಸುನೇತ್ರಾ ನಾಮಪತ್ರ ಸಲ್ಲಿಕೆ
18 ಏಪ್ರಿಲ್ 2024, 15:47 IST