ಬುಧವಾರ, 24 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಇನ್ಮುಂದೆ ಈ ರಾಜ್ಯದ ಶಿಕ್ಷಕರು ಶಾಲೆಗಳಿಗೆ ಬಂದೂಕು ಒಯ್ಯಲಿದ್ದಾರೆ!
ಶಾಲೆಗಳಿಗೆ ಶಿಕ್ಷಕರು ಬಂದೂಕು (ಹ್ಯಾಂಡ್ಗನ್) ತೆಗೆದುಕೊಂಡು ಹೋಗಲು ಅನುಮತಿ ನೀಡುವ ಮಸೂದೆಗೆ ಟೆನ್ನೇಸಿ ಶಾಸನಸಭೆ ಬುಧವಾರ ಅನುಮೋದನೆ ನೀಡಿದೆ.
5 minutes ago
ಜಾತಿಗಣತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ
ಛತ್ತೀಸಗಢ: 18 ನಕ್ಸಲೀಯರು ಶರಣು
ಮೋದಿ ಹೇಳಿಕೆ ಟೀಕಿಸಿದ್ದಕ್ಕೆ BJP ಅಲ್ಪಸಂಖ್ಯಾತ ಮೋರ್ಚಾ ನಾಯಕನ ಉಚ್ಛಾಟನೆ
ಸತತ 4ನೇ ದಿನವೂ ಸೆನ್ಸೆಕ್ಸ್, ನಿಫ್ಟಿ ಏರಿಕೆ: ₹8 ಲಕ್ಷ ಕೋಟಿ ಸಂಪತ್ತು ವೃದ್ಧಿ
IPL: DC vs GT; ಡೆಲ್ಲಿ ವಿರುದ್ಧ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ
46 minutes ago
ನೇಹಾ ಹತ್ಯೆ: ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿ ನೋಡುತ್ತಿರುವ ಸರ್ಕಾರ– ಬೊಮ್ಮಾಯಿ
‘ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ನೋಡುತ್ತಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
39 minutes ago
ಇರಾನ್ ಜತೆ ವ್ಯವಹರಿಸಿದರೆ ನಿರ್ಬಂಧ: ಪಾಕಿಸ್ತಾನಕ್ಕೂ ಎಚ್ಚರಿಕೆ ನೀಡಿದ ಅಮೆರಿಕ
ಇರಾನ್ ಜತೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವುದೇ ರಾಷ್ಟ್ರ ಸಂಭವನೀಯ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.
39 minutes ago
ಆಸ್ಟ್ರೇಲಿಯಾ: ಅಮಾಯಕರ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದ 7 ಬಾಲಕರ ಬಂಧನ
53 minutes ago
LS Polls 2024: ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ
ಲೋಕಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಪ್ರಚಾರ ಬುಧವಾರ ಸಂಜೆ ಮುಕ್ತಾಯವಾಗಿದೆ. ನಾಳೆ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಬಹುದು.
1 hour ago
ಜಗನ್ಗೆ ಗಾಂಜಾ–ಡ್ರಗ್ಸ್; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು
ನನ್ನ ಬ್ರಾಂಡ್ಗಳು ಐಟಿ ಮತ್ತು ನೌಕರಿ. ಆದರೆ ವೈ.ಎಸ್.ಜಗನ್ ಮೋಹನ ರೆಡ್ಡಿ ಅವರ ಬ್ರಾಂಡ್ಗಳು ‘ಗಾಂಜಾ ಮತ್ತು ಡ್ರಗ್ಸ್’ ಎಂದು ತೆಲಗು ದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
1 hour ago
ADVERTISEMENT
ಇನ್ನಷ್ಟು
ದೇಶಕ್ಕಾಗಿ ತಾಳಿ ಬಲಿದಾನ ಮಾಡಿದ ಪಕ್ಷ ಕಾಂಗ್ರೆಸ್: ಎಚ್.ಕೆ.ಪಾಟೀಲ ತಿರುಗೇಟು
1 hour ago
LS Polls: ಹಿರಿಯ, ಅಂಗವಿಕಲ ಮತದಾರರಿಗೆ ಏ.26ರಂದು ರ್ಯಾಪಿಡೊದಿಂದ ಉಚಿತ ಸಾರಿಗೆ
2 hours ago
Video | ಸಂಪನ್ನಗೊಂಡ ಬೆಂಗಳೂರು ಕರಗ ಶಕ್ತ್ಯೋತ್ಸವ
1 hour ago
LS Polls 2024: ವಿಪರೀತ ಬಿಸಿಲು; ಪ್ರಚಾರದ ವೇಳೆ ಮೂರ್ಚೆ ಹೋದ ಗಡ್ಕರಿ
3 hours ago
ಇನ್ಮುಂದೆ ಈ ರಾಜ್ಯದ ಶಿಕ್ಷಕರು ಶಾಲೆಗಳಿಗೆ ಬಂದೂಕು ಒಯ್ಯಲಿದ್ದಾರೆ!
ಶಾಲೆಗಳಿಗೆ ಶಿಕ್ಷಕರು ಬಂದೂಕು (ಹ್ಯಾಂಡ್ಗನ್) ತೆಗೆದುಕೊಂಡು ಹೋಗಲು ಅನುಮತಿ ನೀಡುವ ಮಸೂದೆಗೆ ಟೆನ್ನೇಸಿ ಶಾಸನಸಭೆ ಬುಧವಾರ ಅನುಮೋದನೆ ನೀಡಿದೆ.
5 minutes ago
ADVERTISEMENT
ಜಾತಿಗಣತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ
ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿ ನಡೆಸಲಾಗುವುದು’ ಎಂಬ ಮಾತನ್ನು ಪುನರುಚ್ಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಯಾವುದೇ ಶಕ್ತಿಯಿಂದ ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದರು.
12 minutes ago
ಛತ್ತೀಸಗಢ: 18 ನಕ್ಸಲೀಯರು ಶರಣು
ಛತ್ತೀಸಗಢದ ದಾಂತೇವಾಡದಲ್ಲಿ ಮೂವರು ಮಹಿಳೆಯರು ಸೇರಿದಂತೆ 18 ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗಿದ್ದಾರೆ.
14 minutes ago
ಮೋದಿ ಹೇಳಿಕೆ ಟೀಕಿಸಿದ್ದಕ್ಕೆ BJP ಅಲ್ಪಸಂಖ್ಯಾತ ಮೋರ್ಚಾ ನಾಯಕನ ಉಚ್ಛಾಟನೆ
ಸಂಪತ್ತು ಮರುಹಂಚಿಕೆ ಕುರಿತ ಮೋದಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಕಾರಣಕ್ಕೆ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
11 minutes ago
ADVERTISEMENT
ಸತತ 4ನೇ ದಿನವೂ ಸೆನ್ಸೆಕ್ಸ್, ನಿಫ್ಟಿ ಏರಿಕೆ: ₹8 ಲಕ್ಷ ಕೋಟಿ ಸಂಪತ್ತು ವೃದ್ಧಿ
ಮಧ್ಯಪ್ರಾಚ್ಯದಲ್ಲಿ ತಲೆದೋರಿದ್ದ ಉದ್ವಿಗ್ನತೆಯು ತುಸು ತಗ್ಗಿರುವುದರಿಂದ ದೇಶದ ಷೇರುಪೇಟೆಗಳಲ್ಲಿ ಬುಧವಾರವೂ ಸಕಾರಾತ್ಮಕ ವಹಿವಾಟು ನಡೆಯಿತು.
9 minutes ago
IPL: DC vs GT; ಡೆಲ್ಲಿ ವಿರುದ್ಧ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ
IPL 2024: ಡೆಲ್ಲಿ ವಿರುದ್ಧ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ಮೊದಲು ಬ್ಯಾಟಿಂಗ್ ಮಾಡಲಿದೆ.
46 minutes ago
ನೇಹಾ ಹತ್ಯೆ: ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿ ನೋಡುತ್ತಿರುವ ಸರ್ಕಾರ– ಬೊಮ್ಮಾಯಿ
‘ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ನೋಡುತ್ತಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
39 minutes ago
ADVERTISEMENT
ಇರಾನ್ ಜತೆ ವ್ಯವಹರಿಸಿದರೆ ನಿರ್ಬಂಧ: ಪಾಕಿಸ್ತಾನಕ್ಕೂ ಎಚ್ಚರಿಕೆ ನೀಡಿದ ಅಮೆರಿಕ
ಇರಾನ್ ಜತೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವುದೇ ರಾಷ್ಟ್ರ ಸಂಭವನೀಯ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.
39 minutes ago
ಆಸ್ಟ್ರೇಲಿಯಾ: ಅಮಾಯಕರ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದ 7 ಬಾಲಕರ ಬಂಧನ
ಧಾರ್ಮಿಕ ಪ್ರೇರಿತ ಉಗ್ರವಾದದ ನಂಟು ಹಿನ್ನೆಲೆಯಲ್ಲಿ ವಿವಿಧೆಡೆ ಆಸ್ಟ್ರೇಲಿಯಾ ಪೊಲೀಸರ ದಾಳಿ
53 minutes ago
LS Polls 2024: ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ
ಲೋಕಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಪ್ರಚಾರ ಬುಧವಾರ ಸಂಜೆ ಮುಕ್ತಾಯವಾಗಿದೆ. ನಾಳೆ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಬಹುದು.
1 hour ago
ಜಗನ್ಗೆ ಗಾಂಜಾ–ಡ್ರಗ್ಸ್; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು
ನನ್ನ ಬ್ರಾಂಡ್ಗಳು ಐಟಿ ಮತ್ತು ನೌಕರಿ. ಆದರೆ ವೈ.ಎಸ್.ಜಗನ್ ಮೋಹನ ರೆಡ್ಡಿ ಅವರ ಬ್ರಾಂಡ್ಗಳು ‘ಗಾಂಜಾ ಮತ್ತು ಡ್ರಗ್ಸ್’ ಎಂದು ತೆಲಗು ದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
1 hour ago
ದೇಶಕ್ಕಾಗಿ ತಾಳಿ ಬಲಿದಾನ ಮಾಡಿದ ಪಕ್ಷ ಕಾಂಗ್ರೆಸ್: ಎಚ್.ಕೆ.ಪಾಟೀಲ ತಿರುಗೇಟು
‘ಕಾಂಗ್ರೆಸ್ ಪಕ್ಷದವರು ತಾಳಿ ಕಿತ್ತುಕೊಳ್ಳುವವರಲ್ಲ. ನಮ್ಮ ಪಕ್ಷದ ಅಧಿನಾಯಕಿ ದೇಶಕ್ಕಾಗಿ ತನ್ನ ತಾಳಿಯನ್ನು ಬಲಿದಾನ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.
1 hour ago
LS Polls: ಹಿರಿಯ, ಅಂಗವಿಕಲ ಮತದಾರರಿಗೆ ಏ.26ರಂದು ರ್ಯಾಪಿಡೊದಿಂದ ಉಚಿತ ಸಾರಿಗೆ
ಏ.26ರಂದು ಲೋಕಸಭಾ ಚುನಾವಣೆಯಲ್ಲಿ ಮತಚಲಾವಣೆ ಮಾಡುವ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ಟ್ಯಾಕ್ಸಿ ಸೇವೆಗೆ ಜನಪ್ರಿಯವಾಗಿರುವ ರ್ಯಾಪಿಡೊ ಉಚಿತ ಸೇವೆ ನೀಡುವುದಾಗಿ ಹೇಳಿದೆ.
2 hours ago
Video | ಸಂಪನ್ನಗೊಂಡ ಬೆಂಗಳೂರು ಕರಗ ಶಕ್ತ್ಯೋತ್ಸವ
ಚೈತ್ರ ಪೌರ್ಣಮಿಯ .. ಬೆಂಗಳೂರು ನಗರದ ಹೃದಯ ಭಾಗದ ರಸ್ತೆಗಳಲ್ಲಿ ಬೆಳದಿಂಗಳ ಬೆಳಕಿನಲ್ಲಿ ಮೂರು ದಿನಗಳ ಕಾಲ ನಡೆಯುವ ಕರಗ ಮಹೋತ್ಸವ ಸಂಪನ್ನಗೊಂಡಿದೆ. ಸಾವಿರಾರು ಭಕ್ತರು ಐತಿಹಾಸಕ ಕರಗ ಉತ್ಸವವನ್ನು ನೋಡಿ ಕಣ್ತುಂಬಿಕೊಂಡರು.
1 hour ago
LS Polls 2024: ವಿಪರೀತ ಬಿಸಿಲು; ಪ್ರಚಾರದ ವೇಳೆ ಮೂರ್ಚೆ ಹೋದ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದ ಘಟನೆ ಬುಧವಾರ ವರದಿಯಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ.
3 hours ago
Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್
'ನೇಹಾ ಕೊಲೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸಿಐಡಿ ತನಿಖೆಯಿಂದ ಅವಳ ಸಾವಿಗೆ ನ್ಯಾಯ ಸಿಗಲಿದೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ವಿಶ್ವಾಸ ವ್ಯಕ್ತಪಡಿಸಿದರು.
3 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
ಅಮೇಠಿಯಲ್ಲಿ ವಾದ್ರಾ ಪರ ಪೋಸ್ಟರ್
ಉತ್ತರ ಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಪರ್ಧಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದ್ದು, ಈ ನಡುವೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಬೆಂಬಲ ಸೂಚಿಸಿ ಕ್ಷೇತ್ರದ ವಿವಿಧೆಡೆ ಪೋಸ್ಟರ್ಗಳನ್ನು ಹಚ್ಚಲಾಗಿದೆ.
7 seconds ago
ಮಹಾರಾಷ್ಟ್ರ: ಪ್ರಚಾರದ ವೇಳೆ ಮೂರ್ಚೆ ಹೋದ ಗಡ್ಕರಿ
24 ಏಪ್ರಿಲ್ 2024, 14:19 IST
ಜಾತಿಗಣತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ
24 ಏಪ್ರಿಲ್ 2024, 14:09 IST
ರೈತರಿಗೆ ₹15 ಸಾವಿರ ಕೋಟಿ ಪರಿಹಾರ: ಏಕನಾಥ ಶಿಂದೆ
24 ಏಪ್ರಿಲ್ 2024, 14:03 IST
ಬೀದರ್: ಬಹಿರಂಗ ಪ್ರಚಾರ ಸಭೆ ವೇದಿಕೆಗೆ ಬಂದ ಖರ್ಗೆ, ಸಿದ್ದರಾಮಯ್ಯ
24 ಏಪ್ರಿಲ್ 2024, 13:45 IST
ಜಗನ್ಗೆ ಗಾಂಜಾ–ಡ್ರಗ್ಸ್; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು
24 ಏಪ್ರಿಲ್ 2024, 13:04 IST
LS Polls 2024: ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ
24 ಏಪ್ರಿಲ್ 2024, 13:02 IST