ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

IPL: DC vs GT; ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಗುಜರಾತ್‌ ಬೌಲಿಂಗ್‌ ಆಯ್ಕೆ

ನೇಹಾ ಹತ್ಯೆ: ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿ ನೋಡುತ್ತಿರುವ ಸರ್ಕಾರ– ಬೊಮ್ಮಾಯಿ

ನೇಹಾ ಹತ್ಯೆ: ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿ ನೋಡುತ್ತಿರುವ ಸರ್ಕಾರ– ಬೊಮ್ಮಾಯಿ
‘ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ನೋಡುತ್ತಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಇರಾನ್‌ ಜತೆ ವ್ಯವಹರಿಸಿದರೆ ನಿರ್ಬಂಧ: ಪಾಕಿಸ್ತಾನಕ್ಕೂ ಎಚ್ಚರಿಕೆ ನೀಡಿದ ಅಮೆರಿಕ

ಇರಾನ್‌ ಜತೆ ವ್ಯವಹರಿಸಿದರೆ ನಿರ್ಬಂಧ: ಪಾಕಿಸ್ತಾನಕ್ಕೂ ಎಚ್ಚರಿಕೆ ನೀಡಿದ ಅಮೆರಿಕ
ಇರಾನ್‌ ಜತೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವುದೇ ರಾಷ್ಟ್ರ ಸಂಭವನೀಯ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

ಆಸ್ಟ್ರೇಲಿಯಾ: ಅಮಾಯಕರ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದ 7 ಬಾಲಕರ ಬಂಧನ

LS Polls 2024: ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ

LS Polls 2024: ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ
ಲೋಕಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಪ್ರಚಾರ ಬುಧವಾರ ಸಂಜೆ ಮುಕ್ತಾಯವಾಗಿದೆ. ನಾಳೆ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಬಹುದು.

ಜಗನ್‌ಗೆ ಗಾಂಜಾ–ಡ್ರಗ್ಸ್‌; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು

ಜಗನ್‌ಗೆ ಗಾಂಜಾ–ಡ್ರಗ್ಸ್‌; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು
ನನ್ನ ಬ್ರಾಂಡ್‌ಗಳು ಐಟಿ ಮತ್ತು ನೌಕರಿ. ಆದರೆ ವೈ.ಎಸ್.ಜಗನ್ ಮೋಹನ ರೆಡ್ಡಿ ಅವರ ಬ್ರಾಂಡ್‌ಗಳು ‘ಗಾಂಜಾ ಮತ್ತು ಡ್ರಗ್ಸ್‌’ ಎಂದು ತೆಲಗು ದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ಜಾತಿಗಣತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ಜಾತಿಗಣತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ
ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿ ನಡೆಸಲಾಗುವುದು’ ಎಂಬ ಮಾತನ್ನು ಪುನರುಚ್ಚರಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಯಾವುದೇ ಶಕ್ತಿಯಿಂದ ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದರು.

ಛತ್ತೀಸಗಢ: 18 ನಕ್ಸಲೀಯರು ಶರಣು

ಛತ್ತೀಸಗಢ: 18 ನಕ್ಸಲೀಯರು ಶರಣು
ಛತ್ತೀಸಗಢದ ದಾಂತೇವಾಡದಲ್ಲಿ ಮೂವರು ಮಹಿಳೆಯರು ಸೇರಿದಂತೆ 18 ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗಿದ್ದಾರೆ.

ಮೋದಿ ಹೇಳಿಕೆ ಟೀಕಿಸಿದ್ದಕ್ಕೆ BJP ಅಲ್ಪಸಂಖ್ಯಾತ ಮೋರ್ಚಾ ನಾಯಕನ ಉಚ್ಛಾಟನೆ

ಮೋದಿ ಹೇಳಿಕೆ ಟೀಕಿಸಿದ್ದಕ್ಕೆ BJP ಅಲ್ಪಸಂಖ್ಯಾತ ಮೋರ್ಚಾ ನಾಯಕನ ಉಚ್ಛಾಟನೆ
ಸಂಪತ್ತು ಮರುಹಂಚಿಕೆ ಕುರಿತ ಮೋದಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಕಾರಣಕ್ಕೆ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ADVERTISEMENT

ಸತತ 4ನೇ ದಿನವೂ ಸೆನ್ಸೆಕ್ಸ್‌, ನಿಫ್ಟಿ ಏರಿಕೆ: ₹8 ಲಕ್ಷ ಕೋಟಿ ಸಂಪತ್ತು ವೃದ್ಧಿ

ಸತತ 4ನೇ ದಿನವೂ ಸೆನ್ಸೆಕ್ಸ್‌, ನಿಫ್ಟಿ ಏರಿಕೆ: ₹8 ಲಕ್ಷ ಕೋಟಿ ಸಂಪತ್ತು ವೃದ್ಧಿ
ಮಧ್ಯಪ್ರಾಚ್ಯದಲ್ಲಿ ತಲೆದೋರಿದ್ದ ಉದ್ವಿಗ್ನತೆಯು ತುಸು ತಗ್ಗಿರುವುದರಿಂದ ದೇಶದ ಷೇರು‍ಪೇಟೆಗಳಲ್ಲಿ ಬುಧವಾರವೂ ಸಕಾರಾತ್ಮಕ ವಹಿವಾಟು ನಡೆಯಿತು.

IPL: DC vs GT; ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಗುಜರಾತ್‌ ಬೌಲಿಂಗ್‌ ಆಯ್ಕೆ

IPL: DC vs GT; ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಗುಜರಾತ್‌ ಬೌಲಿಂಗ್‌ ಆಯ್ಕೆ
IPL 2024: ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಗುಜರಾತ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ಮೊದಲು ಬ್ಯಾಟಿಂಗ್‌ ಮಾಡಲಿದೆ.

ನೇಹಾ ಹತ್ಯೆ: ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿ ನೋಡುತ್ತಿರುವ ಸರ್ಕಾರ– ಬೊಮ್ಮಾಯಿ

ನೇಹಾ ಹತ್ಯೆ: ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿ ನೋಡುತ್ತಿರುವ ಸರ್ಕಾರ– ಬೊಮ್ಮಾಯಿ
‘ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ನೋಡುತ್ತಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ADVERTISEMENT

ಇರಾನ್‌ ಜತೆ ವ್ಯವಹರಿಸಿದರೆ ನಿರ್ಬಂಧ: ಪಾಕಿಸ್ತಾನಕ್ಕೂ ಎಚ್ಚರಿಕೆ ನೀಡಿದ ಅಮೆರಿಕ

ಇರಾನ್‌ ಜತೆ ವ್ಯವಹರಿಸಿದರೆ ನಿರ್ಬಂಧ: ಪಾಕಿಸ್ತಾನಕ್ಕೂ ಎಚ್ಚರಿಕೆ ನೀಡಿದ ಅಮೆರಿಕ
ಇರಾನ್‌ ಜತೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವುದೇ ರಾಷ್ಟ್ರ ಸಂಭವನೀಯ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

ಆಸ್ಟ್ರೇಲಿಯಾ: ಅಮಾಯಕರ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದ 7 ಬಾಲಕರ ಬಂಧನ

ಆಸ್ಟ್ರೇಲಿಯಾ: ಅಮಾಯಕರ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದ 7 ಬಾಲಕರ ಬಂಧನ
ಧಾರ್ಮಿಕ ಪ್ರೇರಿತ ಉಗ್ರವಾದದ ನಂಟು ಹಿನ್ನೆಲೆಯಲ್ಲಿ ವಿವಿಧೆಡೆ ಆಸ್ಟ್ರೇಲಿಯಾ ಪೊಲೀಸರ ದಾಳಿ

LS Polls 2024: ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ

LS Polls 2024: ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ
ಲೋಕಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಪ್ರಚಾರ ಬುಧವಾರ ಸಂಜೆ ಮುಕ್ತಾಯವಾಗಿದೆ. ನಾಳೆ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಬಹುದು.

ಜಗನ್‌ಗೆ ಗಾಂಜಾ–ಡ್ರಗ್ಸ್‌; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು

ಜಗನ್‌ಗೆ ಗಾಂಜಾ–ಡ್ರಗ್ಸ್‌; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು
ನನ್ನ ಬ್ರಾಂಡ್‌ಗಳು ಐಟಿ ಮತ್ತು ನೌಕರಿ. ಆದರೆ ವೈ.ಎಸ್.ಜಗನ್ ಮೋಹನ ರೆಡ್ಡಿ ಅವರ ಬ್ರಾಂಡ್‌ಗಳು ‘ಗಾಂಜಾ ಮತ್ತು ಡ್ರಗ್ಸ್‌’ ಎಂದು ತೆಲಗು ದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ದೇಶಕ್ಕಾಗಿ ತಾಳಿ ಬಲಿದಾನ ಮಾಡಿದ ಪಕ್ಷ ಕಾಂಗ್ರೆಸ್‌: ಎಚ್‌.ಕೆ.ಪಾಟೀಲ ತಿರುಗೇಟು

ದೇಶಕ್ಕಾಗಿ ತಾಳಿ ಬಲಿದಾನ ಮಾಡಿದ ಪಕ್ಷ ಕಾಂಗ್ರೆಸ್‌: ಎಚ್‌.ಕೆ.ಪಾಟೀಲ ತಿರುಗೇಟು
‘ಕಾಂಗ್ರೆಸ್‌ ಪಕ್ಷದವರು ತಾಳಿ ಕಿತ್ತುಕೊಳ್ಳುವವರಲ್ಲ. ನಮ್ಮ ಪಕ್ಷದ ಅಧಿನಾಯಕಿ ದೇಶಕ್ಕಾಗಿ ತನ್ನ ತಾಳಿಯನ್ನು ಬಲಿದಾನ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.

LS Polls: ಹಿರಿಯ, ಅಂಗವಿಕಲ ಮತದಾರರಿಗೆ ಏ.26ರಂದು ರ‍್ಯಾಪಿಡೊದಿಂದ ಉಚಿತ ಸಾರಿಗೆ

LS Polls: ಹಿರಿಯ, ಅಂಗವಿಕಲ ಮತದಾರರಿಗೆ ಏ.26ರಂದು ರ‍್ಯಾಪಿಡೊದಿಂದ ಉಚಿತ ಸಾರಿಗೆ
ಏ.26ರಂದು ಲೋಕಸಭಾ ಚುನಾವಣೆಯಲ್ಲಿ ಮತಚಲಾವಣೆ ಮಾಡುವ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ‌ ಟ್ಯಾಕ್ಸಿ ಸೇವೆಗೆ ಜನಪ್ರಿಯವಾಗಿರುವ ರ್‍ಯಾಪಿಡೊ ಉಚಿತ ಸೇವೆ ನೀಡುವುದಾಗಿ ಹೇಳಿದೆ.

Video | ಸಂಪನ್ನಗೊಂಡ ಬೆಂಗಳೂರು ಕರಗ ಶಕ್ತ್ಯೋತ್ಸವ

Video | ಸಂಪನ್ನಗೊಂಡ ಬೆಂಗಳೂರು ಕರಗ ಶಕ್ತ್ಯೋತ್ಸವ
ಚೈತ್ರ ಪೌರ್ಣಮಿಯ .. ಬೆಂಗಳೂರು ನಗರದ ಹೃದಯ ಭಾಗದ ರಸ್ತೆಗಳಲ್ಲಿ ಬೆಳದಿಂಗಳ ಬೆಳಕಿನಲ್ಲಿ ಮೂರು ದಿನಗಳ ಕಾಲ ನಡೆಯುವ ಕರಗ ಮಹೋತ್ಸವ ಸಂಪನ್ನಗೊಂಡಿದೆ. ಸಾವಿರಾರು ಭಕ್ತರು ಐತಿಹಾಸಕ ಕರಗ ಉತ್ಸವವನ್ನು ನೋಡಿ ಕಣ್ತುಂಬಿಕೊಂಡರು.

LS Polls 2024: ವಿಪರೀತ ಬಿಸಿಲು; ಪ್ರಚಾರದ ವೇಳೆ ಮೂರ್ಚೆ ಹೋದ ಗಡ್ಕರಿ

LS Polls 2024: ವಿಪರೀತ ಬಿಸಿಲು; ಪ್ರಚಾರದ ವೇಳೆ ಮೂರ್ಚೆ ಹೋದ ಗಡ್ಕರಿ
ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದ ಘಟನೆ ಬುಧವಾರ ವರದಿಯಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ.

Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್
'ನೇಹಾ ಕೊಲೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸಿಐಡಿ ತನಿಖೆಯಿಂದ ಅವಳ ಸಾವಿಗೆ ನ್ಯಾಯ ಸಿಗಲಿದೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ವಿಶ್ವಾಸ ವ್ಯಕ್ತಪಡಿಸಿದರು.
ಸುಭಾಷಿತ: ಬುಧವಾರ, 24 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು