ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್ಸಿಗರನ್ನು ಭ್ರಷ್ಟರೆನ್ನುವ ಮೋದಿ BJPಗೆ ಸೇರಿಸಿಕೊಳ್ಳುವುದೇಕೆ?: ಖರ್ಗೆ

ದೇಶದ ಅತ್ಯಂತ ಹಗುರ, ಸುರಕ್ಷಿತ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ DRDO

ದೇಶದ ಅತ್ಯಂತ ಹಗುರ, ಸುರಕ್ಷಿತ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ DRDO
ಯೋಧರು, ಸಶಸ್ತ್ರ ಪಡೆಗಳ ಸಿಬ್ಬಂದಿಗಾಗಿ ಕಠಿಣ ಸಂದರ್ಭಗಳಲ್ಲಿ ಬಳಸಲು ಸುರಕ್ಷಿತ ಮತ್ತು ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್‌ ಅನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆಯು (ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

LSpolls: ಅಮೇಠಿಯಲ್ಲಿ ರಾಬರ್ಟ್ ವಾದ್ರಾ ಸ್ಪರ್ಧೆಗೆ ಒತ್ತಾಯಿಸಿ ಪೋಸ್ಟರ್ ಅಳವಡಿಕೆ

LSpolls: ಅಮೇಠಿಯಲ್ಲಿ ರಾಬರ್ಟ್ ವಾದ್ರಾ ಸ್ಪರ್ಧೆಗೆ ಒತ್ತಾಯಿಸಿ ಪೋಸ್ಟರ್ ಅಳವಡಿಕೆ
ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ಅವರು ಅಮೇಠಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ಕಚೇರಿಯ ಹೊರಗೆ ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ.

ದೊಡ್ಡ ಗೌಡರನ್ನು ಮಣಿಸಿದ್ದ ತೇಜಸ್ವಿನಿ

28ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ

28ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಪ್ರಚಾರ ನಡೆಸಲಿದ್ದಾರೆ.

CSK vs LSG: ಸ್ಟೊಯಿನಿಸ್, ಗಾಯಕವಾಡ ಶತಕ; ಚೆಪಾಕ್‌ನಲ್ಲಿ ಗರಿಷ್ಠ ಚೇಸಿಂಗ್

CSK vs LSG: ಸ್ಟೊಯಿನಿಸ್, ಗಾಯಕವಾಡ ಶತಕ; ಚೆಪಾಕ್‌ನಲ್ಲಿ ಗರಿಷ್ಠ ಚೇಸಿಂಗ್
ಚೆನ್ನೈ: ಮಾರ್ಕಸ್ ಸ್ಟೊಯಿನಿಸ್ ಅಮೋಘ ಶತಕದ (124*) ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.

ED ಬಂಧನ | ಹೈಕೋರ್ಟ್ ತೀರ್ಪು ವಿಳಂಬ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹೇಮಂತ್‌

ED ಬಂಧನ | ಹೈಕೋರ್ಟ್ ತೀರ್ಪು ವಿಳಂಬ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹೇಮಂತ್‌
ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ತಮ್ಮನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಪ್ರಕಟಿಸದ ಹೈಕೋರ್ಟ್ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ವರನಟ ರಾಜ್‌ಕುಮಾರ್‌ ಜನ್ಮದಿನ: ಅಭಿಮಾನಿಗಳ ಸಂಭ್ರಮ

ವರನಟ ರಾಜ್‌ಕುಮಾರ್‌ ಜನ್ಮದಿನ: ಅಭಿಮಾನಿಗಳ ಸಂಭ್ರಮ
ಇಂದು(ಏ.24) ವರನಟ ಡಾ. ರಾಜ್‌ಕುಮಾರ್‌ ಅವರ 95ನೇ ಜನ್ಮದಿನ. ನಟಸಾರ್ವಭೌಮ ನಮ್ಮನ್ನು ಅಗಲಿ 18 ವರ್ಷ ಉರುಳಿದ್ದರೂ, ಅವರ ನೆನಪು ಇನ್ನೂ ಹಸಿರಾಗಿದೆ. ಚಂದನವನದ ‘ಬಂಗಾರದ ಮನುಷ್ಯ’ನನ್ನು ಜನ್ಮದಿನದ ನೆವದಲ್ಲಿ ಮತ್ತೆ ಮತ್ತೆ ನೆನಪು ಮಾಡಿಕೊಳ್ಳುತ್ತಿದ್ದಾರೆ ಅಭಿಮಾನಿಗಳು.

ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ
ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ADVERTISEMENT

ಬಳ್ಳಾರಿ: ದಾಖಲೆ ಇಲ್ಲದ ₹23 ಲಕ್ಷ ಹಣ, ಚಿನ್ನ,ಬೆಳ್ಳಿ ವಶ

ಬಳ್ಳಾರಿ: ದಾಖಲೆ ಇಲ್ಲದ ₹23 ಲಕ್ಷ ಹಣ, ಚಿನ್ನ,ಬೆಳ್ಳಿ ವಶ
ಬಳ್ಳಾರಿಯ ಆಭರಣದಂಗಡಿ ಮಾಲೀಕರೊಬ್ಬರ ಮನೆ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿರುವ ಪೊಲೀಸರು ₹23 ಲಕ್ಷ ಹಣ, ಚಿನ್ನ,ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ಸಿಗರನ್ನು ಭ್ರಷ್ಟರೆನ್ನುವ ಮೋದಿ BJPಗೆ ಸೇರಿಸಿಕೊಳ್ಳುವುದೇಕೆ?: ಖರ್ಗೆ

ಕಾಂಗ್ರೆಸ್ಸಿಗರನ್ನು ಭ್ರಷ್ಟರೆನ್ನುವ ಮೋದಿ BJPಗೆ ಸೇರಿಸಿಕೊಳ್ಳುವುದೇಕೆ?: ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಸೇರಿದಂತೆ ಇತರೆ ರಾಜಕೀಯ ಪಕ್ಷದವರನ್ನು ಭ್ರಷ್ಟರು ಎಂದು ಕರೆಯುತ್ತಾರೆ. ಆದರೆ, ಅವರನ್ನೇ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಹಾಗಾಗಿ ಬಿಜೆಪಿಗರು ಹೇಳುವುದಕ್ಕೂ ಮಾಡುವುದಕ್ಕೂ ವ್ಯತ್ಯಾಸವಿದೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ದೇಶದ ಅತ್ಯಂತ ಹಗುರ, ಸುರಕ್ಷಿತ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ DRDO

ದೇಶದ ಅತ್ಯಂತ ಹಗುರ, ಸುರಕ್ಷಿತ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ DRDO
ಯೋಧರು, ಸಶಸ್ತ್ರ ಪಡೆಗಳ ಸಿಬ್ಬಂದಿಗಾಗಿ ಕಠಿಣ ಸಂದರ್ಭಗಳಲ್ಲಿ ಬಳಸಲು ಸುರಕ್ಷಿತ ಮತ್ತು ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್‌ ಅನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆಯು (ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ADVERTISEMENT

LSpolls: ಅಮೇಠಿಯಲ್ಲಿ ರಾಬರ್ಟ್ ವಾದ್ರಾ ಸ್ಪರ್ಧೆಗೆ ಒತ್ತಾಯಿಸಿ ಪೋಸ್ಟರ್ ಅಳವಡಿಕೆ

LSpolls: ಅಮೇಠಿಯಲ್ಲಿ ರಾಬರ್ಟ್ ವಾದ್ರಾ ಸ್ಪರ್ಧೆಗೆ ಒತ್ತಾಯಿಸಿ ಪೋಸ್ಟರ್ ಅಳವಡಿಕೆ
ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ಅವರು ಅಮೇಠಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ಕಚೇರಿಯ ಹೊರಗೆ ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ.

ದೊಡ್ಡ ಗೌಡರನ್ನು ಮಣಿಸಿದ್ದ ತೇಜಸ್ವಿನಿ

ದೊಡ್ಡ ಗೌಡರನ್ನು ಮಣಿಸಿದ್ದ ತೇಜಸ್ವಿನಿ
ಸಂಸತ್‌ನಲ್ಲಿ ಕನಕಪುರ ಕ್ಷೇತ್ರ ಪ್ರತಿನಿಧಿಸಿದ್ದ ಮೊದಲ ಮಹಿಳೆ

28ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ

28ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಪ್ರಚಾರ ನಡೆಸಲಿದ್ದಾರೆ.

CSK vs LSG: ಸ್ಟೊಯಿನಿಸ್, ಗಾಯಕವಾಡ ಶತಕ; ಚೆಪಾಕ್‌ನಲ್ಲಿ ಗರಿಷ್ಠ ಚೇಸಿಂಗ್

CSK vs LSG: ಸ್ಟೊಯಿನಿಸ್, ಗಾಯಕವಾಡ ಶತಕ; ಚೆಪಾಕ್‌ನಲ್ಲಿ ಗರಿಷ್ಠ ಚೇಸಿಂಗ್
ಚೆನ್ನೈ: ಮಾರ್ಕಸ್ ಸ್ಟೊಯಿನಿಸ್ ಅಮೋಘ ಶತಕದ (124*) ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.

LS Polls | ಅಳಿಯನಿಗಾಗಿ ಎಚ್‌ಡಿಡಿ, ತಮ್ಮನಿಗಾಗಿ ಡಿಕೆಶಿ ಮತಬೇಟೆ

LS Polls | ಅಳಿಯನಿಗಾಗಿ ಎಚ್‌ಡಿಡಿ, ತಮ್ಮನಿಗಾಗಿ ಡಿಕೆಶಿ ಮತಬೇಟೆ
ಉಭಯ ನಾಯಕರ ಕಾರ್ಯಕರ್ತರ ಅದ್ಧೂರಿ ಸ್ವಾಗತ; ಆರೋಪ–ಪ್ರತ್ಯಾರೋಪ ತಾರಕಕ್ಕೆ

ಜಮ್ಮು: ಸರ್ಕಾರಿ ನೌಕರನ ಹತ್ಯೆ; ವಿದೇಶಿ ಉಗ್ರನ ಕೈವಾಡ,ಸುಳಿವಿಗೆ ₹10 ಲಕ್ಷ ಇನಾಮು

ಜಮ್ಮು: ಸರ್ಕಾರಿ ನೌಕರನ ಹತ್ಯೆ; ವಿದೇಶಿ ಉಗ್ರನ ಕೈವಾಡ,ಸುಳಿವಿಗೆ ₹10 ಲಕ್ಷ ಇನಾಮು
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸರ್ಕಾರಿ ನೌಕರನ ಹತ್ಯೆಯಲ್ಲಿ ನಿಷೇಧಿತ ಲಷ್ಕರ್‌–ಎ–ತಯಬಾ ಸಂಘಟನೆಯ ಅಬು ಹಮ್ಜಾ ಎಂಬ ಸಂಕೇತನಾಮದ ವಿದೇಶಿ ಉಗ್ರನ ಕೈವಾಡ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರ ಪ್ರದೇಶ: ಲಾರಿ –ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಾಯ

ಆಂಧ್ರ ಪ್ರದೇಶ: ಲಾರಿ –ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಾಯ
ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕವಲಿ ಗ್ರಾಮಾಂತರ ಮಂಡಲದ ಮುಸುನೂರು ಟೋಲ್ ಪ್ಲಾಜಾ ಬಳಿ ಕಾರು –ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

LS polls | ಮೋದಿ ಎಂದಿಗೂ ಧರ್ಮದ ಆಧಾರದಲ್ಲಿ ರಾಜಕೀಯ ಮಾಡುವುದಿಲ್ಲ: ರಾಜನಾಥಸಿಂಗ್

LS polls | ಮೋದಿ ಎಂದಿಗೂ ಧರ್ಮದ ಆಧಾರದಲ್ಲಿ ರಾಜಕೀಯ ಮಾಡುವುದಿಲ್ಲ: ರಾಜನಾಥಸಿಂಗ್
ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಧರ್ಮದ ಆಧಾರದ ಮೇಲೆ ಮತ್ತು ಸಮಾಜವನ್ನು ವಿಭಜಿಸುವ ಮೂಲಕ ರಾಜಕೀಯ ಮಾಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 24 ಏಪ್ರಿಲ್ 2024

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 24 ಏಪ್ರಿಲ್ 2024
Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 24 ಏಪ್ರಿಲ್ 2024
ಸುಭಾಷಿತ: ಬುಧವಾರ, 24 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು