ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾತಂತ್ರ ಬುಡಮೇಲು ಮಾಡಲು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ: ಖರ್ಗೆ ವಾಗ್ದಾಳಿ

ಬಿಹಾರ | ಮಹಾಘಟಬಂಧನ್‌ ಸೀಟು ಹಂಚಿಕೆ: ಆರ್‌ಜೆಡಿಗೆ 26, ಕಾಂಗ್ರೆಸ್‌ಗೆ 9 

ಬಿಹಾರ | ಮಹಾಘಟಬಂಧನ್‌ ಸೀಟು ಹಂಚಿಕೆ: ಆರ್‌ಜೆಡಿಗೆ 26, ಕಾಂಗ್ರೆಸ್‌ಗೆ 9 
ಬಿಹಾರದಲ್ಲಿ ಆರ್‌ಜೆಡಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ 26 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ವಿರೋಧ ಪಕ್ಷಗಳ ಮೈತ್ರಿಕೂಟ ‘ಮಹಾಘಟಬಂಧನ್’ ಘೋಷಿಸಿದೆ. ಒಂಬತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಪಶ್ಚಿಮ ಬಂಗಾಳ | ಖಾಸಗಿತನಕ್ಕೆ ಧಕ್ಕೆ: ಬಿಜೆಪಿ ಅಭ್ಯರ್ಥಿ ದೂರು

ಪಶ್ಚಿಮ ಬಂಗಾಳ | ಖಾಸಗಿತನಕ್ಕೆ ಧಕ್ಕೆ: ಬಿಜೆಪಿ ಅಭ್ಯರ್ಥಿ ದೂರು
ಪಶ್ಚಿಮ ಬಂಗಾಳದ ಬಶೀರ್‌ಹಾಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರ ಅವರು ಟಿಎಂಸಿ ಮುಖಂಡ ದೇವಾಂಶು ಭಟ್ಟಾಚಾರ್ಯ ತಮ್ಮ ‘ಖಾಸಗಿತನ’ಕ್ಕೆ ಧಕ್ಕೆ ಉಂಟುಮಾಡಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ನಾಗಾಲ್ಯಾಂಡ್: ಚುನಾವಣೆ ಬಹಿಷ್ಕರಿಸಲು ನಾಗಾ ಸಂಘಟನೆ ನಿರ್ಧಾರ

ರಾಮೇಶ್ವರಂ ಕೆಫೆ ಸ್ಫೋಟ | ಆರೋಪಿಗಳ ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ–NIA

ರಾಮೇಶ್ವರಂ ಕೆಫೆ ಸ್ಫೋಟ | ಆರೋಪಿಗಳ ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ–NIA
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ ) ಶುಕ್ರವಾರ ಘೋಷಿಸಿದೆ.

ಬಿಗಿ ಭದ್ರತೆಯಲ್ಲಿ ಮುಖ್ತಾರ್‌ ಅನ್ಸಾರಿ ಮೃತದೇಹ ಹುಟ್ಟೂರಿಗೆ

ಬಿಗಿ ಭದ್ರತೆಯಲ್ಲಿ ಮುಖ್ತಾರ್‌ ಅನ್ಸಾರಿ ಮೃತದೇಹ ಹುಟ್ಟೂರಿಗೆ
ಉತ್ತರಪ್ರದೇಶದ ಬಾಂಡಾ ವೈದ್ಯಕೀಯ ಕಾಲೇಜಿನಲ್ಲಿ ಮೃತಪಟ್ಟ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್‌ ಅನ್ಸಾರಿಯ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಬಿಗಿ ಭದ್ರತೆಯಲ್ಲಿ ಗಾಜಿಪುರದಲ್ಲಿರುವ ಹುಟ್ಟೂರಿಗೆ ಕರೆತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೈಂಗಿಕ ಅಪರಾಧದ ಆರೋಪ ಇದ್ದಮಾತ್ರಕ್ಕೆ ರಕ್ಷಣಾತ್ಮಕ ಬಂಧನ ಸರಿಯಲ್ಲ: ಸುಪ್ರೀಂ

ಲೈಂಗಿಕ ಅಪರಾಧದ ಆರೋಪ ಇದ್ದಮಾತ್ರಕ್ಕೆ ರಕ್ಷಣಾತ್ಮಕ ಬಂಧನ ಸರಿಯಲ್ಲ: ಸುಪ್ರೀಂ
‘ಅತ್ಯಾಚಾರಕ್ಕೆ ಸಂಬಂಧಿಸಿದ್ದೂ ಸೇರಿದಂತೆ ಲೈಂಗಿಕ ಅಪರಾಧದ ಆರೋಪ ಎದುರಿಸುತ್ತಿದ್ದಾನೆ ಎಂಬ ಏಕೈಕ ಕಾರಣಕ್ಕೆ ವ್ಯಕ್ತಿಯ ವಿರುದ್ಧ ರಕ್ಷಣಾತ್ಮಕ ಬಂಧನಕ್ಕೆ ಸಂಬಂಧಿಸಿದ ಕಠಿಣ ಅವಕಾಶ ಬಳಸುವುದನ್ನು ಸಮರ್ಥಿಸಲಾಗದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕವಿತಾ ಆರೋಪ: ಜೈಲಿನ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಿದ ಕೋರ್ಟ್‌

ಕವಿತಾ ಆರೋಪ: ಜೈಲಿನ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಿದ ಕೋರ್ಟ್‌
ಮನೆಯಲ್ಲಿ ತಯಾರಿಸಿದ ಆಹಾರ ಮತ್ತು ಇತರ ವಸ್ತುಗಳನ್ನು ನೀಡುವಂತೆ ನ್ಯಾಯಾಲಯ ನೀಡಿರುವ ಆದೇಶವನ್ನು ಜೈಲಿನ ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ಆರೋಪಿಸಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ತಿಹಾರ್‌ ಜೈಲಿನ ಅಧಿಕಾರಿಗಳು ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಜಲಾಶಯಗಳಲ್ಲಿ ನೀರು ಸಂಗ್ರಹ ಕುಸಿತ: ಕೇಂದ್ರ ಜಲ ಆಯೋಗ

ಜಲಾಶಯಗಳಲ್ಲಿ ನೀರು ಸಂಗ್ರಹ ಕುಸಿತ: ಕೇಂದ್ರ ಜಲ ಆಯೋಗ
ಗರಿಷ್ಠ ಸಂಗ್ರಹ ಸಾಮರ್ಥ್ಯದ ಶೇ 36ರಷ್ಟು ನೀರು ಲಭ್ಯ
ADVERTISEMENT

ಎಎಪಿ ‘ಮಹಾರ‍್ಯಾಲಿ’ಯಲ್ಲಿ ‘ಇಂಡಿಯಾ’ ನಾಯಕರು

ಎಎಪಿ ‘ಮಹಾರ‍್ಯಾಲಿ’ಯಲ್ಲಿ ‘ಇಂಡಿಯಾ’ ನಾಯಕರು
ಎಎಪಿ ಮಾ.31ರಂದು ಆಯೋಜಿಸಿರುವ ‘ಮಹಾರ‍್ಯಾಲಿ’ಯಲ್ಲಿ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ದ ಪ್ರಮುಖ ನಾಯಕರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಶರದ್‌ ಪವಾರ್‌, ಉದ್ಧವ್‌ ಠಾಕ್ರೆ, ಅಖಿಲೇಶ್‌ ಯಾದವ್‌ ಮತ್ತು ತೇಜಸ್ವಿ ಯಾದವ್ ಭಾಗಿಯಾಗಲಿದ್ದಾರೆ

ಪ್ರಜಾತಂತ್ರ ಬುಡಮೇಲು ಮಾಡಲು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ: ಖರ್ಗೆ ವಾಗ್ದಾಳಿ

ಪ್ರಜಾತಂತ್ರ ಬುಡಮೇಲು ಮಾಡಲು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ: ಖರ್ಗೆ ವಾಗ್ದಾಳಿ
ಸಂವಿಧಾನವನ್ನು ಗೌಣವಾಗಿಸಲು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವುದಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ, ಇ.ಡಿ.ಮತ್ತು ಸಿಬಿಐನಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಟೀಕಿಸಿದ್ದಾರೆ.

ಬಿಹಾರ | ಮಹಾಘಟಬಂಧನ್‌ ಸೀಟು ಹಂಚಿಕೆ: ಆರ್‌ಜೆಡಿಗೆ 26, ಕಾಂಗ್ರೆಸ್‌ಗೆ 9 

ಬಿಹಾರ | ಮಹಾಘಟಬಂಧನ್‌ ಸೀಟು ಹಂಚಿಕೆ: ಆರ್‌ಜೆಡಿಗೆ 26, ಕಾಂಗ್ರೆಸ್‌ಗೆ 9 
ಬಿಹಾರದಲ್ಲಿ ಆರ್‌ಜೆಡಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ 26 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ವಿರೋಧ ಪಕ್ಷಗಳ ಮೈತ್ರಿಕೂಟ ‘ಮಹಾಘಟಬಂಧನ್’ ಘೋಷಿಸಿದೆ. ಒಂಬತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ADVERTISEMENT

ಪಶ್ಚಿಮ ಬಂಗಾಳ | ಖಾಸಗಿತನಕ್ಕೆ ಧಕ್ಕೆ: ಬಿಜೆಪಿ ಅಭ್ಯರ್ಥಿ ದೂರು

ಪಶ್ಚಿಮ ಬಂಗಾಳ | ಖಾಸಗಿತನಕ್ಕೆ ಧಕ್ಕೆ: ಬಿಜೆಪಿ ಅಭ್ಯರ್ಥಿ ದೂರು
ಪಶ್ಚಿಮ ಬಂಗಾಳದ ಬಶೀರ್‌ಹಾಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರ ಅವರು ಟಿಎಂಸಿ ಮುಖಂಡ ದೇವಾಂಶು ಭಟ್ಟಾಚಾರ್ಯ ತಮ್ಮ ‘ಖಾಸಗಿತನ’ಕ್ಕೆ ಧಕ್ಕೆ ಉಂಟುಮಾಡಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ನಾಗಾಲ್ಯಾಂಡ್: ಚುನಾವಣೆ ಬಹಿಷ್ಕರಿಸಲು ನಾಗಾ ಸಂಘಟನೆ ನಿರ್ಧಾರ

ನಾಗಾಲ್ಯಾಂಡ್: ಚುನಾವಣೆ ಬಹಿಷ್ಕರಿಸಲು ನಾಗಾ ಸಂಘಟನೆ ನಿರ್ಧಾರ
ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರುವವರೆಗೆ ಲೋಕಸಭಾ ಚುನಾವಣೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎನ್ನುವ ತಮ್ಮ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಷನ್ (ಇಎನ್‌ಪಿಒ) ಮುಖಂಡರು ಶುಕ್ರವಾರ ಹೇಳಿದರು.

ರಾಮೇಶ್ವರಂ ಕೆಫೆ ಸ್ಫೋಟ | ಆರೋಪಿಗಳ ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ–NIA

ರಾಮೇಶ್ವರಂ ಕೆಫೆ ಸ್ಫೋಟ | ಆರೋಪಿಗಳ ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ–NIA
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ ) ಶುಕ್ರವಾರ ಘೋಷಿಸಿದೆ.

ಬಿಗಿ ಭದ್ರತೆಯಲ್ಲಿ ಮುಖ್ತಾರ್‌ ಅನ್ಸಾರಿ ಮೃತದೇಹ ಹುಟ್ಟೂರಿಗೆ

ಬಿಗಿ ಭದ್ರತೆಯಲ್ಲಿ ಮುಖ್ತಾರ್‌ ಅನ್ಸಾರಿ ಮೃತದೇಹ ಹುಟ್ಟೂರಿಗೆ
ಉತ್ತರಪ್ರದೇಶದ ಬಾಂಡಾ ವೈದ್ಯಕೀಯ ಕಾಲೇಜಿನಲ್ಲಿ ಮೃತಪಟ್ಟ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್‌ ಅನ್ಸಾರಿಯ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಬಿಗಿ ಭದ್ರತೆಯಲ್ಲಿ ಗಾಜಿಪುರದಲ್ಲಿರುವ ಹುಟ್ಟೂರಿಗೆ ಕರೆತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Video | ಗುಜರಾತಿಗಳು ಹೆಚ್ಚು ಪ್ರಾಮಾಣಿಕರು- ಎಸ್.ಎಲ್.ಭೈರಪ್ಪ

Video | ಗುಜರಾತಿಗಳು ಹೆಚ್ಚು ಪ್ರಾಮಾಣಿಕರು- ಎಸ್.ಎಲ್.ಭೈರಪ್ಪ
ಗುಜರಾತಿಗಳು ತುಂಬಾ ಪ್ರಾಮಾಣಿಕರು. ವ್ಯಾಪಾರ ವಹಿವಾಟಿನಲ್ಲಿ ಯಾವತ್ತೂ ಮೋಸ ಮಾಡಲ್ಲ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಅವರು ಬ್ಯುಸಿನೆಸ್ ದೃಷ್ಟಿಯಲ್ಲೇ ಎಲ್ಲವನ್ನೂ ನೋಡುತ್ತಿದ್ದಾರೆ ಎಂದು ಕಾದಂಬರಿಕಾರ ಎಸ್.ಎಲ್.ಭೈರಪ್ಪ ಮೈಸೂರಿನಲ್ಲಿ ಹೇಳಿದರು.

IPL 2024: ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಕೋಲ್ಕತ್ತ ಫೀಲ್ಡಿಂಗ್‌ ಆಯ್ಕೆ

IPL 2024: ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಕೋಲ್ಕತ್ತ ಫೀಲ್ಡಿಂಗ್‌ ಆಯ್ಕೆ
ipl 2024: ಉದ್ಯಾನನಗರಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಮುಖಮುಖಿಯಾಗಿವೆ.

LS Polls 2024: ಲೋಕ ಸಮರದಲ್ಲಿ ಸಿದ್ದರಾಮಯ್ಯ ಗರ್ವಭಂಗ- ದೇವೇಗೌಡ

LS Polls 2024: ಲೋಕ ಸಮರದಲ್ಲಿ ಸಿದ್ದರಾಮಯ್ಯ ಗರ್ವಭಂಗ- ದೇವೇಗೌಡ
ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಿ, ನಾನು ಪ್ರಬಲ ಮುಖ್ಯಮಂತ್ರಿ ಎಂದು ಕೊಚ್ಚಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರ ಗರ್ವ ಇದೇ ಲೋಕಸಭಾ ಚುನಾವಣೆಯಲ್ಲಿ ಭಂಗ ಆಗಬೇಕು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದರು.

LS Polls 2024: ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ- ಭೈರಪ್ಪ

LS Polls 2024: ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ- ಭೈರಪ್ಪ
‘ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ಆದರೆ, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಿಲ್ಲ’ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭವಿಷ್ಯ ನುಡಿದರು.

ಗ್ಯಾಂಗ್‌ಸ್ಟರ್‌–ರಾಜಕಾರಣಿ ಅನ್ಸಾರಿ: 63 ಪ್ರಕರಣ: 19 ವರ್ಷ ಜೈಲು; 5 ಬಾರಿ ಶಾಸಕ

ಗ್ಯಾಂಗ್‌ಸ್ಟರ್‌–ರಾಜಕಾರಣಿ ಅನ್ಸಾರಿ: 63 ಪ್ರಕರಣ: 19 ವರ್ಷ ಜೈಲು; 5 ಬಾರಿ ಶಾಸಕ
ಐದು ಬಾರಿ ಶಾಸಕರಾದ ಅನ್ಸಾರಿ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಸೇರಿದಂತೆ ಸುಮಾರು 63 ಪ್ರಕರಣಗಳು ದಾಖಲಾಗಿವೆ. ಪಂಜಾಬ್ ಮತ್ತು ಉತ್ತರ ಪ್ರದೇಶದ ಹಲವು ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಸುಭಾಷಿತ: 29 ಮಾರ್ಚ್ 2024, ಶುಕ್ರವಾರ
ADVERTISEMENT

ಸಿನಿಮಾ

ಇನ್ನಷ್ಟು