ಶುಕ್ರವಾರ, 10 ಮೇ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಪ್ರಜಾ ಮತ 2024
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಜಿಲ್ಲೆ
ಪ್ರಜಾ ಮತ 2024
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ: ಅಮಿತ್ ಶಾ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ(ಪಿಒಕೆ) ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ, ಈ ಭಾಗದ ಪ್ರತಿಯೊಂದು ಇಂಚು ಭಾರತಕ್ಕೆ ಸೇರಿದ್ದು, ಅದನ್ನು ಯಾವುದೇ ಶಕ್ತಿ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
11 minutes ago
ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿಎಂ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
ಬಾಲಕಿಯ ಕೊಂದು ರುಂಡದೊಂದಿಗೆ ಪರಾರಿ | ಸಿಗದ ಆರೋಪಿ; ಸಶಸ್ತ್ರ ಪೊಲೀಸರ ನಿಯೋಜನೆ
ಏರ್ ಇಂಡಿಯಾ | ಇಂದು ಹಾರದ 75 ವಿಮಾನ; ನಾಳೆಯೂ 50 ವಿಮಾನಗಳ ಹಾರಾಟ ಅನುಮಾನ
ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ
32 minutes ago
ಪೆನ್ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್ಗೆ ಎಸ್ಐಟಿ ನೋಟಿಸ್
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಪ್ರಕರಣವನ್ನು ಇದೀಗ ಎಸ್ಐಟಿಗೆ ಹಸ್ತಾಂತರಿಸಲಾಗಿದ್ದು, ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಅವರಿಗೆ ಎಸ್ಐಟಿ ನೋಟಿಸ್ ನೀಡಿದೆ.
1 hour ago
ಸಂದೇಶ್ಖಾಲಿ ಪ್ರಕರಣ | ಮಹಿಳಾ ಆಯೋಗದ ಅಧ್ಯಕ್ಷೆ ವಿರುದ್ಧ ECಗೆ ದೂರು: ಟಿಎಂಸಿ
ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತೃಣಮೂಲ ಕಾಂಗ್ರೆಸ್ ಶುಕ್ರವಾರ ತಿಳಿಸಿದೆ.
45 minutes ago
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್ಐಎ ವಶಕ್ಕೆ
4 hours ago
ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: CM ಸಿದ್ದರಾಮಯ್ಯ
‘ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
3 hours ago
ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವುದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.
4 hours ago
ADVERTISEMENT
ಇನ್ನಷ್ಟು
Video | ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ: ಪೊಲೀಸರೊಂದಿಗೆ ಜಗಳ, ಬಂಧನ
3 hours ago
ಮೈಸೂರು | ಬಸವ ಜಯಂತಿ: ಬಸವೇಶ್ವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ
3 hours ago
ಪೆನ್ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್ಗೆ ಎಸ್ಐಟಿ ನೋಟಿಸ್
4 hours ago
ಮಾಲ್ದೀವ್ಸ್ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ
5 hours ago
ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ: ಅಮಿತ್ ಶಾ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ(ಪಿಒಕೆ) ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ, ಈ ಭಾಗದ ಪ್ರತಿಯೊಂದು ಇಂಚು ಭಾರತಕ್ಕೆ ಸೇರಿದ್ದು, ಅದನ್ನು ಯಾವುದೇ ಶಕ್ತಿ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
11 minutes ago
ADVERTISEMENT
ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿಎಂ
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
2 minutes ago
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
1 hour ago
ಬಾಲಕಿಯ ಕೊಂದು ರುಂಡದೊಂದಿಗೆ ಪರಾರಿ | ಸಿಗದ ಆರೋಪಿ; ಸಶಸ್ತ್ರ ಪೊಲೀಸರ ನಿಯೋಜನೆ
ಸೋಮವಾರಪೇಟೆ ತಾಲ್ಲೂಕಿನ ಮೆಟ್ಲು ಗ್ರಾಮದಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿರುವ ಆರೋಪಿ ಪ್ರಕಾಶ್ (32) ಇನ್ನೂ ಸಿಕ್ಕಿಲ್ಲ. ಈ ವೇಳೆ ಆತನಿಂದ ಅಪಾಯ ಎದುರಾಗಬಹುದು ಎಂಬ ಕಾರಣಕ್ಕೆ ಸಂತ್ರಸ್ತ ಕುಟುಂಬಕ್ಕೆ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದೆ.
2 minutes ago
ADVERTISEMENT
ಏರ್ ಇಂಡಿಯಾ | ಇಂದು ಹಾರದ 75 ವಿಮಾನ; ನಾಳೆಯೂ 50 ವಿಮಾನಗಳ ಹಾರಾಟ ಅನುಮಾನ
ಸಿಬ್ಬಂದಿ ಕೊರತೆಯಿಂದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ನ 75 ವಿಮಾನಗಳು ಶುಕ್ರವಾರ ಹಾರಾಟ ನಡೆಸಲಿಲ್ಲ. ಸಂಸ್ಥೆ ಮತ್ತು ಸಿಬ್ಬಂದಿ ನಡುವಿನ ಜಾಟಪಟಿಯಿಂದಾಗಿ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಭಾನುವಾರದ ಹೊತ್ತಿಗೆ ಇದು ಪರಿಹಾರವಾಗುವ ಸಾಧ್ಯತೆ ಇದೆ ಎಂದೆನ್ನಲಾಗಿದೆ.
41 minutes ago
ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಬೆನ್ನಲ್ಲೇ ಇಲ್ಲಿನ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
32 minutes ago
ಪೆನ್ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್ಗೆ ಎಸ್ಐಟಿ ನೋಟಿಸ್
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಪ್ರಕರಣವನ್ನು ಇದೀಗ ಎಸ್ಐಟಿಗೆ ಹಸ್ತಾಂತರಿಸಲಾಗಿದ್ದು, ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಅವರಿಗೆ ಎಸ್ಐಟಿ ನೋಟಿಸ್ ನೀಡಿದೆ.
1 hour ago
ADVERTISEMENT
ಸಂದೇಶ್ಖಾಲಿ ಪ್ರಕರಣ | ಮಹಿಳಾ ಆಯೋಗದ ಅಧ್ಯಕ್ಷೆ ವಿರುದ್ಧ ECಗೆ ದೂರು: ಟಿಎಂಸಿ
ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತೃಣಮೂಲ ಕಾಂಗ್ರೆಸ್ ಶುಕ್ರವಾರ ತಿಳಿಸಿದೆ.
45 minutes ago
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್ಐಎ ವಶಕ್ಕೆ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ಐಎ ತಂಡ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಆನೆಮಹಲ್ನಲ್ಲಿ ಮೂವರನ್ನು ವಶಕ್ಕೆ ಪಡೆದಿದೆ.
4 hours ago
ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: CM ಸಿದ್ದರಾಮಯ್ಯ
‘ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
3 hours ago
ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವುದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.
4 hours ago
Video | ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ: ಪೊಲೀಸರೊಂದಿಗೆ ಜಗಳ, ಬಂಧನ
ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಗುರುವಾರ ತಡರಾತ್ರಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿದ್ದ ಮೂವರು ಯುವತಿಯರು ರಂಪಾಟ ಮಾಡಿದ್ದಾರೆ.
3 hours ago
ಮೈಸೂರು | ಬಸವ ಜಯಂತಿ: ಬಸವೇಶ್ವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವ ಜಯಂತಿ ಅಂಗವಾಗಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಶುಕ್ರವಾರ ನಮನ ಸಲ್ಲಿಸಿದರು.
3 hours ago
ಪೆನ್ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್ಗೆ ಎಸ್ಐಟಿ ನೋಟಿಸ್
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್ಡ್ರೈವ್ ಹಂಚಿಕೆ ಪ್ರಕರಣವನ್ನು ಇದೀಗ ಎಸ್ಐಟಿಗೆ ಹಸ್ತಾಂತರಿಸಲಾಗಿದ್ದು, ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಅವರಿಗೆ ಎಸ್ಐಟಿ ನೋಟಿಸ್ ನೀಡಿದೆ.
4 hours ago
ಮಾಲ್ದೀವ್ಸ್ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ
ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ನೀಡಿರುವ ಗಡುವಿನಂತೆ, ಭಾರತವು ತನ್ನ ಎಲ್ಲಾ ಸೈನಿಕರನ್ನು ಮಾಲ್ದೀವ್ಸ್ನಿಂದ ಹಿಂದಕ್ಕೆ ಕರೆಸಿಕೊಂಡಿದೆ ಎಂದು ಮಾಲ್ದೀವ್ಸ್ ಸರ್ಕಾರ ತಿಳಿಸಿದೆ.
5 hours ago
ಮುಂಬೈ–ಪುಣೆ ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ
ಟ್ರಕ್ ಹಾಗೂ ಇತರ ಎರಡು ವಾಹನಗಳ ನಡುವೆ ಮುಂಬೈ–ಪುಣೆ ಎಕ್ಸ್ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
4 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
1 hour ago
ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ಲೋಕಸಭಾ ಚುನಾವಣೆ: ಯೋಗಿ ಆದಿತ್ಯನಾಥ
10 ಮೇ 2024, 3:06 IST
ಹಲವು ಯೋಜನೆ ಅದಾನಿಗೆ: ರಾಹುಲ್ ಗಾಂಧಿ ತಿರುಗೇಟು
10 ಮೇ 2024, 0:20 IST
ಕ್ಷೇತ್ರ ಮಹಾತ್ಮೆ | ರಾಜಂಪೇಟ (ಆಂಧ್ರಪ್ರದೇಶ)
9 ಮೇ 2024, 23:58 IST
Lok Sabha Elections 2024 | ದೆಹಲಿ: ‘ಏಳು’ ಸುತ್ತಿನ ಕೋಟೆಯಲ್ಲಿ ನೇರ ಸೆಣಸು
9 ಮೇ 2024, 23:41 IST
ಎಂಥಾ ಮಾತು | ಹಿಮಂತ ಬಿಸ್ವ ಶರ್ಮಾ ಹಾಗೂ ಶರದ್ ಪವಾರ್ ಹೇಳಿಕೆ
9 ಮೇ 2024, 23:14 IST
ಮುಖಾಮುಖಿ | ಶಿರಡಿ (ಮಹಾರಾಷ್ಟ್ರ): ಸದಾಶಿವ ಲೋಕಂಡೆ vs ಬಾವು ಸಾಹೇಬ್ ವಾಕ್ಚೌರೆ
9 ಮೇ 2024, 23:13 IST