ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಪ್ರಕರಣವನ್ನು ಇದೀಗ ಎಸ್‌ಐಟಿಗೆ ಹಸ್ತಾಂತರಿಸಲಾಗಿದ್ದು, ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ.

ಸಂದೇಶ್‌ಖಾಲಿ ಪ್ರಕರಣ | ಮಹಿಳಾ ಆಯೋಗದ ಅಧ್ಯಕ್ಷೆ ವಿರುದ್ಧ ECಗೆ ದೂರು: ಟಿಎಂಸಿ

ಸಂದೇಶ್‌ಖಾಲಿ ಪ್ರಕರಣ | ಮಹಿಳಾ ಆಯೋಗದ ಅಧ್ಯಕ್ಷೆ ವಿರುದ್ಧ ECಗೆ ದೂರು: ಟಿಎಂಸಿ
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತೃಣಮೂಲ ಕಾಂಗ್ರೆಸ್ ಶುಕ್ರವಾರ ತಿಳಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್‌ಐಎ ವಶಕ್ಕೆ

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: CM ಸಿದ್ದರಾಮಯ್ಯ

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: CM ಸಿದ್ದರಾಮಯ್ಯ
‘ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ

ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ
ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರು, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವುದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ.

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿಎಂ

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿಎಂ
ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು
ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬಾಲಕಿಯ ಕೊಂದು ರುಂಡದೊಂದಿಗೆ ಪರಾರಿ | ಸಿಗದ ಆರೋಪಿ; ಸಶಸ್ತ್ರ ಪೊಲೀಸರ ನಿಯೋಜನೆ

ಬಾಲಕಿಯ ಕೊಂದು ರುಂಡದೊಂದಿಗೆ ಪರಾರಿ | ಸಿಗದ ಆರೋಪಿ; ಸಶಸ್ತ್ರ ಪೊಲೀಸರ ನಿಯೋಜನೆ
ಸೋಮವಾರಪೇಟೆ ತಾಲ್ಲೂಕಿನ ಮೆಟ್ಲು ಗ್ರಾಮದಲ್ಲಿ ಬಾಲಕಿಯನ್ನು‌ ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿರುವ ಆರೋಪಿ ಪ್ರಕಾಶ್ (32) ಇನ್ನೂ ಸಿಕ್ಕಿಲ್ಲ. ಈ ವೇಳೆ ಆತನಿಂದ ಅಪಾಯ ಎದುರಾಗಬಹುದು ಎಂಬ ಕಾರಣಕ್ಕೆ ಸಂತ್ರಸ್ತ ಕುಟುಂಬಕ್ಕೆ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದೆ.
ADVERTISEMENT

ಏರ್ ಇಂಡಿಯಾ | ಇಂದು ಹಾರದ 75 ವಿಮಾನ; ನಾಳೆಯೂ 50 ವಿಮಾನಗಳ ಹಾರಾಟ ಅನುಮಾನ

ಏರ್ ಇಂಡಿಯಾ | ಇಂದು ಹಾರದ 75 ವಿಮಾನ; ನಾಳೆಯೂ 50 ವಿಮಾನಗಳ ಹಾರಾಟ ಅನುಮಾನ
ಸಿಬ್ಬಂದಿ ಕೊರತೆಯಿಂದಾಗಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ 75 ವಿಮಾನಗಳು ಶುಕ್ರವಾರ ಹಾರಾಟ ನಡೆಸಲಿಲ್ಲ. ಸಂಸ್ಥೆ ಮತ್ತು ಸಿಬ್ಬಂದಿ ನಡುವಿನ ಜಾಟಪಟಿಯಿಂದಾಗಿ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಭಾನುವಾರದ ಹೊತ್ತಿಗೆ ಇದು ಪರಿಹಾರವಾಗುವ ಸಾಧ್ಯತೆ ಇದೆ ಎಂದೆನ್ನಲಾಗಿದೆ.

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಬೆನ್ನಲ್ಲೇ ಇಲ್ಲಿನ ಆಮ್‌ ಆದ್ಮಿ ಪಕ್ಷದ ಕಚೇರಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಪ್ರಕರಣವನ್ನು ಇದೀಗ ಎಸ್‌ಐಟಿಗೆ ಹಸ್ತಾಂತರಿಸಲಾಗಿದ್ದು, ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ.
ADVERTISEMENT

ಸಂದೇಶ್‌ಖಾಲಿ ಪ್ರಕರಣ | ಮಹಿಳಾ ಆಯೋಗದ ಅಧ್ಯಕ್ಷೆ ವಿರುದ್ಧ ECಗೆ ದೂರು: ಟಿಎಂಸಿ

ಸಂದೇಶ್‌ಖಾಲಿ ಪ್ರಕರಣ | ಮಹಿಳಾ ಆಯೋಗದ ಅಧ್ಯಕ್ಷೆ ವಿರುದ್ಧ ECಗೆ ದೂರು: ಟಿಎಂಸಿ
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತೃಣಮೂಲ ಕಾಂಗ್ರೆಸ್ ಶುಕ್ರವಾರ ತಿಳಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್‌ಐಎ ವಶಕ್ಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್‌ಐಎ ವಶಕ್ಕೆ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತಂಡ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಆನೆಮಹಲ್‌ನಲ್ಲಿ ಮೂವರನ್ನು ವಶಕ್ಕೆ ಪಡೆದಿದೆ.

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: CM ಸಿದ್ದರಾಮಯ್ಯ

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: CM ಸಿದ್ದರಾಮಯ್ಯ
‘ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ

ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ
ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರು, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವುದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ.

Video | ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ: ಪೊಲೀಸರೊಂದಿಗೆ ಜಗಳ, ಬಂಧನ

Video | ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ: ಪೊಲೀಸರೊಂದಿಗೆ ಜಗಳ, ಬಂಧನ
ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಗುರುವಾರ ತಡರಾತ್ರಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿದ್ದ ಮೂವರು ಯುವತಿಯರು ರಂಪಾಟ ಮಾಡಿದ್ದಾರೆ.

ಮೈಸೂರು | ಬಸವ ಜಯಂತಿ: ಬಸವೇಶ್ವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ

ಮೈಸೂರು | ಬಸವ ಜಯಂತಿ: ಬಸವೇಶ್ವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವ ಜಯಂತಿ ಅಂಗವಾಗಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಶುಕ್ರವಾರ ನಮನ ಸಲ್ಲಿಸಿದರು.

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್‌

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್‌
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಹಂಚಿಕೆ ಪ್ರಕರಣವನ್ನು ಇದೀಗ ಎಸ್‌ಐಟಿಗೆ ಹಸ್ತಾಂತರಿಸಲಾಗಿದ್ದು, ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ.

ಮಾಲ್ದೀವ್ಸ್‌ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ

ಮಾಲ್ದೀವ್ಸ್‌ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ
ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ನೀಡಿರುವ ಗಡುವಿನಂತೆ, ಭಾರತವು ತನ್ನ ಎಲ್ಲಾ ಸೈನಿಕರನ್ನು ಮಾಲ್ದೀವ್ಸ್‌ನಿಂದ ಹಿಂದಕ್ಕೆ ಕರೆಸಿಕೊಂಡಿದೆ ಎಂದು ಮಾಲ್ದೀವ್ಸ್‌ ಸರ್ಕಾರ ತಿಳಿಸಿದೆ.

ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ

ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ
ಟ್ರಕ್‌ ಹಾಗೂ ಇತರ ಎರಡು ವಾಹನಗಳ ನಡುವೆ ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು