ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಈರುಳ್ಳಿ ರಫ್ತು ನಿಷೇಧ ವಾಪಸ್‌: ಟನ್‌ಗೆ ಕನಿಷ್ಠ ರಫ್ತು ದರ ₹45,860

VIDEO | ದೇವೇಗೌಡರ ಮನೆಯಲ್ಲಿಯೇ ಇದ್ದ ಎಚ್.ಡಿ. ರೇವಣ್ಣರ ಬಂಧನ

VIDEO | ದೇವೇಗೌಡರ ಮನೆಯಲ್ಲಿಯೇ ಇದ್ದ ಎಚ್.ಡಿ. ರೇವಣ್ಣರ ಬಂಧನ
ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರ ಪದ್ಮನಾಭನಗರದಲ್ಲಿರುವ ಮನೆಯಲ್ಲಿ ಎಚ್‌.ಡಿ.ರೇವಣ್ಣ ವಾಸ್ತವ್ಯ ಹೂಡಿದ್ದರು.

‘ಮೋದಿ ಒಳ್ಳೆಯ ನಾಟಕಕಾರ’ ಎಂದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

‘ಮೋದಿ ಒಳ್ಳೆಯ ನಾಟಕಕಾರ’ ಎಂದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು
‘ಮೋದಿ ಒಳ್ಳೆಯ ನಾಟಕಕಾರ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಮುಖಂಡರು ಶನಿವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 7ರಿಂದ ಐದು ದಿನ ಮಳೆ ಸಾಧ್ಯತೆ

ಹಾವೇರಿ | ರಾಜ್ಯದಲ್ಲಿ ಒಂದೇ ವರ್ಷದಲ್ಲಿ ರೈತಪರ ಸರ್ಕಾರ: ಬೊಮ್ಮಾಯಿ

ಹಾವೇರಿ | ರಾಜ್ಯದಲ್ಲಿ ಒಂದೇ ವರ್ಷದಲ್ಲಿ ರೈತಪರ ಸರ್ಕಾರ: ಬೊಮ್ಮಾಯಿ
‘ಕೇಂದ್ರದಲ್ಲಿ ಮೋದಿ ಪ್ರಧಾನಿಯಾದರೆ ಒಂದೇ ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಸರ್ಕಾರ ಬರಲಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

IPL RCB v GT:ಪವರ್‌ಪ್ಲೇನಲ್ಲಿ ಮಿಂಚಿದ ಸಿರಾಜ್, ಸಾಧಾರಣ ಮೊತ್ತ ಗಳಿಸಿದ ಟೈಟನ್ಸ್

IPL RCB v GT:ಪವರ್‌ಪ್ಲೇನಲ್ಲಿ ಮಿಂಚಿದ ಸಿರಾಜ್, ಸಾಧಾರಣ ಮೊತ್ತ ಗಳಿಸಿದ ಟೈಟನ್ಸ್
ಪವರ್‌ಪ್ಲೇ ಅವಧಿಯಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಡೆತ್‌ ಓವರ್‌ಗಳಲ್ಲಿ ಯಶ್ ದಯಾಳ್ ಮಾಡಿದ ಚುರುಕಿನ ದಾಳಿಯಿಂದಾಗಿ ಗುಜರಾತ್ ಟೈಟನ್ಸ್ ಸಾಧಾರಣ ಮೊತ್ತ ಗಳಿಸಿತು.

ಲೈಂಗಿಕ ದೌರ್ಜನ್ಯ ಪ್ರಕರಣ: ದೇವೇಗೌಡರ ಮನೆಯಲ್ಲೇ ರೇವಣ್ಣ ಸೆರೆ

ಲೈಂಗಿಕ ದೌರ್ಜನ್ಯ ಪ್ರಕರಣ: ದೇವೇಗೌಡರ ಮನೆಯಲ್ಲೇ ರೇವಣ್ಣ ಸೆರೆ
‘ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿ, ಅಕ್ರಮ ಬಂಧನದಲ್ಲಿಟ್ಟು ಹಲ್ಲೆ ಮಾಡಿದ್ದರು’ ಎಂಬ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ (65) ಅವರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದ್ದಾರೆ.

LS Polls: ಇಂಡಿಯಾ ಒಕ್ಕೂಟದ ಒಮ್ಮತದ ಅಭ್ಯರ್ಥಿಯೇ PM; ಚುನಾವಣೆ ನಂತರ ಸಭೆ- ತರೂರ್

LS Polls: ಇಂಡಿಯಾ ಒಕ್ಕೂಟದ ಒಮ್ಮತದ ಅಭ್ಯರ್ಥಿಯೇ PM; ಚುನಾವಣೆ ನಂತರ ಸಭೆ- ತರೂರ್
‘ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಪರಸ್ಪರ ಅಥವಾ ವಿರುದ್ಧವಾಗಿ ಮತಪ್ರಚಾರ ಮಾಡುತ್ತಿದ್ದು, ಚುನಾವಣೆ ನಂತರ ಕೈಜೋಡಿಸಲಿದ್ದಾರೆ. ಇಂಡಿಯಾ ಬ್ಲಾಕ್‌ನಿಂದ ಎಲ್ಲಾ ಪಕ್ಷಗಳ ಒಮ್ಮತದ ಅಭ್ಯರ್ಥಿ ಪ್ರಧಾನಿಯಾಗಲಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿ ಸಾಧ್ಯತೆ: SIT

ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿ ಸಾಧ್ಯತೆ: SIT
ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ, ಬೆದರಿಕೆ ಮತ್ತು ಅಪಹರಣ ಪ್ರಕರಣ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಎಸ್‌ಐಟಿ ತಿಳಿಸಿರುವುದಾಗಿ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ಆಪ್ತನ ತೋಟದ ಮನೆಯಲ್ಲಿ ಮಹಿಳೆಯ ರಕ್ಷಣೆ

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ಆಪ್ತನ ತೋಟದ ಮನೆಯಲ್ಲಿ ಮಹಿಳೆಯ ರಕ್ಷಣೆ
ಹೊಳೆನರಸೀಪುರದ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಕೆ.ಆರ್‌. ನಗರದ ಮಹಿಳೆಯ ಅಪಹರಣ ಪ್ರಕರಣ ತಿರುವು ಪಡೆದುಕೊಂಡಿದ್ದು, ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಬಳಿಯಿರುವ ರೇವಣ್ಣ ಆಪ್ತ ಸಹಾಯಕರೊಬ್ಬರ ತೋಟದ ಮನೆಯಲ್ಲಿ ಆಕೆ ಶನಿವಾರ ಪತ್ತೆಯಾಗಿದ್ದಾರೆ.

ಈರುಳ್ಳಿ ರಫ್ತು ನಿಷೇಧ ವಾಪಸ್‌: ಟನ್‌ಗೆ ಕನಿಷ್ಠ ರಫ್ತು ದರ ₹45,860

ಈರುಳ್ಳಿ ರಫ್ತು ನಿಷೇಧ ವಾಪಸ್‌: ಟನ್‌ಗೆ ಕನಿಷ್ಠ ರಫ್ತು ದರ ₹45,860
ಕೇಂದ್ರ ಸರ್ಕಾರವು ಈರುಳ್ಳಿ ರಫ್ತಿಗೆ ವಿಧಿಸಿದ್ದ ನಿಷೇಧವನ್ನು ಶನಿವಾರ ಹಿಂಪಡೆದಿದೆ. ಆದರೆ, ಕನಿಷ್ಠ ರಫ್ತು ದರವನ್ನು (ಎಂಇಪಿ) ಪ್ರತಿ ಟನ್‌ಗೆ ₹45,860ಕ್ಕೆ (550 ಡಾಲರ್‌) ನಿಗದಿಪಡಿಸಿದೆ.

VIDEO | ದೇವೇಗೌಡರ ಮನೆಯಲ್ಲಿಯೇ ಇದ್ದ ಎಚ್.ಡಿ. ರೇವಣ್ಣರ ಬಂಧನ

VIDEO | ದೇವೇಗೌಡರ ಮನೆಯಲ್ಲಿಯೇ ಇದ್ದ ಎಚ್.ಡಿ. ರೇವಣ್ಣರ ಬಂಧನ
ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರ ಪದ್ಮನಾಭನಗರದಲ್ಲಿರುವ ಮನೆಯಲ್ಲಿ ಎಚ್‌.ಡಿ.ರೇವಣ್ಣ ವಾಸ್ತವ್ಯ ಹೂಡಿದ್ದರು.
ADVERTISEMENT

‘ಮೋದಿ ಒಳ್ಳೆಯ ನಾಟಕಕಾರ’ ಎಂದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

‘ಮೋದಿ ಒಳ್ಳೆಯ ನಾಟಕಕಾರ’ ಎಂದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು
‘ಮೋದಿ ಒಳ್ಳೆಯ ನಾಟಕಕಾರ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಮುಖಂಡರು ಶನಿವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 7ರಿಂದ ಐದು ದಿನ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 7ರಿಂದ ಐದು ದಿನ ಮಳೆ ಸಾಧ್ಯತೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ 7ರಿಂದ ಐದು ದಿನಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾವೇರಿ | ರಾಜ್ಯದಲ್ಲಿ ಒಂದೇ ವರ್ಷದಲ್ಲಿ ರೈತಪರ ಸರ್ಕಾರ: ಬೊಮ್ಮಾಯಿ

ಹಾವೇರಿ | ರಾಜ್ಯದಲ್ಲಿ ಒಂದೇ ವರ್ಷದಲ್ಲಿ ರೈತಪರ ಸರ್ಕಾರ: ಬೊಮ್ಮಾಯಿ
‘ಕೇಂದ್ರದಲ್ಲಿ ಮೋದಿ ಪ್ರಧಾನಿಯಾದರೆ ಒಂದೇ ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಸರ್ಕಾರ ಬರಲಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

IPL RCB v GT:ಪವರ್‌ಪ್ಲೇನಲ್ಲಿ ಮಿಂಚಿದ ಸಿರಾಜ್, ಸಾಧಾರಣ ಮೊತ್ತ ಗಳಿಸಿದ ಟೈಟನ್ಸ್

IPL RCB v GT:ಪವರ್‌ಪ್ಲೇನಲ್ಲಿ ಮಿಂಚಿದ ಸಿರಾಜ್, ಸಾಧಾರಣ ಮೊತ್ತ ಗಳಿಸಿದ ಟೈಟನ್ಸ್
ಪವರ್‌ಪ್ಲೇ ಅವಧಿಯಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಡೆತ್‌ ಓವರ್‌ಗಳಲ್ಲಿ ಯಶ್ ದಯಾಳ್ ಮಾಡಿದ ಚುರುಕಿನ ದಾಳಿಯಿಂದಾಗಿ ಗುಜರಾತ್ ಟೈಟನ್ಸ್ ಸಾಧಾರಣ ಮೊತ್ತ ಗಳಿಸಿತು.

ಇಂದೋರ್ | ಕಾಂಗ್ರೆಸ್ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಬಿಜೆಪಿ ನಾಯಕಿಯ ಬೇಸರ

ಇಂದೋರ್ | ಕಾಂಗ್ರೆಸ್ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಬಿಜೆಪಿ ನಾಯಕಿಯ ಬೇಸರ
ಇಂದೋರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್‌ ಅಭ್ಯರ್ಥಿ ಅಕ್ಷಯ್‌ ಕಂಟಿ ಬಾಮ್‌ ಅವರು ಕೊನೇ ಕ್ಷಣದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಲೋಕಸಭೆಯ ಮಾಜಿ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅಚ್ಚರಿ ವ್ಯಕ್ತಪಡಿಸಿದ್ದಾರೆ.

LS polls| ಈ ಚುನಾವಣೆ ಪ್ರಧಾನಿ ಮೋದಿಯ ನಿದ್ದೆಯನ್ನು ಕಸಿದುಕೊಂಡಿದೆ– ಪವನ್‌ ಖೇರಾ

LS polls| ಈ ಚುನಾವಣೆ ಪ್ರಧಾನಿ ಮೋದಿಯ ನಿದ್ದೆಯನ್ನು ಕಸಿದುಕೊಂಡಿದೆ– ಪವನ್‌ ಖೇರಾ
ಈ ಬಾರಿಯ ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿಯವರ ನಿದ್ಧೆಯನ್ನು ಕಸಿದುಕೊಂಡಿದೆ ಎಂದು ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಶನಿವಾರ ಹೇಳಿದ್ಧಾರೆ.

VIDEO | ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಬಂಧನ

VIDEO |  ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಬಂಧನ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್‌ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ದೇವೇಗೌಡರ ಮನೆಯಲ್ಲಿ ಎಚ್‌.ಡಿ.ರೇವಣ್ಣ ವಶಕ್ಕೆ

ಲೈಂಗಿಕ ದೌರ್ಜನ್ಯ ಪ್ರಕರಣ: ದೇವೇಗೌಡರ ಮನೆಯಲ್ಲಿ ಎಚ್‌.ಡಿ.ರೇವಣ್ಣ ವಶಕ್ಕೆ
ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಮೆರಿಕದ ಕೋರಿಕೆ ಮೇರೆಗೆ ₹130 ಕೋಟಿ ಮೌಲ್ಯದ ಬಿಟ್‌ ಕಾಯಿನ್ ವಶಕ್ಕೆ ಪಡೆದ ED

ಅಮೆರಿಕದ ಕೋರಿಕೆ ಮೇರೆಗೆ ₹130 ಕೋಟಿ ಮೌಲ್ಯದ ಬಿಟ್‌ ಕಾಯಿನ್ ವಶಕ್ಕೆ ಪಡೆದ ED
ಮಾದಕ ದ್ರವ್ಯ ಕಳ್ಳಸಾಗಣೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅಮೆರಿಕದ ಕೋರಿಕೆ ಮೇರೆಗೆ ಉತ್ತರಾಖಂಡ ಮೂಲದ ವ್ಯಕ್ತಿಯನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿ, ಆತನಿಂದ ₹130 ಕೋಟಿ ಮೌಲ್ಯದ ಬಿಟ್‌ ಕಾಯಿಲ್ ವಶಕ್ಕೆ ಪಡೆದಿದ್ದಾರೆ.
ಸುಭಾಷಿತ: ಶನಿವಾರ, 4 ಮೇ 2024