ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ತ್ರೀಧನ | ಪತಿಗೆ ಇಲ್ಲ ಹಕ್ಕು: ಸುಪ್ರೀಂ ಕೋರ್ಟ್

ದೆಹಲಿ ಅಬಕಾರಿ ನೀತಿ ಹಗರಣ | ಎಎಪಿ ಪ್ರಮುಖ ಫಲಾನುಭವಿ: ಇ.ಡಿ

ದೆಹಲಿ ಅಬಕಾರಿ ನೀತಿ ಹಗರಣ | ಎಎಪಿ ಪ್ರಮುಖ ಫಲಾನುಭವಿ: ಇ.ಡಿ
ದೆಹಲಿ ಅಬಕಾರಿ ನೀತಿ ಹಗರಣದ ಅಪರಾಧದ ಆದಾಯದಲ್ಲಿ ಎಎಪಿ ಪ್ರಮುಖ ಫಲಾನುಭವಿ ಆಗಿದ್ದು, ಅದರ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಮೂಲಕ ಹಣ ಅಕ್ರಮ ವರ್ಗಾವಣೆ ಅಪರಾಧ ಎಸಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

IPL 2024 | ಸತತ ಆರು ಸೋಲಿನ ಬಳಿಕ ಜಯದ ಹಾದಿಗೆ ಮರಳಿದ ಆರ್‌ಸಿಬಿ

IPL 2024 | ಸತತ ಆರು ಸೋಲಿನ ಬಳಿಕ ಜಯದ ಹಾದಿಗೆ ಮರಳಿದ ಆರ್‌ಸಿಬಿ
ಈ ಐಪಿಎಲ್ ಟೂರ್ನಿಯಲ್ಲಿ ಇದೇ ಮೊದಲ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‌ಗಳು ಗೆಲುವಿನ ಕಾಣಿಕೆ ನೀಡಿದರು.

ಆಸ್ತಿ ಉಳಿಸಿಕೊಳ್ಳಲು ಕಾಯ್ದೆ ರದ್ದು ಮಾಡಿದ್ದ ರಾಜೀವ್: ಪ್ರಧಾನಿ ಮೋದಿ ಆರೋಪ

ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದವರಿಗೆ ಶೇ 50 ಅಂಕ

ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದವರಿಗೆ ಶೇ 50 ಅಂಕ
ಉತ್ತರ ಪ್ರದೇಶದ ವಿವಿಯಲ್ಲಿ ಘಟನೆ, ಮರುಪರಿಶೀಲನೆ ಬಳಿಕೆ ಶೂನ್ಯ ಅಂಕ

ಬ್ರಿಟನ್‌ನ ಭಾರತ ಹೈ ಕಮಿಷನ್‌ ಮೇಲೆ ದಾಳಿ: ಆರೋಪಿ ಬಂಧಿಸಿದ NIA

ಬ್ರಿಟನ್‌ನ ಭಾರತ ಹೈ ಕಮಿಷನ್‌ ಮೇಲೆ ದಾಳಿ: ಆರೋಪಿ ಬಂಧಿಸಿದ NIA
ಬ್ರಿಟನ್‌ನ ಭಾರತ ಹೈ ಕಮಿಷನ್ ಮೇಲೆ ಕಳೆದ ವರ್ಷ ನಡೆದ ದಾಳಿ ಹಾಗೂ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಹೇಳಿದೆ.

ಲೋಕಸಭೆ ಚುನಾವಣೆ | ಮೊದಲ ಹಂತದ ಕಣ ಕೌತುಕ; ಯಾರಿಗೆ ಸವಾಲು, ಯಾರಿಗೆ ಪ್ರತಿಷ್ಠೆ?

ಲೋಕಸಭೆ ಚುನಾವಣೆ | ಮೊದಲ ಹಂತದ ಕಣ ಕೌತುಕ; ಯಾರಿಗೆ ಸವಾಲು, ಯಾರಿಗೆ ಪ್ರತಿಷ್ಠೆ?
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಮೊದಲ ಹಂತದ ಮತದಾನಕ್ಕೆ ಅಖಾಡ ಸಿದ್ಧವಾಗಿದ್ದು, ಮೂರು ರಾಜಕೀಯ ಪಕ್ಷಗಳ ನಾಯಕರಿಗೆ ತಮ್ಮ ನೆಲೆ–ಬೆಲೆ ಏನೆಂದು ಗೊತ್ತುಪಡಿಸಿಕೊಳ್ಳುವ ಅಗ್ನಿಪರೀಕ್ಷೆಯೂ ಇದಾಗಿದೆ.

ಪ್ರಧಾನಿ ಮೋದಿಯ ದ್ವೇಷ ಭಾಷಣ: ಜೆ‍ಪಿ ನಡ್ಡಾಗೆ ಚುನಾವಣಾ ಆಯೋಗ ನೋಟಿಸ್‌

ಪ್ರಧಾನಿ ಮೋದಿಯ ದ್ವೇಷ ಭಾಷಣ: ಜೆ‍ಪಿ ನಡ್ಡಾಗೆ ಚುನಾವಣಾ ಆಯೋಗ ನೋಟಿಸ್‌
ರಾಜಸ್ಥಾನದ ಬನ್ಸ್‌ವಾರದಲ್ಲಿ ನಡೆದ ಚುನಾವಣಾ ‍ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದ್ವೇಷ ಭಾಷಣ ಮಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನೀಡಲಾಗಿದ್ದ ದೂರಿನ ಸಂಬಂಧ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಚುನಾವಣಾ ಆಯೋಗವು ನೋಟಿಸ್‌ ಜಾರಿ ಮಾಡಿದೆ.

ಮುಸ್ಲಿಮರ ಮೀಸಲಾತಿ ಮುಂದುವರೆಸುತ್ತೇವೆ ಎಂದು ಹೇಳಿದ್ದು ಬಿಜೆಪಿಯವರು:ಸಿದ್ದರಾಮಯ್ಯ

ಮುಸ್ಲಿಮರ ಮೀಸಲಾತಿ ಮುಂದುವರೆಸುತ್ತೇವೆ ಎಂದು ಹೇಳಿದ್ದು ಬಿಜೆಪಿಯವರು:ಸಿದ್ದರಾಮಯ್ಯ
‘ಮುಸ್ಲಿಮರಿಗೆ ನೀಡಲಾಗಿರುವ ಶೇ 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರವೇ ಹೇಳಿದೆ. ಈಗಲೂ ಮುಸ್ಲಿಮರ ಮೀಸಲಾತಿ ಹಿಂದಿನಂತೆ ಮುಂದುವರೆದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ADVERTISEMENT

ವಾಟ್ಸ್‌ಆ್ಯಪ್‌ನಲ್ಲಿ ವಿಚಾರಣೆ ಮಾಹಿತಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ವಾಟ್ಸ್‌ಆ್ಯಪ್‌ನಲ್ಲಿ ವಿಚಾರಣೆ ಮಾಹಿತಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ
ವಿಚಾರಣೆಗೆ ಬಾಕಿ ಇರುವ ಮೊಕದ್ದಮೆಗಳ ಪಟ್ಟಿ, ಪ್ರಕರಣಗಳ ದಾಖಲಾತಿ ಮತ್ತು ಅರ್ಜಿಗಳ ವಿಚಾರಣೆಗೆ ಪಟ್ಟಿ ಮಾಡುವುದಕ್ಕೆ ಸಂಬಂಧಿಸಿದಂತಹ ಮಾಹಿತಿಗಳನ್ನು ವಕೀಲರಿಗೆ ಇನ್ನುಮುಂದೆ ವಾಟ್ಸ್‌ಆ್ಯಪ್‌ ಸಂದೇಶದ ಮೂಲಕ ರವಾನಿಸಲಾಗುವುದು-ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌

ಸ್ತ್ರೀಧನ | ಪತಿಗೆ ಇಲ್ಲ ಹಕ್ಕು: ಸುಪ್ರೀಂ ಕೋರ್ಟ್

ಸ್ತ್ರೀಧನ | ಪತಿಗೆ ಇಲ್ಲ ಹಕ್ಕು: ಸುಪ್ರೀಂ ಕೋರ್ಟ್
‘ಸ್ತ್ರೀಧನ’ವು ಮಹಿಳೆಯ ಆಸ್ತಿಯಾಗಿದ್ದು, ಅದರ ಮೇಲೆ ಆಕೆಗೆ ಪರಿಪೂರ್ಣವಾದ ಹಕ್ಕು ಇದೆ. ಅದನ್ನು ಆಕೆ ತನಗೆ ಇಷ್ಟಬಂದ ರೀತಿಯಲ್ಲಿ ಬಳಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ದೆಹಲಿ ಅಬಕಾರಿ ನೀತಿ ಹಗರಣ | ಎಎಪಿ ಪ್ರಮುಖ ಫಲಾನುಭವಿ: ಇ.ಡಿ

ದೆಹಲಿ ಅಬಕಾರಿ ನೀತಿ ಹಗರಣ | ಎಎಪಿ ಪ್ರಮುಖ ಫಲಾನುಭವಿ: ಇ.ಡಿ
ದೆಹಲಿ ಅಬಕಾರಿ ನೀತಿ ಹಗರಣದ ಅಪರಾಧದ ಆದಾಯದಲ್ಲಿ ಎಎಪಿ ಪ್ರಮುಖ ಫಲಾನುಭವಿ ಆಗಿದ್ದು, ಅದರ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಮೂಲಕ ಹಣ ಅಕ್ರಮ ವರ್ಗಾವಣೆ ಅಪರಾಧ ಎಸಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ADVERTISEMENT

IPL 2024 | ಸತತ ಆರು ಸೋಲಿನ ಬಳಿಕ ಜಯದ ಹಾದಿಗೆ ಮರಳಿದ ಆರ್‌ಸಿಬಿ

IPL 2024 | ಸತತ ಆರು ಸೋಲಿನ ಬಳಿಕ ಜಯದ ಹಾದಿಗೆ ಮರಳಿದ ಆರ್‌ಸಿಬಿ
ಈ ಐಪಿಎಲ್ ಟೂರ್ನಿಯಲ್ಲಿ ಇದೇ ಮೊದಲ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‌ಗಳು ಗೆಲುವಿನ ಕಾಣಿಕೆ ನೀಡಿದರು.

ಆಸ್ತಿ ಉಳಿಸಿಕೊಳ್ಳಲು ಕಾಯ್ದೆ ರದ್ದು ಮಾಡಿದ್ದ ರಾಜೀವ್: ಪ್ರಧಾನಿ ಮೋದಿ ಆರೋಪ

ಆಸ್ತಿ ಉಳಿಸಿಕೊಳ್ಳಲು ಕಾಯ್ದೆ ರದ್ದು ಮಾಡಿದ್ದ ರಾಜೀವ್: ಪ್ರಧಾನಿ ಮೋದಿ ಆರೋಪ
ಪಿತ್ರಾರ್ಜಿತ ಆಸ್ತಿ ತೆರಿಗೆ ರದ್ದತಿ ಸಂಬಂಧ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಹೊಸ ಆರೋಪ

ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದವರಿಗೆ ಶೇ 50 ಅಂಕ

ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದವರಿಗೆ ಶೇ 50 ಅಂಕ
ಉತ್ತರ ಪ್ರದೇಶದ ವಿವಿಯಲ್ಲಿ ಘಟನೆ, ಮರುಪರಿಶೀಲನೆ ಬಳಿಕೆ ಶೂನ್ಯ ಅಂಕ

ಬ್ರಿಟನ್‌ನ ಭಾರತ ಹೈ ಕಮಿಷನ್‌ ಮೇಲೆ ದಾಳಿ: ಆರೋಪಿ ಬಂಧಿಸಿದ NIA

ಬ್ರಿಟನ್‌ನ ಭಾರತ ಹೈ ಕಮಿಷನ್‌ ಮೇಲೆ ದಾಳಿ: ಆರೋಪಿ ಬಂಧಿಸಿದ NIA
ಬ್ರಿಟನ್‌ನ ಭಾರತ ಹೈ ಕಮಿಷನ್ ಮೇಲೆ ಕಳೆದ ವರ್ಷ ನಡೆದ ದಾಳಿ ಹಾಗೂ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಹೇಳಿದೆ.

ಮಾಲೆಗಾಂವ್ ಸ್ಫೋಟ: ನ್ಯಾಯಲಯದಲ್ಲಿ ಹೇಳಿಕೆ ದಾಖಲಿಸಿದ ಪ್ರಜ್ಞಾ ಠಾಕೂರ್

ಮಾಲೆಗಾಂವ್ ಸ್ಫೋಟ: ನ್ಯಾಯಲಯದಲ್ಲಿ ಹೇಳಿಕೆ ದಾಖಲಿಸಿದ ಪ್ರಜ್ಞಾ ಠಾಕೂರ್
ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪ್ರಜ್ಞಾ ಠಾಕೂರ್ ಅವರು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

ಕಾಜಲ್‌ ಹಿಂದೂಸ್ಥಾನಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಕಾಜಲ್‌ ಹಿಂದೂಸ್ಥಾನಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ
ಕೋಮು ದ್ವೇಷ ಹರಡುವ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಜಲ್‌ ಹಿಂದೂಸ್ಥಾನಿ ವಿರುದ್ಧ ದಾಖಲಿಸಿರುವ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳಿಗೆ ಹೈಕೋರ್ಟ್‌ ತಡೆ ನೀಡಿದೆ.

ರಷ್ಯಾ ಸೇನೆಯಲ್ಲಿದ್ದ 10 ಭಾರತೀಯರು ವಾಪಸ್‌: ರಣ್‌ಧೀರ್‌ ಜೈಸ್ವಾಲ್‌

ರಷ್ಯಾ ಸೇನೆಯಲ್ಲಿದ್ದ 10 ಭಾರತೀಯರು ವಾಪಸ್‌: ರಣ್‌ಧೀರ್‌ ಜೈಸ್ವಾಲ್‌
ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ 10 ಭಾರತೀಯರ ಬಿಡುಗಡೆಯಾಗಿದ್ದು, ಅವರು ಭಾರತಕ್ಕೆ ಮರಳುತ್ತಿದ್ದಾರೆ.

ಅಗತ್ಯವಿದ್ದರೆ ನೇಹಾ ಕುಟುಂಬಕ್ಕೆ ಭದ್ರತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಗತ್ಯವಿದ್ದರೆ ನೇಹಾ ಕುಟುಂಬಕ್ಕೆ ಭದ್ರತೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪೋಷಕರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

RCB vs SRH; ಹೈದರಾಬಾದ್‌ಗೆ 207 ರನ್‌ಗಳ ಗೆಲುವಿನ ಗುರಿ ನೀಡಿದ ಬೆಂಗಳೂರು

RCB vs SRH; ಹೈದರಾಬಾದ್‌ಗೆ 207 ರನ್‌ಗಳ ಗೆಲುವಿನ ಗುರಿ ನೀಡಿದ ಬೆಂಗಳೂರು
IPL 2024: ಬೆಂಗಳೂರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಹೈದರಾಬಾದ್ ಬೌಲಿಂಗ್‌ ಮಾಡುತ್ತಿದೆ.
ಸುಭಾಷಿತ: ಶುಕ್ರವಾರ, 26 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು