ನಾಲ್ವರು ಮಹನೀಯರಿಗೆ ‘ಭಾರತ ರತ್ನ’ ಪ್ರದಾನ

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಪರವಾಗಿ ಪುತ್ರ, ಜೆಡಿಯು ನಾಯಕ ರಾಮನಾಥ ಠಾಕೂರ್ ಪ್ರಶಸ್ತಿ ಸ್ವೀಕರಿಸಿದರು.

|

(ಪಿಟಿಐ ಚಿತ್ರ)

ಕೃಷಿ ವಿಜ್ಞಾನಿ ಡಾ. ಎಂ.ಎಸ್.ಸ್ವಾಮಿನಾಥನ್ ಪರವಾಗಿ ಪುತ್ರಿ ನಿತ್ಯಾ ರಾವ್ ಪ್ರಶಸ್ತಿಯನ್ನು ಸ್ವೀಕರಿಸಿದರು.

|

(ಪಿಟಿಐ ಚಿತ್ರ)

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಪರವಾಗಿ ಮೊಮ್ಮಗ, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಸಿಂಗ್ ಪ್ರಶಸ್ತಿಯನ್ನು ಸ್ವೀಕರಿಸಿದರು.

|

(ಪಿಟಿಐ ಚಿತ್ರ)

ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪುತ್ರ ಪಿ.ವಿ.ಪ್ರಭಾಕರ ರಾವ್ ಪ್ರಶಸ್ತಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ಭಾರತ ರತ್ನ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.