TOP 10 ‌News | ಈ ದಿನದ ಪ್ರಮುಖ 10 ಸುದ್ದಿಗಳು; 20 ಜುಲೈ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದವರನ್ನು ಸುಮ್ಮನೆ ಬಿಡಲ್ಲ ಎಂದು ಗುಡುಗಿದ ಪ್ರಧಾನಿ ನರೇಂದ್ರ ಮೋದಿ

ಮಣಿಪುರದಲ್ಲಿ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊ ಕುರಿತು ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಒಬ್ಬನ ಬಂಧನ– ಸಿಎಂ ಬಿರೇನ್ ಸಿಂಗ್

ಕೊಡಿಗೇಹಳ್ಳಿ‌ ಮನೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಶಂಕಿತರ ಬಳಿ ಇದ್ದ 4 ಜೀವಂತ ಗ್ರೆನೇಡ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

Netflix | ಖಾತೆಯ ಪಾಸ್‌ವರ್ಡ್‌ ಹಂಚಿಕೊಳ್ಳುವುದು ಭಾರತದಲ್ಲಿ ಇಂದಿನಿಂದ ಬಂದ್

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಬ್ರಿಜ್‌ಭೂಷಣ್, ವಿನೋದ್ ತೋಮರ್‌ಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪೈಶಾಚಿಕ ಕೃತ್ಯದ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಆಮ್‌ ಆದ್ಮಿ ಪಾರ್ಟಿ (ಎಎಪಿ ಆಗ್ರಹಿಸಿದೆ

ಏಷ್ಯಾ ಕಪ್ ಕ್ರಿಕೆಟ್: ಕ್ಯಾಂಡಿಯಲ್ಲಿ ಭಾರತ–ಪಾಕ್ ಮುಖಾಮುಖಿ ಸೆಪ್ಟೆಂಬರ್ 2ರಂದು

ಕೇಂದ್ರ ಸಚಿವ ಕಿಶನ್ ರೆಡ್ಡಿಯನ್ನು ವಶಕ್ಕೆ ಪಡೆದ ತೆಲಂಗಾಣ ಪೊಲೀಸರು

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ ಮಾಡಿದ ಶಾಸಕ ಬಿ.ವೈ. ವಿಜಯೇಂದ್ರ ಗುರುವಾರ ಮಾತುಕತೆ ನಡೆಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.