Top 10 | ಈ ದಿನದ ಪ್ರಮುಖ 10 ಸುದ್ದಿಗಳು, 15 ಜೂನ್ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

Karnataka Text Books: ಸಾವರ್ಕರ್, ಹೆಡಗೇವಾರ್ ಪಠ್ಯಗಳಿಗೆ ಕೊಕ್: ನೆಹರೂ, ಅಂಬೇಡ್ಕರ್ ಪಠ್ಯ ಸೇರ್ಪಡೆ

Karnataka Cabinet: ಶಾಲೆ, ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ: ಸಂಪುಟ ತೀರ್ಮಾನ

Anti Conversion Law: ಮತಾಂತರ ನಿಷೇಧ, ಎಪಿಎಂಸಿ ಕಾಯ್ದೆಗಳು ರದ್ದು: ಸಚಿವ ಸಂಪುಟ ಸಭೆ ನಿರ್ಧಾರ

Gruhalakshmi Scheme: ಅರ್ಜಿ ಸ್ವೀಕಾರ ನಾಲ್ಕೈದು ದಿನ ಮುಂದಕ್ಕೆ: ಲಕ್ಷ್ಮೀ ಹೆಬ್ಬಾಳ್ಕರ್

Free Rice Scheme: ಜುಲೈನಲ್ಲಿ 10 ಕೆ.ಜಿ ಅಕ್ಕಿ ನೀಡದಿದ್ದರೆ ಹೋರಾಟ: ಮಾಜಿ ಸಿಎಂ ಬೊಮ್ಮಾಯಿ

CET Result 2023: ಸಿಇಟಿ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

Daredevil Mustafa: ಡೇರ್ ಡೆವಿಲ್ ಮುಸ್ತಾಫಾ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿದ ರಾಜ್ಯ ಸರ್ಕಾರ

PM Modi: ಮೂಲಸೌಕರ್ಯ ಕ್ಷೇತ್ರದಲ್ಲಿ ಅಸಾಧಾರಣ ಕೆಲಸ: ಪ್ರಧಾನಿ ಮೆಚ್ಚುಗೆ

ನರೇಂದ್ರ ಮೋದಿ

Import Duty: ಸೋಯಾ, ಸೂರ್ಯಕಾಂತಿ ಎಣ್ಣೆ ಆಮದು ಸುಂಕ ಇಳಿಕೆ

3 Years Of Galwan Clash: ಹುತಾತ್ಮ ಯೋಧರ ತ್ಯಾಗ ಸ್ಮರಣೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.