<p>ದೇವರಹಿಪ್ಪರಗಿ: ‘ಮನುಕುಲದ ಮಾದರಿಯ ಮಾತೆಯಾಗಿ, ಕಷ್ಟಗಳನ್ನು ಸಹಿಸಿ ಬದುಕಿ ಬಾಳಿದ ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಆದರ್ಶಗಳು ಸರ್ವರಿಗೂ ಆದರ್ಶಪ್ರಾಯವಾಗಿವೆ’ ಎಂದು ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಭಾನುವಾರ ಮಲ್ಲಮ್ಮ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಇಂಡಿ ರಸ್ತೆಯ ಹೇಮರೆಡ್ಡಿ ಮಲ್ಲಮ್ಮ ವೃತ್ತದಲ್ಲಿ ಅಳವಡಿಸಿದ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ತಾಲ್ಲೂಕು ಆಡಳಿತದ ಪರವಾಗಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಇಲ್ಲಿ ರೆಡ್ಡಿ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಶರಣರೆಡ್ಡಿ, ಜಿ.ಪಿ.ಬಿರಾದಾರ, ಸಿದ್ಧನಗೌಡ ಪಾಟೀಲ ಮಾತನಾಡಿದರು.</p>.<p>ಉಪತಹಶೀಲ್ದಾರ್ ಸುರೇಶ ಮ್ಯಾಗೇರಿ, ಮಲ್ಲಿಕಾರ್ಜುನ ಮಠ, ನಿಂಗನಗೌಡ ಹುಲಸಗುಂದ ಭೀಮನಗೌಡ ಬಿರಾದಾರ, ಪ್ರಕಾಶ ಯಾತಗಿರಿ, ಸಂಗನಗೌಡ ಹುಲಸಗುಂದ, ಪರಶುರಾಮ ಒಡೆಯರ್ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-26-1337557784</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವರಹಿಪ್ಪರಗಿ: ‘ಮನುಕುಲದ ಮಾದರಿಯ ಮಾತೆಯಾಗಿ, ಕಷ್ಟಗಳನ್ನು ಸಹಿಸಿ ಬದುಕಿ ಬಾಳಿದ ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಆದರ್ಶಗಳು ಸರ್ವರಿಗೂ ಆದರ್ಶಪ್ರಾಯವಾಗಿವೆ’ ಎಂದು ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಭಾನುವಾರ ಮಲ್ಲಮ್ಮ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಇಂಡಿ ರಸ್ತೆಯ ಹೇಮರೆಡ್ಡಿ ಮಲ್ಲಮ್ಮ ವೃತ್ತದಲ್ಲಿ ಅಳವಡಿಸಿದ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ತಾಲ್ಲೂಕು ಆಡಳಿತದ ಪರವಾಗಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಇಲ್ಲಿ ರೆಡ್ಡಿ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಶರಣರೆಡ್ಡಿ, ಜಿ.ಪಿ.ಬಿರಾದಾರ, ಸಿದ್ಧನಗೌಡ ಪಾಟೀಲ ಮಾತನಾಡಿದರು.</p>.<p>ಉಪತಹಶೀಲ್ದಾರ್ ಸುರೇಶ ಮ್ಯಾಗೇರಿ, ಮಲ್ಲಿಕಾರ್ಜುನ ಮಠ, ನಿಂಗನಗೌಡ ಹುಲಸಗುಂದ ಭೀಮನಗೌಡ ಬಿರಾದಾರ, ಪ್ರಕಾಶ ಯಾತಗಿರಿ, ಸಂಗನಗೌಡ ಹುಲಸಗುಂದ, ಪರಶುರಾಮ ಒಡೆಯರ್ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-26-1337557784</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>