<p>ಸುಂಟಿಕೊಪ್ಪ: 17ನೇ ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಮೇ 29 ಮತ್ತು 30ರಂದು ಸುಂಟಿಕೊಪ್ಪದಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆಯನ್ನು ಹೊರ ತರಲಾಗುತ್ತಿದೆ. ಈ ಸ್ಮರಣ ಸಂಚಿಕೆಗೆ ಲೇಖನ, ಕವನ, ಪ್ರಬಂಧ, ಚುಟುಕು ಸೇರಿದಂತೆ ಸಾಹಿತ್ಯಿಕ ರಚನೆಗಳನ್ನು ಆಹ್ವಾನಿಸಲಾಗಿದೆ.</p>.<p>ಲೇಖನಗಳನ್ನು ಡಿಟಿಪಿ ಮಾಡಿ 800 ಶಬ್ದಗಳಿಗೆ ಅಥವಾ 4 ಪುಟಗಳಿಗೆ ಮೀರದಂತೆ ಹಾಗೂ ಸಾಹಿತ್ಯಿಕ ರಚನೆಗಳನ್ನು ಬಿಳಿ ಹಾಳೆಯ ಒಂದೇ ಬದಿಯಲ್ಲಿ ಕೈ ಬರಹ/ಡಿಟಿಪಿ ಮಾಡಿದ್ದನ್ನು ಮೇ 15 ರೊಳಗಾಗಿ ಸಂಪಾದಕರು, ಸ್ಮರಣ ಸಂಚಿಕೆ ಸಮಿತಿ, ಚಿತ್ರ ಸ್ಟುಡಿಯೋ, ಕನ್ನಡ ವೃತ್ತ, ಸುಂಟಿಕೊಪ್ಪ ಅಂಚೆ 571 237, ಕೊಡಗು ಜಿಲ್ಲೆ, ಈ ವಿಳಾಸಕ್ಕೆ ಕಳುಹಿಸಬೇಕು. ಜೊತೆಗೆ ಲೇಖಕರು ತಮ್ಮ ಭಾವಚಿತ್ರದೊಂದಿಗೆ ತಮ್ಮ ಸ್ವ ವಿವರ,ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು ಕಳುಹಿಸಬೇಕು. ಲೇಖನಗಳ ಆಯ್ಕೆಯ ತೀರ್ಮಾನ ಸಂಪಾದಕೀಯ ಮಂಡಳಿ ಹಾಗೂ ಜಿಲ್ಲಾ ಸಮಿತಿಯದ್ದಾಗಿರುತ್ತದೆ ಎಂದು ಅವರು ಸ್ಮರಣ ಸಂಚಿಕೆ ಸಂಪಾದಕ ಬಿ.ಸಿ.ದಿನೇಶ್ ತಿಳಿಸಿದ್ದಾರೆ.</p>.<p>ಇ ಮೇಲ್ ವಿಳಾಸ: dineshbc90@gmail.com ಮತ್ತು vinodmb5575@gmail.com ಗೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ ಮೊಬೈಲ್ ಫೋನ್ 8762348999, 9845028918 ಸಂಪರ್ಕಿಸುವಂತೆ ಸ್ಮರಣ ಸಂಚಿಕೆಯ ಸಮಿತಿ ಸಂಪಾದಕ ಬಿ.ಸಿ.ದಿನೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-51-1769355276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಂಟಿಕೊಪ್ಪ: 17ನೇ ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಮೇ 29 ಮತ್ತು 30ರಂದು ಸುಂಟಿಕೊಪ್ಪದಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆಯನ್ನು ಹೊರ ತರಲಾಗುತ್ತಿದೆ. ಈ ಸ್ಮರಣ ಸಂಚಿಕೆಗೆ ಲೇಖನ, ಕವನ, ಪ್ರಬಂಧ, ಚುಟುಕು ಸೇರಿದಂತೆ ಸಾಹಿತ್ಯಿಕ ರಚನೆಗಳನ್ನು ಆಹ್ವಾನಿಸಲಾಗಿದೆ.</p>.<p>ಲೇಖನಗಳನ್ನು ಡಿಟಿಪಿ ಮಾಡಿ 800 ಶಬ್ದಗಳಿಗೆ ಅಥವಾ 4 ಪುಟಗಳಿಗೆ ಮೀರದಂತೆ ಹಾಗೂ ಸಾಹಿತ್ಯಿಕ ರಚನೆಗಳನ್ನು ಬಿಳಿ ಹಾಳೆಯ ಒಂದೇ ಬದಿಯಲ್ಲಿ ಕೈ ಬರಹ/ಡಿಟಿಪಿ ಮಾಡಿದ್ದನ್ನು ಮೇ 15 ರೊಳಗಾಗಿ ಸಂಪಾದಕರು, ಸ್ಮರಣ ಸಂಚಿಕೆ ಸಮಿತಿ, ಚಿತ್ರ ಸ್ಟುಡಿಯೋ, ಕನ್ನಡ ವೃತ್ತ, ಸುಂಟಿಕೊಪ್ಪ ಅಂಚೆ 571 237, ಕೊಡಗು ಜಿಲ್ಲೆ, ಈ ವಿಳಾಸಕ್ಕೆ ಕಳುಹಿಸಬೇಕು. ಜೊತೆಗೆ ಲೇಖಕರು ತಮ್ಮ ಭಾವಚಿತ್ರದೊಂದಿಗೆ ತಮ್ಮ ಸ್ವ ವಿವರ,ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು ಕಳುಹಿಸಬೇಕು. ಲೇಖನಗಳ ಆಯ್ಕೆಯ ತೀರ್ಮಾನ ಸಂಪಾದಕೀಯ ಮಂಡಳಿ ಹಾಗೂ ಜಿಲ್ಲಾ ಸಮಿತಿಯದ್ದಾಗಿರುತ್ತದೆ ಎಂದು ಅವರು ಸ್ಮರಣ ಸಂಚಿಕೆ ಸಂಪಾದಕ ಬಿ.ಸಿ.ದಿನೇಶ್ ತಿಳಿಸಿದ್ದಾರೆ.</p>.<p>ಇ ಮೇಲ್ ವಿಳಾಸ: dineshbc90@gmail.com ಮತ್ತು vinodmb5575@gmail.com ಗೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ ಮೊಬೈಲ್ ಫೋನ್ 8762348999, 9845028918 ಸಂಪರ್ಕಿಸುವಂತೆ ಸ್ಮರಣ ಸಂಚಿಕೆಯ ಸಮಿತಿ ಸಂಪಾದಕ ಬಿ.ಸಿ.ದಿನೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-51-1769355276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>