<p>ಮೈಸೂರು: ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ರಾಜಕುಮಾರ್ ಜನ್ಮ ದಿನೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ‘ಡಾ. ರಾಜಕುಮಾರ್ ಕಲಾಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>ಶಿಕ್ಷಣ ಕ್ಷೇತ್ರದಲ್ಲಿ ಎಸ್. ಸುಮಾ, ಜಾನಪದ ಕ್ಷೇತ್ರದ ಅಂಬಳೆ ಶಿವಣ್ಣ, ಆರೋಗ್ಯ ಕ್ಷೇತ್ರದ ಎಂ. ನಟರಾಜು, ಸಂಘಟನೆ ಮತ್ತು ಸಮಾಜ ಸೇವೆಗಾಗಿ ಮಲ್ಲಿಕಾ ಮಹದೇವಸ್ವಾಮಿ ಹಾಗೂ ಕಲಾ ಕ್ಷೇತ್ರದ ಬಿ.ಎಸ್. ಜಯರಾಮರಾಜು ಪ್ರಶಸ್ತಿ ಸ್ವೀಕರಿಸಿದರು.</p>.<p>ಕೆ. ರಘುರಾಂ ವಾಜಪೇಯಿ ಮಾತನಾಡಿ, ‘ರಾಜಕುಮಾರ್ ಎಲ್ಲರಲ್ಲೂ ದೇವರನ್ನು ಕಾಣುತ್ತಿದ್ದ ಮಹನೀಯರಾಗಿದ್ದರು, ಗೋಕಾಕ್ ಚಳವಳಿ ಮೊದಲಾದ ಸಂದರ್ಭದಲ್ಲಿನ ಅವರ ಹೋರಾಟ ನೆನೆಸಿಕೊಂಡರೆ ರೋಮಾಂಚನವಾಗುತ್ತದೆ. ಕಲೆಯ ಮೂಲಕ ಜನಮಾನಸದಲ್ಲಿ ನೆಲೆಸಿ ಸತ್ಪ್ರಜೆಗಳನ್ನು ರೂಪಿಸಿದರು’ ಎಂದರು.</p>.<p>ಜಯಪ್ಪ ಹೊನ್ನಾಳಿ, ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಎಂ.ಜಿ.ಆರ್ ಅರಸ್, ಲಯನ್ ಗೋಲ್ಡನ್ ಟಿ. ಸುರೇಶ್, ಸಂಸ್ಥಾಪಕ ಅಧ್ಯಕ್ಷ ಬಸವರಾಜೇಂದ್ರ ಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-39-1623563606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ರಾಜಕುಮಾರ್ ಜನ್ಮ ದಿನೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ‘ಡಾ. ರಾಜಕುಮಾರ್ ಕಲಾಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>ಶಿಕ್ಷಣ ಕ್ಷೇತ್ರದಲ್ಲಿ ಎಸ್. ಸುಮಾ, ಜಾನಪದ ಕ್ಷೇತ್ರದ ಅಂಬಳೆ ಶಿವಣ್ಣ, ಆರೋಗ್ಯ ಕ್ಷೇತ್ರದ ಎಂ. ನಟರಾಜು, ಸಂಘಟನೆ ಮತ್ತು ಸಮಾಜ ಸೇವೆಗಾಗಿ ಮಲ್ಲಿಕಾ ಮಹದೇವಸ್ವಾಮಿ ಹಾಗೂ ಕಲಾ ಕ್ಷೇತ್ರದ ಬಿ.ಎಸ್. ಜಯರಾಮರಾಜು ಪ್ರಶಸ್ತಿ ಸ್ವೀಕರಿಸಿದರು.</p>.<p>ಕೆ. ರಘುರಾಂ ವಾಜಪೇಯಿ ಮಾತನಾಡಿ, ‘ರಾಜಕುಮಾರ್ ಎಲ್ಲರಲ್ಲೂ ದೇವರನ್ನು ಕಾಣುತ್ತಿದ್ದ ಮಹನೀಯರಾಗಿದ್ದರು, ಗೋಕಾಕ್ ಚಳವಳಿ ಮೊದಲಾದ ಸಂದರ್ಭದಲ್ಲಿನ ಅವರ ಹೋರಾಟ ನೆನೆಸಿಕೊಂಡರೆ ರೋಮಾಂಚನವಾಗುತ್ತದೆ. ಕಲೆಯ ಮೂಲಕ ಜನಮಾನಸದಲ್ಲಿ ನೆಲೆಸಿ ಸತ್ಪ್ರಜೆಗಳನ್ನು ರೂಪಿಸಿದರು’ ಎಂದರು.</p>.<p>ಜಯಪ್ಪ ಹೊನ್ನಾಳಿ, ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಎಂ.ಜಿ.ಆರ್ ಅರಸ್, ಲಯನ್ ಗೋಲ್ಡನ್ ಟಿ. ಸುರೇಶ್, ಸಂಸ್ಥಾಪಕ ಅಧ್ಯಕ್ಷ ಬಸವರಾಜೇಂದ್ರ ಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-39-1623563606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>