<p>ಉಡುಪಿ: ಕಲ್ಪನೆ ಮತ್ತು ವಾಸ್ತವ ಹದವಾಗಿ ಎರಕಗೊಂಡಾಗ ಉತ್ತಮ ಚಿತ್ರ ರಚನೆ ಸಾಧ್ಯವಾಗುತ್ತದೆ. ವಸ್ತು ಮತ್ತು ಮಾಧ್ಯಮದ ನಡುವೆ ಸಮನ್ವಯವಿರಬೇಕು. ಚಿತ್ರ ರಚನೆಯಲ್ಲಿ ಪ್ರಮಾಣಬದ್ಧತೆ ಬಲುಮುಖ್ಯ ಪಾತ್ರವಹಿಸುತ್ತದೆ. ಪ್ರಮಾಣ ಏರುಪೇರಾದರೆ ಚಿತ್ರ ವಿಕಾರವಾಗುತ್ತದೆ ಎಂದು ಚಿತ್ರ ಕಲಾವಿದ ಪಿ.ಎನ್. ಆಚಾರ್ಯ ಹೇಳಿದರು.</p>.<p>ಉಡುಪಿಯ ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಚಿತ್ರಕಲಾ ಪ್ರಪಂಚ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜಲವರ್ಣ ಚಿತ್ರಕಲೆ, ವೈದ್ಯಕೀಯಚಿತ್ರಕಲೆ ಬಗ್ಗೆ ಮಾಹಿತಿ ನೀಡಿದರು. ಮಹಾಬಲೇಶ್ವರ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಂತರಾಜ್ ಆಚಾರ್ಯ ಸ್ವಾಗತಿಸಿದರು. ಕಾರ್ತಿಕ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-28-1444059289</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಕಲ್ಪನೆ ಮತ್ತು ವಾಸ್ತವ ಹದವಾಗಿ ಎರಕಗೊಂಡಾಗ ಉತ್ತಮ ಚಿತ್ರ ರಚನೆ ಸಾಧ್ಯವಾಗುತ್ತದೆ. ವಸ್ತು ಮತ್ತು ಮಾಧ್ಯಮದ ನಡುವೆ ಸಮನ್ವಯವಿರಬೇಕು. ಚಿತ್ರ ರಚನೆಯಲ್ಲಿ ಪ್ರಮಾಣಬದ್ಧತೆ ಬಲುಮುಖ್ಯ ಪಾತ್ರವಹಿಸುತ್ತದೆ. ಪ್ರಮಾಣ ಏರುಪೇರಾದರೆ ಚಿತ್ರ ವಿಕಾರವಾಗುತ್ತದೆ ಎಂದು ಚಿತ್ರ ಕಲಾವಿದ ಪಿ.ಎನ್. ಆಚಾರ್ಯ ಹೇಳಿದರು.</p>.<p>ಉಡುಪಿಯ ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಚಿತ್ರಕಲಾ ಪ್ರಪಂಚ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜಲವರ್ಣ ಚಿತ್ರಕಲೆ, ವೈದ್ಯಕೀಯಚಿತ್ರಕಲೆ ಬಗ್ಗೆ ಮಾಹಿತಿ ನೀಡಿದರು. ಮಹಾಬಲೇಶ್ವರ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಂತರಾಜ್ ಆಚಾರ್ಯ ಸ್ವಾಗತಿಸಿದರು. ಕಾರ್ತಿಕ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-28-1444059289</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>