<p>ಉಡುಪಿ: ಜಾನಪದ ಸಂಸ್ಕೃತಿಯು ಹಲವಾರು ಪ್ರತಿರೋಧದ ಕಥೆಗಳನ್ನುಒಳಗೊಂಡಿವೆ. ನಾನು ಸಿದ್ಧಾಂತ ಆಧಾರಿಸಿ ಸಂಶೋಧನೆ ಮಾಡಿದ್ದೇನೆ. ಅದರಿಂದ ಸಂಶೋಧನೆಯಲ್ಲಿ ಹೊಸ ಹೊಳವು ಲಭಿಸಿದೆ ಎಂದು ಜಾನಪದ ಸಂಶೋಧಕ ಅಭಯ ಕುಮಾರ್ ಹೇಳಿದರು.</p>.<p>ಯುವವಾಹಿನಿ ಉಡುಪಿ ಘಟಕದ ವತಿಯಿಂದ ಚಿಟ್ಪಾಡಿ ಲಕ್ಷ್ಮಿ ಟ್ರೇಡ್ ಸೆಂಟರ್ನಲ್ಲಿ ಭಾನುವಾರ ನಡೆದ 14ನೇ ವರ್ಷದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಜನಪದ ಕಲಾವಿದ ಪ್ರಶಸ್ತಿಯನ್ನು ಸ್ವೀಕರಿಸಿ ಚಿತ್ರಕಲಾ ಶಿಕ್ಷಕ ಕಲ್ಮಾಡಿ ಶೇಖರ ಪೂಜಾರಿ ಮಾತನಾಡಿದರು. ಸಾಹಿತಿ ಅಂಶುಮಾಲಿ ಮಣಿಪಾಲ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಧ್ಯಾಪಕ ದುಗ್ಗಪ್ಪ ಕಜೆಕಾರ್ ಅಭಿನಂದನಾ ಮಾತುಗಳನ್ನಾಡಿದರು.</p>.<p>ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲೆ ಸುರೇಖಾ ಕೆ. ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಮಾತನಾಡಿದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ವಿನೋದ್ ಮಂಚಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾರ್ಯಕ್ರಮದ ಸಂಚಾಲಕ ಭಾಸ್ಕರ ಸುವರ್ಣ ಸ್ವಾಗತಿಸಿದರು. ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ತೇಜಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.</p>.<p>ಮಹೇಶ್ ಕುಮಾರ್ ಮಲ್ಪೆ, ಸಚ್ಚೇಂದ್ರ ಅಂಬಾಗಿಲು, ಅಮಿತಾಂಜಲಿ ಕಿರಣ್ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-28-566365623</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಜಾನಪದ ಸಂಸ್ಕೃತಿಯು ಹಲವಾರು ಪ್ರತಿರೋಧದ ಕಥೆಗಳನ್ನುಒಳಗೊಂಡಿವೆ. ನಾನು ಸಿದ್ಧಾಂತ ಆಧಾರಿಸಿ ಸಂಶೋಧನೆ ಮಾಡಿದ್ದೇನೆ. ಅದರಿಂದ ಸಂಶೋಧನೆಯಲ್ಲಿ ಹೊಸ ಹೊಳವು ಲಭಿಸಿದೆ ಎಂದು ಜಾನಪದ ಸಂಶೋಧಕ ಅಭಯ ಕುಮಾರ್ ಹೇಳಿದರು.</p>.<p>ಯುವವಾಹಿನಿ ಉಡುಪಿ ಘಟಕದ ವತಿಯಿಂದ ಚಿಟ್ಪಾಡಿ ಲಕ್ಷ್ಮಿ ಟ್ರೇಡ್ ಸೆಂಟರ್ನಲ್ಲಿ ಭಾನುವಾರ ನಡೆದ 14ನೇ ವರ್ಷದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಜನಪದ ಕಲಾವಿದ ಪ್ರಶಸ್ತಿಯನ್ನು ಸ್ವೀಕರಿಸಿ ಚಿತ್ರಕಲಾ ಶಿಕ್ಷಕ ಕಲ್ಮಾಡಿ ಶೇಖರ ಪೂಜಾರಿ ಮಾತನಾಡಿದರು. ಸಾಹಿತಿ ಅಂಶುಮಾಲಿ ಮಣಿಪಾಲ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಧ್ಯಾಪಕ ದುಗ್ಗಪ್ಪ ಕಜೆಕಾರ್ ಅಭಿನಂದನಾ ಮಾತುಗಳನ್ನಾಡಿದರು.</p>.<p>ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲೆ ಸುರೇಖಾ ಕೆ. ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಮಾತನಾಡಿದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ವಿನೋದ್ ಮಂಚಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾರ್ಯಕ್ರಮದ ಸಂಚಾಲಕ ಭಾಸ್ಕರ ಸುವರ್ಣ ಸ್ವಾಗತಿಸಿದರು. ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ತೇಜಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.</p>.<p>ಮಹೇಶ್ ಕುಮಾರ್ ಮಲ್ಪೆ, ಸಚ್ಚೇಂದ್ರ ಅಂಬಾಗಿಲು, ಅಮಿತಾಂಜಲಿ ಕಿರಣ್ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-28-566365623</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>