ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೃಷಿಯೆಡೆಗೆ ಮಠದ ನಡಿಗೆ

Published : 3 ಮೇ 2025, 23:30 IST
Last Updated : 3 ಮೇ 2025, 23:30 IST
ಫಾಲೋ ಮಾಡಿ
Comments
ಸ್ವರ್ಣವಲ್ಲೀ ಮಠದಲ್ಲಿ 2007ರಿಂದ ಕೃಷಿ ಜಯಂತಿ ನಡೆಯುತ್ತಿದೆ. ಮಕ್ಕಳಿಗೆ ಎಳವೆಯಲ್ಲಿಯೇ ಕೃಷಿಯಲ್ಲಿ ಆಸಕ್ತಿ ಮೂಡಿಸುತ್ತಿರುವ ಈ ಕಾರ್ಯಕ್ರಮದಲ್ಲಿ ಎಲೆ, ಬೀಜಗಳನ್ನು ಗುರುತಿಸುವಂಥ ಕೃಷಿ ಸಂಬಂಧಿ ಅನೇಕ ಸ್ಪರ್ಧೆಗಳು ನಡೆಯುತ್ತವೆ. ಸಾಧಕ ರೈತರನ್ನು ಗೌರವಿಸಲಾಗುತ್ತದೆ. ದೇಶದ ವಿವಿಧ ಭಾಗಗಳ ಕೃಷಿ ತಜ್ಞರ ಉಪನ್ಯಾಸಗಳೂ ಇದರ ಭಾಗವಾಗಿದೆ. ಈ ಸಲ ಮೇ 10 ಮತ್ತು 11ರಂದು ಈ ಕಾರ್ಯಕ್ರಮ ನಡೆಯಲಿದೆ.
ಅಡಿಕೆ ಸುಲಿಯುವ ಸ್ಪರ್ಧೆಯಲ್ಲಿ ಮಹಿಳೆಯರ ಪೈಪೋಟಿ
ಅಡಿಕೆ ಸುಲಿಯುವ ಸ್ಪರ್ಧೆಯಲ್ಲಿ ಮಹಿಳೆಯರ ಪೈಪೋಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT