ಭಾನುವಾರ, 1 ಮಾರ್ಚ್ 2026
×
ADVERTISEMENT

ಗೋಡೆಗೆ ಬಣ್ಣ ಮನಸ್ಸಿಗೆ ಬೆಳಕು: ಚನ್ನಪಟ್ಟಣ ತಹಶೀಲ್ದಾರ್ ವಿನೂತನ ‍ಪ್ರಯತ್ನ

Published : 1 ಮಾರ್ಚ್ 2026, 1:14 IST
Last Updated : 1 ಮಾರ್ಚ್ 2026, 1:14 IST
ADVERTISEMENT
ಫಾಲೋ ಮಾಡಿ
Comments
ಸುಣ್ಣ ಬಣ್ಣಗಳಿಂದ ಕಂಗೊಳಿಸುತ್ತಿರುವ ಸರ್ಕಾರಿ ಪ್ರೌಢಶಾಲೆ
ಸುಣ್ಣ ಬಣ್ಣಗಳಿಂದ ಕಂಗೊಳಿಸುತ್ತಿರುವ ಸರ್ಕಾರಿ ಪ್ರೌಢಶಾಲೆ
ಸರ್ಕಾರಿ ಪ್ರೌಢಶಾಲೆಗೆ ಬಣ್ಣ ಬಳಿಯುವಲ್ಲಿ ನಿರತ ತಹಶೀಲ್ದಾರ್ ಬಿ.ಎನ್. ಗಿರೀಶ್
ಸರ್ಕಾರಿ ಪ್ರೌಢಶಾಲೆಗೆ ಬಣ್ಣ ಬಳಿಯುವಲ್ಲಿ ನಿರತ ತಹಶೀಲ್ದಾರ್ ಬಿ.ಎನ್. ಗಿರೀಶ್
ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲು ‘ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮ’ದಲ್ಲಿ ಶಿಕ್ಷಕರು ಸ್ಥಳೀಯ ಪೋಷಕರು ಹಾಗೂ ಮಕ್ಕಳೊಂದಿಗೆ ತಹಶೀಲ್ದಾರ್ ಬಿ.ಎನ್. ಗಿರೀಶ್
ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲು ‘ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮ’ದಲ್ಲಿ ಶಿಕ್ಷಕರು ಸ್ಥಳೀಯ ಪೋಷಕರು ಹಾಗೂ ಮಕ್ಕಳೊಂದಿಗೆ ತಹಶೀಲ್ದಾರ್ ಬಿ.ಎನ್. ಗಿರೀಶ್
ಸರ್ಕಾರಿ ಶಾಲೆಗಳೇ ದೇಶದ ಭವಿಷ್ಯ ನಿರ್ಮಾಣದ ಭದ್ರ ಬುನಾದಿ. ಅವುಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಈ ಕಾರಣಕ್ಕಾಗಿ ಶಾಲೆಗಳ ಸಬಲೀಕರಣ ಮತ್ತು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಕೆಲಸ ಆರಂಭಿಸಿದ್ದೇನೆ. ಇದು ನನ್ನ ಮನಸ್ಸಿಗೆ ಹೆಚ್ಚು ಖುಷಿ ಕೊಡುವ ಕೆಲಸ.
–ಬಿ.ಎನ್. ಗಿರೀಶ್ ತಹಶೀಲ್ದಾರ್‌ ಚನ್ನಪಟ್ಟಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT