ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ಮಾಧವ ಗಾಡ್ಗೀಳ್‌ ನುಡಿನಮನ: ಬೆಟ್ಟದೆತ್ತರ ಬೆಳೆದ ‘ಘಟ್ಟದ ಜೀವ’

Published : 8 ಜನವರಿ 2026, 23:57 IST
Last Updated : 8 ಜನವರಿ 2026, 23:57 IST
ADVERTISEMENT
ಫಾಲೋ ಮಾಡಿ
Comments
ಗಾಡ್ಗೀಳ್‌ ಅವರು ಜೀವವೈವಿಧ್ಯ ಸಂರಕ್ಷಣೆಯಲ್ಲಿ ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಯ ಚಾಂಪಿಯನ್‌ ಆಗಿದ್ದರು. ಕೇರಳದ ಸೈಲೆಂಟ್‌ ವ್ಯಾಲಿ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು
ಜೈರಾಮ್ ರಮೇಶ್, ಕಾಂಗ್ರೆಸ್ ಮುಖಂಡ
ಕೇರಳದ ಮಳೆಕಾಡು ಆಂದೋಲನ ಸೇರಿದಂತೆ ಸುಸ್ಥಿರ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯಲ್ಲಿ ಗಾಡ್ಗೀಳ್‌ ಅವರ ಕೊಡುಗೆಯನ್ನು ಕೃತಜ್ಞತೆಯಿಂದ ಸ್ಮರಿಸುತ್ತೇವೆ
ಪಿಣರಾಯಿ ವಿಜಯನ್, ಕೇರಳ ಸಿಎಂ
‘ಜನರ ವಿಜ್ಞಾನಿ’ ಎಂದೇ ಹೆಸರಾಗಿದ್ದ ಗಾಡ್ಗೀಳ್‌ ಅವರು ಪರಿಸರ ಸಮತೋಲನಕ್ಕಾಗಿ ಇಡೀ ಬದುಕನ್ನೇ ಮುಡುಪಾಗಿಟ್ಟಿದ್ದರು. ಅವರ ಮಹತ್ಕಾರ್ಯಗಳು ಹಲವು ತಲೆಮಾರುಗಳಿಗೆ ಸ್ಫೂರ್ತಿದಾಯಕ.
ದೇವೇಂದ್ರ ಫಡಣವೀಸ್, ಮಹಾರಾಷ್ಟ್ರ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT