ಶನಿವಾರ, 27 ಡಿಸೆಂಬರ್ 2025
×
ADVERTISEMENT
ADVERTISEMENT

ಕೊಂಕಣಿಯ ಅನನ್ಯ ಸಾಹಿತಿ ಮಹಾಬಳೇಶ್ವರ ಸೈಲ್‌

ಶಾ.ಮಂ. ಕೃಷ್ಣರಾಯ
Published : 27 ಡಿಸೆಂಬರ್ 2025, 19:30 IST
Last Updated : 27 ಡಿಸೆಂಬರ್ 2025, 19:30 IST
ಫಾಲೋ ಮಾಡಿ
Comments
ಮಹಾಕವಿ ಕುವೆಂಪು ಅವರ ಹುಟ್ಟೂರಾದ ಕುಪ‍್ಪಳಿಯಲ್ಲಿ ಸ್ಥಾಪಿತವಾಗಿರುವ ಕುವೆಂಪು ಪ್ರತಿಷ್ಠಾನವು ಕುವೆಂಪು ಹೆಸರಿನಲ್ಲಿ ಪ್ರತಿವರ್ಷ ಒಂದೊಂದು ಭಾಷೆಯ ಸಾಹಿತಿಗಳಿಗೆ ಪ್ರಶಸ್ತಿ ನೀಡುತ್ತ ಬಂದಿದೆ. 2025ನೇ ಸಾಲಿನ ಈ ಪ್ರಶಸ್ತಿಯು ಕೊಂಕಣಿ ಭಾಷೆಯ ಪ್ರಸಿದ್ಧ ಕಾದಂಬರಿಕಾರ ಮಹಾಬಳೇಶ್ವರ ಸೈಲ್‌ ಅವರಿಗೆ ಲಭಿಸಿದೆ. ಡಿ.29ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT