<p>ಮೈಸೂರು: ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಆರ್.ರಘು (ಕೌಟಿಲ್ಯ) ವಿರಚಿತ ‘ಭೂಮಿಪುತ್ರಿ’ ಕವನ ಸಂಕಲನದ 2ನೇ ಆವೃತ್ತಿ ಬಿಡುಗಡೆ ಕಾರ್ಯಕ್ರಮವನ್ನು ಏ.18ರಂದು ಸಂಜೆ 5ಕ್ಕೆ ನಂಜನಗೂಡು ಟೋಲ್ ಸಮೀಪದ ನಿರ್ಮಲಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಆಯೋಜಿಸಿರುವ ‘ನಿರ್ಮಲ ನೆನಪು’ ಕಾರ್ಯಕ್ರಮದಲ್ಲಿ ಗಾಯಕಿ ಶುಭಾ ರಾಘವೇಂದ್ರ ಪುಸ್ತಕ ಬಿಡುಗಡೆ ಮಾಡುವರು.</p>.<p>ನಿವೃತ್ತ ಪೊಲೀಸ್ ಅಧಿಕಾರಿ ಜೆ.ಬಿ. ರಂಗಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಸಂಸ್ಕೃತಿ ಚಿಂತಕ ಗುಬ್ಬಿಗೂಡು ರಮೇಶ್ ಕೃತಿ ಕುರಿತು ಮಾತನಾಡುವರು.</p>.<p>ಕೆ.ಎಸ್. ನರಸಿಂಹಸ್ವಾಮಿ ಅವರ ಆದರ್ಶ ದಾಂಪತ್ಯ ಜೀವನದ ಸಂದೇಶ ಸಾರುವ ಕವಿತಗಳ ನೃತ್ಯ ರೂಪಕ ಕಾರ್ಯಕ್ರಮವನ್ನು ‘ಆಯಾಮ ಅಕಾಡೆಮಿ’ಯ ವಿದ್ಯಾರ್ಥಿಗಳು ವಿದುಷಿ ಶಾಂಭವಿ ಸ್ವಾಮಿ ನಿರ್ದೇಶನದಲ್ಲಿ ಪ್ರಸ್ತುತಪಡಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-39-33319146</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಆರ್.ರಘು (ಕೌಟಿಲ್ಯ) ವಿರಚಿತ ‘ಭೂಮಿಪುತ್ರಿ’ ಕವನ ಸಂಕಲನದ 2ನೇ ಆವೃತ್ತಿ ಬಿಡುಗಡೆ ಕಾರ್ಯಕ್ರಮವನ್ನು ಏ.18ರಂದು ಸಂಜೆ 5ಕ್ಕೆ ನಂಜನಗೂಡು ಟೋಲ್ ಸಮೀಪದ ನಿರ್ಮಲಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಆಯೋಜಿಸಿರುವ ‘ನಿರ್ಮಲ ನೆನಪು’ ಕಾರ್ಯಕ್ರಮದಲ್ಲಿ ಗಾಯಕಿ ಶುಭಾ ರಾಘವೇಂದ್ರ ಪುಸ್ತಕ ಬಿಡುಗಡೆ ಮಾಡುವರು.</p>.<p>ನಿವೃತ್ತ ಪೊಲೀಸ್ ಅಧಿಕಾರಿ ಜೆ.ಬಿ. ರಂಗಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಸಂಸ್ಕೃತಿ ಚಿಂತಕ ಗುಬ್ಬಿಗೂಡು ರಮೇಶ್ ಕೃತಿ ಕುರಿತು ಮಾತನಾಡುವರು.</p>.<p>ಕೆ.ಎಸ್. ನರಸಿಂಹಸ್ವಾಮಿ ಅವರ ಆದರ್ಶ ದಾಂಪತ್ಯ ಜೀವನದ ಸಂದೇಶ ಸಾರುವ ಕವಿತಗಳ ನೃತ್ಯ ರೂಪಕ ಕಾರ್ಯಕ್ರಮವನ್ನು ‘ಆಯಾಮ ಅಕಾಡೆಮಿ’ಯ ವಿದ್ಯಾರ್ಥಿಗಳು ವಿದುಷಿ ಶಾಂಭವಿ ಸ್ವಾಮಿ ನಿರ್ದೇಶನದಲ್ಲಿ ಪ್ರಸ್ತುತಪಡಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-39-33319146</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>