<p>ಮೈಸೂರು: ‘ಕುವೆಂಪು ಆವರ ರಾಮಾಯಣ ದರ್ಶನಂ ಕೃತಿಯಲ್ಲಿ ಸಮಾನತೆಯ ತತ್ವ ಮೇಳೈಸಿದೆ’ ಎಂದು ಕಥೆಗಾರ್ತಿ ಉಷಾ ನರಸಿಂಹನ್ ಹೇಳಿದರು.</p>.<p>ರಾಮಕೃಷ್ಣ ಪರಮಹಂಸರ ವೃತ್ತದ ನೆಲಮಾಳಿಗೆಯಲ್ಲಿ ರಾಮಕೃಷ್ಣ ಪರಮಹಂಸ ಸೇವಾ ಪ್ರತಿಷ್ಠಾನದಿಂದ ನಡೆದ ತಿಂಗಳ ತಿಳಿವು ಕಾರ್ಯಕ್ರಮದಲ್ಲಿ ‘ಕುವೆಂಪು ಅವರ ರಾಮಾಯಣ ದರ್ಶನಂ ಹೇಗೆ ಭಿನ್ನ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>‘ಕುವೆಂಪು ಅವರು ವಾಲ್ಮೀಕಿ ರಾಮಾಯಣದಲ್ಲಿರುವಂತೆ ಮಂಥರೆಯನ್ನು ದುಷ್ಟಳಾಗಿ ಬಿಂಬಿಸದೆ ಅವಳಲ್ಲಿ ಭರತನ ಮೇಲಿದ್ದ ಪ್ರೀತಿಯ ದೃಷ್ಟಿಕೋನವನ್ನು ವಿಶ್ಲೇಷಿಸಿದರು. ಅಗ್ನಿಪ್ರವೇಶದಲ್ಲೂ ಸೀತೆಯನ್ನು ಮಾತ್ರ ಇಳಿಸದೆ ರಾಮನನ್ನು ಇಳಿಸುವ ಮೂಲಕ ಸಮಾನತೆಯ ತತ್ವ ಪ್ರತಿಪಾದಿಸಿದರು’ ಎಂದರು.</p>.<p>ವಿದುಷಿ ವಸುಧಾ ಅವರಿಂದ ಶಾಸ್ತ್ರೀಯ ಸಂಗೀತ ನಡೆಯಿತು.</p>.<p>ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಕೆ.ಕೆಂಪಲಿಂಗರಾಜು, ಖಜಾಂಚಿ ಪುರುಷೋತ್ತಮ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-38-1209421174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಕುವೆಂಪು ಆವರ ರಾಮಾಯಣ ದರ್ಶನಂ ಕೃತಿಯಲ್ಲಿ ಸಮಾನತೆಯ ತತ್ವ ಮೇಳೈಸಿದೆ’ ಎಂದು ಕಥೆಗಾರ್ತಿ ಉಷಾ ನರಸಿಂಹನ್ ಹೇಳಿದರು.</p>.<p>ರಾಮಕೃಷ್ಣ ಪರಮಹಂಸರ ವೃತ್ತದ ನೆಲಮಾಳಿಗೆಯಲ್ಲಿ ರಾಮಕೃಷ್ಣ ಪರಮಹಂಸ ಸೇವಾ ಪ್ರತಿಷ್ಠಾನದಿಂದ ನಡೆದ ತಿಂಗಳ ತಿಳಿವು ಕಾರ್ಯಕ್ರಮದಲ್ಲಿ ‘ಕುವೆಂಪು ಅವರ ರಾಮಾಯಣ ದರ್ಶನಂ ಹೇಗೆ ಭಿನ್ನ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>‘ಕುವೆಂಪು ಅವರು ವಾಲ್ಮೀಕಿ ರಾಮಾಯಣದಲ್ಲಿರುವಂತೆ ಮಂಥರೆಯನ್ನು ದುಷ್ಟಳಾಗಿ ಬಿಂಬಿಸದೆ ಅವಳಲ್ಲಿ ಭರತನ ಮೇಲಿದ್ದ ಪ್ರೀತಿಯ ದೃಷ್ಟಿಕೋನವನ್ನು ವಿಶ್ಲೇಷಿಸಿದರು. ಅಗ್ನಿಪ್ರವೇಶದಲ್ಲೂ ಸೀತೆಯನ್ನು ಮಾತ್ರ ಇಳಿಸದೆ ರಾಮನನ್ನು ಇಳಿಸುವ ಮೂಲಕ ಸಮಾನತೆಯ ತತ್ವ ಪ್ರತಿಪಾದಿಸಿದರು’ ಎಂದರು.</p>.<p>ವಿದುಷಿ ವಸುಧಾ ಅವರಿಂದ ಶಾಸ್ತ್ರೀಯ ಸಂಗೀತ ನಡೆಯಿತು.</p>.<p>ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಕೆ.ಕೆಂಪಲಿಂಗರಾಜು, ಖಜಾಂಚಿ ಪುರುಷೋತ್ತಮ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-38-1209421174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>