ಬುಧವಾರ, 10 ಡಿಸೆಂಬರ್ 2025
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರುಳಿ: 09 ಡಿಸೆಂಬರ್ 2025, ಮಂಗಳವಾರ

ಚಿನಕುರುಳಿ: 09 ಡಿಸೆಂಬರ್ 2025, ಮಂಗಳವಾರ
Last Updated 8 ಡಿಸೆಂಬರ್ 2025, 21:40 IST
ಚಿನಕುರುಳಿ: 09 ಡಿಸೆಂಬರ್ 2025, ಮಂಗಳವಾರ

ಚುರುಮುರಿ: ಶುನಕ ಸಭೆ

ಆಫೀಸಿನ ಮುಂದಿದ್ದ ನಾಯಿಗಳ ದೊಡ್ಡ ಗುಂಪು ತೋರಿಸಿದ ಯಂಟಪ್ಪಣ್ಣ, ‘ಇವು ಹೋದ ಜಲ್ಮದೇಲಿ ನಮ್ಮ ಇಲಾಖೇಲೇ ಆಫೀಸರಾಗಿದ್ದವು ಕನೋ. ಅದಿಕ್ಕೆ ದಿನಾ ಆಫೀಸಿಗೆ ಬಂದು ಹೋತವೆ. ಮುಂದ್ಲ ಜಲ್ಮದೇಲಿ ನಾವೂ ಹಿಂಗೇ ಬಂದಿರತೀವೇನೊ’ ಅಂದ.
Last Updated 8 ಡಿಸೆಂಬರ್ 2025, 23:30 IST
ಚುರುಮುರಿ: ಶುನಕ ಸಭೆ

ಮಹಿಳೆಗೆ ಅಪರೂಪದ ಕಾಯಿಲೆ: ಸ್ಪರ್ಶ್‌ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

Rare Lung Disease: ನಿಮೋನಿಯಾ ಲಕ್ಷಣಗಳೊಂದಿಗೆ ಬಂದ ಮಹಿಳೆಯಲ್ಲಿ ಪಲ್ಮನರಿ ಅಲ್ವಿಯೋಲಾರ್ ಪ್ರೊಟಿನೋಸಿಸ್ ಪತ್ತೆ ಮಾಡಿ, ಶ್ವಾಸಕೋಶ ತೊಳೆಯಲು 17 ಲೀಟರ್ ಉಪ್ಪಿನ ದ್ರಾವಣ ಬಳಸಿ ಸ್ಪರ್ಶ್ ಆಸ್ಪತ್ರೆ ವೈದ್ಯರು ಯಶಸ್ವಿ ಚಿಕಿತ್ಸೆ ನೀಡಿದರು
Last Updated 9 ಡಿಸೆಂಬರ್ 2025, 14:12 IST
ಮಹಿಳೆಗೆ ಅಪರೂಪದ ಕಾಯಿಲೆ: ಸ್ಪರ್ಶ್‌ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಹೋಗಿದ್ದ ವಕೀಲ ರಾಕೇಶ್‌ಗೆ ಬಿತ್ತು ಚಪ್ಪಲಿ ಏಟು

Court Violence: ಬೆಂಗಳೂರು: ಬಿ.ಆರ್. ಗವಾಯಿ ಸಿಜೆಐ ಆಗಿದ್ದಾಗ ಶೂ ಎಸೆಯಲು ಯತ್ನಿಸಿದ್ದ ರಾಕೇಶ್ ಕಿಶೋರ್ ಮೇಲೆ ದೆಹಲಿಯ ಕರ್ಕರ್ದೂಮ ನ್ಯಾಯಾಲಯ ಆವರಣದಲ್ಲಿ ಕೆಲವರು ಚಪ್ಪಲಿಯಿಂದ ಹಲ್ಲೆ ನಡೆಸಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ
Last Updated 9 ಡಿಸೆಂಬರ್ 2025, 11:26 IST
ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಹೋಗಿದ್ದ ವಕೀಲ ರಾಕೇಶ್‌ಗೆ ಬಿತ್ತು ಚಪ್ಪಲಿ ಏಟು

ಋತುಚಕ್ರದ ರಜೆ: ಗಂಟೆಗಳ ಅಂತರದಲ್ಲೇ ತನ್ನದೇ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ..!

Menstrual Leave Policy: ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆಯನ್ನು ಏಕಸದಸ್ಯ ನ್ಯಾಯಪೀಠವೊಂದು ಕೆಲವೇ ಗಂಟೆಗಳ ಅಂತರದಲ್ಲಿ ತೆರವುಗೊಳಿಸಿದೆ
Last Updated 9 ಡಿಸೆಂಬರ್ 2025, 12:48 IST
ಋತುಚಕ್ರದ ರಜೆ: ಗಂಟೆಗಳ ಅಂತರದಲ್ಲೇ ತನ್ನದೇ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ..!

ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ: ಪ್ರಿಯಾಂಕ್‌ ಖರ್ಗೆಗೆ ನೋಟಿಸ್‌

Supreme Court Notice: 2023ರ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಜಾರಿ ಮಾಡಿದೆ.
Last Updated 9 ಡಿಸೆಂಬರ್ 2025, 4:42 IST
ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ: ಪ್ರಿಯಾಂಕ್‌ ಖರ್ಗೆಗೆ ನೋಟಿಸ್‌

ಕಲಬುರಗಿ: ಅಪ್ಪಾ ಜಾತ್ರಾ ಮೈದಾನದಲ್ಲಿನ ಒತ್ತುವರಿ ತೆರವು

ನ್ಯಾಯಾಲಯದ ಆದೇಶದಂತೆ ಪೊಲೀಸ್‌ ಬಿಗಿ ಬಂದೋಬಸ್ತ್‌ನಲ್ಲಿ ಕಾರ್ಯಚರಣೆ
Last Updated 9 ಡಿಸೆಂಬರ್ 2025, 7:51 IST
ಕಲಬುರಗಿ: ಅಪ್ಪಾ ಜಾತ್ರಾ ಮೈದಾನದಲ್ಲಿನ ಒತ್ತುವರಿ ತೆರವು
ADVERTISEMENT

ಗಂಗಾವತಿ: ಪ್ರೀ ವೆಡ್ಡಿಂಗ್ ಶೂಟ್‌ ದುರಂತ– ಸಂಭ್ರಮದ ಆ ಮನೆಯಲ್ಲಿ ಈಗ ಸೂತಕದ ಛಾಯೆ!

Pre Wedding Tragedy: ಪ್ರಿ ವೆಡ್ಡಿಂಗ್ ಶೂಟ್ ಮುಗಿಸಿ ವಾಪಸ್ ತೆರಳುವಾಗ ನಡೆದ ರಸ್ತೆ ಅಪಘಾತದಲ್ಲಿ ಕರಿಯಪ್ಪ ಮಡಿವಾಳ ಮತ್ತು ಕವಿತಾ ಮೃತಪಟ್ಟಿದ್ದು, ಮದುವೆ ತಯಾರಿಯಲ್ಲಿದ್ದ ಕುಟುಂಬಗಳು ಶೋಕದಲ್ಲಿ ಮುಳುಗಿವೆ.
Last Updated 8 ಡಿಸೆಂಬರ್ 2025, 15:55 IST
ಗಂಗಾವತಿ: ಪ್ರೀ ವೆಡ್ಡಿಂಗ್ ಶೂಟ್‌ ದುರಂತ– ಸಂಭ್ರಮದ ಆ ಮನೆಯಲ್ಲಿ ಈಗ ಸೂತಕದ ಛಾಯೆ!

ಭಾರತ ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು:ಸೋನಿಯಾಗೆ ಕೋರ್ಟ್ ನೋಟಿಸ್

ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಆರೋಪ ಕುರಿತು ತನಿಖೆಗೆ ನಿರಾಕರಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಬಗ್ಗೆ ಪ‍್ರತಿಕ್ರಿಯೆ ನೀಡುವಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಪೊಲೀಸರಿಗೆ ದೆಹಲಿ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ.
Last Updated 9 ಡಿಸೆಂಬರ್ 2025, 11:49 IST
ಭಾರತ ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು:ಸೋನಿಯಾಗೆ ಕೋರ್ಟ್ ನೋಟಿಸ್

ಇಲ್ಲಿಗೆ ಅಕ್ಕಿ ತಂದು ಸುರಿಯಬೇಡಿ: ಭಾರತಕ್ಕೆ ಹೊಸ ಸುಂಕದ ಎಚ್ಚರಿಕೆ ನೀಡಿದ ಟ್ರಂಪ್

Donald Trump New Tariff Warning: ಅಮೆರಿಕದ ಮಾರುಕಟ್ಟೆಗೆ ಅಕ್ಕಿ ತಂದು ಸುರಿಯುವುದನ್ನು ಭಾರತ ನಿಲ್ಲಿಸದಿದ್ದರೆ ಹೊಸದಾಗಿ ಸುಂಕದ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.
Last Updated 9 ಡಿಸೆಂಬರ್ 2025, 5:05 IST
ಇಲ್ಲಿಗೆ ಅಕ್ಕಿ ತಂದು ಸುರಿಯಬೇಡಿ: ಭಾರತಕ್ಕೆ ಹೊಸ ಸುಂಕದ ಎಚ್ಚರಿಕೆ ನೀಡಿದ ಟ್ರಂಪ್
ADVERTISEMENT
ADVERTISEMENT
ADVERTISEMENT