ಸೋಮವಾರ, 2 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರುಳಿ: 2026ರ ಮಾರ್ಚ್ ‌02, ಸೋಮವಾರ

ಚಿನಕುರುಳಿ: 2026ರ ಮಾರ್ಚ್ ‌02, ಸೋಮವಾರ
Last Updated 1 ಮಾರ್ಚ್ 2026, 19:13 IST
ಚಿನಕುರುಳಿ: 2026ರ ಮಾರ್ಚ್ ‌02, ಸೋಮವಾರ

ಧಾರಾವಾಹಿ ಅಲ್ಲ, ನಿಜ ಜೀವನದಲ್ಲೂ ಒಂದಾದ ಅಮೃತಧಾರೆ ರಾಣವ್ ಗೌಡ, ರಾಧಾ ಭಗವತಿ ಜೋಡಿ

Ranav Gowda: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿ ಮೂಲಕ ಖ್ಯಾತಿ ಪಡೆದುಕೊಂಡಿರುವ ರಾಣವ್ ಗೌಡ ಹಾಗೂ ರಾಧಾ ಭಗವತಿ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಫೋಟೊವನ್ನು ಹಂಚಿಕೊಂಡ ಈ ಜೋಡಿ
Last Updated 28 ಫೆಬ್ರುವರಿ 2026, 5:25 IST
ಧಾರಾವಾಹಿ ಅಲ್ಲ, ನಿಜ ಜೀವನದಲ್ಲೂ ಒಂದಾದ ಅಮೃತಧಾರೆ ರಾಣವ್ ಗೌಡ, ರಾಧಾ ಭಗವತಿ ಜೋಡಿ

ಚಿನಕುರುಳಿ: ಭಾನುವಾರ, 01 ಮಾರ್ಚ್ ‌2026

prajavani daily cartoon | ಚಿನಕುರುಳಿ: ಭಾನುವಾರ, 01 ಮಾರ್ಚ್ ‌2026
Last Updated 28 ಫೆಬ್ರುವರಿ 2026, 23:30 IST
ಚಿನಕುರುಳಿ: ಭಾನುವಾರ, 01 ಮಾರ್ಚ್ ‌2026

ಆಗ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ವಿ, ಈಗ ವಿರೋಧ ಪಕ್ಷವೇ ಇಲ್ಲ: ಈಶ್ವರಪ್ಪ

Karnataka Politics: ರಾಜ್ಯದಲ್ಲಿ ವಿರೋಧ ಪಕ್ಷ ಸತ್ತು ಹೋಗಿದ್ದು, ತಾನು ಅಧಿಕಾರಕ್ಕೆ ಬರಲು ಆಡಳಿತ ಪಕ್ಷ ಹಾಳಾಗುವುದನ್ನು ಕಾಯುತ್ತಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿಗೆ ಎಂದಿಗೂ ಬಹುಮತ ಬಂದಿಲ್ಲ.
Last Updated 1 ಮಾರ್ಚ್ 2026, 9:30 IST
ಆಗ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ವಿ, ಈಗ ವಿರೋಧ ಪಕ್ಷವೇ ಇಲ್ಲ: ಈಶ್ವರಪ್ಪ

ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು

Alipur Shia Muslims: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಖಂಡಿಸಿ ಗೌರಿಬಿದನೂರು ತಾಲ್ಲೂಕಿನ ಅಲೀಪುರದಲ್ಲಿನ ಶಿಯಾ ಮುಸ್ಲಿಮರು ಪ್ರತಿಭಟನಾ ಮೆರವಣಿಗೆ ನಡೆಸಲು ಸಜ್ಜಾಗಿದ್ದಾರೆ. ಬೆಳ್ಳಿಗ್ಗೆಯೇ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ.
Last Updated 1 ಮಾರ್ಚ್ 2026, 4:52 IST
ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು

T20 World Cup: ವೆಸ್ಟ್ ಇಂಡೀಸ್ ಮಣಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ

India vs West Indies: ಅತ್ಯಗತ್ಯ ಸಂದರ್ಭದಲ್ಲಿ ಮರಳಿ ಅರಳಿದ ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್‌ನಿಂದಾಗಿ ‘ಹಾಲಿ ಚಾಂಪಿಯನ್’ ಭಾರತ ತಂಡವು ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು.
Last Updated 1 ಮಾರ್ಚ್ 2026, 17:34 IST
T20 World Cup: ವೆಸ್ಟ್ ಇಂಡೀಸ್ ಮಣಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಮನೆಗೆ ಕರೆಸಿಕೊಳ್ಳಿ: ಯುದ್ಧದ ಆತಂಕದಲ್ಲಿರುವ IPL ಆಟಗಾರನಿಂದ ಪ್ರಧಾನಿಗೆ ಮನವಿ

Middle East Tensions: ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆ ಅಬುಧಾಬಿಯಲ್ಲಿ ಸಿಲುಕಿರುವ ಜಾನಿ ಬೈರ್‌ಸ್ಟೋವ್, ಸುರಕ್ಷಿತವಾಗಿ ಮನೆಗೆ ಕರೆಸಿಕೊಳ್ಳುವಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರಿಗೆ ಮನವಿ ಮಾಡಿದ್ದಾರೆ.
Last Updated 1 ಮಾರ್ಚ್ 2026, 10:40 IST
ಮನೆಗೆ ಕರೆಸಿಕೊಳ್ಳಿ: ಯುದ್ಧದ ಆತಂಕದಲ್ಲಿರುವ IPL ಆಟಗಾರನಿಂದ ಪ್ರಧಾನಿಗೆ ಮನವಿ
ADVERTISEMENT

ಹೊರ್ಮುಜ್‌ ಜಲಸಂಧಿ: ಭಾರತದ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ

Strait of Hormuz Attack: ಪಶ್ಚಿಮ ಏಷ್ಯಾದಲ್ಲಿ ಭಾರತದ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದ್ದು, 15 ಮಂದಿ ಭಾರತೀಯರಿದ್ದರು. ಹೊರ್ಮುಜ್‌ ಜಲಸಂಧಿಯತ್ತ ಸಮೀಪದಲ್ಲಿದ್ದ ಒಮಾನ್‌ ಕಡಲಿನಲ್ಲಿ ಈ ದಾಳಿ ನಡೆದಿದೆ.
Last Updated 1 ಮಾರ್ಚ್ 2026, 16:10 IST
ಹೊರ್ಮುಜ್‌ ಜಲಸಂಧಿ: ಭಾರತದ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ

ಸಿಎಂ ಸ್ಥಾನದಲ್ಲಿದ್ದರೆ ₹5 ಸಾವಿರ ಕೊಡುತ್ತಿದ್ದೆ: ಎಚ್‌.ಡಿ. ಕುಮಾರಸ್ವಾಮಿ

Karnataka Political News: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಶ್ರೀರಂಗಪಟ್ಟಣದಲ್ಲಿ ಮಾತನಾಡಿ, ‘ನಾನು ಸಿಎಂ ಸ್ಥಾನದಲ್ಲಿದ್ದರೆ ತೆರಿಗೆಯ ಹೊರೆ ಹೊರಿಸದೆ ಮಹಿಳೆಯರಿಗೆ ತಿಂಗಳಿಗೆ ₹5 ಸಾವಿರ ಕೊಡುತ್ತಿದ್ದೆ’ ಎಂದು ಹೇಳಿದರು. ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಟೀಕಿಸಿದರು.
Last Updated 1 ಮಾರ್ಚ್ 2026, 5:08 IST
ಸಿಎಂ ಸ್ಥಾನದಲ್ಲಿದ್ದರೆ ₹5 ಸಾವಿರ ಕೊಡುತ್ತಿದ್ದೆ: ಎಚ್‌.ಡಿ. ಕುಮಾರಸ್ವಾಮಿ

ಸ್ನೇಹಿತೆಯ ಮದುವೆಗೆ ಹೋಗಿ ದುಬೈನಲ್ಲಿ ಸಿಲುಕಿದ ರಾಯರಡ್ಡಿ ಪುತ್ರಿ ಮಮತಾ

Basavaraj Rayareddy: ಕೊಪ್ಪಳ: ಸ್ನೇಹಿತೆಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಪುತ್ರಿ ಮಮತಾ ಯುದ್ಧದ ಕಾರಣದಿಂದಾಗಿ ದುಬೈನಲ್ಲಿಯೇ ಉಳಿದುಕೊಳ್ಳುವಂತಾಗಿದೆ.
Last Updated 1 ಮಾರ್ಚ್ 2026, 17:48 IST
ಸ್ನೇಹಿತೆಯ ಮದುವೆಗೆ ಹೋಗಿ ದುಬೈನಲ್ಲಿ ಸಿಲುಕಿದ ರಾಯರಡ್ಡಿ ಪುತ್ರಿ ಮಮತಾ
ADVERTISEMENT
ADVERTISEMENT
ADVERTISEMENT