ಬೆಂಗಳೂರು: ಪ್ರಜಾವಾಣಿ ಯಕ್ಷ ಗಾಯನ ಸರಣಿಯ ಮೂರನೇ ಕಂತಿನಲ್ಲಿ ಬಡಗುತಿಟ್ಟಿನ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಭಾಗವತಿಕೆ ಮಾಡುತ್ತಿದ್ದಾರೆ. ಇವರ ಜತೆ ಮದ್ದಳೆಯಲ್ಲಿ ಎನ್.ಜಿ.ಹೆಗಡೆ ಸಾಥ್ ನೀಡುತ್ತಿದ್ದಾರೆ. ಚೆಂಡೆ ವಾದನದಲ್ಲಿ ಕಾರ್ತಿಕ್ ಧಾರೇಶ್ವರ ಇದ್ದಾರೆ.
ಲೈವ್ ವಿಡಿಯೊ ಇಲ್ಲಿದೆ ನೋಡಿ
ಈ ಹಿಂದಿನಯಕ್ಷ ಗಾಯನ ವೀಕ್ಷಿಸಲು ಈ ಕೆಳಗಿನ ಲಿಂಕ್ಗಳನ್ನು ಕ್ಲಿಕ್ ಮಾಡಿ