<p>ತೀರ್ಥಹಳ್ಳಿ: ‘ಮಧುರ ಚಿತ್ರಗೀತೆಗಳನ್ನು ಒಳಗೊಂಡ ‘ನೀ.. ಬಂದು ನಿಂತಾಗ’ ಸಂಗೀತ ಕಾರ್ಯಕ್ರಮ ಜೂನ್ 7ರಂದು ಸಂಜೆ 5ರಿಂದ ರಾತ್ರಿ 8ರವರೆಗೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ನಡೆಯಲಿದೆ’ ಎಂದು ಹೊನಲು ಟ್ರಸ್ಟ್ನ ಮುರುಘರಾಜ್ ಕೋಣಂದೂರು ತಿಳಿಸಿದರು.</p>.<p>‘ಸಂಗೀತ ನಿರ್ದೇಶಕ ರಾಮಚಂದ್ರ ಹಡಪದ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸ್ಪರ್ಶ ಆರ್.ಕೆ, ಹರ್ಷರಂಜನಿ ಮತ್ತು ಪರಮಪದ ತಂಡದವರು ಹಾಡುಗಳನ್ನು ಹಾಡಲಿದ್ದಾರೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಇದೇ ಸಂದರ್ಭದಲ್ಲಿ ಹೊನಲು ಟ್ರಸ್ಟ್ ಉದ್ಘಾಟನೆಯಾಗಲಿದೆ. ಸಮಾಜದ ಎಲ್ಲ ವರ್ಗಗಳಿಗೆ ಟ್ರಸ್ಟ್ ಸೇವೆ ನೀಡಲಿದೆ’ ಎಂದರು.</p>.<p>ಟ್ರಸ್ಟಿ ಪ್ರಗತ್ ಗುಂಡಗದ್ದೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-42-644123030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೀರ್ಥಹಳ್ಳಿ: ‘ಮಧುರ ಚಿತ್ರಗೀತೆಗಳನ್ನು ಒಳಗೊಂಡ ‘ನೀ.. ಬಂದು ನಿಂತಾಗ’ ಸಂಗೀತ ಕಾರ್ಯಕ್ರಮ ಜೂನ್ 7ರಂದು ಸಂಜೆ 5ರಿಂದ ರಾತ್ರಿ 8ರವರೆಗೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ನಡೆಯಲಿದೆ’ ಎಂದು ಹೊನಲು ಟ್ರಸ್ಟ್ನ ಮುರುಘರಾಜ್ ಕೋಣಂದೂರು ತಿಳಿಸಿದರು.</p>.<p>‘ಸಂಗೀತ ನಿರ್ದೇಶಕ ರಾಮಚಂದ್ರ ಹಡಪದ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸ್ಪರ್ಶ ಆರ್.ಕೆ, ಹರ್ಷರಂಜನಿ ಮತ್ತು ಪರಮಪದ ತಂಡದವರು ಹಾಡುಗಳನ್ನು ಹಾಡಲಿದ್ದಾರೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಇದೇ ಸಂದರ್ಭದಲ್ಲಿ ಹೊನಲು ಟ್ರಸ್ಟ್ ಉದ್ಘಾಟನೆಯಾಗಲಿದೆ. ಸಮಾಜದ ಎಲ್ಲ ವರ್ಗಗಳಿಗೆ ಟ್ರಸ್ಟ್ ಸೇವೆ ನೀಡಲಿದೆ’ ಎಂದರು.</p>.<p>ಟ್ರಸ್ಟಿ ಪ್ರಗತ್ ಗುಂಡಗದ್ದೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-42-644123030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>