<p>ಪ್ರಜಾವಾಣಿ ಯುಟ್ಯೂಬ್ ಚಾನೆಲ್ ಲೈವ್ನಲ್ಲಿ ಕವಿ ಶ್ರೀ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ, ಜಾಂಬವತೀ ಕಲ್ಯಾಣ, ಯಕ್ಷಗಾನ ತಾಳಮದ್ದಳೆ 'ಭಲ್ಲೂಕದ ಜೀವವಿಕಾಸದ ರಮಣೀಯ ಕಥೆ' ಪ್ರಸ್ತುತ ಪಡಿಸಲಾಗುತ್ತಿದೆ.</p>.<p>ವಾಗ್ವೈಖರಿ ಮೆರೆಯುವವರು: ವಿಶ್ವೇಶ್ವರ ಭಟ್, ಜಬ್ಬಾರ್ ಸಮೊ ಮತ್ತು ಗಣೇಶ್ ಶೆಟ್ಟಿ</p>.<p>ಇಂದು ಸಂಜೆ 3 ಗಂಟೆಯಿಂದ 5ರವರೆಗೆ. ಪ್ರಜಾವಾಣಿ ಯುಟ್ಯೂಬ್ ಲೈವ್ ವೀಕ್ಷಣೆ:</p>.<p>ಭಾಗವತರು: ಪ್ರಶಾಂತ ರೈ, ಪುತ್ತೂರು.</p>.<p>ಮದ್ದಲೆ: ಅನೂಪ, ಸ್ವರ್ಗ (ಪೆರ್ಲ).</p>.<p>ಚೆಂಡೆ: ಅಂಬಾತನಯ, ಬೆಳ್ಳಾರೆ</p>.<p>ಸಹಕಾರ: ಸಂತ ಫಿಲೋಮಿನಾ ಕಾಲೇಜು, ಪುತ್ತೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ಯುಟ್ಯೂಬ್ ಚಾನೆಲ್ ಲೈವ್ನಲ್ಲಿ ಕವಿ ಶ್ರೀ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ, ಜಾಂಬವತೀ ಕಲ್ಯಾಣ, ಯಕ್ಷಗಾನ ತಾಳಮದ್ದಳೆ 'ಭಲ್ಲೂಕದ ಜೀವವಿಕಾಸದ ರಮಣೀಯ ಕಥೆ' ಪ್ರಸ್ತುತ ಪಡಿಸಲಾಗುತ್ತಿದೆ.</p>.<p>ವಾಗ್ವೈಖರಿ ಮೆರೆಯುವವರು: ವಿಶ್ವೇಶ್ವರ ಭಟ್, ಜಬ್ಬಾರ್ ಸಮೊ ಮತ್ತು ಗಣೇಶ್ ಶೆಟ್ಟಿ</p>.<p>ಇಂದು ಸಂಜೆ 3 ಗಂಟೆಯಿಂದ 5ರವರೆಗೆ. ಪ್ರಜಾವಾಣಿ ಯುಟ್ಯೂಬ್ ಲೈವ್ ವೀಕ್ಷಣೆ:</p>.<p>ಭಾಗವತರು: ಪ್ರಶಾಂತ ರೈ, ಪುತ್ತೂರು.</p>.<p>ಮದ್ದಲೆ: ಅನೂಪ, ಸ್ವರ್ಗ (ಪೆರ್ಲ).</p>.<p>ಚೆಂಡೆ: ಅಂಬಾತನಯ, ಬೆಳ್ಳಾರೆ</p>.<p>ಸಹಕಾರ: ಸಂತ ಫಿಲೋಮಿನಾ ಕಾಲೇಜು, ಪುತ್ತೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>