ಶನಿವಾರ, 15 ನವೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಜ್ಯ
ADVERTISEMENT
ಮೋಟಾರು ಸೈಕಲ್ ಸಾರಿಗೆ ವಾಹನ ಎನಿಸುವುದಿಲ್ಲ: ಹೈಕೋರ್ಟ್ಗೆ ಅಡ್ವೊಕೇಟ್ ಜನರಲ್
Motor Vehicle Act: ಬೈಕ್ ಟ್ಯಾಕ್ಸಿ ಬಾಡಿಗೆ ಸೇವೆಗೆ ಶಾಸನದಲ್ಲಿ ಸ್ಪಷ್ಟ ವ್ಯಾಖ್ಯಾನ ಇಲ್ಲದೆ ಮೋಟಾರು ಸೈಕಲ್ಗಳು ಸಾರಿಗೆ ವಾಹನ ಎನಿಸಲ್ಲ ಎಂದು ಸರ್ಕಾರ ಹೈಕೋರ್ಟ್ನಲ್ಲಿ ಅಡ್ವೊಕೇಟ್ ಜನರಲ್ ಸ್ಪಷ್ಟನೆ ನೀಡಿದ್ದಾರೆ.
Last Updated 15 ನವೆಂಬರ್ 2025, 0:30 IST
ಸಹಕಾರ ಕ್ಷೇತ್ರದಿಂದಲೇ ಹಳ್ಳಿಗಳ ಪ್ರಗತಿ: ಸಿದ್ದರಾಮಯ್ಯ
Rural Development Vision: ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ ಸಂದರ್ಭ ಸಿಎಂ ಸಿದ್ದರಾಮಯ್ಯ ಮಾತನಾಡಿ, ನೆಹರೂ ಚೈತನ್ಯ ತುಂಬಿದ ಸಹಕಾರ ಕ್ಷೇತ್ರವೇ ಗ್ರಾಮೀಣ ಭಾರತದ ಪ್ರಗತಿಯ ಕೇಂದ್ರವಾಗಿದ್ದು, ಕರ್ನಾಟಕ ಈ ಕ್ಷೇತ್ರದ ತೊಟ್ಟಿಲು ಎಂದರು.
Last Updated 14 ನವೆಂಬರ್ 2025, 23:42 IST
ಕೆಪಿಸಿಎಲ್: 404 ಹುದ್ದೆಗಳ ಭರ್ತಿಗೆ 3ನೇ ಬಾರಿ ಪರೀಕ್ಷೆ
Assistant Engineer Exam: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಕೆಪಿಸಿಎಲ್ನ 404 AE ಮತ್ತು JE ಹುದ್ದೆಗಳ ಭರ್ತಿಗೆ 3ನೇ ಬಾರಿ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಋಣಾತ್ಮಕ ಅಂಕ ಪದ್ಧತಿ ವಿವಾದದಿಂದ ಮರುಪರೀಕ್ಷೆಗೆ ತೀರ್ಮಾನಿಸಲಾಗಿದೆ.
Last Updated 14 ನವೆಂಬರ್ 2025, 23:41 IST
ತಿಮ್ಮಕ್ಕ ನಿಧನ: ಸರ್ಕಾರಿ ರಜೆ ಕುರಿತು ಹರಿದಾಡಿದ ನಕಲಿ ಅಧಿಸೂಚನೆ
False Notice: ಸಾಮಾಜಿಕ ಜಾಲತಾಣಗಳಲ್ಲಿ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಎಂದು ಹೇಳಿರುವ ಅಧಿಸೂಚನೆ ನಕಲಿ. ಅಂತ್ಯಕ್ರಿಯೆ ಕುರಿತು ಹರಿದಾಡುತ್ತಿರುವ ಮಾಹಿತಿ ನೈಜವಲ್ಲ ಎಂದು ಜಿಲ್ಲಾಧಿಕಾರಿ ಕುಮಾರ ಸ್ಪಷ್ಟಪಡಿಸಿದ್ದಾರೆ
Last Updated 14 ನವೆಂಬರ್ 2025, 16:31 IST
ಬೆಳೆ ಹಾನಿ: ಅಮಿತ್ ಶಾ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ
Karnataka Delegation Delhi: ನೈರುತ್ಯ ಮುಂಗಾರು ಪ್ರವಾಹದಿಂದ 된 ಬೆಳೆ ಹಾನಿಗೆ ಪರಿಹಾರದ ಕುರಿತು ₹1,545 ಕೋಟಿ ನೆರವು ಕೇಳಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ
Last Updated 14 ನವೆಂಬರ್ 2025, 16:22 IST
ಕುತ್ತು ತಂದ ಗಾಂಧರ್ವ ವಿವಾಹ: ಕಾನ್ಸ್ಟೆಬಲ್ಗೆ ಸಿಗದ ನಿರೀಕ್ಷಣಾ ಜಾಮೀನು
Constable Bail Rejected: ಸಹೋದ್ಯೋಗಿ ಮಹಿಳಾ ಕಾನ್ಸ್ಟೆಬಲ್ ಜೊತೆ ಗಾಂಧರ್ವ ವಿವಾಹ ಮಾಡಿಕೊಂಡು ಮತ್ತೊಬ್ಬಳೊಂದಿಗೆ ನಿಶ್ಚಿತಾರ್ಥ ಮಾಡಿದ ಪ್ರಕರಣದಲ್ಲಿ ಭಗವಂತರಾಯ ಬಿರಾದಾರ ಎಂಬ ಪೊಲೀಸ್ ಕಾನ್ಸ್ಟೆಬಲ್ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ
Last Updated 14 ನವೆಂಬರ್ 2025, 16:19 IST
ನೀರಾವರಿ ಯೋಜನೆಗಳಿಗೆ ಕೇಂದ್ರದ್ದೇ ಅಡ್ಡಗಾಲು: CM, DCM, ಎಚ್.ಕೆ.ಪಾಟೀಲ ಆರೋಪ
ಬಿಜೆಪಿ–ಜೆಡಿಎಸ್ ಸಂಸದರ ವಿರುದ್ಧ ಮುಗಿಬಿದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ
Last Updated 14 ನವೆಂಬರ್ 2025, 16:14 IST
ADVERTISEMENT
ಅಂಗವಿಕಲರಿಗೆ ಅನ್ಯಾಯ: ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್
Disabled Rights Notice: ಅಂಗವಿಕಲರ ಹಕ್ಕುಗಳ ಕಾಯ್ದೆ 2016ರ ಅನುಷ್ಠಾನ ಕುರಿತು ಶೇಕಡಾ 5 ಮೀಸಲಾತಿ ಸೇರಿದಂತೆ ಹಲವು ಅಡಚಣೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಿದ ಅರ್ಜಿ ವಿಚಾರಣೆಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ
Last Updated 14 ನವೆಂಬರ್ 2025, 16:11 IST
ಬೆಂಗಳೂರು: ಕಲಾ ಗ್ರಾಮದಲ್ಲಿ ನಾಳೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
Thimmakka Last Rites: ಪ್ರಸಿದ್ಧ ಪರಿಸರ ಹೋರಾಟಗಾರ್ತಿ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 12ಕ್ಕೆ ಜ್ಞಾನಭಾರತಿಯ ಕಲಾ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ
Last Updated 14 ನವೆಂಬರ್ 2025, 16:09 IST
ಇನ್ನು ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ
PUC Students Benefit: ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಯೋಜನೆ ಶಾಲಾ ಶಿಕ್ಷಣ ಇಲಾಖೆ ಘೋಷಿಸಿದೆ
Last Updated 14 ನವೆಂಬರ್ 2025, 16:01 IST
ADVERTISEMENT
<
1
2
...
1000
>
ADVERTISEMENT
ADVERTISEMENT