ಸೋಮವಾರ, 12 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಅಭಿಮತ
ADVERTISEMENT
ಸಂಪಾದಕೀಯ| ಐ–ಪ್ಯಾಕ್ ಮೇಲೆ ED ದಾಳಿ ನಿರೀಕ್ಷಿತ: ಮಮತಾ ಪ್ರತಿಕ್ರಿಯೆ ಅನಿರೀಕ್ಷಿತ
Mamata Banerjee vs ED: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ಸನ್ನಿಹಿತವಾಗಿರುವ ಸಮಯದಲ್ಲಿ ಜಾರಿ ನಿರ್ದೇಶನಾಲಯ ರಂಗಪ್ರವೇಶಿಸಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಕೇಂದ್ರ ತನಿಖಾದಳದ ನಡುವೆ ಸಂಘರ್ಷ ಆರಂಭಗೊಂಡಿದೆ.
Last Updated 12 ಜನವರಿ 2026, 0:20 IST
ವಾಚಕರ ವಾಣಿ: ಸೋಮವಾರ, 12 ಜನವರಿ 2026
Trump Tariff Impact: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾಗತಿಕವಾಗಿ ನಿರಂಕುಶ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ರಷ್ಯಾವನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಮತ್ತು ಆ ದೇಶಕ್ಕೆ ಬರುತ್ತಿರುವ ಆದಾಯದ ಮೂಲಕ್ಕೆ ಕತ್ತರಿ ಹಾಕಲು ಭಾರತದ ಮೇಲೆ ಸುಂಕಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.
Last Updated 12 ಜನವರಿ 2026, 0:18 IST
ಚುರುಮುರಿ: ದುಡ್ಡೇ ದೊಡ್ಡಣ್ಣ
Donald Trump Politics: ಗೆಲುವು ಗೆಲುವು ಗೆಲುವು... ಒಂದರ ಮೇಲೊಂದು ಗೆಲುವು ಎಂದು ಬೆಕ್ಕಣ್ಣ ರಾಗವಾಗಿ ಹಾಡುತ್ತಿತ್ತು. ನಾನಲ್ಲ... ಟ್ರಂಪಣ್ಣ ಹಾಡಾಕೆ ಹತ್ಯಾನೆ ಎಂದಿತು. ವೆನೆಜುವೆಲಾ ಆಯಿತು... ಈಗ ಗ್ರೀನ್ಲ್ಯಾಂಡೂ ನಮ್ಮದು ಅಂತಾನ.
Last Updated 12 ಜನವರಿ 2026, 0:18 IST
ಸುಭಾಷಿತ: ಟಿ.ಪಿ. ಕೈಲಾಸಂ
ಸುಭಾಷಿತ: ಟಿ.ಪಿ. ಕೈಲಾಸಂ
Last Updated 12 ಜನವರಿ 2026, 0:11 IST
ನುಡಿ ಬೆಳಗು: ಅಹಂಕಾರವೇ ಮರಣ
Spiritual Wisdom: ಇವತ್ತಿನ ಜಾಗತಿಕ ವಿದ್ಯಮಾನಗಳನ್ನು ಗಮನಿಸಿದರೆ ಮನುಷ್ಯನ ಅಹಂಕಾರ ಅತಿರೇಕದ ಹಂತವನ್ನು ಮುಟ್ಟುತ್ತಿದೆಯೇನೋ ಎಂದು ಭಾಸವಾಗುತ್ತಿದೆ. ನಮ್ಮ ಅನಾದಿ ಕಾಲದ ಸಂಕಟಗಳನ್ನು ಕ್ಷಣಮಾತ್ರದಲ್ಲಿ ಪರಿಹರಿಸುವ ಅಪೂರ್ವ ತೇಜಸ್ಸಿನ ಕಿಂದರಿಜೋಗಿ ಕುದುರೆಯೇರಿ ಬರುತ್ತಿದ್ದಾನೆ.
Last Updated 12 ಜನವರಿ 2026, 0:00 IST
75 ವರ್ಷಗಳ ಹಿಂದೆ: ಕಾಮನ್ವೆಲ್ತ್ ಸಲಹೆಗಳಿಗೆ ಅಮೆರಿಕ ಒಪ್ಪಿಗೆ
Far East Resolution: ಲೇಕ್ಸಕ್ಸಸ್, ಜ. 11– ದೂರಪ್ರಾಚ್ಯದ ಸಮಸ್ಯಾ ಪರಿಹಾರಾರ್ಥವಾಗಿ ಬ್ರಿಟನ್, ಅಮೆರಿಕ, ರಷ್ಯಾ ಮತ್ತು ಕೆಂಪುಚೀಣ ರಾಷ್ಟ್ರಗಳು ಸಭೆ ಸೇರಿ ಮಾತುಕತೆ ನಡೆಸಬೇಕೆಂದು ಲಂಡನ್ನಿನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಪ್ರಧಾನಿಗಳ ಸಮ್ಮೇಳನವು ಮಾಡಿರುವ ನೂತನ
Last Updated 11 ಜನವರಿ 2026, 23:31 IST
ಸಂಗತ | ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ:ನಿಂತಲ್ಲೇ ನಿಂತಿರುವ ಸಿನಿತೇರು
Bengaluru International Film Festival: ಎತ್ತು ಈಯಿತು ಎಂದರೆ ಕೊಟ್ಟಿಗೆಗೆ ಕಟ್ಟು ಎನ್ನುವ ಗಾದೆ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಚೆನ್ನಾಗಿ ಒಪ್ಪುತ್ತದೆ. ವರ್ಷವಿಡೀ ನಿದ್ರಾವಸ್ಥೆಯಲ್ಲಿರುವ ಅಕಾಡೆಮಿ, ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಯದಲ್ಲಿ ಜಾಗೃತಗೊಳ್ಳುತ್ತದೆ.
Last Updated 11 ಜನವರಿ 2026, 23:31 IST
ADVERTISEMENT
ಬರಗೂರು ರಾಮಚಂದ್ರಪ್ಪ ಅವರ ವಿಶ್ಲೇಷಣೆ: ಎಲ್ಲ ಧರ್ಮಗಳ ‘ವಿವೇಕ’
Interfaith Harmony: ಕೆಲವರ ವಿಚಾರಧಾರೆಗೆ ಚಾರಿತ್ರಿಕ ಮಹತ್ವ ಇರುತ್ತದೆ. ಇನ್ನು ಕೆಲವರ ವಿಚಾರಧಾರೆಗೆ ಚಾರಿತ್ರಿಕ ಮಹತ್ವದ ಜೊತೆಜೊತೆಗೇ ಸಮಕಾಲೀನ ಪ್ರಸ್ತುತತೆಯೂ ಇರುತ್ತದೆ. ವಿವೇಕಾನಂದರಂತಹ ದಾರ್ಶನಿಕರು ಎರಡು ಕಾರಣಗಳಿಂದಲೂ ಪ್ರಸ್ತುತರಾಗುತ್ತಾರೆ.
Last Updated 11 ಜನವರಿ 2026, 23:30 IST
25 ವರ್ಷಗಳ ಹಿಂದೆ | ಉದ್ಯಮಿ ಸುಬ್ಬರಾಜು ಕೊಲೆ: ಆರೋಪಿಗಳ ಬಂಧನ
Mutthappa Rai: ಬೆಂಗಳೂರು, ಜ. 11– ನಗರದ ರಿಯಲ್ ಎಸ್ಟೇಟ್ ಉದ್ಯಮಿ ಸುಬ್ಬರಾಜು ಅವರನ್ನು ಗುಂಡಿಕ್ಕಿ ಕೊಂದ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಮುಂಬೈನಲ್ಲಿ ವಶಕ್ಕೆ ತೆಗೆದುಕೊಂಡು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
Last Updated 11 ಜನವರಿ 2026, 22:32 IST
ಮನವೆಂಬ ಮೃಘಾಲಯದೊಳಗೆ ಅರಿವಿಲ್ಲದ ಮೃಘರಾಜ
Intellect vs Ego: ಮನಸ್ಸು, ಬುದ್ಧಿ, ಅಹಂಕಾರ, ಚಿತ್ತ ಎಂಬ ನಾಲ್ಕು ಅಂತಃಕರಣಗಳು ಜೀವಿಯ ಜ್ಞಾನೋತ್ಪತ್ತಿಗೆ ಕಾರಣವಾಗುತ್ತವೆ. ಅಹಂಕಾರ ನಿಯಂತ್ರಣ ತಪ್ಪಿದಾಗ ದುರಹಂಕಾರವಾಗಿ ಪರಿಣಮಿಸಿ ವಿಪತ್ತು ತರಬಲ್ಲದು.
Last Updated 11 ಜನವರಿ 2026, 11:05 IST
ADVERTISEMENT
<
1
2
...
1000
>
ADVERTISEMENT
ADVERTISEMENT