<p>ಬಾಗಲಕೋಟೆ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್ ಜನ್ಮದಿನ ಅಂಗವಾಗಿ ರಾಜ್ಯಮಟ್ಟದ ಕವನ ಸ್ಪರ್ಧೆ ಏರ್ಪಡಿಸಲಾಗಿದೆ.</p>.<p>₹5,001 (ಪ್ರಥಮ), ₹4,001 (ದ್ವಿತೀಯ) ಹಾಗೂ ₹3,001 (ತೃತೀಯ) ಹಾಗೂ ಐದು ಮಂದಿಗೆ ಸಮಾಧಾನಕರ ಬಹುಮಾನವಾಗಿ ₹1,001 ನೀಡಲಾಗುವುದು.</p>.<p>ಒಬ್ಬರು ಒಂದೇ ಕವಿತೆ ಕಳಿಸಬೇಕು. ಚುಟುಕು, ಹನಿಗವನ, ಹೈಕು, ಗಜಲ್ಗಳಿಗೆ ಅವಕಾಶವಿಲ್ಲ. ಸ್ವರಚಿತವಾಗಿರಬೇಕು. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ಪ್ರಕಟವಾಗಿರಬಾರದು. ಕವನದ ಜೊತೆಗೆ ವಿಳಾಸ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿರಬೇಕು.</p>.<p>ಬಹುಮಾನಿತ ಕವಿತೆಗಳ ಜೊತೆಗೆ ಆಯ್ದ ಕವಿತೆಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು. ಕವಿತೆ ಕಳುಹಿಸಲು ಏ.30 ಕೊನೆ ದಿನ. bgkkasapa@gmail.com ಇ-ಮೇಲ್ಗೆ ಕಳಿಸಬಹುದು ವಿವರಗಳಿಗೆ ಮೊ.97310 95271 ಸಂಪರ್ಕಿಸಬಹುದು ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-19-739241636</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್ ಜನ್ಮದಿನ ಅಂಗವಾಗಿ ರಾಜ್ಯಮಟ್ಟದ ಕವನ ಸ್ಪರ್ಧೆ ಏರ್ಪಡಿಸಲಾಗಿದೆ.</p>.<p>₹5,001 (ಪ್ರಥಮ), ₹4,001 (ದ್ವಿತೀಯ) ಹಾಗೂ ₹3,001 (ತೃತೀಯ) ಹಾಗೂ ಐದು ಮಂದಿಗೆ ಸಮಾಧಾನಕರ ಬಹುಮಾನವಾಗಿ ₹1,001 ನೀಡಲಾಗುವುದು.</p>.<p>ಒಬ್ಬರು ಒಂದೇ ಕವಿತೆ ಕಳಿಸಬೇಕು. ಚುಟುಕು, ಹನಿಗವನ, ಹೈಕು, ಗಜಲ್ಗಳಿಗೆ ಅವಕಾಶವಿಲ್ಲ. ಸ್ವರಚಿತವಾಗಿರಬೇಕು. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ಪ್ರಕಟವಾಗಿರಬಾರದು. ಕವನದ ಜೊತೆಗೆ ವಿಳಾಸ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿರಬೇಕು.</p>.<p>ಬಹುಮಾನಿತ ಕವಿತೆಗಳ ಜೊತೆಗೆ ಆಯ್ದ ಕವಿತೆಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು. ಕವಿತೆ ಕಳುಹಿಸಲು ಏ.30 ಕೊನೆ ದಿನ. bgkkasapa@gmail.com ಇ-ಮೇಲ್ಗೆ ಕಳಿಸಬಹುದು ವಿವರಗಳಿಗೆ ಮೊ.97310 95271 ಸಂಪರ್ಕಿಸಬಹುದು ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-19-739241636</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>