ಭಾನುವಾರ, 9 ನವೆಂಬರ್ 2025
×
ADVERTISEMENT
ADVERTISEMENT

ಪ್ರಜಾವಾಣಿ ಕವನ ಸ್ಪರ್ಧೆ | ಮೆಚ್ಚುಗೆ ಪಡೆದ ರೇಣುಕಾ ರಮಾನಂದ ಅವರ ಕವಿತೆ: ತುಲಾಭಾರ

Published : 9 ನವೆಂಬರ್ 2025, 0:15 IST
Last Updated : 9 ನವೆಂಬರ್ 2025, 0:15 IST
ಫಾಲೋ ಮಾಡಿ
Comments
ರೇಣುಕಾ ರಮಾನಂದ

ರೇಣುಕಾ ರಮಾನಂದ

ಉತ್ತರ ಕನ್ನಡ ಜಿಲ್ಲೆಯ ಅಂಕೋಲದವರು. ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಾಲಾ ಶಿಕ್ಷಕಿ. ‘ಮೀನುಪೇಟೆಯ ತಿರುವು’ ಹಾಗೂ ‘ಸಂಬಾರಬಟ್ಟಲ ಕೊಡಿಸು’ ಇವರ ಕವನ ಸಂಕಲನ. ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ವಿಭಾ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಮುಡಿಗೇರಿವೆ. ಮೈಸೂರು ಮಂಗಳೂರು ಬೆಂಗಳೂರು ಧಾರವಾಡ ವಿಶ್ವವಿದ್ಯಾಲಯಗಳಿಗೆ ಇವರ ಲೇಖನ ಹಾಗೂ ಕವಿತೆಗಳು ಪಠ್ಯವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT