<p>ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನೀಡುವ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ‘ಗೆ ಬೆಂಗಳೂರಿನ ವೈದ್ಯ ಡಾ. ಲಕ್ಷ್ಮಣ ವಿ.ಎ. ಅವರ ‘ಗೋಡೆಗೆ ನೇತುಬಿದ್ದ ಭೂಪಟ’ ಕವನಸಂಕಲನ ಆಯ್ಕೆಯಾಗಿದೆ.</p>.<p>ಪ್ರಶಸ್ತಿಯು ₹10 ಸಾವಿರ ನಗದನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಸ್ಟ್ ತಿಂಗಳಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಡಾ. ಲಕ್ಷ್ಮಣ ವಿ.ಎ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ (ಈಗಿನ ಕಾಗವಾಡ) ತಾಲ್ಲೂಕಿನ ಮೋಳೆ ಗ್ರಾಮದವರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-28-1668901242</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನೀಡುವ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ‘ಗೆ ಬೆಂಗಳೂರಿನ ವೈದ್ಯ ಡಾ. ಲಕ್ಷ್ಮಣ ವಿ.ಎ. ಅವರ ‘ಗೋಡೆಗೆ ನೇತುಬಿದ್ದ ಭೂಪಟ’ ಕವನಸಂಕಲನ ಆಯ್ಕೆಯಾಗಿದೆ.</p>.<p>ಪ್ರಶಸ್ತಿಯು ₹10 ಸಾವಿರ ನಗದನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಸ್ಟ್ ತಿಂಗಳಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಡಾ. ಲಕ್ಷ್ಮಣ ವಿ.ಎ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ (ಈಗಿನ ಕಾಗವಾಡ) ತಾಲ್ಲೂಕಿನ ಮೋಳೆ ಗ್ರಾಮದವರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-28-1668901242</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>