ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಟ್ರೆಂಡಿಂಗ್

ADVERTISEMENT

ಬಾಂಗ್ಲಾದೇಶ ಚುನಾವಣೆ: ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತ ವಿರೋಧಿಗಳು ಈಗ ಸಂಸದರು

BNP Leaders Acquitted: ಶೇಖ್ ಹಸೀನಾ ಪದಚ್ಯುತಿ ಬಳಿಕ ನಡೆದ ಚುನಾವಣೆಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಬಿಎನ್‌ಪಿ ಮತ್ತು ಜಮಾತ್ ನಾಯಕರು ಗೆದ್ದು ಸಂಸತ್ ಪ್ರವೇಶಿಸುತ್ತಿದ್ದಾರೆ. ಭಾರತದ ದೃಷ್ಟಿಯಲ್ಲಿ ಬೆಳವಣಿಗೆ ಗಮನಾರ್ಹ.
Last Updated 14 ಫೆಬ್ರುವರಿ 2026, 7:05 IST
ಬಾಂಗ್ಲಾದೇಶ ಚುನಾವಣೆ: ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತ ವಿರೋಧಿಗಳು ಈಗ ಸಂಸದರು

ಹೋಟೆಲ್‌ಗೆ ಹಣ ಪಾವತಿಸಲಾಗದೆ ಗಂಟೆಗಟ್ಟಲೆ ರಸ್ತೆ ಬದಿಯಲ್ಲಿ ಉಳಿದ ಪಾಕಿಸ್ತಾನ ತಂಡ!

Pakistan Hockey Team: ಆಸ್ಟ್ರೇಲಿಯಾದ ಕೆನ್‌ಬೆರಾದಲ್ಲಿ ಪಾಕಿಸ್ತಾನದ ಹಾಕಿ ತಂಡ ವಾಸ್ತವ್ಯ ಹೂಡಬೇಕಿದ್ದ ಹೋಟೆಲ್‌ಗೆ ಪಾಕಿಸ್ತಾನ ಹಾಕಿ ಫೆಡರೇಷನ್ ಹಣ ಪಾವತಿಸದ ಕಾರಣ ಬುಕ್ಕಿಂಗ್ ರದ್ದುಮಾಡಲಾಯಿತು. ಪರಿಣಾಮ ರಾಜಧಾನಿ ಕೆನ್‌ಬೆರಾ ತಲುಪಿದ ಆಟಗಾರರು ಗಂಟೆಗಟ್ಟಲೆ ರಸ್ತೆ ಬದಿ ಕಳೆಯಬೇಕಾಯಿತು.
Last Updated 14 ಫೆಬ್ರುವರಿ 2026, 2:19 IST
ಹೋಟೆಲ್‌ಗೆ ಹಣ ಪಾವತಿಸಲಾಗದೆ ಗಂಟೆಗಟ್ಟಲೆ ರಸ್ತೆ ಬದಿಯಲ್ಲಿ ಉಳಿದ ಪಾಕಿಸ್ತಾನ ತಂಡ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳ ಚಿಂತನೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ವಿರುದ್ಧದ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ವಿರೋಧ ಪಕ್ಷಗಳು ಮುಂದಾಗಿವೆ. ಎಸ್‌ಐಆರ್‌ ವಿಚಾರ ಮುಂದಿಟ್ಟುಕೊಂಡು, ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ ನೀಡಲು ಸಿದ್ಧತೆ.
Last Updated 15 ಫೆಬ್ರುವರಿ 2026, 1:36 IST
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳ ಚಿಂತನೆ

ಬಾಂಗ್ಲಾ ಚುನಾವಣೆ: ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಕ್ಕೆ ಬಿಎನ್‌ಪಿ ಒತ್ತಾಯ

BNP India Relations: ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ(ಬಿಎನ್‌ಪಿ)ಯು 13ನೇ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ದಶಕಗಳ ನಂತರ ಅಧಿಕಾರಕ್ಕೆ ಬಂದಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಹಸೀನಾ ಹಸ್ತಾಂತರಕ್ಕೆ ಒತ್ತಾಯಿಸಿದೆ.
Last Updated 13 ಫೆಬ್ರುವರಿ 2026, 15:39 IST
ಬಾಂಗ್ಲಾ ಚುನಾವಣೆ: ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಕ್ಕೆ ಬಿಎನ್‌ಪಿ ಒತ್ತಾಯ

ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಇಲ್ಲಿದೆ ವಿವರ

Karnataka IAS Officers: ಐಎಎಸ್‌ ಅಧಿಕಾರಿ ರಾಹುಲ್‌ ರತನಂ ಪಾಂಡೆ ಅವರನ್ನು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶಿಸಿದೆ. ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌
Last Updated 13 ಫೆಬ್ರುವರಿ 2026, 23:21 IST
ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಇಲ್ಲಿದೆ ವಿವರ

ಚಿನಕುರುಳಿ: ಭಾನುವಾರ, 15 ಫೆಬ್ರುವರಿ 2026

ಚಿನಕುರುಳಿ: ಭಾನುವಾರ, 15 ಫೆಬ್ರುವರಿ 2026
Last Updated 14 ಫೆಬ್ರುವರಿ 2026, 22:30 IST
ಚಿನಕುರುಳಿ: ಭಾನುವಾರ, 15 ಫೆಬ್ರುವರಿ 2026

ಬೆಂಗಳೂರಿನ ಇಂದಿರಾ ನಗರದಲ್ಲಿ ದೇಶದ ಮೊದಲ ‘ನಥಿಂಗ್‌’ ಮಳಿಗೆ ಆರಂಭ

Nothing Phone: ಇದು ಕಂಪನಿಯು ದೇಶದಲ್ಲಿ ಆರಂಭಿಸಿದ ಮೊದಲ ಮಳಿಗೆ ಸಹ ಆಗಿದೆ. ಲಂಡನ್ ಮೂಲದ ಟೆಕ್ ಕಂಪನಿ 'ನಥಿಂಗ್' ಭಾರತದಲ್ಲಿ ತನ್ನ ಮೊದಲ ಫ್ಲ್ಯಾಗ್‌ಶಿಪ್ ಸ್ಟೋರ್ ಅನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಇಂದಿರಾನಗರದಲ್ಲಿ ಉದ್ಘಾಟಿಸಿದೆ.
Last Updated 14 ಫೆಬ್ರುವರಿ 2026, 14:25 IST
ಬೆಂಗಳೂರಿನ ಇಂದಿರಾ ನಗರದಲ್ಲಿ ದೇಶದ ಮೊದಲ ‘ನಥಿಂಗ್‌’ ಮಳಿಗೆ ಆರಂಭ
ADVERTISEMENT

ವೈದ್ಯನಾಗಲು ವಕೀಲನಂತೆ ವಾದ ಮಾಡಿದ 19ರ ಯುವಕ: 10 ನಿಮಿಷಗಳಲ್ಲೇ ಬದಲಾಯಿತು ಭವಿಷ್ಯ

MBBS Admission: ನೀಟ್ ಪಾಸಾದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ಅಥರ್ವ ಚತುರ್ವೇದಿ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಎಂಬಿಬಿಎಸ್ ಸೀಟು ಪಡೆದ ಘಟನೆ ನಡೆದಿದೆ.
Last Updated 14 ಫೆಬ್ರುವರಿ 2026, 10:13 IST
ವೈದ್ಯನಾಗಲು ವಕೀಲನಂತೆ ವಾದ ಮಾಡಿದ 19ರ ಯುವಕ: 10 ನಿಮಿಷಗಳಲ್ಲೇ ಬದಲಾಯಿತು ಭವಿಷ್ಯ

ಚಿನಕುರುಳಿ: ಶನಿವಾರ, 14 ಫೆಬ್ರುವರಿ 2026

ಚಿನಕುರುಳಿ: ಶನಿವಾರ, 14 ಫೆಬ್ರುವರಿ 2026
Last Updated 13 ಫೆಬ್ರುವರಿ 2026, 22:30 IST
ಚಿನಕುರುಳಿ: ಶನಿವಾರ, 14 ಫೆಬ್ರುವರಿ 2026

ಗುಂಡಣ್ಣ: ಭಾನುವಾರ, 15 ಫೆಬ್ರುವರಿ 2026

ಗುಂಡಣ್ಣ: ಭಾನುವಾರ, 15 ಫೆಬ್ರುವರಿ 2026
Last Updated 14 ಫೆಬ್ರುವರಿ 2026, 22:30 IST
ಗುಂಡಣ್ಣ: ಭಾನುವಾರ, 15 ಫೆಬ್ರುವರಿ 2026
ADVERTISEMENT
ADVERTISEMENT
ADVERTISEMENT