19ರಂದು ಸಂಜೆ 6ಕ್ಕೆ ಖ್ಯಾತ ಸಂಗೀತ ಕಲಾವಿದರಾದ ಪಂಡಿತ್ ಶಿವಕುಮಾರ್ ಶರ್ಮಾ ಮತ್ತು ಪಂಡಿತ್ ಹರಿಪ್ರಸಾದ್ ಚೌರಾಸಿಯಾ ಅವರನ್ನು ಗೌರವಿಸಲಾಗುವುದು. ನಂತರಪಂಡಿತ್ ಶಿವಕುಮಾರ್ ಶರ್ಮಾ, ಪಂಡಿತ್ ಹರಿಪ್ರಸಾದ್ ಚೌರಾಸಿಯಾ, ಉಮ್ಮಯಲಪುರಂ ಕೆ. ಶಿವರಾಮನ್, ಸ್ವೀಫೆನ್ ದೆವಸ್ಸಿ, ಶ್ರೀನಿವಾಸ, ಗಿರಿಧರ ಉಡುಪ ಮತ್ತು ಎ. ಬಾಲಸುಬ್ರಮಣಿಯಂ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.ಇದೇ ಸಂದರ್ಭದಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿದ ಹತ್ತು ಮಂದಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ.